Mon Aug 26 2019 20:30:02 GMT+0530 (India Standard Time)
This commit is contained in:
parent
ecd026cf32
commit
82aa2ae01c
|
@ -0,0 +1 @@
|
|||
\v 26 ತದೆ ಯೋ ಅಬ್ಬರಿಸಿ ಹುಡುಗನನ್ನು ಒದ್ದಾಡಿಸಿ ಬಿಟ್ಟುಹೋಯಿತು. ಆ ಹುಡುಗನು ಸತ್ತಹಾಗೆ ಬಿದ್ದಿದ್ದರಿಂದ ಬಹುಜನರು – <<ಸತ್ತುಹೋದನು>> ಎಂದು ಅಂದುಕೊಂಡರು. \v 27 27ಆದರೆ ಯೇಸು ಅವನನ್ನು ಕೈಹಿಡಿದು ಎಬ್ಬಿಸಲು ಹುಡುಗನು ಎದ್ದು ವುಬಿರಯು .
|
|
@ -0,0 +1 @@
|
|||
\v 28 \v 29 28ಯೇಸು ಮನೆಗೆ ಬಂದಾಗ ಆತನ ಶಿಷ್ಯರು – <<ಅದನ್ನು ಬಿಡಿಸಲಿಕ್ಕೆ ನಮ್ಮಿಂದ ಯಾಕೆ ಆಗಲಿಲ್ಲವೆಂದು>> ಆತನನ್ನು ಏಕಾಂತದಲ್ಲಿ ಕೇಳಲು 29ಆತನು – <<ಈ ಬಗೆಯ ದೆವ್ವಗಳು ದೇವರ ಪ್ರಾರ್ಥನೆಯಿಂದಲೇ ಹೊರತು ಬೇರೆ ಯಾವ ರೀತಿಯಿಂದಲೂ ಬಿಟ್ಟು ಹೋಗುವುದಿಲ್ಲವೆಂದು>> ಅವರಿಗೆ ಹೇಳಿದನು. ಯೇಸು ತನ್ನ ಮರಣ ಪುನರುತ್ಥಾನಗಳನ್ನು ಎರಡನೆಯ ಸಾರಿ ಮುಂದಾಗಿ ತಿಳಿಸಿದ್ದು
|
|
@ -0,0 +1 @@
|
|||
\v 30 \v 31 \v 32 30ಅಲ್ಲಿಂದ ಅವರು ಹೊರಟು ಗಲಿಲಾಯವನ್ನು ಹಾದು ಹೋಗುತ್ತಿದ್ದರು. ಆದರೆ ತಾವು ಎಲ್ಲಿಗೆ ಹೋಗುತ್ತಿರುವುದೆಂದು ಯಾರಿಗೂ ಗೊತ್ತಾಗಬಾರದೆಂದು ಆತನು ಬಯಸಿದನು. 31ಯಾಕೆಂದರೆ ಆತನು ತನ್ನ ಶಿಷ್ಯರಿಗೆ ಉಪದೇಶಮಾಡುತ್ತಾ – <<ಮನುಷ್ಯಕುಮಾರನು ಜನರ ಕೈಗಳಿಗೆ ಒಪ್ಪಿಸಲ್ಪಡುತ್ತಾನೆ; ಅವರು ಆತನನ್ನು ಕೊಲ್ಲುವರು; ಕೊಲ್ಲಲ್ಪಟ್ಟ ತರುವಾಯ ಮೂರು ದಿನದ ಮೇಲೆ ಆತನು ಜೀವಿತನಾಗಿ ಎದ್ದು ಬರುವನೆಂದು>> ಹೇಳಿದನು. 32ಆದರೆ ಅವರು ಆ ಮಾತನ್ನು ಗ್ರಹಿಸಲಿಲ್ಲ, ಆದರೆ ಆತನನ್ನು ಕೇಳುವುದಕ್ಕೆ ಭಯಪಟ್ಟರು. ಯೇಸು ತನ್ನ ಶಿಷ್ಯರಿಗೆ ದೀನಭಾವ ಇರಬೇಕೆಂತಲೂ ಪಾಪದಲ್ಲಿ ಸಿಕ್ಕಿಸುವಂಥದನ್ನು ತೆಗೆದುಹಾಕಬೇಕೆಂತಲೂ ಬೋಧಿಸಿದ್ದು
|
Loading…
Reference in New Issue