Sat Aug 03 2019 07:01:59 GMT+0530 (India Standard Time)
This commit is contained in:
parent
11d8f0c545
commit
e5c4f86e59
|
@ -0,0 +1 @@
|
|||
\v 4ಮೂರನೆಯ ದೇವದೂತನು ತನ್ನ ಬಟ್ಟಲಲ್ಲಿ ಇದ್ದದ್ದನ್ನು ನದಿಗಳ ಮತ್ತು ಬುಗ್ಗೆಗಳ ಮೇಲೆ ಸುರಿದನು; ಆಗ ಅವುಗಳೊಳಗೆ ನೀರು ರಕ್ತವಾಯಿತು. \v 5ಆ ಮೇಲೆ ಜಲಾಧಿಪತಿಯಾದ ದೂತನು, <<ನೀನು ಈಗ ಇರುವಾತನೂ ಹಿಂದೆ ಇದ್ದಾತನೂ ಪರಿಶುದ್ಧನಾಗಿರುವಾತನು ಆಗಿರುವ ದೇವರು. ಏಕೆಂದರೆ ನೀನು ಈ ರೀತಿ ನ್ಯಾಯತೀರ್ಪುಗಳನ್ನು ಮಾಡಿದ್ದರಿಂದ ನೀತಿಸ್ವರೂಪನೇ ಆಗಿರುವಿ. \v 6ಅವರು ನೀತಿವಂತರ ಮತ್ತು ಪ್ರವಾದಿಗಳ ರಕ್ತವನ್ನು ಸುರಿಸಿದ್ದರಿಂದ, ನೀನು ಅವರಿಗೆ ರಕ್ತವನ್ನೇ ಕುಡಿಯುವುದಕ್ಕೆ ಕೊಟ್ಟಿದ್ದೀ ಅದಕ್ಕೆ ಅವರು ಪಾತ್ರರು.>> ಎಂದು ಹೇಳುವುದನ್ನು ಕೇಳಿದೆನು. \v 7 7ಆ ಮೇಲೆ ಯಜ್ಞಪೀಠವು ಮಾತನಾಡುತ್ತಾ, <<ದೇವರಾದ ಕರ್ತನೇ ಸರ್ವವನ್ನೂ ಆಳುವಾತನೇ, ನಿನ್ನ ನ್ಯಾಯತೀರ್ಪುಗಳು ಸತ್ಯವೂ,>> ನ್ಯಾಯವೂ ಆಗಿವೆ ಎಂದು ಹೇಳುವುದನ್ನು ಕೇಳಿದೆನು.
|
|
@ -0,0 +1 @@
|
|||
\v 8 \v 9 8ನಾಲ್ಕನೆಯ ದೇವದೂತನು ತನ್ನ ಬಟ್ಟಲಲ್ಲಿ ಇದ್ದದ್ದನ್ನು ಸೂರ್ಯನ ಮೇಲೆ ಸುರಿದನು. ಆಗ ಸೂರ್ಯನಿಗೆ ಬೆಂಕಿಯಂಥ ಬಿಸಿಲಿನಿಂದ ಮನುಷ್ಯರನ್ನು ಸುಡುವ ಅನುಮತಿ ಕೊಡಲ್ಪಟ್ಟಿತು. 9ಮನುಷ್ಯರು ಬಲವಾದ ಬಿಸಿಲಿನಿಂದ ಸುಟ್ಟುಹೋದಾಗ್ಯೂ ಅವರು ಈ ಉಪದ್ರವಗಳ ಮೇಲೆ ಅಧಿಕಾರ ಹೊಂದಿರುವ ದೇವರ ನಾಮವನ್ನು ದೂಷಿಸಿದಲ್ಲದೆ ಅವರು ಪಶ್ಚಾತ್ತಾಪಪಡಲಿಲ್ಲ ಆತನಿಗೆ ಮಹಿಮೆಯನ್ನು ಸಲ್ಲಿಸಲಿಲ್ಲ.
|
|
@ -0,0 +1 @@
|
|||
\v 10 \v 11 10ಐದನೆಯ ದೇವದೂತನು ತನ್ನ ಬಟ್ಟಲಲ್ಲಿ ಇದ್ದದ್ದನ್ನು ಮೃಗದ ಸಿಂಹಾಸನದ ಮೇಲೆ ಸುರಿಯಲು ಅದರ ರಾಜ್ಯವು ಕತ್ತಲಾಯಿತು. ಜನರು ಯಾತನೆಯಿಂದ ತಮ್ಮ ನಾಲಿಗೆಗಳನ್ನು ಕಚ್ಚಿಕೊಂಡು, 11ತಮ್ಮ ಯಾತನೆಗಳಿಗಾಗಿಯೂ ಹುಣ್ಣುಗಳ ದೆಸೆಯಿಂದಲೂ ಪರಲೋಕದ ದೇವರನ್ನು ದೂಷಿಸಿದಲ್ಲದೆ. ಅವರು ತಮ್ಮ ಕೃತ್ಯಗಳಿಗಾಗಿ ಪಶ್ಚಾತ್ತಾಪಪಟ್ಟು ಮಾನಸಾಂತರ ಹೊಂದಲಿಲ್ಲ.
|
|
@ -171,6 +171,7 @@
|
|||
"15-03",
|
||||
"15-05",
|
||||
"15-07",
|
||||
"16-title",
|
||||
"16-01",
|
||||
"16-02",
|
||||
"16-03"
|
||||
|
|
Loading…
Reference in New Issue