bavari_kan-x-bavari_mrk_tex.../08/31.txt

1 line
904 B
Plaintext
Raw Normal View History

\v 31 ಅಕಯೇಥೆ ಯೋ ಮನುಷ್ಯಲದಕನ ಬಹು ಕಷ್ಟಗಳನ್ನು ಅನುಭವಿಸಿ ಹಿರಿಯರಿಂದಲೂ ಮುಖ್ಯಯಾಜಕರಿಂದಲೂ ಧರ್ಮಶಾಸ್ತ್ರಿಗಳಿಂದಲೂ ತಿರಸ್ಕರಿಸಲ್ಪಟ್ಟವನಾಗಿ ಕೊಲ್ಲಲ್ಪಟ್ಟು ಮೂರು ದಿನಗಳ ನಂತರ ಜೀವಿತನಾಗಿ ಎದ್ದು ಬರಬೇಕಾಗಿದೆ ಎಂದು ಉಪದೇಶಮಾಡುವುದಕ್ಕೆ ಪ್ರಾರಂಭಿಸಿದನು. \v 32 32ಆತನು ಈ ಮಾತನ್ನು ಸ್ಪಷ್ಟವಾಗಿ ಹೇಳಿದನು. ಆಗ ಪೇತ್ರನು ಆತನನ್ನು ಪ್ರತ್ಯೇಕವಾಗಿ ಕರೆದುಕೊಂಡು ಹೋಗಿ ಗದರಿಸುವುದಕ್ಕೆ ಪ್ರಾರಂಭಿದಿಧು .