Wed Jun 26 2019 20:41:16 GMT+0530 (India Standard Time)
This commit is contained in:
parent
737121eec9
commit
eac62a7d37
|
@ -1 +1 @@
|
|||
\v 54 54ಇದಲ್ಲದೆ ಯೇಸುವು ಎಲ್ಲಜನರಿಗೂ ಹೇಳಿದ್ದೇನಂದರೆ - <<ಪಶ್ಚಿಮ ದಿಕ್ಕಿನಲ್ಲಿ ಮೋಡ ಏಳುವುದನ್ನು ನೀವು ನೋಡಿದ ಕೂಡಲೆ ಮಳೆ ಬರುತ್ತದೆ ಅನ್ನುತ್ತೀರಿ; ಹಾಗೆಯೇ ಆಗುತ್ತದೆ. \v 55 55ದಕ್ಷಿಣ ದಿಕ್ಕಿನಿಂದ ಗಾಳಿ ಬೀಸಲಾಗಿ ಸೆಕೆ ಹುಟ್ಟುತ್ತದೆ ಅನ್ನುತ್ತೀರಿ. ಅದೂ ಹಾಗೆಯೇ ಆಗುತ್ತದೆ. \v 56 56ಕಪಟಿಗಳೇ, ನೀವು ಭೂಮ್ಯಾಕಾಶಗಳ ಲಕ್ಷಣಗಳನ್ನು ಸರಿಯಾಗಿ ಅರಿತುಕೊಳ್ಳಬಲ್ಲಿರಿ; ಆದರೆ ಪ್ರಸ್ತುತ ಕಾಲವನ್ನು ವಿವರಿಸುವ ಸಾಮರ್ಥ್ಯವನ್ನು ಹೊಂದದೆ ಹೋಗಿದ್ದಿರಾ?
|
||||
\v 54 ಇದಲ್ಲದೆ ಯೇಸುವು ಎಲ್ಲಜನರಿಗೂ ಹೇಳಿದ್ದೇನಂದರೆ - <<ಪಶ್ಚಿಮ ದಿಕ್ಕಿನಲ್ಲಿ ಮೋಡ ಏಳುವುದನ್ನು ನೀವು ನೋಡಿದ ಕೂಡಲೆ ಮಳೆ ಬರುತ್ತದೆ ಅನ್ನುತ್ತೀರಿ; ಹಾಗೆಯೇ ಆಗುತ್ತದೆ. \v 55 ದಕ್ಷಿಣ ದಿಕ್ಕಿನಿಂದ ಗಾಳಿ ಬೀಸಲಾಗಿ ಸೆಕೆ ಹುಟ್ಟುತ್ತದೆ ಅನ್ನುತ್ತೀರಿ. ಅದೂ ಹಾಗೆಯೇ ಆಗುತ್ತದೆ. \v 56 ಕಪಟಿಗಳೇ, ನೀವು ಭೂಮ್ಯಾಕಾಶಗಳ ಲಕ್ಷಣಗಳನ್ನು ಸರಿಯಾಗಿ ಅರಿತುಕೊಳ್ಳಬಲ್ಲಿರಿ; ಆದರೆ ಪ್ರಸ್ತುತ ಕಾಲವನ್ನು ವಿವರಿಸುವ ಸಾಮರ್ಥ್ಯವನ್ನು ಹೊಂದದೆ ಹೋಗಿದ್ದಿರಾ?
|
|
@ -1 +1 @@
|
|||
\v 57 \v 58 \v 59 57<<ಇದಲ್ಲದೆ ನ್ಯಾಯವಾದದ್ದು ಯಾವುದೆಂದು ನೀವೇ ಯಾಕೆ ತೀರ್ಮಾನ ಮಾಡಿಕೊಳ್ಳುವುದಿಲ್ಲ? 58ನೀನು ವಾದಿಯ ಸಂಗಡ ನ್ಯಾಯಾಧಿಪತಿಯ ಬಳಿಗೆ ಹೋಗುತ್ತಿರುವಾಗ ದಾರಿಯಲ್ಲಿಯೇ ಜಗಳವನ್ನು ಪರಿಹರಿಸಿಕೊಳ್ಳಲು ಪ್ರಯತ್ನಿಸು. ಇಲ್ಲದಿದ್ದರೆ ಅವನು ನಿನ್ನನ್ನು ನ್ಯಾಯಾಧಿಪತಿಯ ಬಳಿಗೆ ಎಳಕೊಂಡು ಹೋದಾನು. ನ್ಯಾಯಾಧಿಪತಿಯು ನಿನ್ನನ್ನು ಸೆರೆ ಯಜಮಾನನ ವಶಕ್ಕೆ ಒಪ್ಪಿಸಾನು. ಸೆರೆಯಜಮಾನನು ನಿನ್ನನ್ನು ಸೆರೆಮನೆಯಲ್ಲಿ ಹಾಕಿಯಾನು. 59ನೀನು ಕೊನೆಯ ಕಾಸನ್ನು ಕೊಟ್ಟು ತೀರಿಸುವವರೆಗೂ ಅಲ್ಲಿಂದ ಹೊರ ಬರುವುದಕ್ಕೆ ಸಾಧ್ಯವಿಲ್ಲವೆಂದು ನಾನು ನಿನಗೆ ಒತ್ತಿ ಹೇಳುತ್ತೇನೆ>> ಅಂದನು.
|
||||
\v 57 <<ಇದಲ್ಲದೆ ನ್ಯಾಯವಾದದ್ದು ಯಾವುದೆಂದು ನೀವೇ ಯಾಕೆ ತೀರ್ಮಾನ ಮಾಡಿಕೊಳ್ಳುವುದಿಲ್ಲ? \v 58 ನೀನು ವಾದಿಯ ಸಂಗಡ ನ್ಯಾಯಾಧಿಪತಿಯ ಬಳಿಗೆ ಹೋಗುತ್ತಿರುವಾಗ ದಾರಿಯಲ್ಲಿಯೇ ಜಗಳವನ್ನು ಪರಿಹರಿಸಿಕೊಳ್ಳಲು ಪ್ರಯತ್ನಿಸು. ಇಲ್ಲದಿದ್ದರೆ ಅವನು ನಿನ್ನನ್ನು ನ್ಯಾಯಾಧಿಪತಿಯ ಬಳಿಗೆ ಎಳಕೊಂಡು ಹೋದಾನು. ನ್ಯಾಯಾಧಿಪತಿಯು ನಿನ್ನನ್ನು ಸೆರೆ ಯಜಮಾನನ ವಶಕ್ಕೆ ಒಪ್ಪಿಸಾನು. ಸೆರೆಯಜಮಾನನು ನಿನ್ನನ್ನು ಸೆರೆಮನೆಯಲ್ಲಿ ಹಾಕಿಯಾನು. \v 59 ನೀನು ಕೊನೆಯ ಕಾಸನ್ನು ಕೊಟ್ಟು ತೀರಿಸುವವರೆಗೂ ಅಲ್ಲಿಂದ ಹೊರ ಬರುವುದಕ್ಕೆ ಸಾಧ್ಯವಿಲ್ಲವೆಂದು ನಾನು ನಿನಗೆ ಒತ್ತಿ ಹೇಳುತ್ತೇನೆ>> ಅಂದನು.
|
|
@ -1 +1 @@
|
|||
\c 13 \v 1 \v 2 \v 3 ಮನುಷ್ಯರು ದೇವರ ಕಡೆಗೆ ತಿರುಗದಿದ್ದರೆ ನಾಶವಾಗುತ್ತಾರೆಂದು ಬೋಧಿಸುವುದಕ್ಕಾಗಿ ಯೇಸು ಫಲಕೊಡದ ಅಂಜೂರ ಮರದ ಸಾಮ್ಯವನ್ನು ಹೇಳಿದ್ದು 1ಅದೇ ಸಮಯದಲ್ಲಿ ಕೆಲವರು ಯೇಸುವಿನ ಹತ್ತಿರದಲ್ಲಿದ್ದು - ಪಿಲಾತನು ಗಲಿಲಾಯದವರ ರಕ್ತವನ್ನು ಅವರು ಕೊಟ್ಟ ಬಲಿಗಳ ಸಂಗಡ ಬೆರಸಿದನೆಂದು ಆತನಿಗೆ ತಿಳಿಸಿದರು. 2ಅದಕ್ಕೆ ಆತನು ಅವರಿಗೆ, <<ಆ ಗಲಿಲಾಯದವರು ಇಂಥಾ ಕೊಲೆಯನ್ನು ಅನುಭವಿಸಿದ್ದರಿಂದ ಅವರನ್ನು ಎಲ್ಲಾ ಗಲಿಲಾಯದವರಿಗಿಂತ ಪಾಪಿಷ್ಠರೆಂದು ಭಾವಿಸುತ್ತೀರೋ? 3ಹಾಗೆ ಭಾವಿಸಕೂಡದೆಂದು ನಿಮಗೆ ಹೇಳುತ್ತೇನೆ. ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳದಿದ್ದರೆ ನೀವೆಲ್ಲರೂ ಹಾಗೆಯೇ ಹಾಳಾಗಿ ಹೋಗುವಿರಿ.
|
||||
\c 13 ಮನುಷ್ಯರು ದೇವರ ಕಡೆಗೆ ತಿರುಗದಿದ್ದರೆ ನಾಶವಾಗುತ್ತಾರೆಂದು ಬೋಧಿಸುವುದಕ್ಕಾಗಿ ಯೇಸು ಫಲಕೊಡದ ಅಂಜೂರ ಮರದ ಸಾಮ್ಯವನ್ನು ಹೇಳಿದ್ದು \v 1 1ಅದೇ ಸಮಯದಲ್ಲಿ ಕೆಲವರು ಯೇಸುವಿನ ಹತ್ತಿರದಲ್ಲಿದ್ದು - ಪಿಲಾತನು ಗಲಿಲಾಯದವರ ರಕ್ತವನ್ನು ಅವರು ಕೊಟ್ಟ ಬಲಿಗಳ ಸಂಗಡ ಬೆರಸಿದನೆಂದು ಆತನಿಗೆ ತಿಳಿಸಿದರು. \v 2 2ಅದಕ್ಕೆ ಆತನು ಅವರಿಗೆ, <<ಆ ಗಲಿಲಾಯದವರು ಇಂಥಾ ಕೊಲೆಯನ್ನು ಅನುಭವಿಸಿದ್ದರಿಂದ ಅವರನ್ನು ಎಲ್ಲಾ ಗಲಿಲಾಯದವರಿಗಿಂತ ಪಾಪಿಷ್ಠರೆಂದು ಭಾವಿಸುತ್ತೀರೋ? \v 3 3ಹಾಗೆ ಭಾವಿಸಕೂಡದೆಂದು ನಿಮಗೆ ಹೇಳುತ್ತೇನೆ. ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳದಿದ್ದರೆ ನೀವೆಲ್ಲರೂ ಹಾಗೆಯೇ ಹಾಳಾಗಿ ಹೋಗುವಿರಿ.
|
|
@ -0,0 +1 @@
|
|||
ಅದ್ಯಾಯ 13
|
|
@ -278,6 +278,9 @@
|
|||
"12-35",
|
||||
"12-37",
|
||||
"12-39",
|
||||
"12-41"
|
||||
"12-41",
|
||||
"12-54",
|
||||
"12-57",
|
||||
"13-title"
|
||||
]
|
||||
}
|
Loading…
Reference in New Issue