44 lines
6.6 KiB
Markdown
44 lines
6.6 KiB
Markdown
ಸತ್ಯವೇದದಲ್ಲಿ ಬಳಕೆಯಾಗಿರುವ ಚಿತ್ರಣಗಳಲ್ಲಿ ಕೆಲವು ಸಸ್ಯಗಳೂ ಇವೆ. ಇವುಗಳನ್ನು ಇಂಗ್ಲೀಷ್ ವರ್ಣಮಾಲೆಅಕ್ಷರಗಳ ಕ್ರಮಾನುಸಾರ ಪಟ್ಟಿ ಮಾಡಿದೆ. ದೊಡ್ಡ ಅಕ್ಷರಗಳಲ್ಲಿ ಇರುವ ಪದಗಳು ಮುಖ್ಯ ಉದ್ದೇಶ, ವಿಷಯವನ್ನು ಪ್ರತಿನಿಧಿಸುತ್ತದೆ. ಈ ಪದಗಳು ಪ್ರತಿಯೊಂದು ವಾಕ್ಯಗಳಲ್ಲೂ ಇರಬೇಕೆಂಬ ಅವಶ್ಯಕತೆ ಇಲ್ಲ ಆದರೆ ಈ ಚಿತ್ರಣಗಳ ಉದ್ದೇಶವನ್ನು ಸೂಚಿಸುವ ಪದಗಳು ಅಲ್ಲಲ್ಲಿ ಪ್ರತಿನಿಧಿಸುತ್ತವೆ.
|
||
|
||
#### ಕೊಂಬೆ ಎಂಬ ಪದ ವ್ಯಕ್ತಿಯೊಬ್ಬನ ಸಂತತಿಯ /ವಂಶದ ಬಗ್ಗೆ ಪ್ರತಿನಿಧಿಸುತ್ತದೆ
|
||
|
||
ಕೆಳಗೆಕೊಟ್ಟಿರುವ ಉದಾಹರಣೆಗಳಲ್ಲಿ ಯೆಶಾಯ ಪ್ರವಾದಿ ತಿಳಿಸಿದಂಥ ಒಂದು ಇಷಯನ ಸಂತತಿ ಮತ್ತು ಯೆರೇಮಿಯ ಬರೆದಿರುವ ದಾವೀದನ ಸಂತತಿ ಬಗ್ಗೆ ಬರೆದಿದ್ದಾನೆ
|
||
|
||
><u>ಒಂದು ಚಿಗುರು </u>ಇಶಯನಿಂದ ಹೊರಟು ಚಿಗುರೊಡೆಯುವುದು ಅದರ ಬೇರಿನಿಂದ <u>ಹೊರಟ ಕೊಂಬೆ </u>ಚಿಗುರು ಫಲಿಸುವುದು </u>.
|
||
>ಆ ಅಂಕುರದ ಮೇಲೆ ಜ್ಞಾನ ವಿವೇಕ, ಆತ್ಮದಾಯಕ ಆತ್ಮ ಆಲೋಚನಾ ಪರಾಕ್ರಮಗಳನ್ನು ಹುಟ್ಟಿಸುವ ಆತ್ಮ ತಿಳಿವಳಿಕೆಯನ್ನು, ಯೆಹೋವನ ಭಯವನ್ನು ಹುಟ್ಟಿಸುವ ಆತ್ಮ ನೆಲೆಯಾಗಿರುತ್ತದೆ. (ಯೆಶಾಯ 11:1 ULB)
|
||
>ಯೆಹೋವನು ಹೀಗೆನ್ನುತ್ತಾನೆ – ಇಗೋ - ನಾನು ಮುಂದಿನ ಕಾಲದಲ್ಲಿ ದಾವೀದನೆಂಬ ಮೂಲದಿಂದ ಸದ್ಧರ್ಮೀಯರ ಮೊಳಕೆಯನ್ನು ಚಿಗುರಿಸುವೆನು <u>ಅದು ವಿವೇಕದಿಂದ ನೀತಿ ನ್ಯಾಯಗಳನ್ನು ನಿರ್ವಹಿಸುವಂತದ್ದು </u>.
|
||
>ಅವನು ರಾಜನಾಗಿ ಆಡಳಿತ ನಡೆಸಿ ಪ್ರಗತಿಯನ್ನು, ನೀತಿ ನ್ಯಾಯಗಳನ್ನು ನೆಲಸುವಂತೆ ಮಾಡುವನು. (ಯೆರೇಮಿಯಾ 23:5 ULB)
|
||
|
||
ಯೋಬನು " ಆತನ ಕೊಂಬೆಗಳು ಕತ್ತರಿಸಲ್ಪಡುವವು" ಎಂದು ಹೇಳಿದರೆ ಅದರ ಅರ್ಥ ಅವನಿಗೆ ಯಾವ ಸಂತತಿಯೂ ಇರುವುದಿಲ್ಲ ಎಂದು.
|
||
|
||
>ಅವನ ಬುಡದ ಬೇರು ಒಣಗುವುದು.
|
||
>ಮೇಲಿನ <u>ರೆಂಬೆಯು ಕತ್ತರಿಸಲ್ಪಟ್ಟು ಬಾಡುವುದು </u>.
|
||
>ಅವನ ಬಗೆಗಿನ ಸ್ಮರಣೆಯು ಭೂಮಿಯಿಂದ ಅಳಿದು ಹೋಗುವುದು.
|
||
>ಅವನ ಹೆಸರು ಎಲ್ಲೂ ಉಳಿಯದಂತೆ ಮರೆತು ಹೊಗುವುದು, (ಯೋಬ 18:17 ULB)
|
||
|
||
#### ಸಸ್ಯ ಒಬ್ಬ ವ್ಯಕ್ತಿಯನ್ನು ಪ್ರತಿನಿಧಿಸುತ್ತದೆ.
|
||
|
||
>ಅದರಂತೆ ದೇವರು ನಿನ್ನನ್ನು ಎಂದಿಗೂ ಏಳದಂತೆ ಆ ಸ್ಥಳದಿಂದ ಕಿತ್ತುಬಿಸಾಡುವನು. ನೀನು ಆ ಸ್ಥಳದಿಂದ ಬೇರು ಸಮೇತವಾಗಿ ಕಿತ್ತು ಹಾಕಲ್ಪಡುವಿ (ದಾ.ಕೀ 52:5 ULB)
|
||
|
||
#### ಸಸ್ಯ ಭಾವನೆಯನ್ನು ಅಥವಾ ಮನೋಧೋರಣೆಯನ್ನು ಪ್ರತಿನಿಧಿಸುತ್ತದೆ.
|
||
|
||
ಯಾವ ಗಿಡದ ಬೀಜವನ್ನು ಹಾಕುತ್ತೇವೋ ಅದೇ ಗಿಡ ಬೆಳೆದು ಫಲ ಕೊಡುತ್ತದೆ. ನಾವು ಯಾವರೀತಿಯ ಮನೋಭಾವದಿಂದ ವರ್ತಿಸುತ್ತೇವೋ ಅದೇ ರೀತಿಯ ಪ್ರತಿಕ್ರಿಯೆ ದೊರೆಯುತ್ತದೆ. ಭಾವನೆಗಳು ಅಥವಾ ಮನೋಭಾವಗಳನ್ನು ಈ ವಾಕ್ಯಗಳಲ್ಲಿ ಗುರುತಿಸಿ ತಿಳಿಸಲ್ಪಟ್ಟಿದೆ.
|
||
|
||
>ನಿಮಗಾಗಿ ನೀತಿಯ <u>ಬೀಜವನ್ನು ಬಿತ್ತಿರಿ </u>ಪ್ರೀತಿಯ ಫಲವನ್ನು ಕೊಯಿಲು ಮಾಡಿ <u>ಇದು ವಿಶ್ವಾಸದ ಒಡಂಬಡಿಕೆಯ ಫಲ </u>. (ಹೋಶಯಾ 10:12 ULB)
|
||
|
||
<blockquote>ನಾನು ನೋಡಿರುವಂತೆ ಅಧರ್ಮವನ್ನು ಉತ್ತು <u>ಕೇಡನ್ನು </u>ಬಿತ್ತುವವರು<u>ಕೇಡನ್ನೇ ಕೊಯ್ಯುವರು </u>, (ಯೋಬ :8 ULB)<blockquote>
|
||
|
||
>ಅವರು ಗಾಳಿಯನ್ನು ಬಿತ್ತುತ್ತಾರೆ ಬಿರುಗಾಳಿಯನ್ನು ಕೊಯ್ದುಕೊಳ್ಳುವರು. (ಹೋಶಯಾ 8:7 ULB)
|
||
|
||
<blockquote>ನೀವು ನ್ಯಾಯವನ್ನು <u>ವಿಷಭರಿತ ಧರ್ಮದ ಫಲವನ್ನು ಕೈಯ್ಯಿಗೆ ತಂದಿದ್ದೀರಿ </u> (ಅಮೋಸ 6:12 ULB)</blockquote>
|
||
|
||
>ಎಂತಹ ಫಲವನ್ನು ನೀವು ಆ ಸಮಯದಲ್ಲಿ ನಿರೀಕ್ಷಿಸುತ್ತೀರಿ? <u>ನಿಮಗುಂಟಾದ ಫಲವೇನು? ನಾಚಿಕೆಯಲ್ಲವೇ </u>? (ರೋಮಪುರದವರಿಗೆ 6:21 ULB)
|
||
|
||
#### ಮರ ಮನುಷ್ಯನನ್ನು ಪ್ರತಿನಿಧಿಸುತ್ತದೆ.
|
||
|
||
>ಅವನು ನೀರಿನ ಕಾಲುವೆಗಳ <u>ಬಳಿಯಲ್ಲಿ ಬೆಳೆದಿರುವ </u>ಮರದ ಹಾಗಿರುವನು. <u>ಅಂತಹ ಮರವು ತಕ್ಕಕಾಲದಲ್ಲಿ ಫಲಕೊಡುತ್ತದಲ್ಲ </u>.ಅದರ ಎಲೆಗಳು <u>ಬಾಡುವುದೇ ಇಲ್ಲ </u>ಅದರಂತೆ ಅವನ ಕಾರ್ಯವೆಲ್ಲವೂ ಸಫಲವಾಗುವುದು. (ದಾ.ಕೀ.1:3 ULB)
|
||
|
||
<blockquote>ದುಷ್ಟನು ಭೀಕರವಾಗಿ ಸ್ವಸ್ಥಳದಲ್ಲಿ ಹಸಿರಾಗಿ ಬೆಳೆದ ಮರದಂತೆ ವಿಸ್ತರಿಸಿ <u>ಕೊಂಡಿರುವುದನ್ನು ನೋಡಿದೆನು </u>. (ದಾ.ಕೀ.37:35 ULB)<blockquote>
|
||
|
||
>ನಾನು <u>ಹಸಿರಾದ ಆಲೀವ್ ಮರದಂತೆ</u> ದೇವರ ಮನೆಯಲ್ಲಿ ಹರಡಿಕೊಂಡಿದ್ದೇನೆ. (ದಾ.ಕೀ. 52:8 ULB)
|