mr_ulb/11-1KI.usfm

1491 lines
320 KiB
Plaintext
Raw Normal View History

2019-01-21 20:20:50 +00:00
\id 1KI - Kannada Unlocked Literal Bible
2018-04-26 17:00:56 +00:00
\ide UTF-8
2019-01-21 20:20:50 +00:00
\rem Copyright © 2017 Bridge Connectivity Solutions. This translation is made available to you under the terms of the Creative Commons Attribution-ShareAlike 4.0 License
\h 1 ಅರಸುಗಳು
\toc1 ಅರಸುಗಳು - ಪ್ರಥಮ ಭಾಗ
\toc2 1 ಅರಸುಗಳು
2018-04-26 17:00:56 +00:00
\toc3 1ki
2019-01-21 20:20:50 +00:00
\mt1 ಅರಸುಗಳು - ಪ್ರಥಮ ಭಾಗ
\is ಗ್ರಂಥಕರ್ತೃತ್ವ
\ip 1 ಅರಸುಗಳ ಗ್ರಂಥಕರ್ತನ ಬಗ್ಗೆ ಯಾರಿಗೂ ತಿಳಿದಿರುವುದಿಲ್ಲ, ಆದರೂ ಕೆಲವು ವ್ಯಾಖ್ಯಾನಕಾರರು ಎಜ್ರ, ಯೆಹೆಜ್ಕೇಲ್, ಮತ್ತು ಯೆರೆಮೀಯನನ್ನು ಸಂಭಾವ್ಯ ಗ್ರಂಥಕರ್ತರೆಂದು ಸೂಚಿಸಿದ್ದಾರೆ. ಏಕೆಂದರೆ ಇಡೀ ಕೃತಿಯು ನಾನೂರು ವರ್ಷಗಳಿಗಿಂತ ಹೆಚ್ಚಿನ ಕಾಲಾವಧಿಯನ್ನು ಒಳಗೊಂಡಿದೆ, ದಾಖಲೆಗಳನ್ನು ಸಂಕಲಿಸಲು ಹಲವಾರು ಮೂಲ ಗ್ರಂಥಗಳ ಸಂಗತಿಗಳನ್ನು ಬಳಸಲಾಗಿದೆ. ಸಾಹಿತ್ಯದ ಶೈಲಿಗಳು, ಪುಸ್ತಕದ ಉದ್ದಕ್ಕೂ ಹೆಣೆದಿರುವ ವಿಷಯಗಳು, ಮತ್ತು ಸಂಗತಿಗಳನ್ನು ಬಳಸಿರುವ ರೀತಿಯಂತಹ ಕೆಲವು ಸುಳಿವುಗಳು ಬಹು ಸಂಕಲನಕಾರರ ಅಥವಾ ಗ್ರಂಥಕರ್ತರ ಬದಲಿಗೆ ಒಬ್ಬನೇ ಸಂಕಲನಕಾರನು ಅಥವಾ ಗ್ರಂಥಕರ್ತನು ಎಂದು ಸೂಚಿಸುತ್ತದೆ.
\is ಬರೆದ ದಿನಾಂಕ ಮತ್ತು ಸ್ಥಳ
\ip ಸರಿಸುಮಾರು ಕ್ರಿ.ಪೂ. 590-538 ರ ನಡುವಿನ ಕಾಲದಲ್ಲಿ ಬರೆದಿರಬಹುದು.
\ip ಮೊದಲನೆಯ ದೇವಾಲಯವು ಇನ್ನೂ ಇರುವಾಗಲೇ ಇದು ಬರೆಯಲ್ಪಟ್ಟಿತು (1 ಅರಸುಗಳು 8:8).
\is ಸ್ವೀಕೃತದಾರ
\ip ಇಸ್ರಾಯೇಲ ಜನರು, ಸತ್ಯವೇದದ ಎಲ್ಲಾ ಓದುಗಾರರು.
\is ಉದ್ದೇಶ
\ip ಈ ಪುಸ್ತಕವು 1 ಮತ್ತು 2 ಸಮುವೇಲನ ಪುಸ್ತಕಗಳ ಮುಂದಿನಭಾಗವಾಗಿದೆ ಮತ್ತು ದಾವೀದನ ಮರಣದ ನಂತರ ಸೊಲೊಮೋನನು ರಾಜತ್ವಕ್ಕೆ ಏರಿದ್ದನ್ನು ನಿರೂಪಿಸುವುದರೊಂದಿಗೆ ಪ್ರಾರಂಭವಾಗುತ್ತದೆ. ಕಥೆಯು ಸಂಯುಕ್ತ ಸಾಮ್ರಾಜ್ಯದೊಂದಿಗೆ ಪ್ರಾರಂಭವಾಗುತ್ತದೆ, ಆದರೆ ದೇಶವು ಯೆಹೂದ ಮತ್ತು ಇಸ್ರಾಯೇಲ್ ಎಂದು ಅರಿಯಲ್ಪಡುವ 2 ಸಾಮ್ರಾಜ್ಯಗಳಾಗಿ ವಿಭಜಿಸಲ್ಪಡುವದರೊಂದಿಗೆ ಮುಕ್ತಾಯಗೊಳ್ಳುತ್ತದೆ. 1 ಮತ್ತು 2 ಅರಸುಗಳ ಪುಸ್ತಕವನ್ನು ಹೀಬ್ರೂ ಬೈಬಲ್ನಲ್ಲಿ ಒಂದು ಪುಸ್ತಕವಾಗಿ ಸಂಯೋಜಿಸಲಾಗಿದೆ.
\is ಮುಖ್ಯಾಂಶ
\ip ಭೇದನ
\iot ಪರಿವಿಡಿ
\io1 1. ಸೊಲೊಮೋನನ ಆಳ್ವಿಕೆ (1:1—11:43)
\io1 2. ಸಾಮ್ರಾಜ್ಯವು ಇಬ್ಭಾಗವಾದದ್ದು (ಅಧ್ಯಾಯ 12—16)
\io1 3. ಎಲೀಯನು ಮತ್ತು ಅಹಾಬನು (ಅಧ್ಯಾಯ 17—22)
2018-04-26 17:00:56 +00:00
\s5
\c 1
2019-01-21 20:20:50 +00:00
\s ದಾವೀದನ ವೃದ್ಧಾಪ್ಯ
2018-04-26 17:00:56 +00:00
\p
2019-01-21 20:20:50 +00:00
\v 1 ಅರಸನಾದ ದಾವೀದನು ವಯೋವೃದ್ಧನಾಗಿದ್ದನು. ಸೇವಕರು ಎಷ್ಟು ಕಂಬಳಿ ಹೊದಿಸಿದರೂ ಅವನಿಗೆ ಬೆಚ್ಚಗಾಗುತ್ತಿರಲಿಲ್ಲ.
\v 2 ಆದುದರಿಂದ ಅವನ ಸೇವಕರು ಅವನಿಗೆ, <<ನಮ್ಮ ಒಡೆಯನಾದ ಅರಸನಿಗೋಸ್ಕರ ಒಬ್ಬ ಕನ್ಯೆಯನ್ನು ಹುಡುಕಿತರುವೆವು. ಆಕೆಯು ಅರಸನ ಸನ್ನಿಧಿಯಲ್ಲಿದ್ದುಕೊಂಡು ನಿನ್ನನ್ನು ಪರಾಂಬರಿಸಬೇಕು. ಆಕೆಯು ನಮ್ಮ ಒಡೆಯನಾದ ಅರಸನ ಪಕ್ಕದಲ್ಲಿ ಮಲಗುವುದರಿಂದ ನಿಮಗೆ ಬೆಚ್ಚಗಾಗುವುದು>> ಎಂದು ಹೇಳಿದರು.
2018-04-26 17:00:56 +00:00
\s5
2019-01-21 20:20:50 +00:00
\v 3 ಆನಂತರ ಅವರು ಇಸ್ರಾಯೇಲರ ಎಲ್ಲಾ ಪ್ರಾಂತ್ಯಗಳಲ್ಲಿ ಅತಿ ಸುಂದರಿಯಾದ ಹುಡುಗಿಯನ್ನು ಹುಡುಕುವುದಕ್ಕೆ ಹೋಗಿ ಶೂನೇಮ್ ಊರಿನ ಅಬೀಷಗ್ ಎಂಬಾಕೆಯನ್ನು ಕಂಡು ಆಕೆಯನ್ನು ಅರಸನ ಬಳಿಗೆ ಕರೆದುಕೊಂಡು ಬಂದರು.
\v 4 ಬಹು ಸುಂದರಿಯಾದ ಈಕೆಯು ಅರಸನನ್ನು ಶುಶ್ರೂಷೆ ಮಾಡುವ ಸೇವಕಿಯಾದಳು. ಆದರೆ ಅರಸನು ಈಕೆಯನ್ನು ಸಂಗಮಿಸಲಿಲ್ಲ.
\s ಅದೋನೀಯನು ಅರಸನಾಗುವುದಕ್ಕೆ ಪ್ರಯತ್ನಿಸಿದ್ದು
\p
2018-04-26 17:00:56 +00:00
\s5
2019-01-21 20:20:50 +00:00
\v 5 ಆನಂತರ ಹಗ್ಗೀತಳ ಮಗನಾದ ಅದೋನೀಯನು, <<ನಾನೇ ಅರಸನಾಗತಕ್ಕವನು>> ಎಂಬುದಾಗಿ ಹೇಳಿ ಉಬ್ಬಿಕೊಂಡು, ತನಗೋಸ್ಕರ ರಥರಥಾಶ್ವಗಳನ್ನೂ, ಮುಂದೆ ಓಡುವುದಕ್ಕಾಗಿ ಐವತ್ತು ಸಿಪಾಯಿಗಳನ್ನೂ ನೇಮಿಸಿಕೊಂಡನು.
\v 6 ಅವನ ತಂದೆಯಾದ ದಾವೀದನು, <<ನೀನು ಹೀಗೆ ಮಾಡಿದ್ದೇಕೆ>> ಎಂದು ಅವನನ್ನು ಒಂದು ಸಾರಿಯಾದರೂ ಗದರಿಸಿ ಬೇಸರಪಡಿಸಿರಲಿಲ್ಲ. ಅವನು ಬಹು ಸುಂದರವಾಗಿದ್ದನು. ಅಬ್ಷಾಲೋಮನ ತರುವಾಯ ಅವನೇ ಹಿರಿಯನಾಗಿದ್ದನು.
2018-04-26 17:00:56 +00:00
\s5
2019-01-21 20:20:50 +00:00
\v 7 ಅವನು ಚೆರೂಯಳ ಮಗನಾದ ಯೋವಾಬನನ್ನು ಮತ್ತು ಯಾಜಕನಾದ ಎಬ್ಯಾತಾರನನ್ನೂ ತನ್ನ ಕಡೆಗೆ ಒಲಿಸಿಕೊಂಡನು. ಇವರು ಅವನನ್ನು ಹಿಂಬಾಲಿಸಿ ಅವನಿಗೆ ಸಹಾಯಕರಾದರು.
\v 8 ಆದರೆ ಯಾಜಕನಾದ ಚಾದೋಕ್, ಯೆಹೋಯಾದಾವನ ಮಗನಾದ ಬೆನಾಯ, ಪ್ರವಾದಿಯಾದ ನಾತಾನ್, ಶಿಮ್ಮೀ, ರೇಗೀ ಮತ್ತು ದಾವೀದನ ವಿಶೇಷ ಕಾವಲಿನವರು ಅದೋನೀಯನನ್ನು ಬೆಂಬಲಿಸಲಿಲ್ಲ.
2018-04-26 17:00:56 +00:00
\s5
2019-01-21 20:20:50 +00:00
\v 9 ಅದೋನೀಯನು ರೋಗೆಲ್ ಬುಗ್ಗೆಯ ಬಳಿಯಲ್ಲಿರುವ ಚೋಹೆಲೆತ್ ಬಂಡೆಯ ಮೇಲೆ ಕುರಿ, ಹೋರಿ ಮೊದಲಾದ ಕೊಬ್ಬಿದ ಪಶುಗಳನ್ನು ಯಜ್ಞಮಾಡಿಸಿ, ರಾಜಪುತ್ರರಾದ ತನ್ನ ಉಳಿದ ಸಹೋದರರನ್ನೂ ಅರಸನ ಅಧಿಕಾರಿಗಳಾದ ಎಲ್ಲಾ ಯೆಹೂದ್ಯರನ್ನೂ ಔತಣಕ್ಕೆ ಆಮಂತ್ರಿಸಿದನು.
\v 10 ಆದರೆ ಪ್ರವಾದಿಯಾದ ನಾತಾನ್, ಬೆನಾಯ, ದಾವೀದನ ವಿಶೇಷ ಕಾವಲಿನವರು ತಮ್ಮನಾದ ಸೊಲೊಮೋನ್ ಇವರನ್ನು ಮಾತ್ರ ಆಮಂತ್ರಿಸಿರಲಿಲ್ಲ.
\p
2018-04-26 17:00:56 +00:00
\s5
2019-01-21 20:20:50 +00:00
\v 11 ಆಗ ನಾತಾನನು ಸೊಲೊಮೋನನ ತಾಯಿಯಾದ ಬತ್ಷೆಬೆಗೆ, <<ಹಗ್ಗೀತಳ ಮಗನಾದ ಅದೋನೀಯನು ನಮ್ಮ ಒಡೆಯನಾದ ದಾವೀದನಿಗೆ ತಿಳಿಯದೇ ಅರಸನಾದನೆಂಬುದನ್ನು ನೀನು ಕೇಳಿದಿಯಲ್ಲವೋ?
\v 12 ಈಗ ನನ್ನ ಆಲೋಚನೆಯನ್ನು ಲಾಲಿಸಿ ನಿನ್ನ ಮತ್ತು ನಿನ್ನ ಮಗನಾದ ಸೊಲೊಮೋನನ ಜೀವವನ್ನು ಉಳಿಸಿಕೋ.
2018-04-26 17:00:56 +00:00
\s5
2019-01-21 20:20:50 +00:00
\v 13 ನೀನು ಅರಸನಾದ ದಾವೀದನ ಬಳಿಗೆ ಹೋಗಿ ಅವನಿಗೆ, <ನನ್ನ ಒಡೆಯನಾದ ಅರಸನು ತನ್ನ ತರುವಾಯ ನನ್ನ ಮಗನಾದ ಸೊಲೊಮೋನನೇ ಆಳಬೇಕು. ಅವನೇ ನನ್ನ ಸಿಂಹಾಸನದ ಮೇಲೆ ಕುಳಿತುಕೊಳ್ಳಬೇಕು ಎಂದು ತಮ್ಮ ದಾಸಿಯಾದ ನನಗೆ ಪ್ರಮಾಣ ಮಾಡಿ ಹೇಳಿದ್ದನಲ್ಲಾ. ಹೀಗಿದ್ದ ಮೇಲೆ ಅದೋನೀಯನು ಆಳುವುದೇಕೆ> ಎಂದು ಕೇಳು.
\v 14 ನೀನು ಅರಸನೊಡನೆ ಮಾತನಾಡುತ್ತಿರುವಾಗ ನಾನು ಬಂದು ನಿನ್ನ ಮಾತನ್ನು ದೃಢಪಡಿಸುವೆನು>> ಎಂದನು.
2018-04-26 17:00:56 +00:00
\s5
2019-01-21 20:20:50 +00:00
\v 15 ಅರಸನು ಬಹು ವೃದ್ಧನಾಗಿದುದರಿಂದ ಶೂನೇಮ್ಯಳಾದ ಅಬೀಷಗ್ ಎಂಬಾಕೆಯಿಂದ ಪರಾಂಬರಿಕೆಯನ್ನು ಹೊಂದುತ್ತಾ ಒಳಗಿನ ಕೋಣೆಯಲ್ಲಿಯೇ ಇರುತ್ತಿದ್ದನು.
\v 16 ಬತ್ಷೆಬೆಯು ಅಲ್ಲಿಗೆ ಹೋಗಿ ಅರಸನಿಗೆ ಬಾಗಿ ನಮಸ್ಕರಿಸಿದಳು. ಅರಸನು, <<ನಿನಗೇನು ಬೇಕು?>> ಎಂದು ಆಕೆಯನ್ನು ಕೇಳಿದನು.
\v 17 ಆಗ ಆಕೆಯು, <<ನನ್ನ ಒಡೆಯನು ತನ್ನ ದೇವರಾದ ಯೆಹೋವನ ಮೇಲೆ ಆಣೆಯಿಟ್ಟು ತಮ್ಮ ದಾಸಿಯಾದ ನನಗೆ ನನ್ನ ತರುವಾಯ ನನ್ನ ಮಗನಾದ ಸೊಲೊಮೋನನು ಅರಸನಾಗಬೇಕು. ನಿಜವಾಗಿ ಅವನೇ ನನ್ನ ಸಿಂಹಾಸನದ ಮೇಲೆ ಕುಳಿತುಕೊಳ್ಳಬೇಕು ಎಂಬುದಾಗಿ ಹೇಳಿದ್ದೆಯಲ್ಲಾ.
2018-04-26 17:00:56 +00:00
\s5
2019-01-21 20:20:50 +00:00
\v 18 ಆದರೆ ಈಗ ಅದೋನೀಯನು ನನ್ನ ಒಡೆಯನೂ ಅರಸನೂ ಆದ ನಿಮಗೆ ತಿಳಿಯದೇ ಅರಸನಾಗಿದ್ದಾನೆ.
\v 19 ಆತನು ಹೋರಿ, ಕುರಿ ಮೊದಲಾದ ಹಲವು ಕೊಬ್ಬಿದ ಪಶುಗಳನ್ನು ಯಜ್ಞಮಾಡಿಸಿ ನಿನ್ನ ಸೇವಕನಾದ ಸೊಲೊಮೋನನ ಹೊರತಾಗಿ ಎಲ್ಲಾ ರಾಜಪುತ್ರರನ್ನೂ, ಯಾಜಕನಾದ ಎಬ್ಯಾತಾರನನ್ನೂ, ಸೇನಾಧಿಪತಿಯಾದ ಯೋವಾಬನನ್ನೂ ಔತಣಕ್ಕೆ ಕರೆದಿದ್ದಾನೆ.
2018-04-26 17:00:56 +00:00
\s5
2019-01-21 20:20:50 +00:00
\v 20 ನನ್ನ ಒಡೆಯನೂ ಅರಸನೂ ಆದ ನಿಮ್ಮ ತರುವಾಯ ಸಿಂಹಾಸನದ ಮೇಲೆ ಕುಳಿತುಕೊಳ್ಳತಕ್ಕವರು ಯಾರೆಂಬುದನ್ನು ನೀವೇ ಗೊತ್ತುಮಾಡಬೇಕೆಂದು ಇಸ್ರಾಯೇಲರೆಲ್ಲರೂ ಕಾದುಕೊಂಡಿದ್ದಾರೆ.
\v 21 ನನ್ನ ಒಡೆಯನೂ, ಅರಸನೂ ಆದ ನೀವೂ ಹಾಗೆ ಮಾಡದೆ ಪೂರ್ವಿಕರ ಬಳಿಗೆ ಸೇರುವುದಾದರೆ ನಾನೂ ಮತ್ತು ನನ್ನ ಮಗನೂ ದೋಷಾರೋಪಣೆಗೆ ಗುರಿಯಾಗುವೆವು>> ಎಂದು ಹೇಳಿದಳು.
\p
2018-04-26 17:00:56 +00:00
\s5
2019-01-21 20:20:50 +00:00
\v 22 ಆಕೆಯು ಹೀಗೆ ಅರಸನ ಸಂಗಡ ಮಾತನಾಡುವಷ್ಟರಲ್ಲಿ ಪ್ರವಾದಿಯಾದ ನಾತಾನನು ಬಂದನು.
\v 23 ಸೇವಕರು ನಾತಾನನು ಬಂದಿರುವ ಸಂಗತಿಯನ್ನು ಅರಸನಿಗೆ ತಿಳಿಸಿದರು. ಪ್ರವಾದಿಯಾದ ನಾತಾನನು ಅರಸನ ಮುಂದೆ ಹೋಗಿ ಸಾಷ್ಟಾಂಗನಮಸ್ಕಾರಮಾಡಿದನು.
2018-04-26 17:00:56 +00:00
\s5
2019-01-21 20:20:50 +00:00
\v 24 ನಾತಾನನು, <<ನನ್ನ ಒಡೆಯನೂ, ಅರಸನೂ ಆದ ನೀನು ಅದೋನೀಯನಿಗೆ ಅರಸನಾಗುವುದಕ್ಕೆ ನಿನ್ನ ಸಿಂಹಾಸನದ ಮೇಲೆ ಕುಳಿತುಕೊಳ್ಳುವುದಕ್ಕೂ ಅಪ್ಪಣೆಕೊಟ್ಟಿರುವಂತೆ ಕಾಣುತ್ತದೆ.
\v 25 ಅವನು ಗಟ್ಟಾ ಇಳಿದು ಹೋಗಿ ಹೋರಿ, ಕುರಿ ಮುಂತಾದ ಹಲವು ಕೊಬ್ಬಿದ ಪಶುಗಳನ್ನು ಯಜ್ಞಮಾಡಿಸಿ, ಎಲ್ಲಾ ರಾಜಪುತ್ರರನ್ನೂ, ಸೇನಾಧಿಪತಿಗಳನ್ನೂ, ಯಾಜಕನಾದ ಎಬ್ಯಾತಾರನನ್ನೂ ಔತಣಕ್ಕೆ ಕರೆದಿದ್ದಾನೆ. ಅವರು ಅವನ ಪಂಕ್ತಿಯಲ್ಲಿ ಅನ್ನಪಾನಗಳನ್ನು ತೆಗೆದುಕೊಂಡು, <ಅರಸನಾದ‍ ಅದೋನೀಯನು ಚಿರಂಜೀವಿಯಾಗಿರಲಿ> ಎಂದು ಕೂಗುತ್ತಿದ್ದಾರೆ.
2018-04-26 17:00:56 +00:00
\s5
2019-01-21 20:20:50 +00:00
\v 26 ಆದರೆ ಅವನು ನಿನ್ನ ಸೇವಕನಾದ ನನ್ನನ್ನೂ, ಯಾಜಕನಾದ ಚಾದೋಕ್, ಯೆಹೋಯಾದಾವನ ಮಗನಾದ ಬೆನಾಯ ಎಂಬುವರನ್ನೂ ನಿನ್ನ ಮಗನೂ, ಸೇವಕನೂ ಸೊಲೊಮೋನನನ್ನೂ ಔತಣಕ್ಕೆ ಕರೆಯಲಿಲ್ಲ.
\v 27 ಈ ಕಾರ್ಯವು ನನ್ನ ಒಡೆಯನೂ ಅರಸನೂ ಆದ ನಿನ್ನಿಂದಲೇ ನಡೆದಿರುವ ಪಕ್ಷದಲ್ಲಿ ನಿನ್ನ ತರುವಾಯ ಸಿಂಹಾಸನದ ಮೇಲೆ ಕುಳಿತುಕೊಳ್ಳತಕ್ಕವರು ಯಾರು ಎಂಬುವುದನ್ನು ನಿನ್ನ ಸೇವಕನಾದ ನನಗೆ ತಿಳಿಸಬಾರದಾಗಿತ್ತೇ>> ಎಂದು ಹೇಳಿದನು.
\s ಸೊಲೊಮೋನನ ರಾಜಾಭಿಷೇಕ
\p
2018-04-26 17:00:56 +00:00
\s5
2019-01-21 20:20:50 +00:00
\v 28 ಅರಸನಾದ ದಾವೀದನು ಬತ್ಷೆಬೆಯನ್ನು ಕರೆಯಬೇಕೆಂದು ಆಜ್ಞಾಪಿಸಿದನು. ಆಕೆಯು ಬಂದು ಅರಸನ ಮುಂದೆ ನಿಂತಳು.
\v 29 ಅರಸನು ಆಕೆಗೆ, <<ನನ್ನ ಪ್ರಾಣವನ್ನು ಎಲ್ಲಾ ಇಕ್ಕಟ್ಟುಗಳಿಂದ ಬಿಡಿಸಿ ಕಾಪಾಡಿದ ಯೆಹೋವನಾಣೆ,
\v 30 ನನ್ನ ತರುವಾಯ ನಿನ್ನ ಮಗನಾದ ಸೊಲೊಮೋನನು ಅರಸನಾದ ನನ್ನ ಸಿಂಹಾಸನದ ಮೇಲೆ ಕುಳಿತುಕೊಳ್ಳಬೇಕೆಂದು ನಾನು ನಿನಗೆ ಇಸ್ರಾಯೇಲ್ ದೇವರಾದ ಯೆಹೋವನ ಹೆಸರಿನಲ್ಲಿ ಪ್ರಮಾಣಮಾಡಿದ್ದನ್ನು ಈಹೊತ್ತೇ ನೆರವೇರಿಸುವೆನು>> ಎಂದನು.
\v 31 ಆಗ ಬತ್ಷೆಬೆಯು ಅರಸನಿಗೆ ಸಾಷ್ಟಾಂಗನಮಸ್ಕಾರ ಮಾಡಿ, <<ನನ್ನ ಒಡೆಯನೂ ಅರಸನೂ ಆದ ದಾವೀದನು ಸದಾಕಾಲವೂ ಬಾಳಲಿ>> ಎಂದಳು.
\p
2018-04-26 17:00:56 +00:00
\s5
2019-01-21 20:20:50 +00:00
\v 32 ಅನಂತರ ಅರಸನಾದ ದಾವೀದನು ತನ್ನ ಸೇವಕರಿಗೆ, <<ಯಾಜಕನಾದ ಚಾದೋಕ್, ಪ್ರವಾದಿಯಾದ ನಾತಾನ, ಯೆಹೋಯಾದಾವನ ಮಗನಾದ ಬೆನಾಯ ಎಂಬುವರನ್ನು ಕರೆಯಿರಿ>> ಎಂದು ಆಜ್ಞಾಪಿಸಿದನು. ಅವರು ಅರಸನ ಸನ್ನಿಧಿಗೆ ಬಂದರು.
\v 33 ಅರಸನು ಅವರಿಗೆ, <<ನೀವು ನನ್ನ ಸೇವಕರನ್ನು ಕರೆದುಕೊಂಡು ನನ್ನ ಮಗನಾದ ಸೊಲೊಮೋನನನ್ನು ನನ್ನ ಹೇಸರಗತ್ತೆಯ ಮೇಲೆ ಕುಳ್ಳಿರಿಸಿಕೊಂಡು ಗೀಹೋನ್ ಬುಗ್ಗೆಗೆ ಹೋಗಿರಿ.
\v 34 ಅಲ್ಲಿ ಯಾಜಕನಾದ ಚಾದೋಕನೂ ಮತ್ತು ಪ್ರವಾದಿಯಾದ ನಾತಾನನೂ ಅವನನ್ನು ಇಸ್ರಾಯೇಲರ ಅರಸನನ್ನಾಗಿ ಅಭಿಷೇಕಿಸಲಿ. ಅನಂತರ ಕೊಂಬನ್ನೂದಿರಿ. ಎಲ್ಲರೂ, <ಅರಸನಾದ ಸೊಲೊಮೋನನು ಚಿರಂಜೀವಿಯಾಗಿರಲಿ> ಎಂದು ಜಯಘೋಷ ಮಾಡಲಿ.
2018-04-26 17:00:56 +00:00
\s5
2019-01-21 20:20:50 +00:00
\v 35 ಆಮೇಲೆ ನೀವು ಅವನ ಹಿಂದೆ ಬನ್ನಿರಿ. ಅವನು ಅರಮನೆಯನ್ನು ಪ್ರವೇಶಿಸಿ ನನ್ನ ಸಿಂಹಾಸನದ ಮೇಲೆ ಕುಳಿತುಕೊಂಡು ನನಗೆ ಬದಲಾಗಿ ಆಳಬೇಕು. ನಾನು ಇಸ್ರಾಯೇಲರ ಮತ್ತು ಯೆಹೂದ್ಯರನ್ನು ಆಳಲು ಅವನನ್ನೇ ಪ್ರಭುವನ್ನಾಗಿ ನೇಮಿಸಿದ್ದೇನೆ>> ಎಂದನು.
\v 36 ಯೆಹೋಯಾದಾವನ ಮಗನಾದ ಬೆನಾಯನು ಅರಸನಿಗೆ, <<ಹಾಗೆಯೇ ಆಗಲಿ. ನನ್ನ ಒಡೆಯನಾದ ಅರಸನ ದೇವರಾದ ಯೆಹೋವನು ಅದನ್ನು ಸ್ಥಿರಪಡಿಸಲಿ.
\v 37 ಆತನು ನನ್ನ ಒಡೆಯನಾದ ಅರಸನ ಸಂಗಡ ಇದ್ದ ಪ್ರಕಾರ ಸೊಲೊಮೋನನ ಸಂಗಡಲೂ ಇದ್ದು ರಾಜ್ಯವನ್ನು ನನ್ನ ಒಡೆಯನೂ, ಅರಸನೂ ಆದ ನಿನ್ನ ಕಾಲದಲ್ಲಿದ್ದದಕ್ಕಿಂತ ಅಭಿವೃದ್ಧಿಮಾಡಲಿ>> ಎಂದು ನುಡಿದನು.
2018-04-26 17:00:56 +00:00
\s5
2019-01-21 20:20:50 +00:00
\v 38 ಆಗ ಯಾಜಕನಾದ ಚಾದೋಕ್, ಪ್ರವಾದಿಯಾದ ನಾತಾನ್, ಯೆಹೋಯಾದಾವನ ಮಗನಾದ ಬೆನಾಯ ಎಂಬುವರು ಕೆರೇತ್ಯ ಮತ್ತು ಪೆಲೇತ್ಯ ಎಂಬ ಕಾವಲುದಂಡುಗಳನ್ನು ತೆಗೆದುಕೊಂಡು ಸೊಲೊಮೋನನನ್ನು ಅರಸನಾದ ದಾವೀದನ ಹೇಸರಗತ್ತೆಯ ಮೇಲೆ ಕುಳ್ಳಿರಿಸಿ, ಗೀಹೋನಿಗೆ ಕರೆದುಕೊಂಡು ಹೋದರು.
\v 39 ಯಾಜಕನಾದ ಚಾದೋಕನು ದೇವದರ್ಶನದ ಗುಡಾರದಲ್ಲಿ ಎಣ್ಣೆಯ ಕೊಂಬನ್ನು ತೆಗೆದುಕೊಂಡು ಸೊಲೊಮೋನನನ್ನು ಅಭಿಷೇಕಿಸಿದನು. ಕೂಡಲೇ ಕೊಂಬನ್ನೂದಿ ಎಲ್ಲಾ ಜನರು <<ಅರಸನಾದ ಸೊಲೊಮೋನನು ಚಿರಂಜೀವಿಯಾಗಿರಲಿ>> ಎಂದು ಆರ್ಭಟಿಸಿದರು.
\v 40 ತರುವಾಯ ಅವರೆಲ್ಲರೂ ಅವನನ್ನು ಹಿಂಬಾಲಿಸಿ ಕೊಳಲೂದುತ್ತಾ, ಬಹುಸಂತೋಷದಿಂದ ಜಯಘೋಷಮಾಡುತ್ತಾ ಹಿಂತಿರುಗಿ ಬಂದರು. ಅವರ ಕೂಗಿನಿಂದ ಭೂಮಿಯು ನಡುಗಿತೋ ಎಂಬಂತೆ ಆಯಿತು.
\p
2018-04-26 17:00:56 +00:00
\s5
2019-01-21 20:20:50 +00:00
\v 41 ಅದೋನೀಯನು ಅವನ ಸಂಗಡ ಇದ್ದ ಅತಿಥಿಗಳೂ ಭೋಜನವನ್ನು ಮುಗಿಸುವಷ್ಟರಲ್ಲೇ ಅವರಿಗೆ ಈ ಕೂಗು ಕೇಳಿಸಿತು. ಯೋವಾಬನು ಕೊಂಬಿನ ಧ್ವನಿಯನ್ನು ಕೇಳಿದಾಗ, <<ಪಟ್ಟಣದಲ್ಲಿ ಇಂಥ ಗದ್ದಲವೇಕೆ?>> ಎಂದು ವಿಚಾರಿಸಿದನು.
\v 42 ಆಗ ಯಾಜಕನಾದ ಎಬ್ಯಾತಾರನ ಮಗನಾದ ಯೋನಾತಾನನು ಅಲ್ಲಿಗೆ ಬಂದನು. ಅದೋನೀಯನು ಅವನಿಗೆ, <<ಬಾ ನೀನು ಯೋಗ್ಯ ಪುರುಷನೂ, ಶುಭವರ್ತಮಾನವನ್ನು ತರುವವನೂ ಆಗಿರುತ್ತೀ>> ಎಂದನು.
2018-04-26 17:00:56 +00:00
\s5
2019-01-21 20:20:50 +00:00
\v 43 ಯೋನಾತಾನನು ಅವನಿಗೆ, <<ಶುಭವಾರ್ತೆ ಎಲ್ಲಿ? ನಮ್ಮೊಡೆಯನೂ, ಅರಸನೂ ಆದ ದಾವೀದನು ಸೊಲೊಮೋನನನ್ನು ಅರಸನನ್ನಾಗಿ ಮಾಡಿದ್ದಾನೆ.
\v 44 ಅರಸನು ಯಾಜಕನಾದ ಚಾದೋಕ್, ಪ್ರವಾದಿಯಾದ ನಾತಾನ್ ಯೆಹೋಯಾದಾವನ ಮಗನಾದ ಬೆನಾಯ ಎಂಬುವರನ್ನೂ, ಕೆರೇತ್ಯ ಮತ್ತು ಪೆಲೇತ್ಯರನ್ನೂ ಅವನ ಜೊತೆಯಲ್ಲಿ ಕಳುಹಿಸಿದ್ದಾನೆ. ಅವರು ಅವನನ್ನು ಅರಸನ ಹೇಸರಗತ್ತೆಯ ಮೇಲೆ ಕುಳ್ಳಿರಿಸಿದ್ದಾರೆ.
\v 45 ಯಾಜಕನಾದ ಚಾದೋಕನೂ, ಪ್ರವಾದಿಯಾದ ನಾತಾನನೂ ಗೀಹೋನಿನ ಬಳಿಯಲ್ಲಿ ಅವನಿಗೆ ರಾಜ್ಯಾಭಿಷೇಕ ಮಾಡಿದರು. ಅಲ್ಲಿಂದ ಅವರು ಮಹಾ ಸಂತೋಷದಿಂದ ಜಯಘೋಷ ಮಾಡುತ್ತಾ ಪಟ್ಟಣಕ್ಕೆ ಬಂದಿದ್ದಾರೆ. ಇದರಿಂದಲೇ ಪಟ್ಟಣದಲ್ಲಿ ಗದ್ದಲವುಂಟಾಗಿದೆ. ನೀವು ಕೇಳಿದ ಶಬ್ದವು ಇದೇ.
2018-04-26 17:00:56 +00:00
\s5
2019-01-21 20:20:50 +00:00
\v 46 ಇದಲ್ಲದೆ ಸೊಲೊಮೋನನು ರಾಜಸಿಂಹಾಸನದ ಮೇಲೆ ಕುಳಿತುಕೊಂಡಿದ್ದಾನೆ.
\v 47 ಅರಸನಾದ ದಾವೀದನ ಸೇವಕರು ನಮ್ಮ ಒಡೆಯನೂ, ಅರಸನೂ ಆದ ದಾವೀದನ ಮುಂದೆ ಬಂದು, <ನಿನ್ನ ದೇವರು ನಿನ್ನ ಹೆಸರಿಗಿಂತಲೂ ಸೊಲೊಮೋನನ ಹೆಸರನ್ನು ಪ್ರಸಿದ್ಧಿಗೆ ತರಲಿ. ರಾಜ್ಯವನ್ನು ನಿನ್ನ ಕಾಲದಲ್ಲಿ ಇದ್ದದ್ದಕ್ಕಿಂತ ಅವನ ಕಾಲದಲ್ಲಿ ಹೆಚ್ಚು ಬಲಪಡಿಸಲಿ> ಎಂದು ಅವನನ್ನು ಹರಿಸಿದ್ದಾರೆ.
\v 48 ಅರಸನು ತನ್ನ ಹಾಸಿಗೆಯ ಮೇಲೆ ಬಾಗಿಕೊಂಡು, <ನಾನು ಕಣ್ಣಾರೆ ಕಾಣುವಂತೆ ಇಂದು ನನ್ನ ಸಿಂಹಾಸನಕ್ಕೆ ಒಬ್ಬ ಉತ್ತರಾಧಿಕಾರಿಯನ್ನು ದಯಪಾಲಿಸಿದ ಇಸ್ರಾಯೇಲರ ದೇವರಾದ ಯೆಹೋವನಿಗೆ ಸ್ತೋತ್ರವಾಗಲಿ> ಎಂದು ಹೇಳಿದ್ದಾನೆ>> ಅಂದರು.
2018-04-26 17:00:56 +00:00
\s5
2019-01-21 20:20:50 +00:00
\v 49 ಆಗ ಅದೋನೀಯನಿಂದ ಔತಣಕ್ಕೆ ಕರೆಯಲ್ಪಟ್ಟವರೆಲ್ಲರೂ ಭಯಪಟ್ಟು ತಮ್ಮ ತಮ್ಮ ಮನೆಗಳಿಗೆ ಹೊರಟುಹೋದರು.
\p
\v 50 ಅದೋನೀಯನು ಸೊಲೊಮೋನನಿಗೆ ಹೆದರಿ ಹೊರಟುಹೋಗಿ ಯಜ್ಞವೇದಿಯ ಕೊಂಬುಗಳನ್ನು ಹಿಡಿದನು
\f +
\fr 1:50
\fq ಯಜ್ಞವೇದಿಯ ಕೊಂಬುಗಳನ್ನು ಹಿಡಿದನು
\ft ಈ ಸನ್ನಿವೇಶದಲ್ಲಿ ಅದೋನೀಯನು ತಕ್ಷಣವೇ ದೇವದರ್ಶನ ಗುಡಾರಕ್ಕೆ ಹೋದನೆಂಬುದು ಸ್ಪಷ್ಟವಾಗಿ ತೋರಿಬರುತ್ತದೆ. ಆದ್ದರಿಂದ, "ಅವನು ದೇವದರ್ಶನದ ಗುಡಾರಕ್ಕೆ ಓಡಿಹೋದನು" ಎಂದು 1 ಅರಸು. 1.50 ನೇ ವಚನವು ಹೇಳುತ್ತದೆ. ಯಜ್ಞವೇದಿಯ ಕೊಂಬುಗಳನ್ನು ಹಿಡಿದುಕೊಂಡನು: ಯಜ್ಞವೇದಿಯ ಕೊಂಬುಗಳು ಯಜ್ಞವೇದಿಯ ನಾಲ್ಕು ಮೂಲೆಗಳಲ್ಲಿದ್ದ ಚಿಕ್ಕ ಆಕಾರಗಳಾಗಿದ್ದವು, ಅವುಗಳು ಕೊಂಬುಗಳಂತೆ ಕಾಣುತ್ತಿದ್ದವು. ಅವುಗಳನ್ನು ಹಿಡಿದುಕೊಂಡವನು ಯಾರೇ ಆಗಲಿ ಕೊಲ್ಲಲ್ಪಡದಂತೆ ಸುರಕ್ಷಿತನಾಗಿರುತ್ತಿದ್ದನು (ವಿಮೋ. 21:13-14 ನೋಡಿರಿ).
\f* .
\v 51 ದೂತರು ಬಂದು ಸೊಲೊಮೋನನಿಗೆ, <<ಅದೋನೀಯನು ನಿನಗೆ ಹೆದರಿ ಯಜ್ಞವೇದಿಯ ಕೊಂಬುಗಳನ್ನು ಹಿಡಿದು, <ಅರಸನಾದ ಸೊಲೊಮೋನನು ನನ್ನನ್ನು ಕತ್ತಿಯಿಂದ ಸಂಹರಿಸುವುದಿಲ್ಲವೆಂಬುದಾಗಿ ಈ ಹೊತ್ತು ನನಗೆ ಪ್ರಮಾಣಮಾಡಬೇಕೆಂದು ಬೇಡಿಕೊಳ್ಳುತ್ತೇನೆ> >> ಎಂಬುದಾಗಿ ತಿಳಿಸಿದನು.
\s5
\v 52 ಅವನು, <<ಅದೋನೀಯನು ಯೋಗ್ಯತೆಯುಳ್ಳವನಾಗಿ ನಡೆಯುವುದಾದರೆ ಅವನ ಕೂದಲುಗಳಲ್ಲಿ ಒಂದನ್ನೂ ನೆಲಕ್ಕೆ ಬೀಳಗೊಡಿಸುವುದಿಲ್ಲ. ಆದರೆ ಅವನಲ್ಲಿ ಕೆಟ್ಟತನವು ಕಂಡುಬರುವುದಾದರೆ ಅವನು ಸಾಯುವನು>> ಎಂದು ಹೇಳಿ ಆಳುಗಳನ್ನು ಕಳುಹಿಸಿ ಅವನನ್ನು ಯಜ್ಞವೇದಿಯ ಬಳಿಯಿಂದ ಕರೆಯಿಸಿದನು.
\v 53 ಅವನು ಬಂದಾಗ ಅರಸನಾದ ಸೊಲೊಮೋನನಿಗೆ ಸಾಷ್ಟಾಂಗನಮಸ್ಕಾರ ಮಾಡಿದನು. ಸೊಲೊಮೋನನು ಅವನಿಗೆ ಅವನ ಮನೆಗೆ ಹೋಗಲು ಅಪ್ಪಣೆಕೊಟ್ಟನು.
2018-04-26 17:00:56 +00:00
\s5
\c 2
2019-01-21 20:20:50 +00:00
\s ದಾವೀದನು ಸೊಲೊಮೋನನಿಗೆ ಕೊಟ್ಟ ಕೊನೆಯ ಆದೇಶ
2018-04-26 17:00:56 +00:00
\p
2019-01-21 20:20:50 +00:00
\v 1 ದಾವೀದನಿಗೆ ಮರಣದ ಸಮಯ ಸಮೀಪಿಸಿದಾಗ ಅವನು ತನ್ನ ಮಗನಾದ ಸೊಲೊಮೋನನಿಗೆ ಆಜ್ಞಾಪಿಸಿದ್ದೇನೆಂದರೆ,
\v 2 <<ಭೂಲೋಕದವರೆಲ್ಲರೂ ಹೋಗುವ ದಾರಿಯನ್ನು ನಾನೂ ಈಗ ಹಿಡಿಯಬೇಕು. ನೀನು ಧೈರ್ಯದಿಂದಿರು. ನಿನ್ನ ಪೌರುಷವನ್ನು ತೋರಿಸು.
\v 3 ನಿನ್ನ ದೇವರಾದ ಯೆಹೋವನ ಅಪ್ಪಣೆಗಳನ್ನು ಕೈಕೊಂಡು ಆತನ ಮಾರ್ಗದಲ್ಲಿ ನಡೆದುಕೋ. ಮೋಶೆಯ ಧರ್ಮಶಾಸ್ತ್ರದಲ್ಲಿ ಬರೆದಿರುವ ಆತನ ಆಜ್ಞಾನಿಯಮವಿಧಿ ನಿರ್ಣಯಗಳನ್ನು ಪಾಲಿಸು. ಹೀಗೆ ಮಾಡುವುದಾದರೆ ನೀನು ಯಾವುದನ್ನು ಮಾಡಿದರೂ ಎಲ್ಲಿಗೆ ಹೋದರೂ ಸಫಲನಾಗುವಿ.
\v 4 ಮತ್ತು ಯೆಹೋವನು, <ನಿನ್ನ ಸಂತಾನದವರು ನಂಬಿಗಸ್ತರಾಗಿ, ಪೂರ್ಣಮನಸ್ಸಿನಿಂದಲೂ, ಪೂರ್ಣಪ್ರಾಣದಿಂದಲೂ ನನಗೆ ನಡೆದುಕೊಳ್ಳುವುದರಲ್ಲಿ ಜಾಗರೂಕರಾಗಿರುವುದಾದರೆ, ಅವರು ತಪ್ಪದೆ ಇಸ್ರಾಯೇಲರ ಸಿಂಹಾಸನದ ಮೇಲೆ ಕುಳಿತುಕೊಳ್ಳುವರು> ಎಂಬುದಾಗಿ ತಾನು ನನಗೆ ಮಾಡಿದ ವಾಗ್ದಾನವನ್ನು ಸ್ಥಿರಪಡಿಸುವನು,
2018-04-26 17:00:56 +00:00
\s5
2019-01-21 20:20:50 +00:00
\v 5 ಚೆರೂಯಳ ಮಗನಾದ ಯೋವಾಬನು ನನಗೆ ಮಾಡಿರುವುದನ್ನು ಬಲ್ಲೆಯಲ್ಲಾ ಅವನು ಇಬ್ಬರು ಇಸ್ರಾಯೇಲರ ಸೇನಾಧಿಪತಿಗಳಾದ ನೇರನ ಮಗನಾದ ಅಬ್ನೇರನನ್ನೂ ಮತ್ತು ಯೆತೆರನ ಮಗನಾದ ಅಮಾಸನನ್ನೂ ಕೊಂದುಹಾಕಿದನು. ಯುದ್ಧ ಕಾಲದಲ್ಲಿಯೋ ಎಂಬಂತೆ ಸಮಾಧಾನ ಕಾಲದಲ್ಲಿಯೂ ರಕ್ತಸುರಿಸಿ ಅದನ್ನು ತನ್ನ ನಡುಕಟ್ಟಿಗೂ ಪಾದರಕ್ಷೆಗಳಿಗೂ ಹಚ್ಚಿಕೊಂಡನು.
\v 6 ಅವನಿಗೇನು ಮಾಡಬೇಕೆಂಬುದು ಬುದ್ಧಿವಂತನಾದ ನಿನಗೆ ತಿಳಿದಿದೆಯಲ್ಲಾ. ಅವನ ಮುದಿ ತಲೆಯು ಸಮಾಧಿಯನ್ನು ಸಮಾಧಾನದಿಂದ ಸೇರದಂತೆ ಮಾಡು.
2018-04-26 17:00:56 +00:00
\s5
2019-01-21 20:20:50 +00:00
\v 7 ಆದರೆ ನೀನು ಗಿಲ್ಯಾದ್ಯನಾದ ಬರ್ಜಿಲ್ಲೈಯ ಮಕ್ಕಳಿಗೆ ಉಪಕಾರಮಾಡಬೇಕು. ಅವರು ನಿತ್ಯವೂ ನಿನ್ನ ಪಂಕ್ತಿಯಲ್ಲಿ ಊಟಮಾಡುತ್ತಿರಬೇಕು. ಯಾಕೆಂದರೆ ನಾನು ನಿನ್ನ ಸಹೋದರನಾದ ಅಬ್ಷಾಲೋಮನ ಬಳಿಯಿಂದ ಓಡಿಹೋದಾಗ ಅವರು ನನ್ನನ್ನು ಉಪಚರಿಸಿದರು.
2018-04-26 17:00:56 +00:00
\s5
2019-01-21 20:20:50 +00:00
\v 8 ಬೆನ್ಯಾಮೀನ್ಯನಾದ ಗೇರನ ಮಗನೂ ಬಹುರೀಮ್ ಊರಿನವನೂ ಆದ ಶಿಮ್ಮೀಯು ನಿನ್ನ ಬಳಿಯಲ್ಲಿರುತ್ತಾನಲ್ಲಾ. ನಾನು ಮಹನಯಿಮಿಗೆ ಹೋದಾಗ ಅವನು ನನ್ನನ್ನು ಬಹು ಕ್ರೂರವಾಗಿ ಶಪಿಸಿದನು. ಅವನು ನನ್ನನ್ನು ಎದುರುಗೊಳ್ಳುವುದಕ್ಕೆ ಯೊರ್ದನಿಗೆ ಬಂದಾಗ ನಾನು ಅವನಿಗೆ, <ನಿನ್ನನ್ನು ಕತ್ತಿಯಿಂದ ಕೊಲ್ಲುವುದಿಲ್ಲ> ಎಂದು ಯೆಹೋವನ ಹೆಸರಿನಲ್ಲಿ ಪ್ರಮಾಣಮಾಡಿದೆನು.
\v 9 ನೀನಾದರೋ ಅವನನ್ನು ಶಿಕ್ಷಿಸದೆ ಬಿಡಬೇಡ. ನೀನು ಬುದ್ಧಿವಂತನಲ್ಲವೋ. ಅವನ ಮುದಿತಲೆಯು ರಕ್ತಮಯವಾಗಿ ಸಮಾಧಿ ಸೇರುವಂತೆ ಏನು ಮಾಡಬೇಕೆಂದು ನಿನಗೆ ಗೊತ್ತಿರುತ್ತದೆ>> ಎಂದು ಹೇಳಿದನು.
\s ದಾವೀದನ ಮರಣ
\p
2018-04-26 17:00:56 +00:00
\s5
2019-01-21 20:20:50 +00:00
\v 10 ಅನಂತರ ದಾವೀದನು ತನ್ನ ಪೂರ್ವಿಕರ ಬಳಿಗೆ ಸೇರಿದನು. ಅವನ ಶವವನ್ನು ದಾವೀದನಗರದಲ್ಲಿ ಸಮಾಧಿಮಾಡಿದರು.
\v 11 ದಾವೀದನು ಇಸ್ರಾಯೇಲರನ್ನು ಆಳಿದ್ದು ಒಟ್ಟು ನಲ್ವತ್ತು ವರ್ಷ. ಹೇಗೆಂದರೆ, ಹೆಬ್ರೋನಿನಲ್ಲಿ ಏಳು ವರ್ಷ ಮತ್ತು ಯೆರೂಸಲೇಮಿನಲ್ಲಿ ಮೂವತ್ತಮೂರು ವರ್ಷ ಆಳ್ವಿಕೆ ಮಾಡಿದನು.
\v 12 ಸೊಲೊಮೋನನು ತನ್ನ ತಂದೆಯಾದ ದಾವೀದನ ಸಿಂಹಾಸನವನ್ನು ಏರಿದನು. ಅವನ ರಾಜ್ಯವು ಬಹಳವಾಗಿ ಬಲಗೊಂಡಿತು.
\s ಸೊಲೊಮೋನನು ರಾಜಕಂಟಕರನ್ನು ಶಿಕ್ಷಿಸಿದ್ದು
\p
2018-04-26 17:00:56 +00:00
\s5
2019-01-21 20:20:50 +00:00
\v 13 ಹಗ್ಗೀತಳ ಮಗನಾದ ಅದೋನೀಯನು ಸೊಲೊಮೋನನ ತಾಯಿಯಾದ ಬತ್ಷೆಬೆಯ ದರ್ಶನಕ್ಕೆ ಬಂದನು. ಆಕೆಯು ಅವನನ್ನು, <<ನೀನು ಸಮಾಧಾನದಿಂದ ಬಂದಿರುವೆಯೋ?>> ಎಂದು ಕೇಳಿದಳು. ಅವನು, <<ಹೌದು ಸಮಾಧಾನದಿಂದ ಬಂದೆನು>> ಎಂದನು.
\v 14 ಆಮೇಲೆ ಅವನು, <<ನಿನಗೊಂದು ಮಾತು ಹೇಳಬೇಕೆಂದು ಬಂದಿದ್ದೇನೆ>> ಎಂದನು. ಅದಕ್ಕೆ ಆಕೆಯು, <<ಹೇಳು>> ಎಂದಳು.
\v 15 ಆಗ ಅವನು, <<ಈ ರಾಜ್ಯವು ನನಗೆ ಬರಬೇಕಾಗಿತ್ತು. ನಾನೇ ಅರಸನಾಗುವೆನೆಂದು ಇಸ್ರಾಯೇಲರೆಲ್ಲರೂ ಎದುರುನೋಡುತ್ತಿದ್ದರೆಂಬುದು ನೀನು ಬಲ್ಲೆಯಷ್ಟೇ. ಆದರೆ ಅದು ತಪ್ಪಿ ನನ್ನ ತಮ್ಮನಿಗೆ ಹೋಯಿತು. ಅದು ಯೆಹೋವನಿಂದಲೇ ಅವನಿಗೆ ದೊರಕಿತು. ಅದಿರಲಿ, ಒಂದು ಬಿನ್ನಹವಿದೆ.
2018-04-26 17:00:56 +00:00
\s5
2019-01-21 20:20:50 +00:00
\v 16 ಅದನ್ನು ತಿರಸ್ಕರಿಸಬೇಡ>> ಎನ್ನಲು ಆಕೆಯು, <<ಅದೇನು ಹೇಳು>> ಎಂದಳು.
\v 17 ಆಗ ಅವನು, <<ದಯವಿಟ್ಟು ಶೂನೇಮ್ಯಳಾದ ಅಬೀಷಗ್ ಎಂಬಾಕೆಯನ್ನು ನನಗೆ ಹೆಂಡತಿಯನ್ನಾಗಿ ಕೊಡಬೇಕೆಂದು ಅರಸನಾದ ಸೊಲೊಮೋನನಿಗೆ ಹೇಳು. ಅವನು ನಿನ್ನ ಮಾತನ್ನು ತಳ್ಳಿಹಾಕುವುದಿಲ್ಲ>> ಎಂದನು.
\v 18 ಆಗ ಬತ್ಷೆಬೆಯು, <<ಒಳ್ಳೇಯದು, ನಾನು ನಿನಗೋಸ್ಕರ ಅರಸನ ಸನ್ನಿಧಿಯಲ್ಲಿ ಅರಿಕೆಮಾಡುತ್ತೇನೆ>> ಎಂದು ಹೇಳಿದಳು.
2018-04-26 17:00:56 +00:00
\s5
2019-01-21 20:20:50 +00:00
\v 19 ಆಕೆಯು ಅದೋನೀಯನಿಗಾಗಿ ಮಾತನಾಡುವುದಕ್ಕೋಸ್ಕರ ಅರಸನಾದ ಸೊಲೊಮೋನನ ಬಳಿಗೆ ಬರುತ್ತಿರುವಾಗ ಅರಸನು ಎದ್ದುಹೋಗಿ ಆಕೆಯನ್ನು ಎದುರುಗೊಂಡು ನಮಸ್ಕರಿಸಿದನು. ಅನಂತರ ತಾನು ಸಿಂಹಾಸನದ ಮೇಲೆ ಕುಳಿತು, ರಾಜ ಮಾತೆಗೋಸ್ಕರ ಒಂದು ಆಸನವನ್ನು ತರಿಸಲು ಆಕೆಯು ಅವನ ಬಲಗಡೆಯಲ್ಲಿ ಕುಳಿತುಕೊಂಡಳು.
\v 20 ಆಗ ಆಕೆಯು, <<ಒಂದು ಸಣ್ಣ ಬಿನ್ನಹ ಉಂಟು. ಅದನ್ನು ತಿರಸ್ಕರಿಸಬೇಡ>> ಎಂದು ಹೇಳಿದಳು. ಅರಸನು, <<ನನ್ನ ತಾಯಿಯೇ ಏನು ಬೇಕು ಕೇಳು, ನಾನು ಆಗದು ಅನ್ನುವುದಿಲ್ಲ>> ಎಂದನು.
\v 21 ಆಗ ಆಕೆಯು, <<ಶೂನೇಮ್ಯಳಾದ ಅಬೀಷಗ್ ಎಂಬಾಕೆಯು ನಿನ್ನ ಅಣ್ಣನಾದ ಅದೋನೀಯನಿಗೆ ಮದುವೆ ಮಾಡಿಕೊಡು>> ಎಂದಳು.
2018-04-26 17:00:56 +00:00
\s5
2019-01-21 20:20:50 +00:00
\v 22 ಆಗ ಅರಸನಾದ ಸೊಲೊಮೋನನು ತನ್ನ ತಾಯಿಗೆ, <<ಅದೋನೀಯನಿಗೋಸ್ಕರ ಶೂನೇಮ್ಯಳಾದ ಅಬೀಷಗ್ ಎಂಬಾಕೆಯನ್ನು ಮಾತ್ರ ಕೇಳುವುದೇಕೆ ಅವನಿಗೆ ರಾಜ್ಯವನ್ನೂ ಕೊಡಬೇಕೆಂದು ಕೇಳು. ಅವನು ನನ್ನ ಅಣ್ಣನಲ್ಲವೇ. ಯಾಜಕನಾದ ಎಬ್ಯಾತಾರನೂ ಚೆರೂಯಳ ಮಗನಾದ ಯೋವಾಬನೂ ಅವನ ಪಕ್ಷದವರಾಗಿದ್ದಾರೆ>> ಎಂದು ಉತ್ತರಕೊಟ್ಟನು.
\v 23 ಇದಲ್ಲದೆ ಅರಸನಾದ ಸೊಲೊಮೋನನು, <<ಯೆಹೋವನಾಣೆ, ಅದೋನೀಯನ ಈ ಮಾತಿಗೋಸ್ಕರ ನಾನು ಅವನನ್ನು ಮರಣಕ್ಕೆ ಪಾತ್ರನೆಂದು ಎಣಿಸದಿದ್ದರೆ ದೇವರು ನನಗೆ ಬೇಕಾದದ್ದನ್ನು ಮಾಡಲಿ.
2018-04-26 17:00:56 +00:00
\s5
2019-01-21 20:20:50 +00:00
\v 24 ನನ್ನ ತಂದೆಯಾದ ದಾವೀದನ ಸಿಂಹಾಸನದ ಮೇಲೆ ನನ್ನನ್ನು ಕುಳ್ಳಿರಿಸಿ, ಬಲಪಡಿಸಿ, ತಾನು ವಾಗ್ದಾನ ಮಾಡಿದಂತೆ ನನಗೆ ಮನೆಯನ್ನು ಕಟ್ಟಿದ ಯೆಹೋವನಾಣೆ, ಅದೋನೀಯನು ಈ ಹೊತ್ತೇ ಸಾಯಬೇಕು>> ಎಂದು ಹೇಳಿದನು.
\v 25 ಆಮೇಲೆ ಅರಸನು ಯೆಹೋಯಾದಾವನ ಮಗನಾದ ಬೆನಾಯನಿಗೆ ಆಜ್ಞಾಪಿಸಿದ್ದರಿಂದ ಅವನು ಹೋಗಿ ಅದೋನೀಯನನ್ನು ಹೊಡೆದು ಕೊಂದುಹಾಕಿದನು.
\s ಎಬ್ಯಾತಾರನು ಯಾಜಕೋದ್ಯೋಗದಿಂದ ತಳ್ಳಲ್ಪಟ್ಟದ್ದು
\p
2018-04-26 17:00:56 +00:00
\s5
2019-01-21 20:20:50 +00:00
\v 26 ತರುವಾಯ ಅರಸನು ಯಾಜಕನಾದ ಎಬ್ಯಾತಾರನಿಗೆ, <<ನೀನು ಅಣತೋತಿನಲ್ಲಿರುವ ನಿನ್ನ ಮನೆಗೆ ಹೋಗು, ನೀನು ಮರಣಕ್ಕೆ ಪಾತ್ರನು. ಆದರೆ ನೀನು ಕರ್ತನಾದ ಯೆಹೋವನ ಮಂಜೂಷವನ್ನು ಹೊತ್ತುಕೊಂಡು ನನ್ನ ತಂದೆಯಾದ ದಾವೀದನೊಡನೆ ಸಂಚರಿಸುತ್ತಾ ಅವನ ಎಲ್ಲಾ ಕಷ್ಟಗಳಲ್ಲಿ ಪಾಲುಗಾರನಾಗಿದ್ದುದ್ದರಿಂದ ಈ ಹೊತ್ತು ನಿನ್ನನ್ನು ಕೊಲ್ಲಿಸುವುದಿಲ್ಲ>> ಎಂದು ಹೇಳಿದನು.
\v 27 ಸೊಲೊಮೋನನು ಅವನನ್ನು ಯೆಹೋವನ ಯಾಜಕೋದ್ಯೋಗದಿಂದ ತೆಗೆದುಹಾಕಿದನು. ಹೀಗೆ ಯೆಹೋವನು ಶೀಲೋವಿನಲ್ಲಿದ್ದ ಏಲಿಯ ಮನೆಯನ್ನು ಕುರಿತು ಹೇಳಿದ ಮಾತು ನೆರವೇರಿತು.
\s ಯೋವಾಬನ ಮರಣ
\p
2018-04-26 17:00:56 +00:00
\s5
2019-01-21 20:20:50 +00:00
\v 28 ಈ ವರ್ತಮಾನವು ಯೋವಾಬನಿಗೆ ಮುಟ್ಟಿದ ಕೂಡಲೆ ಅವನು ಯೆಹೋವನ ಗುಡಾರಕ್ಕೆ ಓಡಿಹೋಗಿ ಯಜ್ಞವೇದಿಯ ಕೊಂಬುಗಳನ್ನು ಹಿಡಿದನು. ಅವನು ಅಬ್ಷಾಲೋಮನ ಪಕ್ಷವನ್ನು ಬೆಂಬಲಿಸದಿದ್ದರು ಅದೋನೀಯನ ಪಕ್ಷವನ್ನು ಬೆಂಬಲಿಸಿದ್ದನು.
\v 29 ಯೋವಾಬನು ಯೆಹೋವನ ಗುಡಾರಕ್ಕೆ ಓಡಿಹೋಗಿ ಯಜ್ಞವೇದಿಯ ಹತ್ತಿರ ಇದ್ದಾನೆ ಎಂಬ ಸುದ್ದಿಯು ಅರಸನಾದ ಸೊಲೊಮೋನನಿಗೆ ತಲುಪಿದಾಗ ಅವನು ಯೆಹೋಯಾದಾವನ ಮಗನಾದ ಬೆನಾಯನಿಗೆ, <<ಹೋಗಿ ಅವನನ್ನು ಕೊಂದು ಹಾಕು>> ಎಂದು ಆಜ್ಞಾಪಿಸಿದನು.
2018-04-26 17:00:56 +00:00
\s5
2019-01-21 20:20:50 +00:00
\v 30 ಬೆನಾಯನು ಯೆಹೋವನ ಗುಡಾರಕ್ಕೆ ಹೋಗಿ ಯೋವಾಬನಿಗೆ, <<ಅರಸನು ನಿನಗೆ ಹೊರಗೆ ಬರಬೇಕೆಂದು ಆಜ್ಞಾಪಿಸುತ್ತಾನೆ>> ಎಂದು ಹೇಳಲು ಅವನು <<ಬರುವುದಿಲ್ಲ, ನಾನು ಇಲ್ಲಿಯೇ ಸಾಯುತ್ತೇನೆ>> ಎಂದು ಉತ್ತರಕೊಟ್ಟನು. ಬೆನಾಯನು ಅರಸನ ಬಳಿಗೆ ಹೋಗಿ ಯೋವಾಬನು ಹೇಳಿದ್ದನ್ನು ತಿಳಿಸಿದನು.
\v 31 ಅದಕ್ಕೆ ಅರಸನು ಅವನಿಗೆ, <<ಅವನು ಹೇಳಿದಂತೆಯೇ ಮಾಡು. ಅವನನ್ನು ಕೊಂದು ಅವನ ಶವವನ್ನು ಸಮಾಧಿಮಾಡು. ಯೋವಾಬನು ನಿಷ್ಕಾರಣವಾಗಿ ರಕ್ತಸುರಿಸಿದ್ದರಿಂದ ನನಗೂ ನನ್ನ ತಂದೆಯ ಮನೆಯವರಿಗೂ ಹತ್ತಿರುವ ದೋಷವನ್ನು ಈ ಪ್ರಕಾರ ಪರಿಹರಿಸು.
2018-04-26 17:00:56 +00:00
\s5
2019-01-21 20:20:50 +00:00
\v 32 ಯೆಹೋವನು ಈ ರಕ್ತಾಪರಾಧವನ್ನು ಅವನ ತಲೆ ಮೇಲೆಯೇ ಬರಮಾಡಲಿ. ಅವನು ನನ್ನ ತಂದೆಯಾದ ದಾವೀದನಿಗೆ ತಿಳಿಯದೇ ತನಗಿಂತ ಉತ್ತಮರೂ ಮತ್ತು ನೀತಿವಂತರೂ ಆದ ಇಬ್ಬರು ಮನುಷ್ಯರನ್ನು ಎಂದರೆ ಇಸ್ರಾಯೇಲ್ ಸೇನಾಧಿಪತಿಯೂ, ನೇರನ ಮಗನೂ ಆದ ಅಬ್ನೇರನನ್ನೂ, ಯೆಹೂದ ಸೇನಾಧಿಪತಿಯೂ ಯೆತೆರನ ಮಗನೂ ಆದ ಅಮಾಸನನ್ನೂ ಕತ್ತಿಯಿಂದ ಕೊಂದನಲ್ಲಾ.
\v 33 ಈ ಇಬ್ಬರನ್ನೂ ಕೊಂದ ಪಾಪವು ಯೋವಾಬನ ತಲೆಯ ಮೇಲೆಯೂ ಅವನ ಸಂತಾನದವರ ತಲೆಯ ಮೇಲೆಯೂ ಇರಲಿ. ಆದರೆ ದಾವೀದನಿಗೂ ಅವನ ಸಿಂಹಾಸನ, ಕುಟುಂಬ, ಸಂತಾನದವರಿಗೂ ಯೆಹೋವನಿಂದ ನಿತ್ಯ ಸಮಾಧಾನ ದೊರಕಲಿ>> ಎಂದನು.
2018-04-26 17:00:56 +00:00
\s5
2019-01-21 20:20:50 +00:00
\v 34 ಯೆಹೋಯಾದಾವನ ಮಗನಾದ ಬೆನಾಯನು ಹೋಗಿ ಯೋವಾಬನನ್ನು ಕೊಂದನು. ಅವನ ಶವವನ್ನು ಅರಣ್ಯದಲ್ಲಿರುವ ಅವನ ಮನೆಯ ನಿವೇಶನದಲ್ಲಿ ಸಮಾಧಿಮಾಡಿದರು.
\v 35 ಅರಸನು ಯೋವಾಬನಿಗೆ ಬದಲಾಗಿ ಯೆಹೋಯಾದಾವನ ಮಗನಾದ ಬೆನಾಯನನ್ನು ಸೈನ್ಯಾಧಿಪತಿಯನ್ನಾಗಿಯೂ ಮತ್ತು ಎಬ್ಯಾತಾರನಿಗೆ ಬದಲಾಗಿ ಚಾದೋಕನನ್ನು ಯಾಜಕನನ್ನಾಗಿಯೂ ನೇಮಿಸಿದನು.
\s ಶಿಮ್ಮೀಯ ಮರಣ
\p
2018-04-26 17:00:56 +00:00
\s5
2019-01-21 20:20:50 +00:00
\v 36 ತರುವಾಯ ಅರಸನು ಶಿಮ್ಮೀಯನ್ನು ಕರೆಸಿ ಅವನಿಗೆ, <<ನೀನು ಒಂದು ಮನೆಯನ್ನು ಕಟ್ಟಿಸಿಕೊಂಡು ಯೆರೂಸಲೇಮಿನಲ್ಲಿ ವಾಸಮಾಡಬೇಕು. ಇದನ್ನು ಬಿಟ್ಟು ಎಲ್ಲಿಗೂ ಹೋಗಬಾರದು.
\v 37 ನೀನು ಇದನ್ನು ಬಿಟ್ಟು ಕಿದ್ರೋನ್ ಹಳ್ಳದ ಆಚೆಗೆ ಹೋದೆಯಾದರೆ ಅದೇ ದಿನದಲ್ಲಿ ನಿನಗೆ ಮರಣಶಿಕ್ಷೆಯಾಗುವುದೆಂದು ತಿಳಿದುಕೋ ಮತ್ತು ಆ ರಕ್ತಾಪರಾಧವು ನಿನ್ನ ತಲೆಯ ಮೇಲೆಯೇ ಇರುವುದು>> ಎಂದು ಹೇಳಿದನು.
\v 38 ಅದಕ್ಕೆ ಶಿಮ್ಮೀಯು, <<ಒಳ್ಳೇಯದು ನನ್ನ ಒಡೆಯನು ಅರಸನೂ ಆದ ನೀನು ಹೇಳಿದಂತೆಯೇ ಸೇವಕನಾದ ನಾನು ಮಾಡುವೆನು>> ಎಂದು ಉತ್ತರಕೊಟ್ಟು ಬಹುದಿನಗಳ ವರೆಗೂ ಯೆರೂಸಲೇಮಿನಲ್ಲೇ ವಾಸಮಾಡುತ್ತಿದ್ದನು.
2018-04-26 17:00:56 +00:00
\s5
2019-01-21 20:20:50 +00:00
\v 39 ಮೂರು ವರ್ಷಗಳಾದನಂತರ ಶಿಮ್ಮೀಯ ಇಬ್ಬರು ದಾಸರು ಗತ್ ಊರಿನ ಅರಸನೂ ಮಾಕನ ಮಗನೂ ಆದ ಆಕೀಷನ ಬಳಿಗೆ ಓಡಿಹೋದರು. ದಾಸರು ಗತ್ ಊರಿನಲ್ಲಿರುವುದು ಶಿಮ್ಮೀಗೆ ಗೊತ್ತಾಯಿತು.
\v 40 ಆಗ ಅವನು ಕತ್ತೆಗೆ ತಡಿಹಾಕಿಸಿ ತನ್ನ ದಾಸರನ್ನು ಹುಡುಕುವುದಕ್ಕಾಗಿ ಗತ್ ಊರಿನ ಅರಸನಾದ ಆಕೀಷನ ಬಳಿಗೆ ಹೊರಟು ಹೋಗಿ ಅವರನ್ನು ಗತ್ ಊರಿನಿಂದ ಹಿಡಿದುಕೊಂಡು ಬಂದನು.
2018-04-26 17:00:56 +00:00
\s5
2019-01-21 20:20:50 +00:00
\v 41 ಶಿಮ್ಮೀಯು ಯೆರೂಸಲೇಮಿನಿಂದ ಗತ್ ಊರಿಗೆ ಬಂದ ಸಂಗತಿಯು ಅರಸನಾದ ಸೊಲೊಮೋನನಿಗೆ ತಿಳಿದುಬಂದಾಗ ಅವನು ಅವನನ್ನು ಕರೆಸಿ ಅವನಿಗೆ,
\v 42 <<ನೀನು ಈ ಊರನ್ನು ಬಿಟ್ಟು ಎಲ್ಲಿಗಾದರೂ ಹೋದರೆ ಅದೇ ದಿನದಲ್ಲಿ ನಿನಗೆ ಮರಣ ಶಿಕ್ಷೆಯಾಗುವುದು ಎಂದು ಖಂಡಿತವಾಗಿ ಹೇಳಿ ಯೆಹೋವನ ಹೆಸರಿನಲ್ಲಿ ನಿನ್ನಿಂದ ಪ್ರಮಾಣ ತೆಗೆದುಕೊಂಡೆನಲ್ಲವೋ? ಆಗ, <ನೀನು ಹೇಳುವುದು ಒಳ್ಳೇಯದು, ಹಾಗೆಯೇ ಮಾಡುತ್ತೇನೆ> ಎಂದು ಹೇಳಿದಿಯಲ್ಲಾ.
2018-04-26 17:00:56 +00:00
\s5
2019-01-21 20:20:50 +00:00
\v 43 ಹಾಗಾದರೆ ಯೆಹೋವನ ಹೆಸರಿನಲ್ಲಿ ನೀನು ಮಾಡಿದ ಪ್ರಮಾಣವನ್ನೂ ನಾನು ನಿನಗೆ ಕೊಟ್ಟ ಅಪ್ಪಣೆಯನ್ನೂ ನೀನು ಯಾಕೆ ಕೈಕೊಳ್ಳಲಿಲ್ಲ>> ಎಂದನು.
\v 44 ಇದಲ್ಲದೆ ಅರಸನು ಶಿಮ್ಮೀಗೆ ನೀನು ನನ್ನ ತಂದೆಯಾದ ದಾವೀದನಿಗೆ ವಿರುದ್ಧವಾಗಿ ಮಾಡಿದ ಪಾಪಕ್ಕೆ ನಿನ್ನ ಮನವೇ ಸಾಕ್ಷಿ. ಯೆಹೋವನು ಅದರ ಫಲವನ್ನು ನಿನ್ನ ತಲೆಯ ಮೇಲೆ ಬರಮಾಡುವನು.
2018-04-26 17:00:56 +00:00
\s5
2019-01-21 20:20:50 +00:00
\v 45 ಆದರೆ ಸೊಲೊಮೋನ ರಾಜನಿಗೆ ಆಶೀರ್ವಾದವಾಗಲಿ. ದಾವೀದನ ಸಿಂಹಾಸನವು ಯೆಹೋವನ ಸನ್ನಿಧಿಯಲ್ಲಿ ಸದಾಕಾಲವು ಸ್ಥಿರವಾಗಿಯೂ ಇರಲಿ ಎಂದು ಹೇಳಿ,
\v 46 ಯೆಹೋಯಾದಾವನ ಮಗನಾದ ಬೆನಾಯನಿಗೆ, <<ಅವನನ್ನು ಸಂಹರಿಸು>> ಎಂದು ಆಜ್ಞಾಪಿಸಲು ಅವನು ಹೊರಗೆ ಹೋಗಿ ಅವನ ಮೇಲೆ ಬಿದ್ದು ಅವನನ್ನು ಕೊಂದುಹಾಕಿದನು. ಹೀಗೆ ಸೊಲೊಮೋನನ ರಾಜ್ಯಾಧಿಕಾರವು ಸುಭದ್ರವಾಯಿತು.
2018-04-26 17:00:56 +00:00
\s5
\c 3
2019-01-21 20:20:50 +00:00
\s ಸೊಲೊಮೋನನಿಗೆ ಯೆಹೋವನಿಂದ ವಿಶೇಷ ಜ್ಞಾನವು ದೊರಕಿದ್ದು
\p
\v 1 ಸೊಲೊಮೋನನು ಐಗುಪ್ತದ ಅರಸನಾದ ಫರೋಹನ ಅಳಿಯನಾದನು. ಅವನು ಫರೋಹನ ಮಗಳನ್ನು ಮದುವೆಮಾಡಿಕೊಂಡು ತನ್ನ ಅರಮನೆಯನ್ನೂ, ಯೆಹೋವನ ಆಲಯವನ್ನೂ ಮತ್ತು ಯೆರೂಸಲೇಮಿನ ಸುತ್ತಣ ಗೋಡೆಯನ್ನೂ ಕಟ್ಟಿ ಮುಗಿಸುವ ತನಕ ಆಕೆಯನ್ನು ದಾವೀದನಗರದಲ್ಲಿ ಇರಿಸಿದನು.
\v 2 ಆ ವರೆಗೂ ಯೆಹೋವನ ನಾಮಕ್ಕೋಸ್ಕರ ಆಲಯವಿರಲಿಲ್ಲವಾದುದರಿಂದ ಜನರು ಪೂಜಾಸ್ಥಳಗಳಲ್ಲಿ ಯಜ್ಞವನ್ನು ಆರ್ಪಿಸುತ್ತಿದ್ದರು.
\v 3 ಸೊಲೊಮೋನನು ಯೆಹೋವನನ್ನು ಪ್ರೀತಿಸಿ, ತನ್ನ ತಂದೆಯಾದ ದಾವೀದನ ವಿಧಿಗಳನ್ನು ಕೈಕೊಳ್ಳುವವನಾಗಿದ್ದರೂ ಆ ಪೂಜಾಸ್ಥಳಗಳಲ್ಲಿಯೇ ಯಜ್ಞವನ್ನರ್ಪಿಸುತ್ತಿದ್ದನು. ಅಲ್ಲಿಯೇ ಧೂಪಹಾಕುತ್ತಿದ್ದನು.
2018-04-26 17:00:56 +00:00
\p
\s5
2019-01-21 20:20:50 +00:00
\v 4 ಒಮ್ಮೆ ಅರಸನಾದ ಸೊಲೊಮೋನನು ಯಜ್ಞಮಾಡುವುದಕ್ಕಾಗಿ ಪೂಜಾಸ್ಥಳಗಳಲ್ಲಿ ಪ್ರಧಾನವಾಗಿದ್ದ ಗಿಬ್ಯೋನಿಗೆ ಹೋಗಿ ಅಲ್ಲಿನ ಯಜ್ಞವೇದಿಯ ಮೇಲೆ ಸಹಸ್ರ ಯಜ್ಞಗಳನ್ನು ಸಮರ್ಪಿಸಿದನು.
\v 5 ದೇವರಾದ ಯೆಹೋವನು ಆ ರಾತ್ರಿ ಕನಸ್ಸಿನಲ್ಲಿ ಅವನಿಗೆ ಗಿಬ್ಯೋನಿನಲ್ಲಿ ಕಾಣಿಸಿಕೊಂಡು, <<ನಿನಗೆ ಯಾವ ವರ ಬೇಕು ಕೇಳಿಕೋ>> ಎಂದು ಹೇಳಲು ಸೊಲೊಮೋನನು,
2018-04-26 17:00:56 +00:00
\s5
2019-01-21 20:20:50 +00:00
\v 6 <<ನಿನಗೆ ನಂಬಿಗಸ್ತನಾಗಿಯೂ, ನೀತಿಯಿಂದಲೂ ಯಥಾರ್ಥಚಿತ್ತದಿಂದಲೂ ನಡೆದುಕೊಂಡ ನಿನ್ನ ಸೇವಕನೂ, ನನ್ನ ತಂದೆಯೂ ಆದ ದಾವೀದನಿಗೆ ನೀನು ಮಹಾ ಕೃಪೆಯನ್ನು ತೋರಿಸಿದ್ದೀ. ಅವನ ಮೇಲೆ ಬಹಳವಾಗಿ ಕೃಪೆಯಿಟ್ಟು ಈಹೊತ್ತು ಅವನ ಸಿಂಹಾಸನಕ್ಕೆ ಒಬ್ಬ ಮಗನನ್ನು ಅನುಗ್ರಹಿಸಿದ್ದರಲ್ಲಿ ಅದನ್ನು ಸಂಪೂರ್ಣಗೊಳಿಸಿರುವೆ.
2018-04-26 17:00:56 +00:00
\s5
2019-01-21 20:20:50 +00:00
\v 7 ನನ್ನ ದೇವರಾದ ಯೆಹೋವನೇ, ನನ್ನ ತಂದೆಗೆ ಬದಲಾಗಿ ನಿನ್ನಿಂದ ಅರಸನಾಗಿ ನೇಮಿಸಲ್ಪಟ್ಟ ನಿನ್ನ ಸೇವಕನಾದ ನಾನು ಇನ್ನೂ ಚಿಕ್ಕವನು. ವ್ಯವಹಾರ ಜ್ಞಾನವಿಲ್ಲದವನು.
\v 8 ನಿನ್ನ ಸೇವಕನಾದ ನಾನು ಲೆಕ್ಕಿಸಲಾಗದಂಥ ಮಹಾ ಜನಾಂಗವಾಗಿರುವ ನಿನ್ನ ಸ್ವಕೀಯ ಪ್ರಜೆಯ ಮಧ್ಯದಲ್ಲಿದ್ದೇನೆ.
\v 9 ಆದುದರಿಂದ ಅವರನ್ನು ಆಳುವುದಕ್ಕೂ, ನ್ಯಾಯ ಅನ್ಯಾಯಗಳನ್ನು ಕಂಡುಹಿಡಿಯುವುದಕ್ಕೂ ನನಗೆ ವಿವೇಕವನ್ನು ದಯಪಾಲಿಸು. ಈ ಮಹಾ ಜನಾಂಗವನ್ನು ಆಳಬಲ್ಲ ಸಮರ್ಥರು ಯಾರಿದ್ದಾರೆ?>> ಎಂದು ಬೇಡಿಕೊಂಡನು.
\p
2018-04-26 17:00:56 +00:00
\s5
2019-01-21 20:20:50 +00:00
\v 10 ಸೊಲೊಮೋನನ ಈ ಬಿನ್ನಹವನ್ನು ಕರ್ತನಾದ ದೇವರು ಮೆಚ್ಚಿದನು.
\v 11 ಆಗ ದೇವರು ಅವನಿಗೆ, <<ನೀನು ನಿನಗೋಸ್ಕರ ದೀರ್ಘಾಯುಷ್ಯವನ್ನಾಗಲೀ, ಐಶ್ವರ್ಯವನ್ನಾಗಲಿ ವೈರಿಗಳ ಪ್ರಾಣವನ್ನಾಗಲಿ ಕೇಳಿಕೊಳ್ಳದೆ ನ್ಯಾಯನಿರ್ಣಯಿಸುವುದಕ್ಕಾಗಿ ವಿವೇಕವನ್ನು ಬೇಡಿಕೊಂಡದ್ದರಿಂದ ನಿನ್ನ ಬಿನ್ನಹವನ್ನು ನೆರವೇರಿಸಿದ್ದೇನೆ.
\v 12 ನೋಡು, ನಿನಗೆ ಜ್ಞಾನವನ್ನು ಮತ್ತು ವಿವೇಕವನ್ನು ಅನುಗ್ರಹಿಸಿದ್ದೇನೆ. ನಿನ್ನಂಥ ಜ್ಞಾನಿಯು ಹಿಂದೆಯೂ ಇರಲಿಲ್ಲ, ಮುಂದೆಯೂ ಇರುವುದಿಲ್ಲ.
2018-04-26 17:00:56 +00:00
\s5
2019-01-21 20:20:50 +00:00
\v 13 ಇದಲ್ಲದೆ ನೀನು ಕೇಳಿದಂಥದ್ದನ್ನೂ ನಿನಗೆ ಅನುಗ್ರಹಿಸಿದ್ದೇನೆ. ನಿನ್ನ ಜೀವಮಾನದಲ್ಲೆಲ್ಲಾ ಐಶ್ವರ್ಯದಲ್ಲಿಯೂ, ಗೌರವ ಘನತೆಗಳಲ್ಲಿಯೂ ನಿನಗೆ ಸಮಾನನಾದ ಅರಸನು ಇನ್ನೊಬ್ಬನಿರುವುದಿಲ್ಲ.
\v 14 ನೀನು ನಿನ್ನ ತಂದೆಯಾದ ದಾವೀದನಂತೆ ನನ್ನ ಮಾರ್ಗದಲ್ಲಿ ನಡೆದು, ನನ್ನ ಆಜ್ಞಾವಿಧಿಗಳನ್ನು ಕೈಕೊಳ್ಳುವುದಾದರೆ ನಿನ್ನ ಆಯುಷ್ಯವನ್ನು ಹೆಚ್ಚಿಸುವೆನು>> ಎಂದನು.
2018-04-26 17:00:56 +00:00
\s5
2019-01-21 20:20:50 +00:00
\v 15 ಸೊಲೊಮೋನನು ನಿದ್ರೆಯಿಂದ ಎಚ್ಚತ್ತಾಗ ಅದು ಕನಸೆಂದು ತಿಳಿದುಕೊಂಡನು. ಅವನು ಯೆರೂಸಲೇಮಿಗೆ ಬಂದ ನಂತರ ಯೆಹೋವನ ಒಡಂಬಡಿಕೆಯ ಮಂಜೂಷದ ಮುಂದೆ ನಿಂತು ಸರ್ವಾಂಗಹೋಮಗಳನ್ನು ಸಮಾಧಾನ ಯಜ್ಞಗಳನ್ನು ಸಮರ್ಪಿಸಿ, ತನ್ನ ಎಲ್ಲಾ ಸೇವಕರಿಗಾಗಿ ಔತಣಮಾಡಿಸಿದನು.
\s ಸೊಲೊಮೋನನ ವಿವೇಕಪೂರ್ಣ ತೀರ್ಪು
\p
2018-04-26 17:00:56 +00:00
\s5
2019-01-21 20:20:50 +00:00
\v 16 ಅದೇ ಕಾಲದಲ್ಲಿ ಇಬ್ಬರು ವೇಶ್ಯೆಯರು ಅರಸನ ಸನ್ನಿಧಿಗೆ ಬಂದರು.
\v 17 ಅವರಲ್ಲಿ ಒಬ್ಬಳು ಅರಸನಿಗೆ, <<ನನ್ನ ಒಡೆಯಾ ಕೇಳು, ನಾನು ಮತ್ತು ಈ ಹೆಂಗಸು ಒಂದೇ ಮನೆಯಲ್ಲಿ ವಾಸಮಾಡುತ್ತಿದ್ದೇವೆ. ಇವಳು ಮನೆಯಲ್ಲಿದ್ದಾಗಲೇ ನಾನು ಮಗುವನ್ನು ಹೆತ್ತೆನು.
2018-04-26 17:00:56 +00:00
\s5
2019-01-21 20:20:50 +00:00
\v 18 ಮೂರನೆಯ ದಿನದಲ್ಲಿ ಇವಳೂ ಹೆತ್ತಳು. ನಾವಿಬ್ಬರೂ ಒಟ್ಟಿಗೆ ಇದ್ದೆವು. ನಮ್ಮಿಬ್ಬರ ಹೊರತು ಆ ಮನೆಯಲ್ಲಿ ಯಾರೂ ಇರಲಿಲ್ಲ
\v 19 ಇವಳು ರಾತ್ರಿಯಲ್ಲಿ ತನ್ನ ಕೂಸಿನ ಮೇಲೆ ಹೊರಳಿದ್ದರಿಂದ ಅದು ಸತ್ತಿತು.
\v 20 ಮಧ್ಯರಾತ್ರಿಯಲ್ಲಿಯೇ ಇವಳೆದ್ದು ನಿಮ್ಮ ಸೇವಕಳಾದ ನಾನು ಗಾಢನಿದ್ರೆಯಲ್ಲಿದ್ದಾಗ ನನ್ನ ಮಗುವನ್ನು ನನ್ನ ಬಳಿಯಿಂದ ತೆಗೆದು ತನ್ನ ಪಕ್ಕದಲ್ಲಿಟ್ಟುಕೊಂಡಳು. ಸತ್ತು ಹೋದ ತನ್ನ ಮಗುವನ್ನು ನನ್ನ ಪಕ್ಕದಲ್ಲಿರಿಸಿದಳು.
2018-04-26 17:00:56 +00:00
\s5
2019-01-21 20:20:50 +00:00
\v 21 ನಾನು ಹೊತ್ತಾರೆ ಎದ್ದು ಮಗುವಿಗೆ ಮೊಲೆಕುಡಿಸಬೇಕೆಂದಿರುವಾಗ ಅದು ಸತ್ತಿತ್ತು. ಆದರೆ ಅದನ್ನು ಬೆಳಕಿನಲ್ಲಿ ನೋಡಿದಾಗ ಅದು ನಾನು ಹೆತ್ತ ಕೂಸಾಗಿರಲಿಲ್ಲ>> ಎಂದು ಹೇಳಿದಳು.
\v 22 ಆಗ ಎರಡನೆಯವಳು, <<ಹಾಗಲ್ಲ, ಬದುಕಿರುವವನು ನನ್ನ ಮಗನು ಸತ್ತಿರುವವನು ನಿನ್ನ ಮಗನು>> ಎಂದು ನುಡಿದಳು. ಮೊದಲನೆಯವಳು ತಿರುಗಿ, <<ಅಲ್ಲ, ಸತ್ತಿರುವವನು ನಿನ್ನ ಮಗನು, ಬದುಕಿರುವವನು ನನ್ನ ಮಗನು>> ಎಂದಳು. ಹೀಗೆ ಅವರು ಅರಸನ ಮುಂದೆ ವಾದಿಸುತ್ತಾ ಇದ್ದರು.
2018-04-26 17:00:56 +00:00
\s5
2019-01-21 20:20:50 +00:00
\v 23 ಆಗ ಅರಸನು, <<ಜೀವದಿಂದಿರುವ ಕೂಸು ನನ್ನದು. ಸತ್ತಿರುವುದು ನಿನ್ನದು ಎಂದು ಒಬ್ಬಳು ಹೇಳುತ್ತಾಳೆ. ಇನ್ನೊಬ್ಬಳು ಅಲ್ಲ ಸತ್ತಿರುವುದು ನಿನ್ನದು, ಜೀವದಿಂದಿರುವುದು ನನ್ನದು ಅನ್ನುತ್ತಾಳೆ.
\v 24 ನನಗೊಂದು ಕತ್ತಿಯನ್ನು ತಂದು ಕೊಡಿರಿ>> ಎಂದು ಸೇವಕರಿಗೆ ಹೇಳಿದನು.
\v 25 ಅವರು ಕತ್ತಿಯನ್ನು ತರಲು ಅರಸನು ಅವರಿಗೆ, <<ಜೀವದಿಂದಿರುವ ಕೂಸನ್ನು ಕಡಿದು ಎರಡು ಭಾಗ ಮಾಡಿ ಅರ್ಧವನ್ನು ಇವಳಿಗೂ ಅರ್ಧವನ್ನು ಅವಳಿಗೂ ಕೊಡಿರಿ>> ಎಂದು ಅಪ್ಪಣೆ ಮಾಡಿದನು.
2018-04-26 17:00:56 +00:00
\s5
2019-01-21 20:20:50 +00:00
\v 26 ಆಗ ಜೀವದಿಂದಿದ್ದ ಕೂಸಿನ ನಿಜವಾದ ತಾಯಿ ಕೂಸಿನ ವಿಷಯದಲ್ಲಿ ಕರಳು ಮರುಗಿ ಅರಸನಿಗೆ, <<ನನ್ನ ಒಡೆಯಾ ಬೇಡ, ಬದುಕಿರುವ ಕೂಸನ್ನು ಅವಳಿಗೆ ಕೊಟ್ಟುಬಿಡು. ಅದನ್ನು ಕೊಲ್ಲಿಸಬೇಡ>> ಎಂದು ಬೇಡಿಕೊಳ್ಳುವಲ್ಲಿ ಎರಡನೆಯವಳು, <<ಅದು ನನಗೂ ಬೇಡ, ನಿನಗೂ ಬೇಡ ಕತ್ತರಿಸಲಿ>> ಎಂದು ಕೂಗಿದಳು.
\v 27 ಕೂಡಲೇ ಅರಸನು, <<ಬದುಕಿರುವ ಕೂಸನ್ನು ಕೊಲ್ಲಬೇಡಿರಿ. ಆ ಸ್ತ್ರೀಗೆ ಕೊಡಿರಿ. ಅವಳೇ ಅದರ ತಾಯಿ>> ಎಂದು ಆಜ್ಞಾಪಿಸಿದನು.
\v 28 ಇಸ್ರಾಯೇಲರೆಲ್ಲರೂ ಈ ತೀರ್ಪನ್ನು ಕೇಳಿ ನ್ಯಾಯ ನಿರ್ಣಯಿಸುವುದಕ್ಕೆ ಈತನಲ್ಲಿ ದೈವಜ್ಞಾನವಿದೆ ಎಂದು ತಿಳಿದು ಅವನಿಗೆ ಬಹಳವಾಗಿ ಭಯಪಟ್ಟರು.
2018-04-26 17:00:56 +00:00
\s5
\c 4
2019-01-21 20:20:50 +00:00
\s ಸೊಲೊಮೋನನ ಅಧಿಕಾರಿಗಳು
2018-04-26 17:00:56 +00:00
\p
2019-01-21 20:20:50 +00:00
\v 1 ಸೊಲೊಮೋನ ರಾಜನು ಎಲ್ಲಾ ಇಸ್ರಾಯೇಲಿನ ಮೇಲೆ ಅರಸನಾಗಿದ್ದನು.
\v 2 ಅವನ ಮುಖ್ಯ ಉದ್ಯೋಗಸ್ಥರು ಯಾರಾರೆಂದರೆ: ಚಾದೋಕನ ಮಗನಾದ ಅಜರ್ಯನು ಯಾಜಕನು.
\v 3 ಶೀಷನ ಮಕ್ಕಳಾದ ಎಲೀಹೋರೇಫ್ ಮತ್ತು ಅಹೀಯಾಹು ಎಂಬುವರು ಲೇಖಕರು. ಅಹೀಲೂದನ ಮಗನಾದ ಯೆಹೋಷಾಫಾಟನು ಅವನ ಮಂತ್ರಿಯು.
\v 4 ಯೆಹೋಯಾದಾವನ ಮಗನಾದ ಬೆನಾಯನು ಸೈನ್ಯಾಧಿಪತಿ. ಚಾದೋಕನೂ ಮತ್ತು ಎಬ್ಯಾತಾರನೂ ಯಾಜಕರು.
2018-04-26 17:00:56 +00:00
\s5
2019-01-21 20:20:50 +00:00
\v 5 ನಾತಾನನ ಮಗನಾದ ಅಜರ್ಯನು ದೇಶಾಧಿಪತಿಗಳ ಮುಖ್ಯಸ್ಥನು. ನಾತಾನನ ಮಗನಾದ ಜಾಬೂದನು ಯಾಜಕನೂ ಹಾಗು ಅರಸನ ಮಿತ್ರನೂ ಆಗಿದ್ದನು.
\v 6 ಅಹೀಷಾರನು ರಾಜಗೃಹಾಧಿಪತಿಯು. ಅಬ್ದನ ಮಗನಾದ ಅದೋನೀರಾಮನು ಬಿಟ್ಟೀಕೆಲಸ ಮಾಡಿಸುವವರ ಮುಖ್ಯಸ್ಥನು.
\p
2018-04-26 17:00:56 +00:00
\s5
2019-01-21 20:20:50 +00:00
\v 7 ಸೊಲೊಮೋನನು ಎಲ್ಲಾ ಇಸ್ರಾಯೇಲರ ಮೇಲ್ವಿಚಾರಣೆಗಾಗಿ ಹನ್ನೆರಡು ಕಾರ್ಯನಿರ್ವಾಹಕರನ್ನು ನೇಮಿಸಿದನು. ಅವರಲ್ಲಿ ಪ್ರತಿಯೊಬ್ಬನು ಒಂದೊಂದು ತಿಂಗಳು ಅರಸನಿಗೂ ಮತ್ತು ಅವನ ಮನೆಯವರಿಗೂ ಬೇಕಾದ ಆಹಾರ ಪದಾರ್ಥಗಳನ್ನು ಪ್ರತಿವರ್ಷವೂ ಒದಗಿಸಿಕೊಡಬೇಕಾಗಿತ್ತು.
\v 8 ಅವರು ಯಾರಾರೆಂದರೆ ಎಫ್ರಾಯೀಮ್ ಪರ್ವತ ಪ್ರದೇಶದಲ್ಲಿದ್ದ ಹೂರನ ಮಗ,
\v 9 ಮಾಕಾಚ್, ಶಾಲ್ಬೀಮ್, ಬೇತ್‌ಷೆಮೆಷ್‌, ಏಲೋನ್ ಮತ್ತು ಬೇತ್ ಹಾನಾನ್‌ ಎಂಬ ಊರುಗಳ ಒಡೆಯನಾದ ದೆಕೆರನ ಮಗನು.
\v 10 ಅರುಬ್ಬೋತಿನಲ್ಲಿ ವಾಸವಾಗಿದ್ದ ಹೆಸೆದನ ಮಗ, ಅವನು ಸೋಕೋ ಮತ್ತು ಹೇಫೆರ್ ಎಂಬ ಪ್ರದೇಶಗಳಿಗೆ ಅಧಿಪತಿಯಾಗಿದ್ದನು.
2018-04-26 17:00:56 +00:00
\s5
2019-01-21 20:20:50 +00:00
\v 11 ದೋರ್ ಗುಡ್ಡದ ಪ್ರದೇಶದಲ್ಲಿದ್ದ ಅಬೀನಾದಾಬನ ಮಗ, ಸೊಲೊಮೋನನ ಮಗಳಾದ ಟಾಫತಳು ಅವನ ಹೆಂಡತಿಯಾಗಿದ್ದಳು.
\v 12 ತಾಣಕ್ ಮತ್ತು ಮೆಗಿದ್ದೋ, ಚಾರೆತಾನಿನ ಬಳಿಯಲ್ಲಿಯೂ ಇಜ್ರೇಲಿನ ಕೆಳಗಣಭಾಗಗಳೂ, ಬೇತ್ ಷೆಯಾನಿನಿಂದ ಆಬೇಲ್ ಮೆಹೋಲದವರೆಗೂ ಇರುವಂಥ ಯೊಕ್ಮೆಯಾನಿನ ಆಚೆಗೆ ವಿಸ್ತರಿಸಿಕೊಂಡಿರುವಂಥ ಬೇತ್ ಷೆಯಾನಿನ ಎಲ್ಲಾ ಪ್ರದೇಶ ಇವುಗಳಿಗೆ ಅಹೀಲೂದನ ಮಗನಾದ ಬಾಣಾ ಅಧಿಪತಿಯಾಗಿದ್ದನು.
\v 13 ರಾಮೋತ್ ಗಿಲ್ಯಾದಿನಲ್ಲಿದ್ದ ಗೆಬೇರನ ಮಗ, ಅವನು ಗಿಲ್ಯಾದಿನಲ್ಲಿ ಮನಸ್ಸೆಯ ಮಗನಾದ ಯಾಯೀರನ ಗ್ರಾಮಗಳಿಗೂ, ಬಾಷಾನಿನಲ್ಲಿ ಪೌಳಿಗೋಡೆಗಳಿಂದಲೂ, ಕಬ್ಬಿಣದ ಅಗುಳಿಗಳಿಂದಲೂ ಭದ್ರಮಾಡಲ್ಪಟ್ಟ ಅರವತ್ತು ಪಟ್ಟಣಗಳಲ್ಲಿದ್ದ ಅರ್ಗೋಬ್ ಪ್ರದೇಶಕ್ಕೂ ಅಧಿಪತಿಯಾಗಿದ್ದನು.
\v 14 ಮಹನಯಿಮಿನಲ್ಲಿದ್ದ ಇದ್ದೋವಿನ ಮಗನಾದ ಅಹೀನಾದಾಬನು.
2018-04-26 17:00:56 +00:00
\s5
2019-01-21 20:20:50 +00:00
\v 15 ನಫ್ತಾಲಿ ಪ್ರದೇಶದಲ್ಲಿದ್ದ ಅಹೀಮಾಚನು, ಅವನು ಸೊಲೊಮೋನನ ಮಗಳಾದ ಬಾಸೆಮತಳನ್ನು ಮದುವೆಮಾಡಿಕೊಂಡಿದ್ದನು.
\v 16 ಅಶೇರಿಗೂ ಮತ್ತು ಆಲೋತಿಗೂ ಒಡೆಯನಾದ ಹೂಷೈಯ ಮಗನಾದ ಬಾಣನು,
\v 17 ಇಸ್ಸಾಕಾರ್ ಪ್ರಾಂತ್ಯದಲ್ಲಿದ್ದ ಫಾರೂಹನ ಮಗನಾದ ಯೆಹೋಷಾಫಾಟನು,
2018-04-26 17:00:56 +00:00
\s5
2019-01-21 20:20:50 +00:00
\v 18 ಬೆನ್ಯಾಮೀನಿನಲ್ಲಿದ್ದ ಏಲನ ಮಗನಾದ ಶಿಮ್ಮೀ,
\v 19 ಅಮೋರಿಯರ ಅರಸನಾದ ಸೀಹೋನ್, ಬಾಷಾನಿನ ಅರಸನಾದ ಓಗ್ ಇವರ ರಾಜ್ಯವಾಗಿದ್ದ ಗಿಲ್ಯಾದ್ ಪ್ರದೇಶಕ್ಕೆಲ್ಲಾ ಒಬ್ಬನೇ ಅಧಿಪತಿಯಾಗಿದ್ದನು ಅವನು ಊರಿಯನ ಮಗನಾದ ಗೆಬೆರ್ ಎಂಬುವವನು.
\s ಸೊಲೊಮೋನನ ವೈಭವವೂ ಜ್ಞಾನವೂ
\p
2018-04-26 17:00:56 +00:00
\s5
2019-01-21 20:20:50 +00:00
\v 20 ಇಸ್ರಾಯೇಲರು ಮತ್ತು ಯೆಹೂದ್ಯರು ಸಮುದ್ರ ತೀರದ ಮರಳಿನಷ್ಟು ಅಸಂಖ್ಯರಾಗಿ ಅಭಿವೃದ್ಧಿಯಾದರು. ಅವರು ಅನ್ನಪಾನಗಳನ್ನು ಮಾಡುತ್ತಾ ತೃಪ್ತರಾಗಿ ಸಂತೋಷದಿಂದಿದ್ದರು.
\v 21 ಸೊಲೊಮೋನನು ಯೂಫ್ರೆಟಿಸ್ ನದಿ ಮೊದಲುಗೊಂಡು ಫಿಲಿಷ್ಟಿಯರ ಮತ್ತು ಐಗುಪ್ತ್ಯರ ದೇಶಗಳವರೆಗೂ ಇರುವ ಎಲ್ಲಾ ರಾಜ್ಯಗಳವರನ್ನು ಆಳುತ್ತಿದ್ದನು. ಅವರು ಅವನ ಜೀವಮಾನದಲ್ಲೆಲ್ಲಾ ಅವನಿಗೆ ಅಧೀನರಾಗಿ ಕಪ್ಪಕಾಣಿಕೆಗಳನ್ನು ಸಲ್ಲಿಸುತ್ತಿದ್ದರು.
\p
\v 22 ಸೊಲೊಮೋನನ ಅರಮನೆಗೆ ಪ್ರತಿದಿನ ಬೇಕಾಗುವ ಆಹಾರಪದಾರ್ಥಗಳು, ಮೂವತ್ತು ಕೋರ್ ಗೋದಿಯ ಹಿಟ್ಟು, ಅರುವತ್ತು ಕೋರ್ ಜವೆಗೋದಿಯ ಹಿಟ್ಟು,
\v 23 ಹತ್ತು ಕೊಬ್ಬಿದ ಎತ್ತುಗಳು, ಇಪ್ಪತ್ತು ಹುಲ್ಲುಗಾವಲಿನಲ್ಲಿರುವ ಎತ್ತುಗಳು, ನೂರು ಕುರಿಗಳು ಇವುಗಳಲ್ಲದೆ ಕಡವೆ, ಜಿಂಕೆ, ಸಾರಂಗ, ಕೊಬ್ಬಿದ ಕೋಳಿಗಳು ಇವುಗಳೇ.
2018-04-26 17:00:56 +00:00
\s5
2019-01-21 20:20:50 +00:00
\v 24 ಅವನು ಯೂಫ್ರೆಟಿಸ್ ನದಿಯ ಈಚೆಯಲ್ಲಿ ತಿಪ್ಸಹು ಮೊದಲುಗೊಂಡು ಗಾಜದವರೆಗಿರುವ ಈಚೆಯ ಎಲ್ಲಾ ಅರಸರಿಗೂ ದೊರೆಯಾಗಿದ್ದನು. ಅವನು ಸುತ್ತಣ ರಾಜರೊಡನೆ ಸಮಾಧಾನದಿಂದಿದ್ದನು.
\v 25 ಸೊಲೊಮೋನನ ಆಳ್ವಿಕೆಯಲ್ಲೆಲ್ಲಾ ದಾನ್ ಪಟ್ಟಣ ಮೊದಲುಗೊಂಡು ಬೇರ್ಷೆಬದವರೆಗಿರುವ ಸಮಸ್ತ ಇಸ್ರಾಯೇಲರೂ ಮತ್ತು ಯೆಹೂದ್ಯರೂ ತಮ್ಮ ತಮ್ಮ ದ್ರಾಕ್ಷಾಲತೆ, ಅಂಜೂರದ ಗಿಡ ಇವುಗಳ ನೆರಳಿನಲ್ಲಿ ವಾಸಮಾಡುತ್ತಾ ಸುರಕ್ಷಿತರಾಗಿದ್ದರು.
2018-04-26 17:00:56 +00:00
\s5
2019-01-21 20:20:50 +00:00
\v 26 ಸೊಲೊಮೋನನ ಲಾಯಗಳಲ್ಲಿ ನಲ್ವತ್ತು ಸಾವಿರ ರಥಾಶ್ವಗಳಿಗೆ ಸ್ಥಳವಿತ್ತು. ಅವನಿಗೆ ಹನ್ನೆರಡು ಸಾವಿರ ಕುದುರೆಸವಾರರಿದ್ದರು.
\v 27 ಮೇಲೆ ಕಾಣಿಸಿರುವ ಕಾರ್ಯನಿರ್ವಾಹಕರು ತಮಗೆ ನೇಮಕವಾದ ತಿಂಗಳಲ್ಲಿ ಅರಸನಾದ ಸೊಲೊಮೋನನಿಗೂ, ಅವನ ಪಂಕ್ತಿಯಲ್ಲಿ ಊಟಕ್ಕೆ ಕುಳಿತುಕೊಳ್ಳುವವರೆಲ್ಲರಿಗೂ ಬೇಕಾಗುವ ಆಹಾರ ಪದಾರ್ಥಗಳನ್ನು ಯಾವ ಕೊರತೆಯೂ ಇಲ್ಲದೆ ಒದಗಿಸಿಕೊಡುತ್ತಿದ್ದರು.
\v 28 ಇದಲ್ಲದೆ ಅವರು ರಥಾಶ್ವಗಳಿಗಾಗಿಯೂ ಮತ್ತು ಸವಾರಿಕುದುರೆಗಳಿಗಾಗಿಯೂ ನೇಮಕವಾದಷ್ಟು ಜವೆಗೋದಿಯನ್ನು, ಹುಲ್ಲನ್ನೂ ಕುದುರೆಗಳಿದ್ದ ಸ್ಥಳಕ್ಕೇ ತಂದೊಪ್ಪಿಸುತ್ತಿದ್ದರು.
\p
2018-04-26 17:00:56 +00:00
\s5
2019-01-21 20:20:50 +00:00
\v 29 ದೇವರು ಸೊಲೊಮೋನನಿಗೆ ವಿಶೇಷವಾದ ಜ್ಞಾನ, ವಿವೇಕಗಳನ್ನೂ, ಸಮುದ್ರ ತೀರದ ಮರಳಿನಷ್ಟು ಅಪರಿಮಿತವಾದ ಮನೋವಿಶಾಲತೆಯನ್ನೂ ಅನುಗ್ರಹಿಸಿದನು.
\v 30 ಅವನ ಜ್ಞಾನವು ಮೂಡಣದೇಶದವರೆಲ್ಲರ ಜ್ಞಾನಕ್ಕಿಂತಲೂ ಐಗುಪ್ತ್ಯರ ಜ್ಞಾನಕ್ಕಿಂತಲೂ ಮಿಗಿಲಾದುದಾಗಿತ್ತು.
\v 31 ಅವನು‍ ಜೆರಹನ ಮಗನಾದ ಏತಾನ್, ಮಾಹೋಲನ ಮಕ್ಕಳಾದ ಹೇಮಾನ್, ಕಲ್ಕೋಲ್, ದರ್ದ ಮೊದಲಾದ ಎಲ್ಲರಿಗಿಂತಲೂ ಜ್ಞಾನಿಯಾಗಿದ್ದನು. ಸುತ್ತಣ ಎಲ್ಲಾ ಜನಾಂಗಗಳಲ್ಲಿ ಅವನ ಹೆಸರು ಸುಪ್ರಸಿದ್ಧವಾಯಿತು.
2018-04-26 17:00:56 +00:00
\s5
2019-01-21 20:20:50 +00:00
\v 32 ಅವನ ಜ್ಞಾನೋಕ್ತಿಗಳು ಮೂರು ಸಾವಿರ ಮತ್ತು ಗೀತೆಗಳು ಸಾವಿರದ ಐದು.
\v 33 ಅವನು ಲೆಬನೋನಿನ ದೇವದಾರು ವೃಕ್ಷ ಮೊದಲುಗೊಂಡು ಗೋಡೆಯಲ್ಲಿ ಬೆಳೆಯುವ ಹಿಸ್ಸೋಪ್ ಗಿಡದವರೆಗಿರುವ ಎಲ್ಲಾ ವನಸ್ಪತಿಗಳನ್ನೂ, ಎಲ್ಲಾ ಪಶುಪಕ್ಷಿ, ಜಲಚರಗಳು, ಕ್ರಿಮಿಕೀಟಗಳನ್ನೂ ಕುರಿತು ಪ್ರಸ್ತಾಪಿಸ ಬಲ್ಲವನಾಗಿದ್ದನು.
\v 34 ಎಲ್ಲಾ ಜನಾಂಗಗಳಲ್ಲಿಯೂ ಸೊಲೊಮೋನನ ಜ್ಞಾನದ ವಿಶೇಷತೆಯನ್ನು ಕುರಿತು ಕೇಳಿದ ಅನೇಕ ರಾಜರೂ ಮತ್ತು ವಿದ್ವಾಂಸರು ಅವನ ಜ್ಞಾನವಾಕ್ಯಗಳನ್ನು ಕೇಳುವುದಕ್ಕೋಸ್ಕರ ಬರುತ್ತಿದ್ದರು.
2018-04-26 17:00:56 +00:00
\s5
\c 5
2019-01-21 20:20:50 +00:00
\s ದೇವಾಲಯವನ್ನು ಕಟ್ಟುವುದಕ್ಕೆ ಸಿದ್ಧತೆ
2018-04-26 17:00:56 +00:00
\p
2019-01-21 20:20:50 +00:00
\v 1 ದಾವೀದನ ಜೀವಮಾನದಲ್ಲೆಲ್ಲಾ ಅವನ ಮಿತ್ರನಾಗಿದ್ದ ತೂರಿನ ಅರಸನಾದ ಹೀರಾಮನು ಸೊಲೊಮೋನನು ಅವನ ತಂದೆಯ ನಂತರ ಅಭಿಷೇಕಿಸಲ್ಪಟ್ಟನು ಎಂಬುದಾಗಿ ಕೇಳಿದಾಗ, ಅವನ ಬಳಿಗೆ ತನ್ನ ಸೇವಕರನ್ನು ಕಳುಹಿಸಿದನು.
\v 2 ಅನಂತರ ಸೊಲೊಮೋನನು ದೂತರ ಮುಖಾಂತರವಾಗಿ ಹೀರಾಮನಿಗೆ,
\v 3 <<ಯೆಹೋವನ ಅನುಗ್ರಹದಿಂದ ನಮ್ಮ ತಂದೆಯಾದ ದಾವೀದನಿಗೆ ಎಲ್ಲಾ ಶತ್ರುಗಳು ವಶವಾಗುವವರೆಗೆ ಅವನು ತನ್ನ ಸುತ್ತಲೂ ಯುದ್ಧಗಳನ್ನು ನಡೆಸಬೇಕಾಯಿತು. ಆದುದರಿಂದ ಅವನು ತನ್ನ ದೇವರಾದ ಯೆಹೋವನ ಹೆಸರಿಗೆ ಆಲಯವನ್ನು ಕಟ್ಟಿಸಲಾರದೆ ಹೋದನೆಂದು ನೀನು ಬಲ್ಲೇ.
2018-04-26 17:00:56 +00:00
\s5
2019-01-21 20:20:50 +00:00
\v 4 ನನಗಾದರೋ ನನ್ನ ದೇವರಾದ ಯೆಹೋವನು ಎಲ್ಲಾ ಕಡೆಗಳಲ್ಲಿಯೂ ಸಮಾಧಾನವನ್ನು ಅನುಗ್ರಹಿಸಿದ್ದಾನೆ. ನನ್ನನ್ನು ವಿರೋಧಿಸುವವನು ಒಬ್ಬನೂ ಇಲ್ಲ, ಆತನ ದಯೆಯಿಂದ ಆಪತ್ತು ನನ್ನಿಂದ ದೂರವಾಗಿದೆ.
\v 5 ಯೆಹೋವನು ನನ್ನ ತಂದೆಯಾದ ದಾವೀದನಿಗೆ, <ನಾನು ನಿನಗೆ ಬದಲಾಗಿ ನಿನ್ನ ಸಿಂಹಾಸನದ ಮೇಲೆ ಕುಳ್ಳಿರಿಸುವ ನಿನ್ನ ಮಗನು ನನ್ನ ಹೆಸರಿಗೆ ಒಂದು ಆಲಯವನ್ನು ಕಟ್ಟಲಿ> ಎಂದು ಹೇಳಿದ್ದರಿಂದ ನಾನು ನನ್ನ ದೇವರಾದ ಯೆಹೋವನ ಹೆಸರಿಗೆ ಒಂದು ಅಲಯವನ್ನು ಕಟ್ಟಬೇಕೆಂದಿದ್ದೇನೆ,
2018-04-26 17:00:56 +00:00
\s5
2019-01-21 20:20:50 +00:00
\v 6 ಆದುದರಿಂದ ನೀನು ನನಗೋಸ್ಕರ ಲೆಬನೋನಿನ ದೇವದಾರು ವೃಕ್ಷಗಳನ್ನು ಕೊಯ್ಯಬೇಕೆಂದು ನಿನ್ನ ಆಳುಗಳಿಗೆ ಆಜ್ಞಾಪಿಸು, ಅವರ ಜೊತೆಯಲ್ಲಿ ನನ್ನ ಆಳುಗಳನ್ನೂ ಕಳುಹಿಸುವೆನು. ಮತ್ತು ನಿನ್ನ ಆಳುಗಳಿಗೆ ನೀನು ಹೇಳುವಷ್ಟು ಸಂಬಳವನ್ನು ಕೊಡುತ್ತೇನೆ. ಚೀದೋನ್ಯರಂತೆ ಮರಕೊಯ್ಯುವುದರಲ್ಲಿ ಜಾಣರು ನಮ್ಮಲ್ಲಿರುವುದಿಲ್ಲವೆಂದು ನಿನಗೆ ಗೊತ್ತಿದೆಯಲ್ಲಾ>> ಎಂದು ಹೇಳಿದನು.
\p
2018-04-26 17:00:56 +00:00
\s5
2019-01-21 20:20:50 +00:00
\v 7 ಹೀರಾಮನು ಸೊಲೊಮೋನನ ಮಾತುಗಳನ್ನು ಕೇಳಿದಾಗ ಬಹಳವಾಗಿ ಸಂತೋಷಪಟ್ಟು, <<ಈ ಮಹಾ ಜನಾಂಗವನ್ನು ಆಳುವುದಕ್ಕಾಗಿ ದಾವೀದನಿಗೆ ಒಬ್ಬ ಬುದ್ಧಿವಂತನಾದ ಮಗನನ್ನು ಅನುಗ್ರಹಿಸಿದ ಯೆಹೋವನಿಗೆ ಈಗ ಸ್ತೋತ್ರವಾಗಲಿ>> ಎಂದು ನುಡಿದನು.
\v 8 ಇದಲ್ಲದೆ ಅವನು ಸೊಲೊಮೋನನಿಗೆ, <<ನೀನು ಹೇಳಿಕಳುಹಿಸಿದ್ದನ್ನು ಕೇಳಿದೆನು. ದೇವದಾರು ವೃಕ್ಷಗಳನ್ನೂ, ತುರಾಯಿ ಮರಗಳನ್ನೂ ಕುರಿತು ನಿನ್ನ ಅಪೇಕ್ಷೆಯನ್ನು ನೆರವೇರಿಸುವೆನು.
2018-04-26 17:00:56 +00:00
\s5
2019-01-21 20:20:50 +00:00
\v 9 ನನ್ನ ಸೇವಕರು ಅವುಗಳನ್ನು ಲೆಬನೋನಿನಿಂದ ಸಮುದ್ರಕ್ಕೆ ತೆಗೆದುಕೊಂಡು ಹೋಗುವರು. ನಾನು ಅವುಗಳನ್ನು ತೆಪ್ಪವನ್ನಾಗಿ ಕಟ್ಟಿಸಿ, ಸಮುದ್ರ ಮಾರ್ಗವಾಗಿ ನೀನು ನೇಮಿಸುವ ಸ್ಥಳಕ್ಕೆ ಕಳುಹಿಸಿ, ಅಲ್ಲಿ ಬಿಚ್ಚಿಸಿಕೊಡುವೆನು. ನೀನು ಅವುಗಳನ್ನು ತೆಗೆದುಕೊಂಡು ಅವುಗಳಿಗೆ ಬದಲಾಗಿ ನನ್ನ ಮನೆಯವರಿಗೆ ಆಹಾರ ಪದಾರ್ಥಗಳನ್ನು ಕೊಡಬೇಕೆಂಬುದೇ ನನ್ನ ಅಪೇಕ್ಷೆಯಾಗಿದೆ>> ಎಂದು ಹೇಳಿ ಕಳುಹಿಸಿದನು.
2018-04-26 17:00:56 +00:00
\s5
2019-01-21 20:20:50 +00:00
\v 10 ಹೀಗೆ ಹೀರಾಮನು ಸೊಲೊಮೋನನಿಗೆ ಬೇಕಾದಷ್ಟು ದೇವದಾರು ಮರಗಳನ್ನೂ ಮತ್ತು ತುರಾಯಿ ಮರಗಳನ್ನೂ ಕೊಡುತ್ತಿದ್ದನು.
\v 11 ಸೊಲೊಮೋನನಾದರೋ ಪ್ರತಿ ವರ್ಷ ಅವನ ಮನೆಯವರ ಆಹಾರಕ್ಕಾಗಿ ಇಪ್ಪತ್ತು ಸಾವಿರ ಕೋರ್ ಗೋದಿಯನ್ನೂ, ಇಪ್ಪತ್ತು ಕೋರ್ ನಿರ್ಮಲವಾದ ಎಣ್ಣೆಯನ್ನೂ ಕೊಡುತ್ತಿದ್ದನು.
\v 12 ಯೆಹೋವನು ತಾನು ವಾಗ್ದಾನ ಮಾಡಿದಂತೆ ಸೊಲೊಮೋನನಿಗೆ ಜ್ಞಾನವನ್ನು ಅನುಗ್ರಹಿಸಿದನು. ಸೊಲೊಮೋನನಿಗೂ ಹೀರಾಮನಿಗೂ ಒಳ್ಳೆಯ ಸಂಬಂಧವಿತ್ತು, ಅವರಿಬ್ಬರು ಪರಸ್ಪರವಾಗಿ ಒಡಂಬಡಿಕೆ ಮಾಡಿಕೊಂಡಿದ್ದರು.
\p
2018-04-26 17:00:56 +00:00
\s5
2019-01-21 20:20:50 +00:00
\v 13 ಅರಸನಾದ ಸೊಲೊಮೋನನು ಎಲ್ಲಾ ಇಸ್ರಾಯೇಲರಲ್ಲಿ ಮೂವತ್ತು ಸಾವಿರ ಜನರನ್ನು ಬಲವಂತವಾಗಿ ಕರೆತಂದನು.
\v 14 ಅವರಲ್ಲಿ ತಿಂಗಳಿಗೆ ಹತ್ತು ಸಾವಿರ ಜನರಂತೆ ಪ್ರತಿತಿಂಗಳು ಲೆಬನೋನಿಗೆ ಕಳುಹಿಸುತ್ತಿದ್ದನು. ಅವರು ಒಂದು ತಿಂಗಳು ಲೆಬನೋನಿನಲ್ಲಿದ್ದರೆ ಎರಡು ತಿಂಗಳು ಮನೆಯಲ್ಲಿರುತ್ತಿದ್ದರು. ಅದೋನೀರಾಮನು ಇವರ ಮುಖ್ಯಸ್ಥನಾಗಿದ್ದನು.
2018-04-26 17:00:56 +00:00
\s5
2019-01-21 20:20:50 +00:00
\v 15 ಇದಲ್ಲದೆ ಸೊಲೊಮೋನನಿಗೆ ಎಪ್ಪತ್ತು ಸಾವಿರ ಜನರು ಹೊರೆ ಹೊರುವವರೂ, ಎಂಭತ್ತು ಸಾವಿರ ಜನರು ಕಲ್ಲುಗಣಿಯಲ್ಲಿ ಕೆಲಸ ಮಾಡುವವರೂ ಇದ್ದರು.
\v 16 ಈ ಕೆಲಸದವರ ಮೇಲ್ವಿಚಾರಣೆಗಾಗಿ ಅವನು ಮೂರು ಸಾವಿರದ ಮುನ್ನೂರು ಮೇಸ್ತ್ರಿಗಳನ್ನು ನೇಮಿಸಿದನು.
2018-04-26 17:00:56 +00:00
\s5
2019-01-21 20:20:50 +00:00
\v 17 ಕೆತ್ತಿದ ಕಲ್ಲುಗಳಿಂದ ಹಾಕಬೇಕಾದ ದೇವಾಲಯದ ಅಸ್ತಿವಾರಕ್ಕಾಗಿ ಆಳುಗಳು ಸೊಲೊಮೋನನ ಅಪ್ಪಣೆಯಂತೆ ಶ್ರೇಷ್ಠವಾದ ದೊಡ್ಡ ಕಲ್ಲುಗಳನ್ನು ಕೆತ್ತುತ್ತಿದ್ದರು.
\v 18 ಸೊಲೊಮೋನನ ಮತ್ತು ಹೀರಾಮನ ಶಿಲ್ಪಿಗಳೂ ಹಾಗು ಗೆಬಾಲ್ಯರೂ ಅವುಗಳನ್ನು ಕೆತ್ತುತ್ತಿದ್ದರು. ದೇವಾಲಯ ಕಟ್ಟುವುದಕ್ಕಾಗಿ ಬೇಕಾಗುವ ಕಲ್ಲು ಮತ್ತು ಮರಗಳನ್ನು ಸಿದ್ಧಪಡಿಸಿದರೂ ಇವರೇ.
2018-04-26 17:00:56 +00:00
\s5
\c 6
2019-01-21 20:20:50 +00:00
\s ಸೊಲೊಮೋನನು ದೇವಾಲಯವನ್ನು ಕಟ್ಟಿದ್ದು
2018-04-26 17:00:56 +00:00
\p
2019-01-21 20:20:50 +00:00
\v 1 ಇಸ್ರಾಯೇಲರು ಐಗುಪ್ತದೇಶವನ್ನು ಬಿಟ್ಟುಬಂದ ನಾನೂರ ಎಂಭತ್ತನೆಯ ವರ್ಷದಲ್ಲಿ ಅಂದರೆ, ಇಸ್ರಾಯೇಲರ ಅರಸನಾದ ಸೊಲೊಮೋನನ ಆಳ್ವಿಕೆಯ ನಾಲ್ಕನೆಯ ವರ್ಷದ, ಎರಡನೆಯ ತಿಂಗಳಿನ, ವೈಶಾಖ ಮಾಸದಲ್ಲಿ ಅರಸನಾದ ಸೊಲೊಮೋನನು ಯೆಹೋವನ ಆಲಯವನ್ನು ಕಟ್ಟುವುದಕ್ಕೆ ಪ್ರಾರಂಭಿಸಿದನು.
\v 2 ಅವನು ಯೆಹೋವನಿಗೋಸ್ಕರ ಕಟ್ಟಿಸಿದ ಆಲಯದ ಉದ್ದ ಅರುವತ್ತು ಮೊಳ [27 ಮೀಟರ್.], ಅಗಲ ಇಪ್ಪತ್ತು ಮೊಳ [9 ಮೀಟರ್.], ಎತ್ತರ ಮೂವತ್ತು ಮೊಳ [13.5 ಮೀಟರ್.].
2018-04-26 17:00:56 +00:00
\s5
2019-01-21 20:20:50 +00:00
\v 3 ದೇವಾಲಯದ ಪರಿಶುದ್ಧ ಸ್ಥಳದ ಮುಂದುಗಡೆಯಲ್ಲಿ ಒಂದು ಮಂಟಪವಿತ್ತು. ಅದರ ಉದ್ದ ದೇವಾಲಯದ ಅಗಲಕ್ಕೆ ಸರಿಯಾಗಿ ಇಪ್ಪತ್ತು ಮೊಳ [9 ಮೀಟರ್.], ಅಗಲ ಹತ್ತು ಮೊಳ [4.5 ಮೀಟರ್].
\v 4 ಇದಲ್ಲದೆ ಅವನು ಆಲಯಕ್ಕೆ ತೆರೆಯಲಾರದ ಜಾಲರಿಗಳುಳ್ಳ ಕಿಟಿಕಿಗಳನ್ನಿರಿಸಿದನು.
2018-04-26 17:00:56 +00:00
\s5
2019-01-21 20:20:50 +00:00
\v 5 ದೇವಾಲಯದ ಗೋಡೆಯ ಸುತ್ತಲೂ ಅಂದರೆ ಪರಿಶುದ್ಧ ಸ್ಥಳ ಮತ್ತು ಮಹಾಪರಿಶುದ್ಧ ಸ್ಥಳ ಇವುಗಳ ಗೋಡೆಯ ಸುತ್ತಲೂ ಇನ್ನೊಂದು ಗೋಡೆಯನ್ನು ಕಟ್ಟಿಸಿ, ಇವುಗಳ ನಡುವೆ ಅಂತಸ್ತುಗಳುಳ್ಳ ಕೊಠಡಿಗಳನ್ನು ಮಾಡಿಸಿದನು.
\v 6 ಕೆಳಗಿನ ಕೊಠಡಿಗಳ ಅಗಲವು ಐದು ಮೊಳ. ಮೊದಲನೆಯ ಅಂತಸ್ತುಗಳ ಕೊಠಡಿಗಳ ಅಗಲವು ಆರು ಮೊಳ. ಎರಡನೆಯ ಅಂತಸ್ತುಗಳ ಕೊಠಡಿಗಳ ಅಗಲವು ಏಳು ಮೊಳ. ಅಂತಸ್ತಿನ ತೊಲೆಗಳನ್ನಿಡುವಾಗ ದೇವಾಲಯದ ಗೋಡೆಗಳಲ್ಲಿ ತೂತಾಗಬಾರದು ಎಂದು ಗೋಡೆಯ ಹೊರಮೈಯನ್ನು ಸೋಪಾನಾಕಾರವಾಗಿ ಮಾಡಿಸಿದನು.
\p
2018-04-26 17:00:56 +00:00
\s5
2019-01-21 20:20:50 +00:00
\v 7 ದೇವಾಲಯವನ್ನು ಕಟ್ಟುತ್ತಿರುವಾಗ ಕಲ್ಲುಗಳನ್ನು ಕಲ್ಲುಗಣಿಯಲ್ಲಿಯೇ ಸಿದ್ಧಮಾಡಿಕೊಂಡು ಬಂದು ಕಟ್ಟಿದ್ದರಿಂದ ಕಟ್ಟುವ ದಿನಗಳಲ್ಲಿ ಸುತ್ತಿಗೆ, ಉಳಿ ಮುಂತಾದ ಕಬ್ಬಿಣದ ಸಾಮಾನುಗಳ ಶಬ್ದವು ಕೇಳಿಸುತ್ತಿರಲಿಲ್ಲ.
\v 8 ಕೆಳಗಿನ ಕೊಠಡಿಗೆ ಹೋಗುವ ಬಾಗಿಲು ಆಲಯದ ಬಲಗಡೆಯಲ್ಲಿತ್ತು. ಅಲ್ಲಿಂದ ಮಧ್ಯದ ಅಂತಸ್ತಿಗೂ ಮತ್ತು ಮೂರನೆಯ ಅಂತಸ್ತಿಗೂ ಹೋಗಲು ಸುರುಳಿಯಾಕಾರದ ಮೆಟ್ಟಲುಗಳಿದ್ದವು.
2018-04-26 17:00:56 +00:00
\s5
2019-01-21 20:20:50 +00:00
\v 9 ಈ ಪ್ರಕಾರ ಅವನು ಮನೆಯನ್ನು ಕಟ್ಟಿಸಿ, ದೇವದಾರಿನ ತೊಲೆ ಮತ್ತು ಹಲಿಗೆಗಳಿಂದ ಮಾಳಿಗೆಯನ್ನು ಮಾಡಿಸಿ ಕೆಲಸ ಮುಗಿಸಿದನು.
\v 10 ಅವನು ದೇವಾಲಯದ ಸುತ್ತಲೂ ಒಂದರ ಮೇಲೊಂದು ಐದೈದು ಮೊಳ ಎತ್ತರವಾದ ಕೊಠಡಿಗಳನ್ನು ಕಟ್ಟಿಸಿದನು. ಇವು ದೇವದಾರಿನ ತೊಲೆಗಳಿಂದ ದೇವಾಲಯಕ್ಕೆ ಸೇರಿಸಲ್ಪಟ್ಟಿದ್ದವು.
\p
2018-04-26 17:00:56 +00:00
\s5
2019-01-21 20:20:50 +00:00
\v 11 ಯೆಹೋವನು ಸೊಲೊಮೋನನಿಗೆ ಈ ಮಾತುಗಳನ್ನು ತಿಳಿಸಿದನು.
\v 12 <<ನೀನು ಈಗ ಒಂದು ಆಲಯವನ್ನು ಕಟ್ಟಿಸುತ್ತಿರುವಿಯಷ್ಟೆ. ನೀನು ನನ್ನ ನಿಯಮ ವಿಧಿಗಳನ್ನು ಅನುಸರಿಸಿ, ನನ್ನ ಆಜ್ಞೆಗಳನ್ನು ಕೈಕೊಂಡು ನಡೆಯುವುದಾದರೆ, ನಾನು ನಿನ್ನನ್ನು ಕುರಿತು ನಿನ್ನ ತಂದೆಯಾದ ದಾವೀದನಿಗೆ ಮಾಡಿದ ವಾಗ್ದಾನವನ್ನು ನೆರವೇರಿಸುವೆನು.
\v 13 ನನ್ನ ಪ್ರಜೆಗಳಾದ ಇಸ್ರಾಯೇಲರನ್ನು ಕೈಬಿಡದೆ ಅವರ ಮಧ್ಯದಲ್ಲೇ ವಾಸಿಸುವೆನು>> ಎಂದು ಹೇಳಿದನು.
2018-04-26 17:00:56 +00:00
\s5
2019-01-21 20:20:50 +00:00
\v 14 ಸೊಲೊಮೋನನು ದೇವಾಲಯವನ್ನು ಕಟ್ಟಿಸಿ ಮುಗಿಸಿದನು.
\s ದೇವಾಲಯದ ಒಳಗಿನ ಅಲಂಕಾರ
\p
\v 15 ಅನಂತರ ಅವನು ಅದರ ಗೋಡೆಗಳ ಒಳಮೈಯನ್ನು ನೆಲದಿಂದ ಮಾಳಿಗೆಯವರೆಗೆ ದೇವದಾರಿನ ಹಲಗೆಗಳಿಂದ ಹೊದಿಸಿದನು. ನೆಲಕ್ಕೆ ತುರಾಯಿ ಮರದ ಹಲಗೆಗಳನ್ನು ಹಾಕಿದನು.
2018-04-26 17:00:56 +00:00
\s5
2019-01-21 20:20:50 +00:00
\v 16 ಇದಲ್ಲದೆ ಅವನು ದೇವಾಲಯದೊಳಗೆ ಹಿಂದಿನ ಇಪ್ಪತ್ತು ಮೊಳ ಸ್ಥಳವನ್ನು ಬಿಟ್ಟು ನೆಲದಿಂದ ತೊಲೆಗಳವರೆಗೆ ದೇವದಾರಿನ ಹಲಗೆಗಳಿಂದ ಒಂದು ಗೋಡೆಯನ್ನು ಮಾಡಿಸಿದನು. ಅದರ ಹಿಂದಿನ ಭಾಗವನ್ನು ಗರ್ಭಗೃಹ ಅಥವಾ ಮಹಾಪರಿಶುದ್ಧ ಸ್ಥಳ ಎಂದು ಪ್ರತ್ಯೇಕಿಸಿದನು.
\v 17 ದೇವಾಲಯದ ಪರಿಶುದ್ಧ ಸ್ಥಳ ಎನ್ನಿಸಿಕೊಳ್ಳುವ ಮುಂದಿನ ಭಾಗವು ನಲ್ವತ್ತು ಮೊಳ ಉದ್ದವಿತ್ತು.
\v 18 ದೇವಾಲಯದೊಳಗೆ ಕಲ್ಲು ಕಾಣಿಸದಂತೆ ಗೋಡೆಗಳನ್ನೆಲ್ಲಾ ಬಳ್ಳಿಗಳು ಮತ್ತು ಹೂವುಗಳು ಕೆತ್ತಿರುವ ದೇವದಾರಿನ ಹಲಿಗೆಗಳಿಂದ ಹೊದಿಸಿದನು.
2018-04-26 17:00:56 +00:00
\s5
2019-01-21 20:20:50 +00:00
\v 19 ಯೆಹೋವನ ಒಡಂಬಡಿಕೆಯ ಮಂಜೂಷವನ್ನು ಇಡುವುದಕ್ಕಾಗಿ ದೇವಾಲಯದೊಳಗೆ ಒಂದು ಭಾಗವನ್ನು ಗರ್ಭಗೃಹವೆಂದು ಪ್ರತ್ಯೇಕಿಸಿದನು.
\v 20 ಆ ಗರ್ಭಗೃಹವು ಇಪ್ಪತ್ತು ಮೊಳ ಉದ್ದವೂ, ಇಪ್ಪತ್ತು ಮೊಳ ಅಗಲವೂ, ಇಪ್ಪತ್ತು ಮೊಳ ಎತ್ತರವೂ ಆಗಿತ್ತು. ಅದನ್ನು ಚೊಕ್ಕ ಬಂಗಾರದ ತಗಡಿನಿಂದಲೂ, ಧೂಪವೇದಿಯನ್ನು ದೇವದಾರು ಮರದಿಂದಲೂ ಹೊದಿಸಿದನು.
2018-04-26 17:00:56 +00:00
\s5
2019-01-21 20:20:50 +00:00
\v 21 ಸೊಲೊಮೋನನು ದೇವಾಲಯದ ಒಳಮೈಯನ್ನು ಚೊಕ್ಕ ಬಂಗಾರದ ತಗಡಿನಿಂದ ಹೊದಿಸಿದನು. ಮಹಾಪರಿಶುದ್ಧ ಸ್ಥಳದ ಎದುರಿನಲ್ಲಿ ಒಂದು ಗೋಡೆಯನ್ನು ಮತ್ತು ಇನ್ನೊಂದು ಗೋಡೆಗೆ ಬಂಗಾರದ ಸರಪಣಿಗಳನ್ನು ಕಟ್ಟಿಸಿದನು.
\v 22 ದೇವಾಲಯದ ಎಲ್ಲಾ ಗೋಡೆಗಳನ್ನೂ ಮಹಾಪರಿಶುದ್ಧ ಸ್ಥಳಕ್ಕೆ ಸೇರಿದ ವೇದಿಯನ್ನೂ ಪೂರ್ಣವಾಗಿ ಬಂಗಾರದ ತಗಡಿನಿಂದ ಹೊದಿಸಿದನು.
\p
2018-04-26 17:00:56 +00:00
\s5
2019-01-21 20:20:50 +00:00
\v 23 ಇದಲ್ಲದೆ ಅವನು ಎಣ್ಣೇ ಮರದಿಂದ ಹತ್ತು ಮೊಳ ಎತ್ತರವಾದ ಎರಡು ಕೆರೂಬಿಗಳನ್ನು ಮಾಡಿಸಿ, ಅವುಗಳನ್ನು ಗರ್ಭಗೃಹದಲ್ಲಿ ಇರಿಸಿದನು.
\v 24 ಪ್ರತಿಯೊಂದು ಕೆರೂಬಿಯ ರೆಕ್ಕೆಗಳು ಐದೈದು ಮೊಳ ಉದ್ದವಿದ್ದವು. ಎರಡು ರೆಕ್ಕೆಗಳ ಅಂತರವು ಒಂದು ತುದಿಯಿಂದ ಇನ್ನೊಂದು ತುದಿಗೆ ಹತ್ತು ಮೊಳಗಳಾಗಿದ್ದವು.
\v 25 ಇನ್ನೊಂದು ಕೆರೂಬಿಯ ರೆಕ್ಕೆಗಳ ಅಂತರವು ಹತ್ತು ಮೊಳವಾಗಿತ್ತು. ಎರಡೂ ಕೆರೂಬಿಗಳ ಅಳತೆಯೂ ಆಕಾರವೂ ಒಂದೇಯಾಗಿದ್ದವು.
\v 26 ಅವೆರಡು ಹತ್ತತ್ತು ಮೊಳ ಎತ್ತರವಾಗಿದ್ದವು.
2018-04-26 17:00:56 +00:00
\s5
2019-01-21 20:20:50 +00:00
\v 27 ಅವನು ಅವುಗಳನ್ನು ದೇವಾಲಯದ ಗರ್ಭಗೃಹದಲ್ಲಿಡಿಸಿದನು. ಅವುಗಳ ರೆಕ್ಕೆಗಳು ಚಾಚಿದಂತಿದ್ದುದರಿಂದ ಮೊದಲನೆಯ ಕೆರೂಬಿಯ ಒಂದು ರೆಕ್ಕೆಯು ಈಚೆಯ ಗೋಡೆಗೂ, ಎರಡನೆಯ ಕೆರೂಬಿಯ ಒಂದು ರೆಕ್ಕೆಯು ಆಚೆಯ ಗೋಡೆಗೂ ತಗುಲಿದ್ದವು. ಅವುಗಳ ಬೇರೆ ಎರಡು ರೆಕ್ಕೆಗಳು ಮನೆಯ ಮಧ್ಯದಲ್ಲಿ ಒಂದನ್ನೊಂದು ತಗುಲಿದಂತೆ ಇತ್ತು.
\v 28 ಈ ಕೆರೂಬಿಗಳು ಬಂಗಾರದ ತಗಡುಗಳಿಂದ ಹೊದಿಸಲ್ಪಟ್ಟಿದ್ದವು.
2018-04-26 17:00:56 +00:00
\s5
2019-01-21 20:20:50 +00:00
\v 29 ಅವನು ದೇವಾಲಯದ ಎಲ್ಲಾ ಗೋಡೆಗಳಲ್ಲಿ ಹೊರಗೂ ಮತ್ತು ಒಳಗೂ ಕೆರೂಬಿ, ಖರ್ಜೂರವೃಕ್ಷ ಮತ್ತು ಹೂವು ಇವುಗಳ ಚಿತ್ರಗಳನ್ನು ಕೆತ್ತಿಸಿದನು.
\v 30 ದೇವಾಲಯದ ಒಳಗಣ ಮತ್ತು ಹೊರಗಣ ನೆಲವನ್ನು ಬಂಗಾರದ ತಗಡುಗಳಿಂದ ಹೊದಿಸಿದನು.
2018-04-26 17:00:56 +00:00
\s5
2019-01-21 20:20:50 +00:00
\v 31 ಗರ್ಭಗೃಹದ ಬಾಗಿಲಿಗೆ ಎಣ್ಣೇ ಮರದ ಬಾಗಿಲುಗಳನ್ನು ಇಡಿಸಿದನು. ಚೌಕಟ್ಟು ಪಂಚಕೋನಗಳಿಂದ ಕೂಡಿತ್ತು.
\v 32 ಎಣ್ಣೇ ಮರದ ಆ ಎರಡು ಬಾಗಿಲುಗಳಲ್ಲಿಯೂ ಕೆರೂಬಿ, ಖರ್ಜೂರವೃಕ್ಷ ಮತ್ತು ಹೂವು ಇವುಗಳ ಚಿತ್ರಗಳನ್ನು ಕೆತ್ತಿಸಿ ಬಾಗಿಲುಗಳಿಗೆ ಬಂಗಾರದ ತಗಡುಗಳನ್ನು ಹೊದಿಸಿ, ಚಿತ್ರಗಳಿದ್ದಲ್ಲಿ ಆ ತಗಡನ್ನು ಇಡಿಸಿದನು.
\p
2018-04-26 17:00:56 +00:00
\s5
2019-01-21 20:20:50 +00:00
\v 33 ಇದಲ್ಲದೆ ಅವನು ಪರಿಶುದ್ಧ ಸ್ಥಳದ ಬಾಗಿಲಿಗೆ ಎಣ್ಣೇ ಮರದಿಂದ ಚತುಷ್ಕೋಣದ ಚೌಕಟ್ಟನ್ನು ಮಾಡಿಸಿ
\v 34 ಅದಕ್ಕೆ ತುರಾಯಿಮರದ ಎರಡು ಬಾಗಿಲುಗಳನ್ನು ಇಡಿಸಿದನು. ಪ್ರತಿಯೊಂದು ಬಾಗಿಲು ಎರಡು ಭಾಗವುಳ್ಳದ್ದಾಗಿ ಮಡಿಚಬಹುದಾಗಿತ್ತು.
\v 35 ಈ ಬಾಗಿಲುಗಳಲ್ಲಿ ಕೆರೂಬಿ, ಖರ್ಜೂರವೃಕ್ಷ ಮತ್ತು ಅರಳಿದ ಹೂವು ಇವುಗಳ ಚಿತ್ರಗಳನ್ನು ಕೆತ್ತಿಸಿ, ಅವುಗಳಿಗೆ ಬಂಗಾರದ ತಗಡನ್ನು ಹೊದಿಸಿ, ಕೆತ್ತನೆಯಿದ್ದಲ್ಲಿ ಆ ತಗಡನ್ನು ಇಡಿಸಿದನು.
2018-04-26 17:00:56 +00:00
\s5
2019-01-21 20:20:50 +00:00
\v 36 ದೇವಾಲಯದ ಪ್ರಾಕಾರದಲ್ಲಿ ಮೂರು ಸಾಲು ಕಲ್ಲಿನ ಕಂಬಗಳನ್ನೂ, ಒಂದು ಸಾಲು ದೇವದಾರಿನ ಕಂಬಗಳನ್ನೂ ಇರಿಸಿದನು.
2018-04-26 17:00:56 +00:00
\s5
2019-01-21 20:20:50 +00:00
\v 37 ಸೊಲೊಮೋನನ ಆಳ್ವಿಕೆಯ ನಾಲ್ಕನೆಯ ವರ್ಷದ ವೈಶಾಖ ಮಾಸದಲ್ಲಿ ಯೆಹೋವನ ಆಲಯದ ಅಸ್ತಿವಾರವನ್ನು ಹಾಕಿದರು.
\v 38 ಹನ್ನೊಂದನೆಯ ವರ್ಷದ ಎಂಟನೆಯ ತಿಂಗಳಾದ ಕಾರ್ತಿಕ ಮಾಸದಲ್ಲಿ ದೇವಾಲಯವೂ ಮತ್ತು ಅದರ ಎಲ್ಲಾ ಕಟ್ಟಡಗಳೂ ನೇಮದ ಪ್ರಕಾರ ಸಿದ್ಧವಾದವು. ದೇವಾಲಯವನ್ನು ಕಟ್ಟುವುದಕ್ಕೆ ಏಳು ವರ್ಷ ಹಿಡಿಯಿತು.
2018-04-26 17:00:56 +00:00
\s5
\c 7
2019-01-21 20:20:50 +00:00
\s ಸೊಲೊಮೋನನು ತನ್ನ ಅರಮನೆಯನ್ನು ಕಟ್ಟಿದ್ದು
2018-04-26 17:00:56 +00:00
\p
2019-01-21 20:20:50 +00:00
\v 1 ಸೊಲೊಮೋನನು ತನ್ನ ಅರಮನೆಯನ್ನು ಹದಿಮೂರು ವರ್ಷಗಳಲ್ಲಿ ಕಟ್ಟಿಸಿ ಮುಗಿಸಿದನು.
\v 2 ಅವನು ಕಟ್ಟಿಸಿದ ಲೆಬನೋನಿನ ತೋಪು ಎನ್ನಿಸಿಕೊಳ್ಳುವ ಮಂದಿರವು ನೂರು ಮೊಳ ಉದ್ದ, ಐವತ್ತು ಮೊಳ ಅಗಲ ಮತ್ತು ಮೂವತ್ತು ಮೊಳ ಎತ್ತರವಾಗಿತ್ತು. ಅದರ ಮಾಳಿಗೆಗೆ ದೇವದಾರಿನ ಮೂರು ಸಾಲು ಕಂಬಗಳೂ, ಅವುಗಳ ಮೇಲೆ ಇಡಲ್ಪಟ್ಟ ದೇವದಾರಿನ ತೊಲೆಗಳೂ ಅದಕ್ಕೆ ಆಧಾರವಾಗಿದ್ದವು.
2018-04-26 17:00:56 +00:00
\s5
2019-01-21 20:20:50 +00:00
\v 3 ಸ್ತಂಭಗಳ ಮೇಲಿರುವ ತೊಲೆಗಳ ಮೇಲೆ ದೇವದಾರಿನ ಹಲಿಗೆಗಳಿಂದ ಮಾಡಿದ ಮಾಳಿಗೆಯಿತ್ತು. ಸ್ತಂಭಗಳು ಪ್ರತಿಯೊಂದು ಸಾಲಿನಲ್ಲಿ ಹದಿನೈದರಂತೆ ಒಟ್ಟು ನಲ್ವತ್ತೈದು ಇದ್ದವು.
\v 4 ಬೆಳಕು ಎದುರೆದುರಾಗಿ ಬೀಳುವಂತೆ ಎರಡು ಗೋಡೆಗಳಿಗೆ ಮೂರು ಮೂರು ಸಾಲು ಬೆಳಕಿನ ಕಿಟಕಿಗಳಿದ್ದವು
\v 5 ಎಲ್ಲಾ ದ್ವಾರಗಳೂ, ಬೆಳಕಿನ ಕಿಟಕಿಗಳೂ ಚತುಷ್ಕೋಣದ ಆಕಾರವುಳ್ಳವುಗಳಾಗಿದ್ದವು. ಮೂರು ಮೂರು ಸಾಲು ಬೆಳಕಿನ ಕಿಟಕಿಗಳು ಎದುರುಬದುರಾಗಿದ್ದವು.
2018-04-26 17:00:56 +00:00
\s5
2019-01-21 20:20:50 +00:00
\v 6 ಇದಲ್ಲದೆ ಸೊಲೊಮೋನನು ಒಂದು ಕಂಬ ಮಂಟಪವನ್ನು ಕಟ್ಟಿಸಿದನು. ಅದರ ಉದ್ದ ಐವತ್ತು ಮೊಳ, ಅಗಲ ಮೂವತ್ತು ಮೊಳ. ಅದರ ಮುಂದುಗಡೆಯಲ್ಲಿ ಒಂದು ಪಡಸಾಲೆಯಿತ್ತು. ಆ ಪಡಸಾಲೆಗೆ ಕಂಬಗಳೂ ಮೆಟ್ಟಲುಗಳೂ ಇದ್ದವು.
\p
2018-04-26 17:00:56 +00:00
\s5
2019-01-21 20:20:50 +00:00
\v 7 ಇದಲ್ಲದೆ ಅವನು ಸಿಂಹಾಸನ ಮಂದಿರವನ್ನು ಕಟ್ಟಿಸಿದನು. ಅವನು ಅಲ್ಲಿ ನ್ಯಾಯತೀರ್ಮಾನ ಮಾಡುತ್ತಿದ್ದರಿಂದ ಅದಕ್ಕೆ ನ್ಯಾಯಮಂದಿರವೆಂತಲೂ ಹೆಸರಾಯಿತು. ಇದರ ಎಲ್ಲಾ ಗೋಡೆಗಳೂ ನೆಲದಿಂದ ಮಾಳಿಗೆಯ ವರೆಗೆ ದೇವದಾರು ಮರದ ಹಲಿಗೆಗಳಿಂದ ಹೊದಿಸಲ್ಪಟ್ಟಿದ್ದವು.
2018-04-26 17:00:56 +00:00
\s5
2019-01-21 20:20:50 +00:00
\v 8 ನ್ಯಾಯಮಂದಿರದ ಹಿಂದಿನ ಪ್ರಾಕಾರದಲ್ಲಿ ತನ್ನ ವಾಸಕ್ಕಾಗಿ ಅರಮನೆಯನ್ನೂ, ತನ್ನ ಹೆಂಡತಿಯಾದ ಫರೋಹನ ಮಗಳಿಗೋಸ್ಕರ ಇನ್ನೊಂದು ಮನೆಯನ್ನು ಕಟ್ಟಿಸಿದನು. ಅದನ್ನು ನ್ಯಾಯಮಂದಿರದ ಹಾಗೆಯೇ ಇವುಗಳನ್ನು ಕಟ್ಟಿಸಿದನು.
2018-04-26 17:00:56 +00:00
\s5
2019-01-21 20:20:50 +00:00
\v 9 ಈ ಎಲ್ಲಾ ಮಂದಿರಗಳನ್ನೂ ಅವುಗಳ ಸುತ್ತು ಗೋಡೆಯನ್ನೂ, ದೊಡ್ಡ ಪ್ರಾಕಾರದ ಸುತ್ತು ಗೋಡೆಯನ್ನೂ, ಅಸ್ತಿವಾರದ ಮೇಲಣಿಂದ ಕಡೇ ವರಸೆಯವರೆಗೆ ಅಳತೆಯ ಮೇರೆಗೆ ಕೆತ್ತಲ್ಪಟ್ಟ ಎರಡು ಮಗ್ಗುಲಿಗೂ ಗರಗಸದಿಂದ ಕೊಯ್ಯಲ್ಪಟ್ಟಂಥ ಶ್ರೇಷ್ಠವಾದ ಕಲ್ಲುಗಳಿಂದ ಕಟ್ಟಿಸಿದನು.
\v 10 ಅಸ್ತಿವಾರಕ್ಕೆ ಹಾಕಿದ ಶ್ರೇಷ್ಠವಾದ ದೊಡ್ಡ ಕಲ್ಲುಗಳು ಎಂಟು ಮೊಳ ಹಾಗೂ ಹತ್ತು ಮೊಳ ಉದ್ದವಾಗಿದ್ದವು.
2018-04-26 17:00:56 +00:00
\s5
2019-01-21 20:20:50 +00:00
\v 11 ಅಸ್ತಿವಾರದ ಮೇಲಣ ಭಾಗಕ್ಕೆ ಅಳತೆಯ ಮೇರೆಗೆ ಕೆತ್ತಿದ ಶ್ರೇಷ್ಠವಾದ ಕಲ್ಲುಗಳನ್ನೂ, ದೇವದಾರಿನ ಮರವನ್ನೂ ಉಪಯೋಗಿಸಿದನು.
\v 12 ಒಳಗಿನ ಪ್ರಾಕಾರವೆನ್ನಿಸಿಕೊಳ್ಳುವ ಯೆಹೋವನ ಆಲಯದ ಪ್ರಾಕಾರಕ್ಕೂ ಅರಮನೆಯ ಪ್ರಾಕಾರಕ್ಕೂ ಹೇಗೋ ಹಾಗೆಯೇ ಎಲ್ಲಾ ಮಂದಿರಗಳ ಸುತ್ತಲಿರುವ ದೊಡ್ಡ ಪ್ರಾಕಾರಕ್ಕೆ ಮೂರು ಸಾಲು ಕಲ್ಲಿನ ಕಂಬಗಳೂ, ಒಂದು ಸಾಲು ದೇವದಾರಿನ ಮರದ ಕಂಬಗಳೂ ಇದ್ದವು.
\s ತಾಮ್ರದ ಕಂಬಗಳೂ ದೇವಾಲಯದ ಉಪಕರಣಗಳು
\p
2018-04-26 17:00:56 +00:00
\s5
2019-01-21 20:20:50 +00:00
\v 13 ಅರಸನಾದ ಸೊಲೊಮೋನನು ತೂರ್ ಪಟ್ಟಣದಿಂದ ಹೀರಾಮ್ ಎಂಬುವನನ್ನು ಕರೆಯಿಸಿದನು.
\v 14 ಅವನು ನಫ್ತಾಲಿ ಕುಲದ ಒಬ್ಬ ವಿಧವೆಯಲ್ಲಿ ತೂರ್ ಪಟ್ಟಣದ ಒಬ್ಬ ಕಂಚುಗಾರನಿಗೆ ಹುಟ್ಟಿದವನು. ಜಾಣನೂ, ತಾಮ್ರದ ಕೆಲಸದಲ್ಲಿ ನಿಪುಣನೂ, ಅನುಭವಶಾಲಿಯೂ ಆಗಿದ್ದ ಅವನು ಅರಸನ ಬಳಿಗೆ ಬಂದು ಅರಸನು ಆಜ್ಞಾಪಿಸಿದ ಎಲ್ಲಾ ಕಾರ್ಯಗಳನ್ನು ಮಾಡಿ ಮುಗಿಸಿದನು.
\p
2018-04-26 17:00:56 +00:00
\s5
2019-01-21 20:20:50 +00:00
\v 15 ಅವನು ಎರಡು ತಾಮ್ರದ ಕಂಬಗಳನ್ನು ಮಾಡಿದನು. ಅವು ಹದಿನೆಂಟು ಮೊಳ ಎತ್ತರವಿದ್ದವು. ಅವುಗಳ ಸುತ್ತಳತೆಯು ಹನ್ನೆರಡು ಮೊಳ.
\v 16 ಇದಲ್ಲದೆ ಅವನು ತಾಮ್ರವನ್ನು ಎರಕ ಹೊಯ್ದು ಕಂಬಗಳ ಮೇಲೆ ಇಡುವುದಕ್ಕೊಸ್ಕರ ಐದೈದು ಮೊಳ ಎತ್ತರವಾದ ಎರಡು ಕುಂಭಗಳನ್ನೂ,
\v 17 ಒಂದೊಂದಕ್ಕೆ ಏಳೇಳರಂತೆ ಕುಂಭಗಳ ಮೇಲೆ ಹಾಕುವುದಕ್ಕೋಸ್ಕರ ತಾಮ್ರದ ಸರಿಗೆಯ ಜಾಲರಿಗಳನ್ನೂ ಮಾಡಿದನು.
2018-04-26 17:00:56 +00:00
\s5
2019-01-21 20:20:50 +00:00
\v 18 ಇದಲ್ಲದೆ ಅವನು ತಾಮ್ರದ ದಾಳಿಂಬೆಹಣ್ಣುಗಳನ್ನು ಮಾಡಿ, ಅವುಗಳನ್ನು ಕಂಬಗಳ ಮೇಲಣ ಪ್ರತಿಯೊಂದು ಕುಂಭದ ಜಾಲರಿಯ ಸುತ್ತಲೂ ಎರಡೆರಡು ಸಾಲಾಗಿ ಸಿಕ್ಕಿಸಿದನು.
\v 19 ಕಂಬಗಳ ಮೇಲಿರುವ ಕುಂಭಗಳ ಒಡಲು ನಾಲ್ಕು ಮೊಳಗಳವರೆಗೆ ಕಮಲದ ಆಕಾರ ಉಳ್ಳದ್ದಾಗಿತ್ತು.
2018-04-26 17:00:56 +00:00
\s5
2019-01-21 20:20:50 +00:00
\v 20 ಆ ಕುಂಭಗಳ ಮೇಲಿರುವ ಭಾಗದಲ್ಲಿ ಒಡಲಿನ ಸುತ್ತಲೂ ಜಾಲರಿಯ ಹೊರಗೆ ದಾಳಿಂಬೆ ಹಣ್ಣಿನ ಆಕಾರವುಳ್ಳ ಗುಂಡುಗಳಿದ್ದವು. ಪ್ರತಿಯೊಂದು ಕುಂಭದ ಸುತ್ತಲೂ ಇನ್ನೂರು ಗುಂಡುಗಳನ್ನು ಸಾಲಾಗಿ ಸಿಕ್ಕಿಸಿದನು.
\v 21 ತರುವಾಯ ಅವನು ಆ ಎರಡು ಕಂಬಗಳನ್ನೂ ದೇವಾಲಯದ ಮಂಟಪದ ಬಳಿಯಲ್ಲಿ ನಿಲ್ಲಿಸಿ, ಬಲಗಡೆಯ ಕಂಬಕ್ಕೆ ಯಾಕೀನ್ ಎಂದೂ, ಎಡಗಡೆಯ ಕಂಬಕ್ಕೆ ಬೋವಜ್ ಎಂದು ಹೆಸರಿಟ್ಟನು.
\v 22 ಅವನು ಕಂಬಗಳ ಮೇಲೆ ಕಮಲಾಕಾರವನ್ನು ಮಾಡಿ ಅವುಗಳ ಕೆಲಸವನ್ನು ತೀರಿಸಿದನು.
\p
2018-04-26 17:00:56 +00:00
\s5
2019-01-21 20:20:50 +00:00
\v 23 ಅನಂತರ ಹೀರಾಮನು ಸಮುದ್ರ ಎನಿಸಿಕೊಳ್ಳುವ ಒಂದು ಎರಕದ ಪಾತ್ರೆಯನ್ನು ಮಾಡಿದನು. ಅದರ ಬಾಯಿ‍ ಚಂದ್ರಾಕಾರವಾಗಿಯೂ, ಅಂಚಿನಿಂದ ಅಂಚಿಗೆ ಹತ್ತು ಮೊಳವಾಗಿಯೂ ಇತ್ತು. ಅದರ ಎತ್ತರ ಐದು ಮೊಳ ಮತ್ತು ಸುತ್ತಳತೆ ಮೂವತ್ತು ಮೊಳ.
\v 24 ಅದನ್ನು ಎರಕ ಹೊಯ್ಯುವಾಗ ಅದರ ಅಂಚಿನ ಕೆಳಗೆ ಸುತ್ತಲೂ ಹತ್ತತ್ತು ಮೊಳ ಉದ್ದವಾದ ಬಳ್ಳಿಗಳನ್ನು ಎರಡು ಸಾಲಾಗಿ ಎರಕ ಹೊಯ್ದಿದ್ದನು.
2018-04-26 17:00:56 +00:00
\s5
2019-01-21 20:20:50 +00:00
\v 25 ಹನ್ನೆರಡು ಎರಕದ ಹೋರಿಗಳು ಅದನ್ನು ಹೊತ್ತಿದ್ದವು. ಅವುಗಳಲ್ಲಿ ಮೂರು ಉತ್ತರ ದಿಕ್ಕಿಗೂ, ಮೂರು ಪಶ್ಚಿಮ ದಿಕ್ಕಿಗೂ, ಮೂರು ದಕ್ಷಿಣ ದಿಕ್ಕಿಗೂ ಮತ್ತು ಮೂರು ಪೂರ್ವದಿಕ್ಕಿಗೂ ಮುಖಮಾಡಿಕೊಂಡಿದ್ದವು. ಸಮುದ್ರವು ಅವುಗಳ ಬೆನ್ನಿನ ಮೇಲೆ ಇತ್ತು. ಅವುಗಳ ಹಿಂಭಾಗವು ಒಳಗಡೆ ಇತ್ತು.
\v 26 ಪಾತ್ರೆಯು ನಾಲ್ಕು ಬೆರಳು ದಪ್ಪವಾಗಿತ್ತು. ಅದರ ಅಂಚು ಕಮಲದ ಆಕಾರದ ಬಟ್ಟಲನ್ನು ಹೋಲುತ್ತಿತ್ತು. ಅದು
\f +
\fr 7:26
\ft ಸುಮಾರು 44,000 ಲೀಟರುಗಳು.
\f* ಎರಡು ಸಾವಿರ ಬಾನೆಗಳಷ್ಟು ನೀರು ಹಿಡಿಯುತ್ತಿತ್ತು.
\p
2018-04-26 17:00:56 +00:00
\s5
2019-01-21 20:20:50 +00:00
\v 27 ಇದಲ್ಲದೆ ಅವನು ಹತ್ತು ತಾಮ್ರದ ಪೀಠಗಳನ್ನು ಮಾಡಿದನು. ಪ್ರತಿಯೊಂದು ನಾಲ್ಕು ಮೊಳ ಉದ್ದ, ನಾಲ್ಕು ಮೊಳ ಅಗಲ, ಮೂರು ಮೊಳ ಎತ್ತರ ಇತ್ತು.
\v 28 ಅವುಗಳನ್ನು ಮಾಡಿದ ವಿಧಾನ ಹೇಗೆಂದರೆ, ಅವುಗಳಲ್ಲಿ ನಿಲುವು ಪಟ್ಟಿಗಳಿಂದ ಕೂಡಿದ ಅಡ್ಡಪಟ್ಟಿಗಳಿದ್ದವು.
\v 29 ಆ ಅಡ್ಡಪಟ್ಟಿಗಳ ಮೇಲೆ ಸಿಂಹ, ಹೋರಿ ಮತ್ತು ಕೆರೂಬಿ ಇವುಗಳ ಚಿತ್ರಗಳಿದ್ದವು. ನಿಲುವುಪಟ್ಟಿಗಳಿಗೂ ಇದೇ ಅಲಂಕಾರವಿತ್ತು. ಸಿಂಹ, ಹೋರಿ ಇವುಗಳ ಮೇಲೂ ಕೆಳಗೂ ತೋರಣ ಚಿತ್ರಗಳಿದ್ದವು.
2018-04-26 17:00:56 +00:00
\s5
2019-01-21 20:20:50 +00:00
\v 30 ಪ್ರತಿಯೊಂದು ಪೀಠಕ್ಕೆ ನಾಲ್ಕು ತಾಮ್ರದ ಗಾಲಿಗಳೂ ಅಚ್ಚುಗಳೂ ಇದ್ದವು. ಪ್ರತಿಯೊಂದು ನಿಲುವುಪಟ್ಟಿಯ ಮೇಲಣ ತುದಿಯಲ್ಲಿ ಎರಕ ಹೊಯ್ದ ತಾಮ್ರದ ಹಿಡಿಗಳಿದ್ದವು. ಅವು ಪೀಠದ ಮೇಲಣ ಗಂಗಾಳವನ್ನು [ನೀರು ತುಂಬುವ ಬೋಗುಣಿಗಳು] ಹಿಡಿಯುತ್ತಿದ್ದವು. ಅವುಗಳ ಹೊರಮೈಗೆ ತೋರಣ ಚಿತ್ರಗಳಿದ್ದವು.
\v 31 ಗಂಗಾಳವನ್ನು ಇಡುವುದಕ್ಕೋಸ್ಕರ ಪೀಠದ ಮೇಲಣ ಭಾಗದಲ್ಲಿ ಒಂದು ಅಥವಾ ಒಂದುವರೆ ಮೊಳ ಎತ್ತರವಾದ ಬಾಯಿತ್ತು. ಚಕ್ರಾಕಾರವಾಗಿರುವ ಈ ಬಾಯಿಯು ಒಂದುವರೆ ಮೊಳ ಅಗಲವಾಗಿತ್ತು. ಇದರ ಮೇಲೆಯೂ ಚಿತ್ರಗಳಿದ್ದವು. ಇದಕ್ಕೆ ಆಧಾರವಾದ ಅಡ್ಡಪಟ್ಟಿಗಳು ಚಕ್ರಾಕಾರವಾಗಿರದೆ ಚೌಕಾಕಾರವಾಗಿದ್ದವು.
2018-04-26 17:00:56 +00:00
\s5
2019-01-21 20:20:50 +00:00
\v 32 ಮೇಲೆ ಕಂಡ ನಾಲ್ಕು ಗಾಲಿಗಳು ಅಡ್ಡಪಟ್ಟಿಗಳ ಕೆಳಗಿದ್ದವು. ತಿರುಗೋಲು ಮತ್ತು ಪೀಠವು ಅಖಂಡವಾಗಿದ್ದವು. ಪ್ರತಿಯೊಂದು ಗಾಲಿಯು ಒಂದುವರೆ ಮೊಳ ಎತ್ತರವಿತ್ತು.
\v 33 ಅವು ಸಾಧಾರಣವಾದ ಬಂಡಿಗಳ ಗಾಲಿಗಳಂತೆಯೇ ಇದ್ದವು. ಆದರೆ ಅವುಗಳ ಕಟ್ಟು, ಅರ, ಕುಂಭ ಇವುಗಳಿಗೆ ಸಂಬಂಧಪಟ್ಟ ತಿರುಗೋಲು ತಾಮ್ರದವುಗಳು.
2018-04-26 17:00:56 +00:00
\s5
2019-01-21 20:20:50 +00:00
\v 34 ಪ್ರತಿಯೊಂದು ಪೀಠದ ತುದಿಯಲ್ಲಿದ್ದ ನಾಲ್ಕು ಹಿಡಿಗಳು ಪೀಠದೊಡನೆ ಅಖಂಡವಾಗಿದ್ದವು.
\v 35 ಪೀಠದ ಮೇಲಣ ಭಾಗದಲ್ಲಿದ್ದ ಚಕ್ರಾಕಾರವಾದ ಬಾಯಿಯು ಅರ್ಧ ಮೊಳ ಎತ್ತರವಾಗಿತ್ತು. ಪೀಠದ ಮೇಲಿನ ಭಾಗದಲ್ಲಿದ್ದ ಹಿಡಿಗಳೂ ಅಡ್ಡ ಪಟ್ಟಿಗಳೂ ಅದರೊಡನೆ ಅಖಂಡವಾಗಿದ್ದವು.
2018-04-26 17:00:56 +00:00
\s5
2019-01-21 20:20:50 +00:00
\v 36 ಅಡ್ಡಪಟ್ಟಿಗಳಿಗೂ ಹಿಡಿಗಳ ಹೊರಮೈಗೂ ಸ್ಥಳವಿದ್ದ ಕಡೆಗೆ ಕೆರೂಬಿ, ಸಿಂಹ, ಖರ್ಜೂರವೃಕ್ಷ ಇವುಗಳ ಚಿತ್ರಗಳನ್ನೂ ಈ ಚಿತ್ರಗಳ ಸುತ್ತಲೂ ತೋರಣ ಚಿತ್ರಗಳನ್ನೂ ಮಾಡಿಸಿದನು.
\v 37 ಲೋಹಗಳನ್ನು ಒಂದೇ ಸಾರಿ ಕರಗಿಸಿ ಆ ಹತ್ತು ಪೀಠಗಳನ್ನು ಮಾಡಿದನು. ಅವುಗಳ ಆಕಾರವು ಅಳತೆಯೂ ಒಂದೇಯಾಗಿತ್ತು.
2018-04-26 17:00:56 +00:00
\s5
2019-01-21 20:20:50 +00:00
\v 38 ಇದಲ್ಲದೆ ಅವನು ನಲ್ವತ್ತು ಬತ್ ನೀರು ಹಿಡಿಯುವ ನಾಲ್ಕು ಮೊಳ ಅಗಲವಾದ ಹತ್ತು ಗಂಗಾಳಗಳನ್ನು ಮಾಡಿ, ಪ್ರತಿಯೊಂದು ಪೀಠದ ಮೇಲೆ ಒಂದೊಂದನ್ನು ಇಟ್ಟನು.
\v 39 ಐದು ಪೀಠಗಳನ್ನು ದೇವಾಲಯದ ಬಲಗಡೆಯಲ್ಲಿಯೂ, ಐದು ಪೀಠಗಳನ್ನು ಎಡಗಡೆಯಲ್ಲಿಯೂ ಇಟ್ಟನು. ಸಮುದ್ರವೆನಿಸಿಕೊಳ್ಳುವ ಪಾತ್ರೆಯನ್ನು ದೇವಾಲಯದ ಬಲಗಡೆಯಲ್ಲಿ ಅಂದರೆ ಪ್ರಾಕಾರದ ಆಗ್ನೇಯ ದಿಕ್ಕಿನಲ್ಲಿರಿಸಿದನು.
2018-04-26 17:00:56 +00:00
\s5
2019-01-21 20:20:50 +00:00
\v 40 ಇದಲ್ಲದೆ ಹೀರಾಮನು ಬಟ್ಟಲುಗಳನ್ನೂ, ಸಲಿಕೆಗಳನ್ನೂ, ಬೋಗುಣಿಗಳನ್ನೂ ಮಾಡಿದನು. ಅವನು ಸೊಲೊಮೋನನ ಅಪ್ಪಣೆಯಂತೆ ದೇವಾಲಯಕ್ಕೋಸ್ಕರ ಹೀರಾಮನು ಮಾಡಿಸಿದ ಒಟ್ಟು ಸಾಮಾನುಗಳ ಪಟ್ಟಿ.
\p
\v 41 ಎರಡು ಕಂಬಗಳು ಅವುಗಳ ಮೇಲಿನ ಎರಡು ಕುಂಭಗಳು, ಕುಂಭಗಳ ಮೇಲೆ ಹಾಕುವುದಕ್ಕೋಸ್ಕರ ಎರಡು ಜಾಲರಿಗಳು
2018-04-26 17:00:56 +00:00
\s5
2019-01-21 20:20:50 +00:00
\v 42 ಜಾಲರಿಗಳ ಮೇಲೆ ಎರಡೆರಡು ಸಾಲಾಗಿ ಸಿಕ್ಕಿಸುವುದಕ್ಕೋಸ್ಕರ ತಾಮ್ರದ ನಾನೂರು ದಾಳಿಂಬಹಣ್ಣುಗಳು,
\v 43 ಹತ್ತು ಪೀಠಗಳು, ಅವುಗಳ ಮೇಲಿದ್ದ ಹತ್ತು ಗಂಗಾಳಗಳು,
2018-04-26 17:00:56 +00:00
\s5
2019-01-21 20:20:50 +00:00
\v 44 ಸಮುದ್ರವೆನಿಸಿಕೊಳ್ಳುವ ಪಾತ್ರೆಯೂ, ಅದನ್ನು ಹೊರುವ ಹನ್ನೆರಡು ಎರಕದ ಹೋರಿಗಳು,
\v 45 ಹಂಡೆ, ಸಲಿಕೆ ಬೋಗುಣಿಗಳು ಇವೇ. ಹೀರಾಮನು ಅರಸನಾದ ಸೊಲೊಮೋನನ ಅಪ್ಪಣೆಯಂತೆ ಯೆಹೋವನ ಆಲಯಕ್ಕೋಸ್ಕರ ಈ ಎಲ್ಲಾ ಸಾಮಾನುಗಳನ್ನು ರುಜುವಾತು ಪಡಿಸಿ ತಾಮ್ರದಿಂದ ಮಾಡಿಸಿದನು.
2018-04-26 17:00:56 +00:00
\s5
2019-01-21 20:20:50 +00:00
\v 46 ಅರಸನು ಯೊರ್ದನಿನ ತಗ್ಗಿನಲ್ಲಿ ಸುಕ್ಕೋತಿಗೂ ಮತ್ತು ಚಾರೆತಾನಿಗೂ ಮಧ್ಯದಲ್ಲಿರುವ ಜೇಡಿ ಮಣ್ಣು ಇರುವ ನೆಲದಲ್ಲಿ ಎರಕ ಹೊಯ್ಯಿಸಿದನು.
\v 47 ಸೊಲೊಮೋನನು ತಾನು ಮಾಡಿಸಿದ ಸಾಮಾನುಗಳು ಅನೇಕವಾಗಿದ್ದರಿಂದ ಅವುಗಳ ತಾಮ್ರದ ತೂಕವು ಎಷ್ಟೆಂಬುದನ್ನು ಗೊತ್ತುಮಾಡಲಾಗಲ್ಲಿಲ್ಲ.
2018-04-26 17:00:56 +00:00
\s5
2019-01-21 20:20:50 +00:00
\v 48 ಸೊಲೊಮೋನನು ಯೆಹೋವನ ಆಲಯಕ್ಕೋಸ್ಕರ ಮಾಡಿಸಿದ ಒಳಗಿನ ಸಾಮಾನುಗಳು ಯಾವುವೆಂದರೆ - ಬಂಗಾರದ ಧೂಪವೇದಿಯು ನೈವೇದ್ಯವಾದ ರೊಟ್ಟಿಗಳನ್ನಿಡುವುದಕ್ಕಾಗಿ ಬಂಗಾರದ ಮೇಜು,
\v 49 ಮಹಾಪರಿಶುದ್ಧಸ್ಥಳದ ಎದುರಿಗೆ ಎಡಗಡೆಯಲ್ಲಿಯೂ, ಬಲಗಡೆಯಲ್ಲಿಯೂ ಇಡುವುದಕ್ಕಾಗಿ ಐದೈದರಂತೆ ಇಡುವುದಕ್ಕೋಸ್ಕರ ಚೊಕ್ಕ ಬಂಗಾರದಿಂದ ಮಾಡಿದ ಪುಷ್ಪಾಲಂಕಾರವುಳ್ಳ ಹತ್ತು ದೀಪಸ್ತಂಭಗಳು, ಬಂಗಾರದ ಹಣತೆ, ಇಕ್ಕಳಗಳು, ಚೊಕ್ಕ ಬಂಗಾರದ ಬಟ್ಟಲುಗಳು,
2018-04-26 17:00:56 +00:00
\s5
2019-01-21 20:20:50 +00:00
\v 50 ಕತ್ತರಿಗಳು, ಬೋಗುಣಿಗಳು, ಧೂಪಾರತಿಗಳು ಅಗ್ಗಿಷ್ಟಿಕೆಗಳು, ದೇವಾಲಯದ ಮಹಾಪರಿಶುದ್ಧ ಸ್ಥಳವೆನಿಸಿಕೊಳ್ಳುವ ಗರ್ಭಗೃಹದ ಬಾಗಿಲುಗಳಿಗೂ
2018-04-26 17:00:56 +00:00
\s5
2019-01-21 20:20:50 +00:00
\v 51 ಪರಿಶುದ್ಧಸ್ಥಳದ ಬಾಗಿಲುಗಳಿಗೂ ಇರುವ ಬಂಗಾರದ ತಿರುಗುಣಿಗಳು ಇವುಗಳೇ. ಅರಸನಾದ ಸೊಲೊಮೋನನು ಯೆಹೋವನ ಆಲಯಕ್ಕೋಸ್ಕರ ಬೇಕಾದ ಎಲ್ಲಾ ಸಾಮಾನುಗಳನ್ನು ಸಿದ್ಧಪಡಿಸಿದ ನಂತರ ತನ್ನ ತಂದೆಯಾದ ದಾವೀದನು ಯೆಹೋವನಿಗೆ ಹರಕೆಹೊತ್ತು ಪ್ರತಿಷ್ಠಿಸಿದ ಬೆಳ್ಳಿ ಬಂಗಾರವನ್ನೂ ಮತ್ತು ಸಾಮಾನುಗಳನ್ನೂ ದೇವಾಲಯದ ಭಂಡಾರಕ್ಕೆ ಸೇರಿಸಿದನು.
2018-04-26 17:00:56 +00:00
\s5
\c 8
2019-01-21 20:20:50 +00:00
\s ಮಂಜೂಷವನ್ನು ದೇವಾಲಯಕ್ಕೆ ತಂದದ್ದು ಮತ್ತು ಪ್ರತಿಷ್ಠಾಪಿಸಿದ್ದು
2018-04-26 17:00:56 +00:00
\p
2019-01-21 20:20:50 +00:00
\v 1 ಅನಂತರ ಅರಸನಾದ ಸೊಲೊಮೋನನು ದಾವೀದ ನಗರವಾದ ಚೀಯೋನಿನಿಂದ ಯೆಹೋವನ ಒಡಂಬಡಿಕೆಯ ಮಂಜೂಷವನ್ನು ತರುವುದಕ್ಕಾಗಿ ಇಸ್ರಾಯೇಲರ ಹಿರಿಯರೂ ಕುಲಾಧಿಪತಿಗಳು ಇವರೇ ಮೊದಲಾದ ಇಸ್ರಾಯೇಲ್ ಪ್ರಧಾನಪುರುಷರನ್ನು ಯೆರೂಸಲೇಮಿಗೆ ತನ್ನ ಹತ್ತಿರಕ್ಕೆ ಕರೆಯಿಸಿಕೊಂಡನು.
\v 2 ಇಸ್ರಾಯೇಲರೆಲ್ಲರೂ ಏಳನೆಯ ತಿಂಗಳಾದ ಆಶ್ವೀಜ ಮಾಸದಲ್ಲಿ ಜಾತ್ರೆಗೋಸ್ಕರ ಅರಸನಾದ ಸೊಲೊಮೋನನ ಬಳಿಗೆ ಕೂಡಿಬಂದರು.
2018-04-26 17:00:56 +00:00
\s5
2019-01-21 20:20:50 +00:00
\v 3 ಇಸ್ರಾಯೇಲರ ಎಲ್ಲಾ ಹಿರಿಯರು ಒಟ್ಟಾಗಿ ಬಂದಾಗ ಯಾಜಕರು ಯೆಹೋವನ ಮಂಜೂಷವನ್ನು ಹೊತ್ತುಕೊಂಡರು.
\v 4 ಉಳಿದ ಯಾಜಕರೂ ಮತ್ತು ಲೇವಿಯರೂ ದೇವದರ್ಶನದ ಗುಡಾರ, ಅದರಲ್ಲಿದ್ದ ಪರಿಶುದ್ಧವಸ್ತು ಇವುಗಳನ್ನು ಹೊತ್ತುಕೊಂಡರು.
\v 5 ಅರಸನಾದ ಸೊಲೊಮೋನನು ಅಲ್ಲಿ ಕೂಡಿ ಬಂದಿದ್ದ ಎಲ್ಲಾ ಇಸ್ರಾಯೇಲರೂ ಮಂಜೂಷದ ಮುಂದೆ ಅಸಂಖ್ಯವಾದ ಕುರಿದನಗಳನ್ನು ಯಜ್ಞಮಾಡಿದರು.
2018-04-26 17:00:56 +00:00
\s5
2019-01-21 20:20:50 +00:00
\v 6 ಯಾಜಕರು ಯೆಹೋವನ ಒಡಂಬಡಿಕೆಯ ಮಂಜೂಷವನ್ನು ತೆಗೆದುಕೊಂಡು ಬಂದು ಮಹಾಪರಿಶುದ್ಧ ಸ್ಥಳವೆನಿಸಿಕೊಳ್ಳುವ ಗರ್ಭಗೃಹದಲ್ಲಿ ಕೆರೂಬಿಗಳ ರೆಕ್ಕೆಗಳ ಕೆಳಗೆ ಅದಕ್ಕೆ ನೇಮಕವಾದ ಸ್ಥಳದಲ್ಲಿ ಇಟ್ಟರು.
\v 7 ಕೆರೂಬಿಗಳ ರೆಕ್ಕೆಗಳು ಮಂಜೂಷವಿದ್ದ ಸ್ಥಳದ ಮೇಲೆ ಚಾಚಿದವುಗಳಾಗಿದ್ದುದರಿಂದ ಮಂಜೂಷವೂ ಅದರ ಕೋಲುಗಳೂ ಪೂರ್ಣವಾಗಿ ಅವುಗಳ ನೆರಳಿನಲ್ಲಿದ್ದವು.
\v 8 ಆ ಕೋಲುಗಳು ಬಹಳ ಉದ್ದವಾಗಿದ್ದುದರಿಂದ ಅವುಗಳ ತುದಿಗಳು ಗರ್ಭಗೃಹದ ಎದುರಿನಲ್ಲಿರುವ ಪರಿಶುದ್ಧ ಸ್ಥಳದಲ್ಲಿ ನಿಂತವರಿಗೆ ಕಾಣಿಸಿದರೂ ಹೊರಗೆ ನಿಂತವರಿಗೆ ಕಾಣಿಸುತ್ತಿರಲಿಲ್ಲ. ಅವು ಇಂದಿನವರೆಗೂ ಅಲ್ಲೇ ಇವೆ.
2018-04-26 17:00:56 +00:00
\s5
2019-01-21 20:20:50 +00:00
\v 9 ಮಂಜೂಷದಲ್ಲಿ ಎರಡು ಕಲ್ಲಿನ ಹಲಿಗೆಗಳ ಹೊರತಾಗಿ ಬೇರೇನೂ ಇರಲಿಲ್ಲ. ಯೆಹೋವನು ಐಗುಪ್ತದಿಂದ ಬಂದ ಇಸ್ರಾಯೇಲರೊಡನೆ ಹೋರೇಬ್ ಬೆಟ್ಟದ ಬಳಿಯಲ್ಲಿ ಒಡಂಬಡಿಕೆ ಮಾಡಿಕೊಂಡ ಮೇಲೆ ಮೋಶೆಯು ಅವುಗಳನ್ನು ಅದರಲ್ಲಿರಿಸಿದನು.
\v 10 ಯಾಜಕರು ಪರಿಶುದ್ಧ ಸ್ಥಳದಿಂದ ಹೊರಗೆ ಬಂದ ಕೂಡಲೆ ಮೇಘವು ಯೆಹೋವನ ಆಲಯವನ್ನು ತುಂಬಿಕೊಂಡಿತು.
\v 11 ಯೆಹೋವನ ತೇಜಸ್ಸಿನಿಂದ ವ್ಯಾಪಿಸಿಕೊಂಡ ಮೇಘವು ಆಲಯವನ್ನು ತುಂಬಿಕೊಂಡದ್ದರಿಂದ ಯಾಜಕರು ಅಲ್ಲಿ ನಿಂತು ಸೇವೆ ಮಾಡಲು ಆಗಲಿಲ್ಲ.
2018-04-26 17:00:56 +00:00
\p
\s5
2019-01-21 20:20:50 +00:00
\v 12 ತರುವಾಯ ಸೊಲೊಮೋನನು, <<ಯೆಹೋವನೇ, ಕಾರ್ಗತ್ತಲಲ್ಲಿ ವಾಸಿಸುತ್ತೇನೆಂದು ಹೇಳಿದ್ದೀ.
\v 13 ನಾನು ನಿನಗೋಸ್ಕರ ಒಂದು ಮಂದಿರವನ್ನು ಕಟ್ಟಿಸಿದ್ದೇನೆ. ಅದು ನಿನಗೆ ಶಾಶ್ವತವಾದ ವಾಸಸ್ಥಳವಾಗಿರಲಿ>> ಎಂದು ಪ್ರಾರ್ಥನೆಮಾಡಿದನು.
\s ಸೊಲೊಮೋನನ ಭಾಷಣ
2018-04-26 17:00:56 +00:00
\p
\s5
2019-01-21 20:20:50 +00:00
\v 14 ಇದಾದ ಮೇಲೆ ಅರಸನು ಎದ್ದು ನಿಂತು ಇಸ್ರಾಯೇಲ್ ಸಮೂಹದವರ ಕಡೆಗೆ ತಿರುಗಿಕೊಂಡು ಅವರನ್ನು ಆಶೀರ್ವದಿಸಿ,
\v 15 <<ಇಸ್ರಾಯೇಲ್ ದೇವರಾದ ಯೆಹೋವನಿಗೆ ಸ್ತೋತ್ರವಾಗಲಿ. ನನ್ನ ತಂದೆಯಾದ ದಾವೀದನಿಗೆ ಆತನ ಬಾಯಿ ನುಡಿದಿದ್ದನ್ನು ಆತನ ಹಸ್ತವು ಈಗ ನೆರವೇರಿಸಿದೆ.
\v 16 ಆತನು, <ನಾನು ನನ್ನ ಜನರಾದ ಇಸ್ರಾಯೇಲರನ್ನು ಐಗುಪ್ತದಿಂದ ಬರಮಾಡಿದಂದಿನಿಂದ ನನ್ನ ಪ್ರಜೆಗಳಾದ ಇಸ್ರಾಯೇಲರನ್ನು ಆಳುವುದಕ್ಕೋಸ್ಕರ ದಾವೀದನನ್ನು ಆರಿಸಿಕೊಂಡೆನೇ ಹೊರತು ನನ್ನ ನಾಮದ ನಿವಾಸಕ್ಕೋಸ್ಕರ ಆಲಯ ಸ್ಥಾನವನ್ನಾಗಿ ಇಸ್ರಾಯೇಲ್ ಕುಲಗಳ ಯಾವ ಪಟ್ಟಣವನ್ನೂ ಆರಿಸಿಕೊಳ್ಳಲಿಲ್ಲ> ಎಂದು ಹೇಳಿದ್ದನು.
2018-04-26 17:00:56 +00:00
\s5
2019-01-21 20:20:50 +00:00
\v 17 ನನ್ನ ತಂದೆಯಾದ ದಾವೀದನು ಇಸ್ರಾಯೇಲ್ ದೇವರಾದ ಯೆಹೋವನ ಹೆಸರಿಗೋಸ್ಕರ ಮನೆಯನ್ನು ಕಟ್ಟಬೇಕೆಂದು ಮನಸ್ಸು ಮಾಡಿದ್ದನು.
\v 18 ಆಗ ಯೆಹೋವನು ಅವನಿಗೆ, <ನೀನು ನನ್ನ ಹೆಸರಿಗೋಸ್ಕರ ಒಂದು ಮನೆಯನ್ನು ಕಟ್ಟುವುದಕ್ಕೆ ಮನಸ್ಸು ಮಾಡಿದ್ದು ಒಳ್ಳೇದೆ ಸರಿ. ಆದರೂ ನೀನು ಅದನ್ನು ಕಟ್ಟಬಾರದು.
\v 19 ನಿನ್ನಿಂದ ಹುಟ್ಟುವ ಮಗನು ನನ್ನ ಹೆಸರಿಗಾಗಿ ಒಂದು ಆಲಯವನ್ನು ಕಟ್ಟಬೇಕು> ಎಂದು ಹೇಳಿದನು.
2018-04-26 17:00:56 +00:00
\s5
2019-01-21 20:20:50 +00:00
\v 20 ಯೆಹೋವನು ತಾನು ಕೊಟ್ಟ ಮಾತನ್ನು ನೆರವೇರಿಸಿದನು. ಆತನ ವಾಗ್ದಾನದಂತೆ ನಾನು ನನ್ನ ತಂದೆಯಾದ ದಾವೀದನಿಗೆ ಬದಲಾಗಿ ಇಸ್ರಾಯೇಲ್ ಸಿಂಹಾಸನದ ಮೇಲೆ ಅರಸನಾಗಿ ಕುಳಿತುಕೊಂಡು ಇಸ್ರಾಯೇಲ್ ದೇವರಾದ ಯೆಹೋವನಿಗೋಸ್ಕರ ಈ ಆಲಯವನ್ನು ಕಟ್ಟಿದೆನು.
\v 21 ಇದಲ್ಲದೆ ಐಗುಪ್ತದೇಶದಿಂದ ಬಿಡುಗಡೆ ಹೊಂದಿದ ನಮ್ಮ ಪೂರ್ವಿಕರಿಗೆ ಯೆಹೋವನಿಂದ ದೊರಕಿದ ನಿಬಂಧನಾಶಾಸನಗಳಿರುವ ಮಂಜೂಷಕ್ಕೆ ಸ್ಥಳವನ್ನು ಪ್ರತ್ಯೇಕಿಸಿ ಅಲ್ಲಿ ಅದನ್ನು ಇರಿಸಿದೆನು>> ಎಂದು ಹೇಳಿದನು.
\s ಸೊಲೊಮೋನನ ಪ್ರಾರ್ಥನೆ
2018-04-26 17:00:56 +00:00
\p
\s5
2019-01-21 20:20:50 +00:00
\v 22 ತರುವಾಯ ಸೊಲೊಮೋನನು ಎಲ್ಲಾ ಇಸ್ರಾಯೇಲರ ಎದುರಿನಲ್ಲಿ ಯೆಹೋವನ ಯಜ್ಞವೇದಿಯ ಮುಂದೆ ನಿಂತು ಆಕಾಶದ ಕಡೆಗೆ ಕೈಗಳನ್ನೆತ್ತಿ ಹೀಗೆ ಪ್ರಾರ್ಥಿಸಿದನು,
\v 23 <<ಇಸ್ರಾಯೇಲ್ ದೇವರಾದ ಯೆಹೋವನೇ, ಭೂಲೋಕದಲ್ಲಿಯೂ, ಪರಲೋಕದಲ್ಲಿಯೂ ನಿನಗೆ ಸಮಾನನಾದ ದೇವರಿಲ್ಲ. ಪೂರ್ಣಮನಸ್ಸಿನಿಂದ ನಿನಗೆ ನಡೆದುಕೊಳ್ಳುವಂಥ ಸೇವಕರ ವಿಷಯದಲ್ಲಿ ನೀನು ನಿನ್ನ ಒಡಂಬಡಿಕೆಯನ್ನೂ, ಕೃಪೆಯನ್ನೂ ನೆರವೇರಿಸುವವನು.
\v 24 ನಿನ್ನ ಸೇವಕನೂ ನನ್ನ ತಂದೆಯೂ ಆದ ದಾವೀದನಿಗೆ ಕೊಟ್ಟ ಮಾತನ್ನು ನೆರವೇರಿಸಿರುವೆ. ನಿನ್ನ ಬಾಯಿ ನುಡಿದಿದ್ದನ್ನು ನಿನ್ನ ಹಸ್ತವು ಈಗ ನೆರವೇರಿಸಿದೆ.
2018-04-26 17:00:56 +00:00
\s5
2019-01-21 20:20:50 +00:00
\v 25 ಇಸ್ರಾಯೇಲ್ ದೇವರಾದ ಯೆಹೋವನೇ, ನೀನು ನನ್ನ ತಂದೆಯಾದ ದಾವೀದನಿಗೆ, <ನಿನ್ನ ಸಂತಾನದವರು ನಿನ್ನಂತೆ ಜಾಗರೂಕತೆಯಿಂದ ನನ್ನ ಮಾರ್ಗದಲ್ಲೇ ನಡೆದುಕೊಳ್ಳುವುದಾದರೆ, ಅವರು ತಪ್ಪದೆ ಇಸ್ರಾಯೇಲ್ ಸಿಂಹಾಸನದ ಮೇಲೆ ಕುಳಿತುಕೊಳ್ಳುವಂತೆ ಮಾಡುವೆನು> ಎಂಬುದಾಗಿ ವಾಗ್ದಾನ ಮಾಡಿದಿಯಲ್ಲಾ ಅದನ್ನು ನೆರವೇರಿಸು.
\v 26 ಇಸ್ರಾಯೇಲ್ ದೇವರೇ, ನೀನು ನಿನ್ನ ಸೇವಕನೂ, ನನ್ನ ತಂದೆಯೂ ಆದ ದಾವೀದನಿಗೆ ನುಡಿದಿದ್ದೆಲ್ಲವೂ ಸಾರ್ಥಕವಾಗಲಿ.
2018-04-26 17:00:56 +00:00
\p
\s5
2019-01-21 20:20:50 +00:00
\v 27 <<ದೇವರು ನಿಜವಾಗಿ ಭೂಲೋಕದಲ್ಲಿ ವಾಸಿಸುವನೋ? ಆಕಾಶವೂ ಉನ್ನತೋನ್ನತವಾದ ಆಕಾಶವೂ ನಿನ್ನ ವಾಸಕ್ಕೆ ಸಾಲದು. ಹೀಗಿರುವಲ್ಲಿ ನಾನು ಕಟ್ಟಿಸಿದ ಈ ಮಂದಿರವು ಹೇಗೆ ಸಾಕಾದೀತು?
\v 28 ಆದರೂ ನನ್ನ ದೇವರೇ, ಯೆಹೋವನೇ, ನಿನ್ನ ಸೇವಕನ ಪ್ರಾರ್ಥನೆಗೂ, ವಿಜ್ಞಾಪನೆಗೂ ಕಿವಿಗೊಡು. ಈ ಹೊತ್ತು ನಿನ್ನನ್ನು ಪ್ರಾರ್ಥಿಸುತ್ತಿರುವ ನಿನ್ನ ಸೇವಕನ ಮೊರೆಯನ್ನು ಲಾಲಿಸು.
\s5
\v 29 ಈ ಸ್ಥಳವನ್ನು ಕುರಿತು, <ನನ್ನ ನಾಮಪ್ರಭಾವವು ಇಲ್ಲಿ ವಾಸಿಸುವುದು> ಎಂದು ಹೇಳಿದವನೇ, ನಿನ್ನ ಕಟಾಕ್ಷವು ಹಗಲಿರುಳು ಈ ಮಂದಿರದ ಮೇಲಿರಲಿ. ಇಲ್ಲಿ ನಿನ್ನ ಸೇವಕರು ನಿನ್ನನ್ನು ಪ್ರಾರ್ಥಿಸುವಾಗೆಲ್ಲಾ ಅವರಿಗೆ ಸದುತ್ತರವನ್ನು ದಯಪಾಲಿಸು.
\v 30 ನಿನ್ನ ಸೇವಕನಾದ ನಾನಾಗಲಿ ನಿನ್ನ ಪ್ರಜೆಗಳಾದ ಇಸ್ರಾಯೇಲರಾಗಲಿ ಈ ಸ್ಥಳದ ಕಡೆಗೆ ತಿರುಗಿಕೊಂಡು ನಿನ್ನನ್ನು ಪ್ರಾರ್ಥಿಸುವುದಾದರೆ, ನಿನ್ನ ನಿವಾಸವಾಗಿರುವ ಪರಲೋಕದಿಂದ ನಮ್ಮ ಬಿನ್ನಹವನ್ನು ಕೇಳಿ, ಕ್ಷಮೆಯನ್ನು ಅನುಗ್ರಹಿಸು.
\p
2018-04-26 17:00:56 +00:00
\s5
2019-01-21 20:20:50 +00:00
\v 31 <<ನೆರೆಯವನಿಗೆ ವಿರೋಧವಾಗಿ ತಪ್ಪುಮಾಡಿದವನೆಂಬ ಸಂಶಯಕ್ಕೆ ಗುರಿಯಾದ ಮನುಷ್ಯನು ತಾನು ನಿರ್ದೋಷಿಯೆಂದು ಪ್ರಮಾಣಮಾಡಬೇಕಾದಾಗ ಅಂಥವನು ಈ ಆಲಯಕ್ಕೆ ಬಂದು ನಿನ್ನ ಈ ಯಜ್ಞವೇದಿಯ ಮುಂದೆ ನಿಂತು ಪ್ರಮಾಣಮಾಡುವುದಾದರೆ,
\v 32 ಪರಲೋಕದಲ್ಲಿರುವ ನೀನು ಅದನ್ನು ಕೇಳಿ ನಿನ್ನ ಸೇವಕರ ವ್ಯಾಜ್ಯವನ್ನು ತೀರಿಸು. ದುಷ್ಟನಿಗೆ ಅವನ ದುಷ್ಟತ್ವವನ್ನು ಅವನ ತಲೆಯ ಮೇಲೆಯೇ ಬರಮಾಡಿ, ಅವನು ಅಪರಾಧಿಯೆಂದು ತೋರಿಸು. ನೀತಿವಂತನಿಗೆ ಅವನ ನೀತಿಯ ಫಲವನ್ನು ಅನುಗ್ರಹಿಸಿ ಅವನು ನೀತಿವಂತನೆಂದೂ ತೋರಿಸಿಕೊಡು.
\p
2018-04-26 17:00:56 +00:00
\s5
2019-01-21 20:20:50 +00:00
\v 33 <<ತಮ್ಮ ಪಾಪಗಳ ಫಲವಾಗಿ ಶತ್ರುಗಳಿಂದ ತಗ್ಗಿಸಲ್ಪಟ್ಟ ನಿನ್ನ ಪ್ರಜೆಗಳಾದ ಇಸ್ರಾಯೇಲರು ನಿನ್ನ ಕಡೆಗೆ ತಿರುಗಿಕೊಂಡು ನಿನ್ನ ನಾಮವನ್ನು ಸ್ತುತಿಸಿ ಈ ಆಲಯದಲ್ಲಿ ನಿನಗೆ ವಿಜ್ಞಾಪನೆಯನ್ನು ಮತ್ತು ಪ್ರಾರ್ಥನೆಯನ್ನೂ ಮಾಡುವುದಾದರೆ,
\v 34 ಪರಲೋಕದಲ್ಲಿರುವ ನೀನು ಅದನ್ನು ಆಲಿಸಿ, ಅವರ ಪಾಪಗಳನ್ನು ಕ್ಷಮಿಸಿ, ಅವರ ಪೂರ್ವಿಕರಿಗೆ ನೀನು ಕೊಟ್ಟ ದೇಶಕ್ಕೆ ಅವರನ್ನು ಮರಳಿ ಬರುವಂತೆಮಾಡು.
\p
2018-04-26 17:00:56 +00:00
\s5
2019-01-21 20:20:50 +00:00
\v 35 <<ಅವರ ಪಾಪಗಳ ನಿಮಿತ್ತವಾಗಿ ಆಕಾಶವು ಮಳೆಗರೆಯದಂತೆ ಮುಚ್ಚಿಕೊಂಡಾಗ ಅವರು ತಮ್ಮ ಪಾಪಗಳನ್ನು ಬಿಟ್ಟು ತಮ್ಮನ್ನು ತಗ್ಗಿಸಿದವನು ನೀನೇ ಎಂದು ನಿನ್ನ ನಾಮವನ್ನು ಸ್ತುತಿಸಿ ಈ ಆಲಯದ ಕಡೆಗೆ ತಿರುಗಿಕೊಂಡು ಪ್ರಾರ್ಥಿಸುವುದಾದರೆ,
\v 36 ಪರಲೋಕದಲ್ಲಿರುವ ನೀನು ಆಲಿಸಿ, ನಿನ್ನ ಸೇವಕರೂ ಪ್ರಜೆಗಳೂ ಆದ ಇಸ್ರಾಯೇಲರ ಪಾಪಗಳನ್ನು ಕ್ಷಮಿಸಿ ಅವರು ನಡೆಯಬೇಕಾದ ಮಾರ್ಗವನ್ನು ತೋರಿಸಿ, ನಿನ್ನ ಪ್ರಜೆಗೆ ಸ್ವತ್ತಾಗಿ ಕೊಟ್ಟ ದೇಶಕ್ಕೆ ಮಳೆಯನ್ನು ಅನುಗ್ರಹಿಸು.
\p
2018-04-26 17:00:56 +00:00
\s5
2019-01-21 20:20:50 +00:00
\v 37 <<ದೇಶಕ್ಕೆ ಕ್ಷಾಮ, ಘೋರವ್ಯಾಧಿ, ಬಿಸಿಗಾಳಿ, ಜೊಳ್ಳು, ಮಿಡತೆ, ಜಿಟ್ಟೇಹುಳ, ಪಟ್ಟಣಗಳಿಗೆ ಶತ್ರುಗಳ ಮುತ್ತಿಗೆ, ಅಂತು ಯಾವ ಉಪದ್ರವದಿಂದಾಗಲಿ, ವ್ಯಾಧಿಯಿಂದಾಗಲಿ ಬಾಧೆ ಉಂಟಾಗುವಾಗ,
\v 38 ಮನಸ್ಸಾಕ್ಷಿ ಪೀಡಿತರಾದ ಎಲ್ಲಾ ಇಸ್ರಾಯೇಲರಾಗಲಿ, ಅವರಲ್ಲಿ ಒಬ್ಬನಾಗಲಿ ಈ ಆಲಯದ ಕಡೆಗೆ ಕೈಯೆತ್ತಿ ಸ್ತುತಿಸಿ ನಿನಗೆ ಪ್ರಾರ್ಥನೆಯನ್ನೂ, ವಿಜ್ಞಾಪನೆಯನ್ನು ಮಾಡುವುದಾದರೆ,
2018-04-26 17:00:56 +00:00
\s5
2019-01-21 20:20:50 +00:00
\v 39 ಮನುಷ್ಯರ ಹೃದಯಗಳನ್ನು ಬಲ್ಲಂಥ ನೀನು ನಿನ್ನ ನಿವಾಸವಾಗಿರುವ ಪರಲೋಕದಿಂದ ಲಾಲಿಸಿ, ಅವರಿಗೆ ಪಾಪಪರಿಹಾರವನ್ನು ಅನುಗ್ರಹಿಸು. ನೀನೊಬ್ಬನೇ ಎಲ್ಲಾ ಮನುಷ್ಯರ ಹೃದಯಗಳನ್ನು ಬಲ್ಲವನಾಗಿರುವುದರಿಂದ ಪ್ರತಿಯೊಬ್ಬನಿಗೂ ಅವನವನು ಹಿಡಿಯುವ ಮಾರ್ಗಕ್ಕೆ ತಕ್ಕ ಹಾಗೆ ಫಲವನ್ನು ಕೊಡು.
\v 40 ಆಗ ನಮ್ಮ ಪೂರ್ವಿಕರಿಗೆ ನೀನು ಕೊಟ್ಟ ದೇಶದಲ್ಲಿ ಅವರು ವಾಸಿಸುವ ಕಾಲದಲ್ಲೆಲ್ಲಾ ನಿನ್ನಲ್ಲಿ ಭಯಭಕ್ತಿಯುಳ್ಳವರಾಗಿರುವರು.
\p
2018-04-26 17:00:56 +00:00
\s5
2019-01-21 20:20:50 +00:00
\v 41 <<ನಿನ್ನ ಪ್ರಜೆಗಳಾದ ಇಸ್ರಾಯೇಲನಲ್ಲದ ಒಬ್ಬ ಪರದೇಶದವನು ನಿನ್ನ ನಾಮಸ್ತುತಿಗೋಸ್ಕರ ದೂರದೇಶದಿಂದ ಬರುವಾಗ
\v 42 ಅಲ್ಲಿ ನಿನ್ನ ನಾಮಮಹತ್ತು, ಭುಜಬಲ, ಶಿಕ್ಷಾಹಸ್ತ ಇವುಗಳ ವರ್ತಮಾನವು ಪರರಾಜ್ಯಗಳವರಿಗೂ ಗೊತ್ತಾಗುವುದು. ಅವನು ಈ ಆಲಯದ ಮುಂದೆ ನಿಂತು ನಿನ್ನನ್ನು ಪ್ರಾರ್ಥಿಸುವುದಾದರೆ,
\v 43 ನಿನ್ನ ನಿವಾಸವಾಗಿರುವ ಪರಲೋಕದಿಂದ ಅವನ ಪ್ರಾರ್ಥನೆಯನ್ನು ಕೇಳಿ, ಅವನು ಬೇಡಿಕೊಂಡದ್ದನ್ನು ಅನುಗ್ರಹಿಸು. ಆಗ ಪರರಾಜ್ಯದವರೂ, ಲೋಕದ ಎಲ್ಲಾ ಜನರು ನಿನ್ನ ನಾಮಮಹತ್ತನ್ನು ತಿಳಿದು, ನಿನ್ನ ಜನರಾದ ಇಸ್ರಾಯೇಲರಂತೆ ನಿನ್ನಲ್ಲಿ ಭಯಭಕ್ತಿಯುಳ್ಳವರಾಗಿ, ನಾನು ನಿನ್ನ ಹೆಸರಿಗಾಗಿ ಈ ಆಲಯವನ್ನು ಕಟ್ಟಸಿದ್ದೇನೆಂದು ತಿಳಿದುಕೊಳ್ಳುವರು.
2018-04-26 17:00:56 +00:00
\s5
2019-01-21 20:20:50 +00:00
\v 44 ನೀನು ನಿನ್ನ ಜನರನ್ನು ಶತ್ರುಗಳೊಡನೆ ಯುದ್ಧಮಾಡುವುದಕ್ಕೋಸ್ಕರ ಎಲ್ಲಿಗಾದರು ಕಳುಹಿಸಿದಾಗ ಅವರು ಅಲ್ಲಿಂದ ನೀನು ಆರಿಸಿಕೊಂಡ ಪಟ್ಟಣದ ಕಡೆಗೂ, ನಾನು ನಿನ್ನ ಹೆಸರಿಗಾಗಿ ಕಟ್ಟಿಸಿದ ಈ ಆಲಯದ ಕಡೆಗೂ ತಿರುಗಿಕೊಂಡು ಯೆಹೋವನಾದ ನಿನ್ನನ್ನು ಪ್ರಾರ್ಥಿಸುವುದಾದರೆ
\v 45 ಪರಲೋಕದಲ್ಲಿರುವ ನೀನು ವಿಜ್ಞಾಪನೆಯನ್ನು ಮತ್ತು ಪ್ರಾರ್ಥನೆಯನ್ನೂ ಕೇಳಿ, ಅವರ ನ್ಯಾಯವನ್ನು ಸ್ಥಾಪಿಸು.
\p
2018-04-26 17:00:56 +00:00
\s5
2019-01-21 20:20:50 +00:00
\v 46 <<ಅವರು ನಿನಗೆ ವಿರುದ್ಧವಾಗಿ ಪಾಪ ಮಾಡಬಹುದು. ಪಾಪಮಾಡದ ಮನುಷ್ಯನು ಒಬ್ಬನೂ ಇಲ್ಲ. ನೀನು ಅವರ ಮೇಲೆ ಕೋಪಗೊಂಡು ಅವರನ್ನು ಶತ್ರುಗಳ ಕೈಗೆ ಒಪ್ಪಿಸಿದಾಗ ಮತ್ತು ಆ ಶತ್ರುಗಳು ಅವರನ್ನು ಸೆರೆಹಿಡಿದು ದೂರದಲ್ಲಾಗಲಿ, ಸಮೀಪದಲ್ಲಾಗಲಿ ಇರುವ ತಮ್ಮ ದೇಶಕ್ಕೆ ಅವರನ್ನು ಒಯ್ದಾಗ,
\v 47 ಸೆರೆಯವರಾಗಿ ಬಿದ್ದುಕೊಂಡಿರುವ ದೇಶದಲ್ಲಿ ಅವರು ಪಶ್ಚಾತ್ತಾಪಪಟ್ಟು, ನಿನ್ನ ಅನುಗ್ರಹದಿಂದ ತಮ್ಮ ಪೂರ್ವಿಕರಿಗೆ ದೊರಕಿದ ದೇಶದ ಕಡೆಗೂ, ನೀನು ಆರಿಸಕೊಂಡ ಪಟ್ಟಣದ ಕಡೆಗೂ, ನಾನು ನಿನ್ನ ಹೆಸರಿಗೋಸ್ಕರ ಕಟ್ಟಿಸಿದ ಈ ಆಲಯದ ಕಡೆಗೂ ತಿರುಗಿಕೊಂಡು,
2018-04-26 17:00:56 +00:00
\s5
2019-01-21 20:20:50 +00:00
\v 48 <ನಾವು ನಿನ್ನ ಆಜ್ಞೆಗಳನ್ನು ಮೀರಿ ಪಾಪಮಾಡಿ ದ್ರೋಹಿಗಳಾದೆವು> ಎಂದು ಒಪ್ಪಿ ಪೂರ್ಣಮನಸ್ಸಿನಿಂದ ನಿನ್ನನ್ನು ಪ್ರಾರ್ಥಿಸುವುದಾದರೆ,
2018-04-26 17:00:56 +00:00
\s5
2019-01-21 20:20:50 +00:00
\v 49 ನೀನು ನಿನ್ನ ನಿವಾಸವಾಗಿರುವ ಪರಲೋಕದಿಂದ ಅವರ ಪ್ರಾರ್ಥನೆಯನ್ನು ಲಾಲಿಸಿ ಅವರ ನ್ಯಾಯವನ್ನು ಸ್ಥಾಪಿಸು.
\v 50 ಕಬ್ಬಿಣ ಕರಗಿಸುವ ಕುಲುಮೆಯೋಪಾದಿಯಲ್ಲಿದ್ದ ಐಗುಪ್ತ ದೇಶದಿಂದ ನೀನು ಬಿಡಿಸಿದ ಈ ಜನರು ನಿನ್ನ ಸ್ವಕೀಯ ಜನರಾಗಿದ್ದಾರೆಂಬುದನ್ನು ನೆನಪುಮಾಡಿಕೊ.
2018-04-26 17:00:56 +00:00
\s5
2019-01-21 20:20:50 +00:00
\v 51 ಅವರು ನಿನಗೆ ವಿರುದ್ಧವಾಗಿ ಮಾಡಿದ ಎಲ್ಲಾ ಅಪರಾಧ ದ್ರೋಹಗಳನ್ನು ಕ್ಷಮಿಸಿ ಅವರನ್ನು ಸೆರೆಯೊಯ್ದವರ ಮನಸ್ಸಿನಲ್ಲಿ ಅವರ ಮೇಲೆ ದಯೆಹುಟ್ಟಿಸು.
\v 52 ನಿನ್ನ ಸೇವಕನ ಮೇಲೆಯೂ, ನಿನ್ನ ಪ್ರಜೆಗಳಾದ ಇಸ್ರಾಯೇಲರ ಮೇಲೆಯೂ ಕಟಾಕ್ಷವಿಟ್ಟು ಅವರು ಪ್ರಾರ್ಥಿಸುವಾಗೆಲ್ಲಾ ಅವರ ವಿಜ್ಞಾಪನೆಗಳನ್ನು ಲಾಲಿಸು.
\v 53 ಕರ್ತನೇ, ಯೆಹೋವನೇ, ನೀನು ನಮ್ಮ ಪೂರ್ವಿಕರನ್ನು ಐಗುಪ್ತದೇಶದಿಂದ ಬಿಡಿಸುವಾಗ ಅವರಿಗೆ ನಾನು ನಿಮ್ಮನ್ನು ಎಲ್ಲಾ ಜನಾಂಗಗಳೊಳಗಿಂದ ಪ್ರತ್ಯೇಕಿಸಿ, ಸ್ವಕೀಯಜನರನ್ನಾಗಿ ಮಾಡಿಕೊಂಡಿದ್ದೇನೆಂದು ಮೋಶೆಯ ಮುಖಾಂತರವಾಗಿ ಹೇಳಿದಿಯಲ್ಲವೇ>> ಎಂದು ದೇವರನ್ನು ಪ್ರಾರ್ಥಿಸಿದನು.
\s ಸೊಲೊಮೋನನು ಇಸ್ರಾಯೇಲ್ ಸಮೂಹವನ್ನು ಆಶೀರ್ವದಿಸಿದ್ದು
\p
2018-04-26 17:00:56 +00:00
\s5
2019-01-21 20:20:50 +00:00
\v 54 ಸೊಲೊಮೋನನು ಆಕಾಶದ ಕಡೆಗೆ ಕೈಯೆತ್ತಿ ಯೆಹೋವನ ಯಜ್ಞವೇದಿಯ ಮುಂದೆ ಮೊಣಕಾಲೂರಿ ಯೆಹೋವನನ್ನು ಪ್ರಾರ್ಥಿಸಿದ ನಂತರ ಎದ್ದು ನಿಂತು
\v 55 ಇಸ್ರಾಯೇಲ್ ಸರ್ವಸಮೂಹದವರನ್ನು ಆಶೀರ್ವದಿಸಿ ಗಟ್ಟಿಯಾಗಿ ಹೇಳಿದ್ದೇನಂದರೆ,
\v 56 <<ತಾನು ವಾಗ್ದಾನ ಮಾಡಿದಂತೆ ತನ್ನ ಪ್ರಜೆಗಳಾದ ಇಸ್ರಾಯೇಲರಿಗೆ ವಿಶ್ರಾಂತಿಯನ್ನು ಅನುಗ್ರಹಿಸಿದ ಯೆಹೋವನಿಗೆ ಸ್ತೋತ್ರವಾಗಲಿ. ಆತನು ತನ್ನ ಸೇವಕನಾದ ಮೋಶೆಯ ಮುಖಾಂತರವಾಗಿ ಮಾಡಿದ ಅತಿ ಶ್ರೇಷ್ಠ ವಾಗ್ದಾನಗಳಲ್ಲಿ ಒಂದೂ ತಪ್ಪಿ ಹೋಗಲಿಲ್ಲ.
2018-04-26 17:00:56 +00:00
\s5
2019-01-21 20:20:50 +00:00
\v 57 ನಮ್ಮ ದೇವರಾದ ಯೆಹೋವನು ನಮ್ಮ ಪೂರ್ವಿಕರ ಸಂಗಡ ಇದ್ದ ಹಾಗೆ ನಮ್ಮ ಸಂಗಡಲೂ ಇರಲಿ, ಆತನು ನಮ್ಮನ್ನು ಕೈಬಿಡದಿರಲಿ, ನಿರಾಕರಿಸದಿರಲಿ.
\v 58 ನಾವು ನಮ್ಮ ಪೂರ್ವಿಕರಿಗೆ ಕೊಡಲ್ಪಟ್ಟ ಆಜ್ಞಾನಿಯಮವಿಧಿಗಳನ್ನು ಕೈಕೊಂಡು ಆತನ ಮಾರ್ಗದಲ್ಲಿ ನಡೆಯುವಂತೆ ನಮ್ಮ ಮನಸ್ಸನ್ನು ತನ್ನ ಕಡೆಗೆ ತಿರುಗಿಸಿಕೊಳ್ಳಿಲಿ.
2018-04-26 17:00:56 +00:00
\s5
2019-01-21 20:20:50 +00:00
\v 59 ನಾನು ಈಗ ನಮ್ಮ ದೇವರಾದ ಯೆಹೋವನಿಗೆ ಮಾಡಿದ ವಿಜ್ಞಾಪನೆಯು ಹಗಲಿರುಳು ಆತನ ಜ್ಞಾಪಕದಲ್ಲಿರಲಿ.
\v 60 ಭೂಲೋಕದ ಜನರೆಲ್ಲರೂ ಯೆಹೋವನ ಹೊರತು ಬೇರೆ ದೇವರಿಲ್ಲವೆಂಬುದನ್ನು ತಿಳಿದುಕೊಳ್ಳುವಂತೆ ಆತನು ಅಗತ್ಯವಿರುವಾಗೆಲ್ಲಾ ತನ್ನ ಸೇವಕನ ಮತ್ತು ಪ್ರಜೆಗಳಾದ ಇಸ್ರಾಯೇಲರ ನ್ಯಾಯವನ್ನು ಸ್ಥಾಪಿಸುತ್ತಾ ಬರಲಿ.
\v 61 ನೀವಾದರೋ ಈಗಿನಂತೆ ಮುಂದೆಯೂ ನಮ್ಮ ದೇವರಾದ ಯೆಹೋವನಲ್ಲಿ ಪೂರ್ಣ ಭಯಭಕ್ತಿಯುಳ್ಳವರಾಗಿ, ಆತನ ವಿಧಿಗಳನ್ನು ಅನುಸರಿಸಿ, ಆತನ ಆಜ್ಞೆಗಳನ್ನು ಕೈಕೊಳ್ಳಿರಿ>> ಎಂಬುದೇ.
\s ದೇವಾಲಯದ ಪ್ರತಿಷ್ಠೆ
\p
2018-04-26 17:00:56 +00:00
\s5
2019-01-21 20:20:50 +00:00
\v 62 ಆನಂತರ ಅರಸನೂ, ಎಲ್ಲಾ ಇಸ್ರಾಯೇಲರೂ ಯೆಹೋವನ ಸನ್ನಿಧಿಯಲ್ಲಿ ಯಜ್ಞಮಾಡಿದರು.
\v 63 ಸೊಲೊಮೋನನು ಯೆಹೋವನಿಗೋಸ್ಕರ ಮಾಡಿದ ಸಮಾಧಾನಯಜ್ಞಕ್ಕಾಗಿ ವಧಿಸಿದ ಹೋರಿಗಳು ಇಪ್ಪತ್ತೆರಡು ಸಾವಿರ ಮತ್ತು ಕುರಿಗಳು ಲಕ್ಷದ ಇಪ್ಪತ್ತು ಸಾವಿರ, ಈ ಪ್ರಕಾರ ಅರಸನೂ ಎಲ್ಲಾ ಇಸ್ರಾಯೇಲರೂ ಯೆಹೋವನ ಆಲಯವನ್ನು ಪ್ರತಿಷ್ಠೆ ಮಾಡಿದರು.
2018-04-26 17:00:56 +00:00
\s5
2019-01-21 20:20:50 +00:00
\v 64 ಯೆಹೋವನ ಆಲಯದ ಮುಂದಿರುವ ತಾಮ್ರದ ಯಜ್ಞವೇದಿಯು ಈ ಎಲ್ಲಾ ಸರ್ವಾಂಗಹೋಮ ದ್ರವ್ಯಗಳನ್ನೂ, ಧಾನ್ಯ ನೈವೇದ್ಯಗಳನ್ನೂ ಸಮಾಧಾನಯಜ್ಞದ ಕೊಬ್ಬನ್ನೂ ಹಿಡಿಯಲಾರದಷ್ಟು ‍ಚಿಕ್ಕದಾಗಿದ್ದುದರಿಂದ ಸೊಲೊಮೋನನು ಆ ದಿನ ದೇವಾಲಯದ ಮುಂದಿನ ಪ್ರಾಕಾರದ ಮಧ್ಯಸ್ಥಳವನ್ನು ಪ್ರತಿಷ್ಠಿಸಿ, ಅಲ್ಲಿ ಅವುಗಳನ್ನೆಲ್ಲಾ ಸಮರ್ಪಿಸಿದನು.
2018-04-26 17:00:56 +00:00
\s5
2019-01-21 20:20:50 +00:00
\v 65 ಈ ರೀತಿಯಾಗಿ ಸೊಲೊಮೋನನು ಹಮಾತ್ ಪಟ್ಟಣದ ದಾರಿಯಿಂದ ಐಗುಪ್ತದ ಹಳ್ಳದ ವರೆಗಿರುವ ಪ್ರಾಂತ್ಯಗಳಿಂದ ಮಹಾ ಸಮೂಹವಾಗಿ ಕೂಡಿಬಂದಿದ್ದ ಎಲ್ಲಾ ಇಸ್ರಾಯೇಲರೂ ಎರಡು ವಾರ ಅಂದರೆ ಹದಿನಾಲ್ಕು ದಿನಗಳ ವರೆಗೆ ತಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಹಬ್ಬಮಾಡಿದರು.
\v 66 ಎಂಟನೆಯ ದಿನ ಜನರಿಗೆ ಹೋಗುವುದಕ್ಕೆ ಅಪ್ಪಣೆಯಾಗಲು ಅವರು ಅರಸನನ್ನು ವಂದಿಸಿ ಯೆಹೋವನು ತನ್ನ ಸೇವಕನಾದ ದಾವೀದನಿಗೂ ತನ್ನ ಪ್ರಜೆಗಳಾದ ಇಸ್ರಾಯೇಲರಿಗೂ ಮಾಡಿದ ಸರ್ವೋಪಕಾರಗಳನ್ನು ನೆನದು ಆನಂದಚಿತ್ತರಾಗಿ, ಹರ್ಷಿಸುತ್ತಾ ತಮ್ಮ ತಮ್ಮ ನಿವಾಸಗಳಿಗೆ ತೆರಳಿದರು.
2018-04-26 17:00:56 +00:00
\s5
\c 9
2019-01-21 20:20:50 +00:00
\s ಯೆಹೋವನು ಸೊಲೊಮೋನನಿಗೆ ಪುನಃ ಪ್ರತ್ಯಕ್ಷನಾದದ್ದು
2018-04-26 17:00:56 +00:00
\p
2019-01-21 20:20:50 +00:00
\v 1 ಸೊಲೊಮೋನನು ಯೆಹೋವನ ಆಲಯವನ್ನೂ ತನ್ನ ಅರಮನೆಯನ್ನೂ ಕಟ್ಟಿಸಿದ ನಂತರ,
\v 2 ಯೆಹೋವನು ಅವನಿಗೆ ಗಿಬ್ಯೋನಿನಲ್ಲಿ ಪ್ರತ್ಯಕ್ಷನಾದಂತೆ ಎರಡನೆಯ ಸಾರಿ ಪ್ರತ್ಯಕ್ಷನಾದನು.
2018-04-26 17:00:56 +00:00
\s5
2019-01-21 20:20:50 +00:00
\v 3 ಆತನು ಅವನಿಗೆ, <<ನೀನು ನನಗೆ ಮಾಡಿದ ಪ್ರಾರ್ಥನೆಯನ್ನೂ ಮತ್ತು ವಿಜ್ಞಾಪನೆಯನ್ನೂ ಕೇಳಿದ್ದೇನೆ. ನನ್ನ ನಾಮಮಹತ್ತು ನೀನು ಕಟ್ಟಿಸಿದ ಆಲಯದಲ್ಲಿ ಸದಾ ಇರುವಂತೆ ಅದನ್ನು ನನಗೋಸ್ಕರ ಪ್ರತಿಷ್ಠಿಸಿಕೊಂಡಿದ್ದೇನೆ. ನನ್ನ ದೃಷ್ಟಿಯೂ, ಮನಸ್ಸೂ ಪ್ರತಿದಿನವೂ ಅದರ ಮೇಲಿರುವವು.
2018-04-26 17:00:56 +00:00
\s5
2019-01-21 20:20:50 +00:00
\v 4 ನೀನು ನಿನ್ನ ತಂದೆಯಾದ ದಾವೀದನಂತೆ ಪೂರ್ಣಮನಸ್ಸಿನಿಂದಲೂ, ಯಥಾರ್ಥಚಿತ್ತದಿಂದಲೂ ನನಗೆ ನಡೆದುಕೊಂಡು ನನ್ನ ಆಜ್ಞಾವಿಧಿನ್ಯಾಯಗಳನ್ನು ಕೈಕೊಳ್ಳುತ್ತಾ ಬರುವುದಾದರೆ,
\v 5 ಇಸ್ರಾಯೇಲರಲ್ಲಿ ನಿನ್ನ ಸಿಂಹಾಸನವನ್ನು ಸದಾ ಸ್ಥಿರಪಡಿಸುವೆನು. <ಇಸ್ರಾಯೇಲ್ ಸಿಂಹಾಸನದ ಮೇಲೆ ನಿನ್ನ ಸಂತಾನದವರು ತಪ್ಪದೆ ಕುಳಿತುಕೊಳ್ಳುವರು> ಎಂಬುದಾಗಿ ನಿನ್ನ ತಂದೆಯಾದ ದಾವೀದನಿಗೆ ನಾನು ಮಾಡಿದ ವಾಗ್ದಾನವನ್ನು ನೆರವೇರಿಸುವೆನು.
2018-04-26 17:00:56 +00:00
\s5
2019-01-21 20:20:50 +00:00
\v 6 ಆದರೆ ನೀವಾಗಲಿ, ನಿಮ್ಮ ಮಕ್ಕಳಾಗಲಿ, ನನ್ನ ಆಜ್ಞಾವಿಧಿಗಳನ್ನು ಕೈಕೊಳ್ಳದೆ, ನನ್ನನ್ನು ಬಿಟ್ಟು ಅನ್ಯದೇವತೆಗಳನ್ನು ಹಿಂಬಾಲಿಸಿ, ಅವುಗಳಿಗೆ ಕೈಮುಗಿಯುವುದಾದರೆ
\v 7 ಇಸ್ರಾಯೇಲರನ್ನು ನಾನು ಅವರಿಗೆ ಕೊಟ್ಟ ದೇಶದಿಂದ ತೆಗೆದು ಹಾಕಿ, ನನ್ನ ಹೆಸರಿಗೋಸ್ಕರ ಪ್ರತಿಷ್ಠಿಸಿಕೊಂಡ ಆಲಯವನ್ನು ನಿರಾಕರಿಸಿಬಿಡುವೆನು. <ಇಸ್ರಾಯೇಲರು> ಎಲ್ಲಾ ಜನಾಂಗಗಳವರ ಗಾದೆಗೂ ನಿಂದೆಗೂ, ಲೋಕದ ಅಪವಾದಕ್ಕೂ ಗುರಿಯಾಗುವಾಗುವರು.
2018-04-26 17:00:56 +00:00
\s5
2019-01-21 20:20:50 +00:00
\v 8
\f +
\fr 9:8
\ft ಅಥವಾ ಈ ಮಂದಿರವು ಕಲ್ಲುಗುಪ್ಪೆಯಾಗುತ್ತದೆ.
\f* ಉನ್ನತವಾದ ಈ ಮಂದಿರದ ಮಾರ್ಗವಾಗಿ ಹಾದುಹೋಗುವವರು ಅದನ್ನು ನೋಡಿ ವಿಸ್ಮಿತರಾಗಿ, <ಅಬ್ಬಬ್ಬಾ ಇದೇನು, ಯೆಹೋವನು ಈ ದೇಶವನ್ನು ಮತ್ತು ಈ ಆಲಯವನ್ನೂ ಹೀಗೇಕೆ ಮಾಡಿದನು?> ಎಂದು ಕೇಳುವರು.
\v 9 ಆಗ ಈ ದೇಶದವರು ಅವರಿಗೆ, <ನಮ್ಮ ಪೂರ್ವಿಕರನ್ನು ಐಗುಪ್ತದಿಂದ ಬರಮಾಡಿದ ದೇವರಾದ ಯೆಹೋವನನ್ನು ಬಿಟ್ಟು, ಅನ್ಯದೇವತೆಗಳನ್ನು ಅವಲಂಬಿಸಿ, ಅವುಗಳಿಗೆ ಅಡ್ಡಬಿದ್ದು ಸೇವಿಸಿದ್ದರಿಂದಲೇ ಯೆಹೋವನು ಈ ಎಲ್ಲಾ ಆಪತ್ತನ್ನು ಬರಮಾಡಿದ್ದಾನೆ> ಎಂಬ ಉತ್ತರ ಹೇಳುವರು>> ಎಂದನು.
\s ಸೊಲೊಮೋನನು ಮಾಡಿದ ಇತರ ಸಂಗತಿಗಳು
\p
2018-04-26 17:00:56 +00:00
\s5
2019-01-21 20:20:50 +00:00
\v 10 ಅರಸನಾದ ಸೊಲೊಮೋನನು ಇಪ್ಪತ್ತು ವರ್ಷಗಳಲ್ಲಿ ಯೆಹೋವನ ಆಲಯವನ್ನೂ ಮತ್ತು ತನ್ನ ಅರಮನೆಯನ್ನೂ ಕಟ್ಟಿಸಿ ಮುಗಿಸಿದನು.
\v 11 ಆನಂತರ ಅವನು ತನಗೆ ಬೇಕಾದಷ್ಟು ದೇವದಾರುಮರಗಳನ್ನೂ, ತುರಾಯಿಮರಗಳನ್ನೂ ಮತ್ತು ಬಂಗಾರವನ್ನೂ ಕೊಟ್ಟಂಥ ತೂರಿನ ಅರಸನಾದ ಹೀರಾಮನಿಗೆ ಗಲಿಲಾಯ ಪ್ರಾಂತ್ಯದಲ್ಲಿ ಇಪ್ಪತ್ತು ಪಟ್ಟಣಗಳನ್ನು ಕೊಟ್ಟನು.
\s5
\v 12 ಹೀರಾಮನು ತೂರಿನಿಂದ ಬಂದು ಆ ಪಟ್ಟಣಗಳನ್ನು ನೋಡಲು ಅವು ಅವನಿಗೆ ಮೆಚ್ಚಿಗೆಯಾಗಲಿಲ್ಲ.
\v 13 ಆದುದರಿಂದ ಅವನು ಸೊಲೊಮೋನನಿಗೆ, <<ಸಹೋದರನೇ, ನೀನು ನನಗೆ ಎಂಥಾ ಪಟ್ಟಣಗಳನ್ನು ಕೊಟ್ಟಿರುವೇ?>> ಎಂದು ಹೇಳಿ ಅವುಗಳಿಗೆ
\f +
\fr 9:13
\ft ಅಂದರೆ ನಿಷ್ಪ್ರಯೋಜಕ.
\f* ಕಾಬೂಲ್ ದೇಶವೆಂದು ಹೆಸರಿಟ್ಟನು. ಅವುಗಳಿಗೆ ಇಂದಿನವರೆಗೂ ಇದೇ ಹೆಸರಿರುತ್ತದೆ.
\v 14 ಹೀರಾಮನು ಸೊಲೊಮೋನನಿಗೆ
\f +
\fr 9:14
\ft ಸುಮಾರು 4,000 ಕಿಲೋಗ್ರಾಂ.
\f* ನೂರಿಪ್ಪತ್ತು ತಲಾಂತು ಬಂಗಾರವನ್ನು ಕೊಟ್ಟನು.
\p
2018-04-26 17:00:56 +00:00
\s5
2019-01-21 20:20:50 +00:00
\v 15 ಸೊಲೊಮೋನನ ಬಿಟ್ಟೀ ಕೆಲಸದವರು
\f +
\fr 9:15
\fq ಬಿಟ್ಟೀ ಕೆಲಸದವರು
\ft ಒತ್ತಾಯ ಪೂರ್ವಕವಾಗಿ ಕರೆದುಕೊಂಡು ಬಂದ.
\f* ಕಟ್ಟಿದವುಗಳು ಯಾವುವೆಂದರೆ, ಯೆಹೋವನ ಆಲಯ, ಅರಮನೆ, ಮಿಲ್ಲೋ ಕೋಟೆ, ಯೆರೂಸಲೇಮಿನ ಪೌಳಿಗೋಡೆ, ಹಾಚೋರ್ ಮೆಗಿದ್ದೋ ಮತ್ತು ಗೆಜೆರ್ ಇವುಗಳೇ.
\v 16 ಐಗುಪ್ತದ ಅರಸನಾದ ಫರೋಹನು ಗೆಜೆರ್ ಪಟ್ಟಣವನ್ನು ಹಿಡಿದು ಅದಕ್ಕೆ ಬೆಂಕಿಹೊತ್ತಿಸಿ, ಅದರಲ್ಲಿದ್ದ ಕಾನಾನ್ಯರನ್ನು ಹತಿಸಿ, ಅದನ್ನು ವಶಮಾಡಿಕೊಂಡು ಸೊಲೊಮೋನನ ಹೆಂಡತಿಯಾದ ತನ್ನ ಮಗಳಿಗೆ ಮದುವೆಯ ಉಡುಗೊರೆಯಾಗಿ ಕೊಟ್ಟಿದ್ದನು.
2018-04-26 17:00:56 +00:00
\s5
2019-01-21 20:20:50 +00:00
\v 17 ಸೊಲೊಮೋನನು ಗೆಜೆರ್ ಪಟ್ಟಣದ ಹೊರತಾಗಿ ಕೆಳಗಿನ ಬೆತ್ ಹೋರೋನ್,
\v 18 ಯೆಹೂದದ ಅರಣ್ಯಪ್ರದೇಶದಲ್ಲಿರುವ ಬಾಲಾತ್ ಮತ್ತು ತಾಮಾರ್,
\v 19 ತನ್ನ ಎಲ್ಲಾ ಉಗ್ರಾಣ ಪಟ್ಟಣಗಳು, ಯುದ್ಧ ರಥಗಳನ್ನಿರಿಸುವ ಪಟ್ಟಣಗಳು, ರಾಹುತರ ಪಟ್ಟಣಗಳು ಇವುಗಳನ್ನೂ ಕಟ್ಟಿಸಿದನು. ಇದಲ್ಲದೆ ಯೆರೂಸಲೇಮಿನಲ್ಲಿಯೂ ಲೆಬನೋನಿನಲ್ಲಿಯೂ ತನ್ನ ರಾಜ್ಯದ ಎಲ್ಲಾ ಪ್ರಾಂತ್ಯಗಳಲ್ಲಿಯೂ ತನ್ನ ಮನಸ್ಸಿಗೆ ಬಂದವುಗಳನ್ನೆಲ್ಲಾ ಕಟ್ಟಿಸಿದನು.
2018-04-26 17:00:56 +00:00
\s5
2019-01-21 20:20:50 +00:00
\v 20 ಇದಲ್ಲದೆ ಅವನು ಇಸ್ರಾಯೇಲರಿಂದ ಸಂಹೃತರಾದ ಅನ್ಯ ಜನರನ್ನೂ, ಕಾನಾನ್ ದೇಶದಲ್ಲಿ ಉಳಿದ ಅಮೋರಿಯ, ಹಿತ್ತಿಯ, ಪೆರಿಜ್ಜೀಯ, ಹಿವ್ವಿಯ, ಯೆಬೂಸಿಯ,
\v 21 ಮೊದಲಾದ ಅನ್ಯಜನಾಂಗಗಳ ಸಂತಾನದವರೆಲ್ಲರನ್ನು ತನ್ನ ಕೆಲಸಕ್ಕಾಗಿ ಬಿಟ್ಟೀಹಿಡಿದನು. ಇಂದಿನ ವರೆಗೂ ಅವರು ಬಿಟ್ಟೀಕೆಲಸದವರಾಗಿರುತ್ತಾರೆ.
2018-04-26 17:00:56 +00:00
\s5
2019-01-21 20:20:50 +00:00
\v 22 ಆದರೆ ಅವನು ಇಸ್ರಾಯೇಲರನ್ನು ಬಿಟ್ಟೀಹಿಡಿಯಲಿಲ್ಲ. ಅವರನ್ನು ಸೈನಿಕರನ್ನಾಗಿಯೂ, ಪರಿವಾರದವರನ್ನಾಗಿಯೂ ಅಧಿಪತಿಗಳನ್ನಾಗಿಯೂ, ಸರದಾರರನ್ನಾಗಿಯೂ, ರಥಾಶ್ವಬಲಗಳ ನಾಯಕರನ್ನಾಗಿಯೂ ನೇಮಿಸಿಕೊಂಡನು.
2018-04-26 17:00:56 +00:00
\s5
2019-01-21 20:20:50 +00:00
\v 23 ಇದಲ್ಲದೆ ಅವನು ಬಿಟ್ಟೀಕೆಲಸ ಮಾಡುವವರ ಮೇಲೆ ಐನೂರೈವತ್ತು ಮಂದಿ ಇಸ್ರಾಯೇಲರನ್ನು ಅಧಿಕಾರಿಗಳನ್ನಾಗಿಯೂ ನೇಮಿಸಿದನು.
2018-04-26 17:00:56 +00:00
\s5
2019-01-21 20:20:50 +00:00
\v 24 ಫರೋಹನ ಮಗಳು ದಾವೀದನಗರದಿಂದ ತನಗೋಸ್ಕರ ಕಟ್ಟಿಸಿದ ಅರಮನೆಗೆ ಬಂದಳು. ಅನಂತರ ಸೊಲೊಮೋನನು ಮಿಲ್ಲೋ ಕೋಟೆಯನ್ನು
\f +
\fr 9:24
\fq ಮಿಲ್ಲೋ ಕೋಟೆಯನ್ನು
\ft ಮಿಲ್ಲೋ ಒಂದು ರೀತಿಯ ನೆಲಭರ್ತಿಯ ಬಗ್ಗೆ ಸೂಚಿಸುತ್ತದೆ, ಮತ್ತು ಯೆರೂಸಲೇಮಿನ ಪೂರ್ವ ಪರ್ವತಶ್ರೇಣಿಯ ಪೂರ್ವ ಭಾಗದಲ್ಲಿ ನಿರ್ಮಿಸಲಾದ ಮಹಡಿಯನ್ನು ಸೂಚಿಸುತ್ತದೆಂದು ಕೆಲವರು ನಂಬುತ್ತಾರೆ.
\f* ಕಟ್ಟಿಸಿದನು.
2018-04-26 17:00:56 +00:00
\s5
2019-01-21 20:20:50 +00:00
\v 25 ಸೊಲೊಮೋನನು ಯೆಹೋವನ ಆಲಯದ ಮುಂದೆ ತಾನು ಯೆಹೋವನಿಗೋಸ್ಕರ ಕಟ್ಟಿಸಿದ ಯಜ್ಞವೇದಿಯ ಮೇಲೆ ವರ್ಷಕ್ಕೆ ಮೂರು ಸಾರಿ ಸರ್ವಾಂಗಹೋಮ, ಸಮಾಧಾನಯಜ್ಞ ಇವುಗಳನ್ನು ಸಮರ್ಪಿಸಿ ಧೂಪಹಾಕುತ್ತಿದ್ದನು. ಹೀಗೆ ಅವನು ದೇವಾಲಯವನ್ನು ಕಟ್ಟಿ ಸಂಪೂರ್ಣಗೊಳಿಸಿದನು.
\p
2018-04-26 17:00:56 +00:00
\s5
2019-01-21 20:20:50 +00:00
\v 26 ಇದಲ್ಲದೆ ಅರಸನಾದ ಸೊಲೊಮೋನನು ಎದೋಮ್ ದೇಶದಲ್ಲಿ ಏಲೋತಿನ ಹತ್ತಿರ ಕೆಂಪುಸಮುದ್ರದ ತೀರದಲ್ಲಿರುವ ಎಚ್ಯೋನ್ಗೆಬೆರಿನಲ್ಲಿ ಹಡಗುಗಳನ್ನು ಕಟ್ಟಿಸಿದನು.
\v 27 ಹೀರಾಮನು ಸಮುದ್ರ ಪ್ರಯಾಣದಲ್ಲಿ ನಿಪುಣರಾದ ತನ್ನ ನಾವಿಕರನ್ನು ಸೊಲೊಮೋನನ ಸೇವಕರೊಡನೆ ಆ ಹಡಗುಗಳಲ್ಲಿ ಕಳುಹಿಸಿದನು.
\v 28 ಅವರು ಓಫೀರಿಗೆ ಪ್ರಯಾಣಮಾಡಿ ಅಲ್ಲಿಂದ ಅರಸನಾದ ಸೊಲೊಮೋನನಿಗೆ
\f +
\fr 9:28
\ft ಸುಮಾರು 14,000 ಕಿಲೋಗ್ರಾಂ.
\f* ನಾನೂರಿಪ್ಪತ್ತು ತಲಾಂತು ಬಂಗಾರವನ್ನು ತೆಗೆದುಕೊಂಡು ಬಂದರು.
2018-04-26 17:00:56 +00:00
\s5
\c 10
2019-01-21 20:20:50 +00:00
\s ಶೆಬಾ ದೇಶದ ರಾಣಿಯು ಸೊಲೊಮೋನನ ದರ್ಶನಕ್ಕೆ ಬಂದದ್ದು
2018-04-26 17:00:56 +00:00
\p
2019-01-21 20:20:50 +00:00
\v 1 ಯೆಹೋವನ ನಾಮಮಹತ್ತಿನಿಂದ ಸೊಲೊಮೋನನಿಗುಂಟಾದ ಕೀರ್ತಿಯನ್ನು ಕುರಿತು ಶೆಬೆದ ರಾಣಿಯು ಕೇಳಿ, ಅವನನ್ನು ಒಗಟುಗಳಿಂದ ಪರೀಕ್ಷಿಸುವುದಕ್ಕಾಗಿ ಬಂದಳು.
\v 2 ಆಕೆಯು ಸುಗಂಧದ್ರವ್ಯ, ಅಪರಿಮಿತವಾದ ಬಂಗಾರ, ರತ್ನ ಇವುಗಳನ್ನು ಒಂಟೆಗಳ ಮೇಲೆ ಹೇರಿಸಿಕೊಂಡು, ಮಹಾಪರಿವಾರದೊಡನೆ ಯೆರೂಸಲೇಮಿಗೆ ಬಂದು ತನ್ನ ಮನಸ್ಸಿನಲ್ಲಿ ಗೊತ್ತುಮಾಡಿಕೊಂಡಿದ್ದ ಎಲ್ಲಾ ವಿಷಯಗಳನ್ನು ಕುರಿತು ಸೊಲೊಮೋನನೊಡನೆ ಸಂಭಾಷಿಸಿದಳು.
2018-04-26 17:00:56 +00:00
\s5
2019-01-21 20:20:50 +00:00
\v 3 ಸೊಲೊಮೋನನು ಆಕೆಯ ಎಲ್ಲಾ ಪ್ರಶ್ನೆಗಳಿಗೂ ಉತ್ತರಕೊಟ್ಟನು. ಅವುಗಳಲ್ಲಿ ಸೊಲೊಮೋನನಿಗೆ ತಿಳಿಯದಂಥದ್ದು ಅವುಗಳಲ್ಲಿ ಒಂದೂ ಇರಲಿಲ್ಲವಾದುದರಿಂದ ಅವನು ಅವೆಲ್ಲವುಗಳಿಗೆ ಉತ್ತರಕೊಟ್ಟನು.
\v 4 ಶೆಬೆದ ರಾಣಿಯು ಸೊಲೊಮೋನನ ಎಲ್ಲಾ ಜ್ಞಾನ, ಅವನು ಕಟ್ಟಿಸಿದ ಅರಮನೆ,
\v 5 ಅವನ ಭೋಜನಪೀಠದ ಆಹಾರ, ಆ ಪೀಠದ ಸುತ್ತಲಿರುವ ಉದ್ಯೋಗಸ್ಥರ ಆಸನಗಳು, ಅವನ ಪರಿಚಾರಕರ ಸೇವಾಕ್ರಮ, ಅವರ ಉಡುಪುಗಳು, ಅವನ ಪಾನಕಗಳು ಇವುಗಳನ್ನೂ ಮತ್ತು ಅವನು ಯೆಹೋವನ ಆಲಯದಲ್ಲಿ ಸಮರ್ಪಿಸುತ್ತಿದ್ದ ಸರ್ವಾಂಗಹೋಮಗಳನ್ನೂ ನೋಡಿದಾಗ ವಿಸ್ಮಿತಳಾಗಿ ಹೋದಳು.
2018-04-26 17:00:56 +00:00
\s5
2019-01-21 20:20:50 +00:00
\v 6 ಅವಳು ಅರಸನಿಗೆ, <<ನಾನು ನನ್ನ ದೇಶದಲ್ಲಿ ನಿನ್ನ ಜ್ಞಾನವನ್ನು, ಕೃತ್ಯಗಳನ್ನೂ ಕುರಿತು ಕೇಳಿದ್ದು ಸತ್ಯವಾಗಿದೆ.
\v 7 ನಾನಾಗಿ ಇಲ್ಲಿಗೆ ಬಂದು ಕಣ್ಣಾರೆ ನೋಡುವುದಕ್ಕಿಂತ ಮೊದಲು ಜನರು ಹೇಳಿದ ಸುದ್ದಿಯನ್ನು ನಂಬಿರಲಿಲ್ಲ. ಈಗ ಇಲ್ಲಿ ಬಂದು ನೋಡಿದರೆ ನಿನ್ನ ಜ್ಞಾನವೈಭವಗಳು ನಾನು ಕೇಳಿದ್ದಕ್ಕಿಂತ ಹೆಚ್ಚಾಗಿವೆ. ಜನರು ಇದರಲ್ಲಿ ಅರ್ಧವನ್ನಾದರೂ ಹೇಳಲಿಲ್ಲ.
2018-04-26 17:00:56 +00:00
\s5
2019-01-21 20:20:50 +00:00
\v 8 ನಿನ್ನ ಪ್ರಜೆಗಳು ಸದಾ ನಿನ್ನ ಮುಂದೆ ನಿಂತುಕೊಂಡು ನಿನ್ನ ಜ್ಞಾನವಾಕ್ಯಗಳನ್ನು ಕೇಳುವ ನಿನ್ನ ಸೇವಕರು ಧನ್ಯರು.
\v 9 ನಿನ್ನನ್ನು ಮೆಚ್ಚಿ ಇಸ್ರಾಯೇಲ್ ಸಿಂಹಾಸನದ ಮೇಲೆ ಕುಳ್ಳಿರಿಸಿದ ನಿನ್ನ ದೇವರಾದ ಯೆಹೋವನಿಗೆ ಸ್ತೋತ್ರವಾಗಲಿ. ಆತನು ಇಸ್ರಾಯೇಲರನ್ನು ಸದಾ ಪ್ರೀತಿಸುವವನಾದುದರಿಂದ ಅವರ ನೀತಿನ್ಯಾಯಗಳನ್ನು ಸ್ಥಾಪಿಸುವುದಕ್ಕೋಸ್ಕರ ನಿನ್ನನ್ನೇ ಅರಸನನ್ನಾಗಿ ನೇಮಿಸಿದ್ದಾನೆ>> ಎಂದು ಹೇಳಿದಳು.
2018-04-26 17:00:56 +00:00
\s5
2019-01-21 20:20:50 +00:00
\v 10 ಆಕೆಯು ಅರಸನಿಗೆ
\f +
\fr 10:10
\ft 4,000 ಕ್ಕಿಂತಲೂ ಆಧಿಕ.
\f* ನೂರಿಪ್ಪತ್ತು ತಲಾಂತು ಬಂಗಾರವನ್ನೂ, ಅಪರಿಮಿತ ಸುಗಂಧದ್ರವ್ಯವನ್ನೂ ಮತ್ತು ರತ್ನಗಳನ್ನೂ ಕೊಟ್ಟಳು. ಶೆಬೆದ ರಾಣಿಯು ಅರಸನಾದ ಸೊಲೊಮೋನನಿಗೆ ಕೊಟ್ಟಷ್ಟು ಸುಗಂಧದ್ರವ್ಯವನ್ನು ಅವನಿಗೆ ಪುನಃ ಯಾರು ಕೊಡಲಿಲ್ಲ. ಬರಲೇ ಇಲ್ಲ.
\p
2018-04-26 17:00:56 +00:00
\s5
2019-01-21 20:20:50 +00:00
\v 11 ಹೀರಾಮನ ಹಡಗುಗಳು ಓಫೀರ್ ದೇಶದಿಂದ ಬಂಗಾರದ ಹೊರತಾಗಿ ಸುಗಂಧದ ಮರವನ್ನೂ ಮತ್ತು ರತ್ನಗಳನ್ನೂ ರಾಶಿ ರಾಶಿಯಾಗಿ ತಂದವು.
\v 12 ಅರಸನು ಸುಗಂಧದ ಮರದಿಂದ ಯೆಹೋವನ ಆಲಯ ಮತ್ತು ಅರಮನೆ ಇವುಗಳಿಗೆ ಸ್ತಂಭಗಳನ್ನು, ಗಾಯಕರಿಗೋಸ್ಕರ ಕಿನ್ನರಿಗಳನ್ನೂ, ಸ್ವರಮಂಡಲಗಳನ್ನೂ ಮಾಡಿಸಿದನು. ಆಗ ಬಂದಷ್ಟು ಸುಗಂಧದ ಮರವು ಇಂದಿನ ವರೆಗೂ ಆ ದೇಶಕ್ಕೆ ಬರಲಿಲ್ಲ ಮತ್ತು ಕಾಣಲಿಲ್ಲ.
2018-04-26 17:00:56 +00:00
\s5
2019-01-21 20:20:50 +00:00
\v 13 ಅರಸನಾದ ಸೊಲೊಮೋನನು ಶೆಬೆದ ರಾಣಿಗೆ ತಾನಾಗಿ ರಾಜಮರ್ಯಾದೆಯಿಂದ ಕೊಟ್ಟ ವಸ್ತುಗಳಲ್ಲದೆ ಆಕೆಯು ಕೇಳಿದವುಗಳೆಲ್ಲವನ್ನು ಕೊಟ್ಟುಬಿಟ್ಟನು. ಅನಂತರ ಆಕೆಯು ತನ್ನ ಪರಿವಾರದೊಡನೆ ಸ್ವದೇಶಕ್ಕೆ ಹೊರಟುಹೋದಳು.
\s ಸೊಲೊಮೋನನ ವೈಭವ
\p
2018-04-26 17:00:56 +00:00
\s5
2019-01-21 20:20:50 +00:00
\v 14 ಸೊಲೊಮೋನನಿಗೆ ಒಂದು ವರ್ಷದಲ್ಲಿ
\f +
\fr 10:14
\ft ಸುಮಾರು 23,000 ಕಿಲೋಗ್ರಾಂ.
\f* ಆರುನೂರ ಅರುವತ್ತಾರು ತಲಾಂತು ಬಂಗಾರ ದೊರಕುತ್ತಿತ್ತು.
\v 15 ಅದರ ಜೊತೆಗೆ ದೇಶಾಂತರ ವ್ಯಾಪಾರಿಗಳೂ, ವರ್ತಕರೂ, ಅರಬಿಯ ಅರಸರೂ, ಪ್ರದೇಶಾಧಿಪತಿಗಳೂ ಸಹ ಸೊಲೊಮೋನನಿಗೆ ಬೆಳ್ಳಿ ಬಂಗಾರವನ್ನು ಕೊಡುತ್ತಿದ್ದರು.
\s5
\v 16 ಅರಸನಾದ ಸೊಲೊಮೋನನು ಬಂಗಾರದ ತಗಡಿನಿಂದ ಇನ್ನೂರು ಗುರಾಣಿಗಳನ್ನು ಮಾಡಿಸಿದನು. ಪ್ರತಿಯೊಂದು ಗುರಾಣಿಗೆ ಆರುನೂರು ತೊಲಾ ಬಂಗಾರ ಹಿಡಿಯಿತು.
\v 17 ಇದಲ್ಲದೆ ಅವನು ಬಂಗಾರದ ತಗಡಿನಿಂದ ಮುನ್ನೂರು ಖೇಡ್ಯಗಳನ್ನು ಮಾಡಿಸಿದನು. ಪ್ರತಿಯೊಂದು ಖೇಡ್ಯಕ್ಕೆ
\f +
\fr 10:17
\ft ಸುಮಾರು 2 ಕಿಲೋಗ್ರಾಂ.
\f* ನೂರೈವತ್ತು ತೊಲಾ ಬಂಗಾರ ಹಿಡಿಯಿತು. ಅವನು ಇವುಗಳನ್ನು ಲೆಬನೋನಿನ ತೋಪು ಎನ್ನಿಸಿಕೊಳ್ಳುವ ಮಂದಿರದಲ್ಲಿ ಇರಿಸಿದನು.
\p
2018-04-26 17:00:56 +00:00
\s5
2019-01-21 20:20:50 +00:00
\v 18 ಇದಲ್ಲದೆ ಅರಸನು ದೊಡ್ಡದಾದ ಒಂದು ದಂತ ಸಿಂಹಾಸನವನ್ನು ಮಾಡಿಸಿ ಅದಕ್ಕೆ ಚೊಕ್ಕ ಬಂಗಾರದ ತಗಡನ್ನು ಹೊದಿಸಿದನು
\v 19 ಅದಕ್ಕೆ ಆರು ಮೆಟ್ಟಲುಗಳಿದ್ದವು. ಅದರ ಹಿಂಭಾಗದ ತುದಿಯು ಚಕ್ರಾಕಾರವಾಗಿತ್ತು. ಆಸನಕ್ಕೆ ಎರಡು ಕೈಗಳು, ಅವುಗಳ ಹತ್ತಿರ ಎರಡು ಸಿಂಹಗಳು ಇದ್ದವು.
\v 20 ಆರು ಮೆಟ್ಟಲುಗಳ ಎರಡು ಕಡೆಗಳಲ್ಲೂ ಒಟ್ಟು ಹನ್ನೆರಡು ಸಿಂಹಗಳು ನಿಂತಿದ್ದವು. ಇಂಥ ಸಿಂಹಾಸನವು ಬೇರೆ ಯಾವ ರಾಜ್ಯದಲ್ಲಿಯೂ ಇರಲಿಲ್ಲ.
2018-04-26 17:00:56 +00:00
\s5
2019-01-21 20:20:50 +00:00
\v 21 ಅರಸನಾದ ಸೊಲೊಮೋನನ ಪಾನಪಾತ್ರೆಗಳು, ಲೆಬನೋನಿನ ತೋಪು ಎನಿಸಿಕೊಳ್ಳುವ ಮಂದಿರದಲ್ಲಿದ್ದ ಎಲ್ಲಾ ಪಾನಪಾತ್ರೆಗಳು ಬಂಗಾರದವುಗಳು. ಸೊಲೊಮೋನನ ಕಾಲದಲ್ಲಿ ಬೆಳ್ಳಿಗೆ ಬೆಲೆ ಇರಲಿಲ್ಲವಾದುದರಿಂದ ಅವನಲ್ಲಿ ಬೆಳ್ಳಿಯ ಸಾಮಾನು ಒಂದಾದರೂ ಕಾಣಿಸಲಿಲ್ಲ.
\v 22 ಹೀರಾಮನ ನಾವೆಗಳ ಜೊತೆಯಲ್ಲಿ ಸೊಲೊಮೋನನ ತಾರ್ಷೀಷ್ ಹಡಗುಗಳು ಹೋಗಿ ಮೂರು ವರ್ಷಕ್ಕೊಮ್ಮೆ ಬಂಗಾರ, ಬೆಳ್ಳಿ, ದಂತ, ವಾನರಗಳನ್ನು ಮತ್ತು ನವಿಲುಗಳನ್ನೂ ತರುತ್ತಿದ್ದವು.
2018-04-26 17:00:56 +00:00
\s5
2019-01-21 20:20:50 +00:00
\v 23 ಈ ಪ್ರಕಾರ ಅರಸನಾದ ಸೊಲೊಮೋನನು ಐಶ್ವರ್ಯದಲ್ಲಿಯೂ, ಜ್ಞಾನದಲ್ಲಿಯೂ ಭೂಲೋಕದ ಎಲ್ಲಾ ಅರಸರಿಗಿಂತ ಮಿಗಿಲಾಗಿದ್ದನು.
\v 24 ಭೂಲೋಕದವರೆಲ್ಲರೂ ದೇವರು ಅವನಿಗೆ ಅನುಗ್ರಹಿಸಿದ ಜ್ಞಾನವಾಕ್ಯಗಳನ್ನು ಕೇಳುವುದಕ್ಕೋಸ್ಕರ ಅವನ ದರ್ಶನಕ್ಕೆ ಬಂದರು.
\v 25 ಅವರೆಲ್ಲರೂ ಅವನಿಗೆ ವರ್ಷ ವರ್ಷ ಬೆಳ್ಳಿಬಂಗಾರದ ಸಾಮಾನು, ಉಡುಪು, ಯುದ್ಧಕ್ಕೆ ಬೇಕಾದ ಆಯುಧಗಳು, ಸುಗಂಧದ್ರವ್ಯ, ಕುದುರೆ ಮತ್ತು ಹೇಸರಗತ್ತೆ ಇವುಗಳನ್ನು ಕಾಣಿಕೆಯಾಗಿ ಕೊಡುತ್ತಿದ್ದರು.
\p
2018-04-26 17:00:56 +00:00
\s5
2019-01-21 20:20:50 +00:00
\v 26 ಸೊಲೊಮೋನನು ರಥಗಳನ್ನೂ ಮತ್ತು ರಾಹುತರನ್ನೂ ಸಂಗ್ರಹಿಸಿದನು. ಅವನ ರಥಗಳು ಸಾವಿರದ ನಾನೂರು. ರಾಹುತರು ಹನ್ನೆರಡು ಸಾವಿರ. ಇವುಗಳಲ್ಲಿ ಕೆಲವನ್ನು ಯೆರೂಸಲೇಮಿನಲ್ಲಿ ತನ್ನ ಬಳಿಯಲ್ಲಿಯೂ, ಉಳಿದವುಗಳನ್ನು ರಥಗಳಿಗೋಸ್ಕರ ನೇಮಿಸಿದ ಪಟ್ಟಣಗಳಲ್ಲಿಯೂ ಇರಿಸಿದನು.
\v 27 ಅವನ ಮುಖಾಂತರವಾಗಿ ಯೆರೂಸಲೇಮಿನಲ್ಲಿ ಬೆಳ್ಳಿಯು ಸಾಮಾನ್ಯ ಕಲ್ಲಿನ ಹಾಗೂ ದೇವದಾರುಮರಗಳು ಇಳಕಲಿನ ಪ್ರದೇಶದಲ್ಲಿ ಬೆಳೆಯುವ ಅತ್ತಿಮರಗಳ ಹಾಗೂ ಹೇರಳವಾಗಿ ದೊರೆಯುತ್ತಿತ್ತು.
2018-04-26 17:00:56 +00:00
\s5
2019-01-21 20:20:50 +00:00
\v 28 ಅರಸನಾದ ಸೊಲೊಮೋನನ ಕುದುರೆಗಳು ಐಗುಪ್ತ ದೇಶದವುಗಳು. ಅವನ ವರ್ತಕರು ಅವುಗಳನ್ನು ಹಿಂಡುಗಟ್ಟಲೆ ಕೊಂಡುಕೊಂಡು ಬರುತ್ತಿದ್ದರು.
\v 29 ಐಗುಪ್ತದೇಶದಿಂದ ರಥಗಳನ್ನೂ ಮತ್ತು ಕುದುರೆಗಳನ್ನೂ ತರಿಸಬೇಕಾದರೆ ಪ್ರತಿಯೊಂದು ರಥಕ್ಕೆ ಆರುನೂರು ರೂಪಾಯಿಗಳನ್ನೂ, ಕುದುರೆಗೆ ನೂರೈವತ್ತು ರೂಪಾಯಿಗಳನ್ನೂ ಕೊಡಬೇಕಾಗಿತ್ತು. ಅವು ಹಿತ್ತಿಯರ ಮತ್ತು ಅರಾಮ್ಯರ ಎಲ್ಲಾ ಅರಸರಿಗೆ ಇವರ ಮುಖಾಂತರವಾಗಿಯೇ ಮಾರಾಟವಾಗುತ್ತಿದ್ದವು.
2018-04-26 17:00:56 +00:00
\s5
\c 11
2019-01-21 20:20:50 +00:00
\s ಸೊಲೊಮೋನನು ಅನ್ಯಜನಾಂಗದ ಪತ್ನಿಯರಿಂದ ದೈವದ್ರೋಹಿಯಾದದ್ದು
2018-04-26 17:00:56 +00:00
\p
2019-01-21 20:20:50 +00:00
\v 1 ಅರಸನಾದ ಸೊಲೊಮೋನನು ಫರೋಹನ ಮಗಳನ್ನಲ್ಲದೆ ಮೋವಾಬ್ಯರು, ಅಮ್ಮೋನಿಯರು, ಎದೋಮ್ಯರು, ಚೀದೋನ್ಯರು ಮತ್ತು ಹಿತ್ತಿಯರು ಎಂಬ ಜನಾಂಗಗಳ ಸ್ತ್ರೀಯರನ್ನು ಮೋಹಿಸಿದನು.
\v 2 ಯೆಹೋವನು ಈ ಜನಾಂಗಗಳ ವಿಷಯದಲ್ಲಿ ಇಸ್ರಾಯೇಲರಿಗೆ, <<ನಿಮಗೂ ಅವರಿಗೂ ಕೊಡುವುದು ತೆಗೆದುಕೊಳ್ಳುವುದು ನಡೆಯಬಾರದು, ಅದು ನಡೆಯುವುದಾದರೆ ಅವರು ನಿಮ್ಮ ಮನಸ್ಸನ್ನು ತಮ್ಮ ದೇವತೆಗಳ ಕಡೆಗೆ ತಿರುಗಿಸಾರು>> ಎಂದು ಆಜ್ಞಾಪಿಸಿದ್ದರೂ ಸೊಲೊಮೋನನು ಅವರ ಸ್ತ್ರೀಯರಲ್ಲಿ ಅನುರಕ್ತನಾಗಿದ್ದನು.
2018-04-26 17:00:56 +00:00
\s5
2019-01-21 20:20:50 +00:00
\v 3 ಅವನಿಗೆ ರಾಜವಂಶದವರಾದ ಏಳುನೂರು ಮಂದಿ ಪತ್ನಿಯರಲ್ಲದೆ ಮುನ್ನೂರು ಜನರು ಉಪಪತ್ನಿಯರಿದ್ದರು. ಈ ಸ್ತ್ರೀಯರು ಅವನ ಮನಸ್ಸನ್ನು ಕೆಡಿಸಿಬಿಟ್ಟರು.
\v 4 ಅವನು ವೃದ್ಧನಾದಾಗ ಇವರು ಅವನ ಹೃದಯವನ್ನು ಅನ್ಯದೇವತೆಗಳ ಕಡೆಗೆ ತಿರುಗಿಸಿದರು. ಈ ಕಾರಣದಿಂದ ಅವನು ತನ್ನ ದೇವರಾದ ಯೆಹೋವನಲ್ಲಿಟ್ಟಿದ್ದ ಪ್ರಾಮಾಣಿಕವಾದ ಭಕ್ತಿಯನ್ನು ಕಳೆದುಕೊಂಡನು. ತನ್ನ ತಂದೆಯಾದ ದಾವೀದನಂತೆ ನಡೆಯಲಿಲ್ಲ.
2018-04-26 17:00:56 +00:00
\s5
2019-01-21 20:20:50 +00:00
\v 5 ಅವನು ಚೀದೋನ್ಯರ ಅಷ್ಟೋರೆತ್ ದೇವತೆಯನ್ನೂ, ಅಮ್ಮೋನಿಯರ ಮಿಲ್ಕೋಮ್ ಎಂಬ ಅಸಹ್ಯ ವಿಗ್ರಹವನ್ನು ಆರಾಧಿಸತೊಡಗಿ ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದನು.
\v 6 ಅವನ ತಂದೆಯಾದ ದಾವೀದನು ಪೂರ್ಣಮನಸ್ಸಿನಿಂದ ಯೆಹೋವನನ್ನು ಸೇವಿಸಿದಂತೆ ಅವನು ಸೇವಿಸಲಿಲ್ಲ.
2018-04-26 17:00:56 +00:00
\s5
2019-01-21 20:20:50 +00:00
\v 7 ಅವನು ಯೆರೂಸಲೇಮಿನ ಮೂಡಲಲ್ಲಿರುವ ಗುಡ್ಡದಲ್ಲಿ ಮೋವಾಬ್ಯರ ಕೆಮೋಷ್ ಎಂಬ ಅಸಹ್ಯ ವಿಗ್ರಹಕ್ಕೂ ಮತ್ತು ಅಮ್ಮೋನಿಯರ ಮೋಲೆಕ್ ಎಂಬ ಅಸಹ್ಯ ವಿಗ್ರಹಕ್ಕೂ ಪೂಜಾಸ್ಥಳಗಳನ್ನು ಕಟ್ಟಿಸಿದನು.
\v 8 ಈ ರೀತಿಯಾಗಿ ಅನ್ಯಜನಾಂಗಗಳಿಂದ ಬಂದ ತನ್ನ ಹೆಂಡತಿಯರು ತಮ್ಮ ದೇವತೆಗಳಿಗೆ ಧೂಪಹಾಕುವುದಕ್ಕೂ ಮತ್ತು ಯಜ್ಞವರ್ಪಿಸುವುದಕ್ಕೂ ಅನುಕೂಲ ಮಾಡಿಕೊಟ್ಟನು.
\p
2018-04-26 17:00:56 +00:00
\s5
2019-01-21 20:20:50 +00:00
\v 9 ಇಸ್ರಾಯೇಲ್ ದೇವರಾದ ಯೆಹೋವನು ಸೊಲೊಮೋನನಿಗೆ ಎರಡು ಸಾರಿ ಕಾಣಿಸಿಕೊಂಡು,
\v 10 ಅನ್ಯದೇವತೆಗಳನ್ನು ಸೇವಿಸಲೇ ಬಾರದೆಂದು ಆಜ್ಞಾಪಿಸಿದ್ದರೂ ಅವನು ಆತನ ಆಜ್ಞೆಗಳನ್ನು ಮೀರಿದ್ದರಿಂದ ಆತನು ಅವನ ಮೇಲೆ ಕೋಪಗೊಂಡನು.
2018-04-26 17:00:56 +00:00
\s5
2019-01-21 20:20:50 +00:00
\v 11 ಯೆಹೋವನು ಅವನಿಗೆ, <<ನೀನು ಈ ರೀತಿಯಾಗಿ ಮಾಡಿ ನನ್ನ ವಿಧಿನಿಬಂಧನೆಗಳನ್ನು ಮೀರಿದ್ದರಿಂದ ನಿನ್ನ ರಾಜ್ಯವನ್ನು ನಿನ್ನಿಂದ ಕಿತ್ತುಕೊಂಡು ನಿನ್ನ ಸೇವಕನಿಗೆ ಕೊಡುವೆನು.
\v 12 ಆದರೂ ನಾನು ನಿನ್ನ ತಂದೆಯಾದ ದಾವೀದನನ್ನು ನೆನಸಿ ನಿನ್ನ ಕಾಲದಲ್ಲಿ ಇದನ್ನು ಮಾಡುವುದಿಲ್ಲ. ನಿನ್ನ ಮಗನ ಕೈಯಿಂದ ಅದನ್ನು ಕಿತ್ತುಕೊಳ್ಳುವೆನು.
\v 13 ಆದರೆ ರಾಜ್ಯವನ್ನೆಲ್ಲಾ ಕಿತ್ತುಕೊಳ್ಳುವುದಿಲ್ಲ. ನನ್ನ ಸೇವಕನಾದ ದಾವೀದನಿಗೋಸ್ಕರವೂ ನಾನು ಆರಿಸಿಕೊಂಡ ಯೆರೂಸಲೇಮ್ ಪಟ್ಟಣಕ್ಕೋಸ್ಕರವೂ ನಿನ್ನ ಮಗನಿಗೆ ಒಂದು ಕುಲವನ್ನು ಉಳಿಸುವೆನು>> ಎಂದು ಹೇಳಿದನು.
\s ರಾಜ್ಯದಲ್ಲಿ ವೈರಿಗಳು ಎದ್ದದ್ದು
\p
2018-04-26 17:00:56 +00:00
\s5
2019-01-21 20:20:50 +00:00
\v 14 ಯೆಹೋವನು ಎದೋಮ್ಯನೂ, ರಾಜಪುತ್ರನೂ ಆದ ಹದದನನ್ನು ಸೊಲೊಮೋನನಿಗೆ ವಿರುದ್ಧವಾಗಿ ಎಬ್ಬಿಸಿದನು.
\v 15 ದಾವೀದನಿಗೂ ಎದೋಮಿನವರಿಗೂ ಯುದ್ಧ ನಡೆಯುತ್ತಿರುವಾಗ ಸೇನಾಪತಿಯಾದ ಯೋವಾಬನು ಇಸ್ರಾಯೇಲ್ ಸರ್ವಸೈನ್ಯದೊಡನೆ ಅಲ್ಲಿಗೆ ಹೋಗಿ, ಹತರಾದ ಇಸ್ರಾಯೇಲರನ್ನು ಸಮಾಧಿಮಾಡಿದನು.
\v 16 ಯೋವಾಬನು ಮತ್ತು ಎಲ್ಲಾ ಇಸ್ರಾಯೇಲರು ಆರು ತಿಂಗಳು ಅಲ್ಲಿಯೇ ಇದ್ದು, ಎದೋಮ್ಯರ ಎಲ್ಲಾ ಗಂಡಸರನ್ನು ಸಂಹರಿಸಿದರು.
\v 17 ಆ ಸಮಯದಲ್ಲಿ ಬಾಲಕನಾದ ಹದದನು ತನ್ನ ತಂದೆಯ ಸೇವಕರಾದ ಕೆಲವು ಜನರು ಎದೋಮ್ಯರ ಜೊತೆಯಲ್ಲಿ ಐಗುಪ್ತಕ್ಕೆ ಓಡಿಹೋಗಬೇಕೆಂದು ಹೊರಟನು.
2018-04-26 17:00:56 +00:00
\s5
2019-01-21 20:20:50 +00:00
\v 18 ಅವರು ಮೊದಲು ಮಿದ್ಯಾನಿಗೂ, ಆ ಮೇಲೆ ಪಾರಾನಿಗೂ ಬಂದರು. ಅಲ್ಲಿಂದ ಕೆಲವು ಜನರು ಪಾರಾನಿನ ಜನರನ್ನು ತಮ್ಮ ಜೊತೆಯಲ್ಲಿ ಕರೆದುಕೊಂಡು ಐಗುಪ್ತದ ಅರಸನಾದ ಫರೋಹನ ಬಳಿಗೆ ಬಂದರು. ಫರೋಹನು ಹದದನಿಗೆ ಆಹಾರವನ್ನು, ಮನೆಯನ್ನೂ ಮತ್ತು ಭೂಮಿಯನ್ನೂ ಕೊಟ್ಟನು.
\v 19 ಹದದನು ಫರೋಹನ ವಿಶೇಷ ದಯೆಗೆ ಪಾತ್ರನಾದುದರಿಂದ ಫರೋಹನನು ತನ್ನ ಹೆಂಡತಿಯೂ ರಾಣಿಯೂ ಆದ ತಖ್ಪೆನೇಸ್ ಎಂಬಾಕೆಯ ತಂಗಿಯನ್ನು ಅವನಿಗೆ ಮದುವೆಮಾಡಿಕೊಟ್ಟನು.
2018-04-26 17:00:56 +00:00
\s5
2019-01-21 20:20:50 +00:00
\v 20 ಆಕೆಯಲ್ಲಿ ಅವನಿಗೆ ಗೆನುಬತ್ ಎಂಬ ಮಗನು ಹುಟ್ಟಿದನು. ತಖ್ಪೆನೆಸಳು ಈ ಹುಡುಗನನ್ನು ಫರೋಹನ ಮನೆಯಲ್ಲೇ ಸಾಕಿದಳು. ಅಲ್ಲಿ ಅವನು ಫರೋಹನ ಕುಮಾರರ ಜೊತೆಯಲ್ಲಿದ್ದನು.
\v 21 ದಾವೀದನು ಪೂರ್ವಿಕರ ಬಳಿಗೆ ಸೇರಿದನೆಂದೂ ಸೇನಾಧಿಪತಿಯಾದ ಯೋವಾಬನು ಮೃತನಾದನೆಂದೂ ಐಗುಪ್ತದಲ್ಲಿದ್ದ ಹದದನು ಕೇಳಿ ಫರೋಹನನಿಗೆ, <<ನಾನು ಸ್ವದೇಶಕ್ಕೆ ಹೋಗಬೇಕೆಂದಿರುತ್ತೇನೆ, ನನಗೆ ಅಪ್ಪಣೆ ಕೊಡು>> ಅಂದನು.
\v 22 ಫರೋಹನು ಅವನನ್ನು, <<ನನ್ನ ಬಳಿಯಲ್ಲಿ ನೀನಗೇನು ಕೊರತೆಯಾಯಿತು. ಸ್ವದೇಶಕ್ಕೆ ಹೋಗಬೇಕೆಂದು ಯಾಕೆ ಬಯಸುತ್ತೀ?>> ಎಂದು ಕೇಳಿದನು. ಅದಕ್ಕೆ ಹದದನು, <<ಏನೂ ಕೊರತೆಯಾಗಿರುವುದಿಲ್ಲ. ಆದರೂ ನನಗೆ ಹೋಗುವುದಕ್ಕೆ ಅಪ್ಪಣೆಯಾಗಬೇಕು>> ಎಂದು ಕೇಳಿಕೊಂಡನು.
\p
2018-04-26 17:00:56 +00:00
\s5
2019-01-21 20:20:50 +00:00
\v 23 ದೇವರು ಸೊಲೊಮೋನನಿಗೆ ವಿರೋಧವಾಗಿ ಎಬ್ಬಿಸಿದ ಎರಡನೆಯ ವೈರಿಯು ಎಲ್ಯಾದಾವನ ಮಗನಾದ ರೆಜೋನ್ ಎಂಬುವನು.
\v 24 ದಾವೀದನು ಚೋಬದವರನ್ನು ಸಂಹರಿಸಿದಾಗ ಅವನು ಚೋಬದ ಅರಸನೂ ಒಡೆಯನೂ ಆದ ಹದದೆಜೆರನನ್ನು ಬಿಟ್ಟು ಓಡಿಹೋಗಿ ಕೆಲವು ಜನರನ್ನು ಕೂಡಿಸಿಕೊಂಡು ತಾನು ಅವರ ನಾಯಕನಾಗಿ ಅವರೊಡನೆ ದಮಸ್ಕಕ್ಕೆ ಬಂದು ಅಲ್ಲಿ ಅರಸನಾದನು.
\v 25 ಸೊಲೊಮೋನನ ಜೀವಮಾನದಲ್ಲೆಲ್ಲಾ ಇಸ್ರಾಯೇಲರಿಗೆ ಮಹಾಬಾಧಕನಾದ ಹದದನಲ್ಲದೆ ಅವನೂ ವೈರಿಯಾಗಿದ್ದನು. ಅವನು ಅರಾಮ್ ದೇಶದಲ್ಲಿ ಆಳುವವನಾಗಿ ಇಸ್ರಾಯೇಲರನ್ನು ಬಹಳವಾಗಿ ದ್ವೇಷಿಸಿದನು.
\s ಯಾರೊಬ್ಬಾಮನು ಸೊಲೊಮೋನನಿಗೆ ವಿರುದ್ಧವಾಗಿ ತಿರುಗಿ ಬಿದ್ದದ್ದು
\p
2018-04-26 17:00:56 +00:00
\s5
2019-01-21 20:20:50 +00:00
\v 26 ಅರಸನಾದ ಸೊಲೊಮೋನನಿಗೆ ವಿರುದ್ಧವಾಗಿ ಎದ್ದವರಲ್ಲಿ ಅವನ ಸೇವಕನೂ ಚರೇದ ಊರಿನ ಎಫ್ರಾಯೀಮ್ಯನಾದ ನೆಬಾಟನ ಮಗನಾದ ಯಾರೊಬ್ಬಾಮನೆಂಬವನು ಮತ್ತೊಬ್ಬನು. ಚೆರೂಗಳೆಂಬ ವಿಧವೆಯು ಅವನ ತಾಯಿ.
\v 27 ಅವನು ತಿರುಗಿ ಬಿದ್ದದ್ದು ಹೇಗೆಂದರೆ, ಸೊಲೊಮೋನನು ಮಿಲ್ಲೋ ಕೋಟೆಯನ್ನು ಕಟ್ಟಿಸಿ ತನ್ನ ತಂದೆಯಾದ ದಾವೀದನ ಪಟ್ಟಣದ ದುರ್ಬಲ ಸ್ಥಳಗಳನ್ನು ಭದ್ರಪಡಿಸುತ್ತಿರುವಾಗ,
2018-04-26 17:00:56 +00:00
\s5
2019-01-21 20:20:50 +00:00
\v 28 ಯೌವನಸ್ಥನಾದ ಯಾರೊಬ್ಬಾಮನು ಬಹು ಸಾಮರ್ಥ್ಯದಿಂದ ಕೆಲಸಮಾಡುತ್ತಿರುವುದನ್ನು ಕಂಡು ಅವನನ್ನು ಯೋಸೇಫ್ಯರ ಎಲ್ಲಾ ಆಳುಗಳ ಮೇಲೆ ಮೇಸ್ತ್ರಿಯನ್ನಾಗಿ ನೇಮಿಸಿದನು.
\v 29 ಒಂದು ದಿನ ಯಾರೊಬ್ಬಾಮನು ಯೆರೂಸಲೇಮಿನಿಂದ ಎಲ್ಲಿಗೋ ಹೋಗುತ್ತಿರುವಾಗ ಅಡವಿಯಲ್ಲಿ ಶಿಲೋವಿನವನಾದ ಅಹೀಯನೆಂಬ ಪ್ರವಾದಿಯು ಅವನಿಗೆ ಎದುರಾದನು. ಅವನು ಹೊಸ ಬಟ್ಟೆಯನ್ನು ಹೊದ್ದುಕೊಂಡಿದ್ದನು. ಅಲ್ಲಿ ಇವರಿಬ್ಬರ ಹೊರತಾಗಿ ಬೇರೆ ಯಾರೂ ಇರಲಿಲ್ಲ.
\v 30 ಆಗ ಅಹೀಯನು ತಾನು ಹೊದ್ದುಕೊಂಡಿದ್ದ ಹೊಸ ಬಟ್ಟೆಯನ್ನು ತೆಗೆದುಕೊಂಡು ಹರಿದು ಹನ್ನೆರಡು ತುಂಡು ಮಾಡಿದನು.
2018-04-26 17:00:56 +00:00
\s5
2019-01-21 20:20:50 +00:00
\v 31 ಅವನು ಯಾರೊಬ್ಬಾಮನಿಗೆ, <<ನೀನು ಇವುಗಳಲ್ಲಿ ಹತ್ತು ತುಂಡುಗಳನ್ನು ತೆಗೆದುಕೋ. ಇಸ್ರಾಯೇಲ್ ದೇವರಾದ ಯೆಹೋವನು ರಾಜ್ಯವನ್ನು ಸೊಲೊಮೋನನಿಂದ ಕಿತ್ತುಕೊಂಡು,
\v 32 ತನ್ನ ಸೇವಕನಾದ ದಾವೀದನ ನಿಮಿತ್ತವಾಗಿಯೂ, ತಾನು ಇಸ್ರಾಯೇಲರ ಎಲ್ಲಾ ಕುಲಗಳಿಂದ ಆರಿಸಿಕೊಂಡ ಯೆರೂಸಲೇಮ್ ಪಟ್ಟಣದ ನಿಮಿತ್ತವಾಗಿಯೂ ಅವನಿಗೆ ಒಂದೇ ಕುಲವನ್ನು ಉಳಿಸಿ, ಬೇರೆ ಹತ್ತು ಕುಲಗಳನ್ನು ನಿನಗೆ ಕೊಡುತ್ತೇನೆ>> ಎಂದು ಹೇಳುತ್ತಾನೆ.
\v 33 ಇದಲ್ಲದೆ ಆತನು ನಿನಗೆ, <<ಸೊಲೊಮೋನನೂ ಅವರ ಮನೆಯವರೂ ನನ್ನನ್ನು ಬಿಟ್ಟು ಚೀದೋನ್ಯರ ದೇವತೆಯಾದ ಅಷ್ಟೋರೆತ್, ಮೋವಾಬ್ಯರ ದೇವತೆಯಾದ <ಕೆಮೋಷ್> ಮತ್ತು ಅಮ್ಮೋನಿಯರ <ಮಿಲ್ಕೋಮ್> ಇವುಗಳನ್ನು ಆರಾಧಿಸಿದ್ದೂ ಮತ್ತು ಅವರ ತಂದೆಯಾದ ದಾವೀದನು ನನ್ನ ನೇಮವಿಧಿಗಳನ್ನು ಕೈಕೊಂಡು ನನ್ನನ್ನು ಮೆಚ್ಚಿಸಿ ನಡೆದಂತೆ ಅವರು ನಡೆಯದೆ ಹೋದದ್ದೇ ಇದಕ್ಕೆ ಕಾರಣ.
2018-04-26 17:00:56 +00:00
\s5
2019-01-21 20:20:50 +00:00
\v 34 ಆದರೂ ನಾನು ಸೊಲೊಮೋನನ ಕೈಯಿಂದ ರಾಜ್ಯವನ್ನೆಲ್ಲಾ ಕಿತ್ತುಕೊಳ್ಳುವುದಿಲ್ಲ. ನನ್ನ ಆಜ್ಞಾವಿಧಿಗಳನ್ನು ಕೈಕೊಂಡವನೂ, ನಾನು ಆರಿಸಿಕೊಂಡ ಸೇವಕನೂ ಆದ ದಾವೀದನ ನಿಮಿತ್ತವಾಗಿ ಅವನನ್ನು ಅವನ ಜೀವಮಾನದಲ್ಲೆಲ್ಲಾ ಅರಸನನ್ನಾಗಿಯೇ ಇರಿಸುವೆನು.
\v 35 ಆದರೆ ಅದನ್ನು ಅವನ ಮಗನ ಕೈಯಿಂದ ಕಿತ್ತುಕೊಂಡು ನಿನಗೆ ಹತ್ತು ಕುಲಗಳನ್ನು ಕೊಡುವೆನು.
\v 36 ನಾನು ನನ್ನ ಹೆಸರಿಗೋಸ್ಕರ ಆರಿಸಿಕೊಂಡ ಯೆರೂಸಲೇಮ್ ಪಟ್ಟಣದಲ್ಲಿ ನನ್ನ ಸೇವಕನಾದ ದಾವೀದನ ದೀಪವು ನನ್ನ ಸನ್ನಿಧಿಯಲ್ಲಿ ಉರಿಯುತ್ತಲೇ ಇರುವಂತೆ ಅವನ ಮಗನಿಗೆ ಒಂದು ಕುಲವನ್ನು ಉಳಿಸುವೆನು.
2018-04-26 17:00:56 +00:00
\s5
2019-01-21 20:20:50 +00:00
\v 37 ನಾನು ನಿನ್ನನ್ನು ಇಸ್ರಾಯೇಲರ ಅರಸನನ್ನಾಗಿ ನೇಮಿಸುವೆನು. ನೀನು ಅವರನ್ನು ನಿನ್ನ ಇಷ್ಟದ ಪ್ರಕಾರ ಆಳಬಹುದು.
\v 38 ನನ್ನ ಸೇವಕನಾದ ದಾವೀದನು ನನ್ನ ಆಜ್ಞಾವಿಧಿಗಳನ್ನು ಕೈಕೊಂಡಂತೆ ನೀನೂ ನನ್ನ ಆಜ್ಞೆಗಳನ್ನು ಕೈಕೊಂಡು ನನ್ನ ಮಾರ್ಗದಲ್ಲಿ ನಡೆದು ನನ್ನನ್ನು ಮೆಚ್ಚಿಸುವುದಾದರೆ ನಾನು ನಿನ್ನ ಸಂಗಡ ಇದ್ದು ದಾವೀದನ ಸಂತಾನದಂತೆ ನಿನ್ನ ಸಂತಾನವನ್ನೂ ಸ್ಥಿರಪಡಿಸುವೆನು. ಇಸ್ರಾಯೇಲ್ ರಾಜ್ಯವು ನಿನ್ನ ಪಾಲಾಗುವುದು.
\v 39 ದಾವೀದನ ಸಂತಾನದವರನ್ನು ಅವರ ಪಾಪದ ನಿಮಿತ್ತ ತಲೆತಗ್ಗಿಸುವಂತೆ ಮಾಡಿ ಕುಗ್ಗಿಸುವೆನು. ಆದರೆ ಸದಾಕಾಲಕ್ಕೂ ಅದು ಮುಂದುವರಿಯುವುದಿಲ್ಲ>> ಎಂದು ಹೇಳಿದನು.
\s ಸೊಲೊಮೋನನ ಮರಣ
\p
2018-04-26 17:00:56 +00:00
\s5
2019-01-21 20:20:50 +00:00
\v 40 ಸೊಲೊಮೋನನು ಯಾರೊಬ್ಬಾಮನನ್ನು ಕೊಲ್ಲುವುದಕ್ಕೆ ಪ್ರಯತ್ನಿಸಿದಾಗ ಅವನು ತಪ್ಪಿಸಿಕೊಂಡು ಐಗುಪ್ತದ ಅರಸನಾದ ಶೀಶಕನ ಬಳಿಗೆ ಹೋಗಿ ಸೊಲೊಮೋನನು ಜೀವದಿಂದಿರುವ ವರೆಗೆ ಅಲ್ಲಿಯೇ ಇದ್ದನು.
\p
2018-04-26 17:00:56 +00:00
\s5
2019-01-21 20:20:50 +00:00
\v 41 ಸೊಲೊಮೋನನ ಉಳಿದ ಎಲ್ಲಾ ಕೃತ್ಯಗಳನ್ನೂ, ಅವನ ಜ್ಞಾನವನ್ನೂ ಕುರಿತು ಸೊಲೊಮೋನನ ಚರಿತ್ರೆ ಎಂಬ ಗ್ರಂಥದಲ್ಲಿ ಬರೆದಿರುತ್ತದೆ.
\v 42 ಅವನು ಯೆರೂಸಲೇಮಿನಲ್ಲಿದ್ದುಕೊಂಡು ಎಲ್ಲಾ ಇಸ್ರಾಯೇಲರನ್ನು ನಲ್ವತ್ತು ವರ್ಷ ಆಳಿದ ನಂತರ,
\v 43 ಪೂರ್ವಿಕರ ಬಳಿಗೆ ಸೇರಿದನು. ಅವನ ಶವವನ್ನು ತಂದೆಯಾದ ದಾವೀದನ ಪಟ್ಟಣದಲ್ಲಿ ಸಮಾಧಿಮಾಡಿದರು. ಅವನ ನಂತರ ಅವನ ಮಗನಾದ ರೆಹಬ್ಬಾಮನು ಅರಸನಾದನು.
2018-04-26 17:00:56 +00:00
\s5
\c 12
2019-01-21 20:20:50 +00:00
\s ರೆಹಬ್ಬಾಮನನ್ನು ವಿರೋಧಿಸಿದ ಇಸ್ರಾಯೇಲರು
2018-04-26 17:00:56 +00:00
\p
2019-01-21 20:20:50 +00:00
\v 1 ರೆಹಬ್ಬಾಮನು ಶೆಕೆಮಿಗೆ ಹೋದನು. ಅಲ್ಲಿ ಎಲ್ಲಾ ಇಸ್ರಾಯೇಲರೂ ಅವನನ್ನು ಅರಸನನ್ನಾಗಿ ಮಾಡುವುದಕ್ಕೆ ಸೇರಿಬಂದಿದ್ದರು.
\v 2 ಇದಲ್ಲದೆ ಅರಸನಾದ ಸೊಲೊಮೋನನಿಗೆ ತಪ್ಪಿಸಿಕೊಂಡು ಐಗುಪ್ತಕ್ಕೆ ಓಡಿಹೋಗಿದ್ದ ನೆಬಾಟನ ಮಗನಾದ ಯಾರೊಬ್ಬಾಮನನ್ನು ಇದನ್ನು ಕೇಳಿ ಕರೆಯಿಸಿಕೊಂಡಿದ್ದರು.
2018-04-26 17:00:56 +00:00
\s5
2019-01-21 20:20:50 +00:00
\v 3 ಯಾರೊಬ್ಬಾಮನು ನಡೆದ ಸಂಗತಿಗಳ ವರ್ತಮಾನವನ್ನು ಕೇಳಿ ಎಲ್ಲಾ ಇಸ್ರಾಯೇಲರೊಡನೆ ರೆಹಬ್ಬಾಮನ ಬಳಿಗೆ ಹೋಗಿ,
\v 4 ಅವನಿಗೆ, <<ನಿನ್ನ ತಂದೆಯು ನಮ್ಮ ಮೇಲೆ ಭಾರವಾದ ನೊಗವನ್ನು ಹೇರಿದನು. ನಿನ್ನ ತಂದೆಯು ನೇಮಿಸಿದ ಬಿಟ್ಟೀಕೆಲಸವನ್ನು ನೀನು ಕಡಿಮೆ ಮಾಡಿ ನಮ್ಮ ಮೇಲಿರುವ ಭಾರವಾದ ನೊಗವನ್ನು ಹಗುರ ಮಾಡುವುದಾದರೆ ನಾವು ನಿನಗೆ ಸೇವೆಮಾಡುತ್ತೇವೆ>> ಎಂದು ಹೇಳಿದರು.
\v 5 ಅದಕ್ಕೆ ಅವನು, <<ನೀವು ಈಗ ಹೋಗಿ ಮೂರು ದಿನಗಳಾದ ನಂತರ ಪುನಃ ಬನ್ನಿರಿ>> ಎಂದು ಉತ್ತರಕೊಟ್ಟನು. ಜನರು ಹಿಂದಿರುಗಿ ಹೋದರು.
\p
2018-04-26 17:00:56 +00:00
\s5
2019-01-21 20:20:50 +00:00
\v 6 ಆಗ ಅರಸನಾದ ರೆಹಬ್ಬಾಮನು ತನ್ನ ತಂದೆಯಾದ ಸೊಲೊಮೋನನ ಕಾಲದಲ್ಲಿ ಮಂತ್ರಿಗಳಾಗಿದ್ದ ಹಿರಿಯರನ್ನು ಕರೆಯಿಸಿ ತಾನು ಜನರಿಗೆ ಕೊಡತಕ್ಕ ಉತ್ತರದ ವಿಷಯದಲ್ಲಿ ಅವರ ಆಲೋಚನೆಯನ್ನು ಕೇಳಿದನು.
\v 7 ಅವರು ಅವನಿಗೆ, <<ನೀನು ಈ ಹೊತ್ತು ಈ ಜನರ ಮಾತನ್ನು ಕೇಳಿ, ಅವರಿಗೆ ವಿನಯವಾಗಿ ಒಳ್ಳೆಯ ಉತ್ತರ ಕೊಡುವುದಾದರೆ ಅವರು ಯಾವಾಗಲೂ ನಿನ್ನ ಸೇವಕರಾಗಿರುವರು>> ಎಂದರು.
2018-04-26 17:00:56 +00:00
\s5
2019-01-21 20:20:50 +00:00
\v 8 ಆದರೆ ಅವನು ಹಿರಿಯರ ಆಲೋಚನೆಯನ್ನು ನಿರಾಕರಿಸಿ ತನ್ನ ಸಂಗಡ ಬೆಳೆದ ತನ್ನ ಮಂತ್ರಿಗಳಾದ ಯೌವನಸ್ಥರನ್ನು ಕರೆಯಿಸಿ,
\v 9 <<ನನ್ನ ತಂದೆಯು ಹೇರಿದ ನೊಗವನ್ನು ಹಗುರಮಾಡಬೇಕೆಂದು ಬೇಡಿಕೊಳ್ಳುವ ಈ ಜನರಿಗೆ ಯಾವ ಉತ್ತರವನ್ನು ಕೊಡಬೇಕು, ಈ ವಿಷಯದಲ್ಲಿ ನಿಮ್ಮ ಆಲೋಚನೆ ಏನು?>> ಎಂದು ಕೇಳಿದನು.
2018-04-26 17:00:56 +00:00
\s5
2019-01-21 20:20:50 +00:00
\v 10 ಅವರು ಅವನಿಗೆ, <<ನಿನ್ನ ತಂದೆಯು ನಮ್ಮ ಮೇಲೆ ಹೇರಿರುವ ನೊಗವನ್ನು ಹಗುರಮಾಡು ಎಂಬುದಾಗಿ ನಿನ್ನನ್ನು ಬೇಡಿಕೊಂಡ ಜನರಿಗೆ ನೀನು, <ನನ್ನ ತಂದೆಯ ನಡುವಿಗಿಂತ ನನ್ನ ಕಿರಿಬೆರಳು ದಪ್ಪವಾಗಿದೆ.
\v 11 ನನ್ನ ತಂದೆಯು ನಿಮ್ಮ ಮೇಲೆ ಭಾರವಾದ ನೊಗವನ್ನು ಹಾಕಿರುವುದು ನಿಜ. ಆದರೆ ನಾನು ಅದಕ್ಕೆ ಇನ್ನೂ ಹೆಚ್ಚಿನ ಭಾರವನ್ನು ಕೂಡಿಸುತ್ತೇನೆ ಅವನು ನಿಮ್ಮನ್ನು ಬಾರುಕೋಲುಗಳಿಂದ ಹೊಡೆದದ್ದು ನಿಜ. ನಾನಾದರೋ ನಿಮ್ಮನ್ನು ಮುಳ್ಳುಕೊರಡೆಗಳಿಂದ ದಂಡಿಸುವೆನು> ಎಂಬುದಾಗಿ ಹೇಳಬೇಕು>> ಎಂದು ಉತ್ತರಕೊಟ್ಟನು.
2018-04-26 17:00:56 +00:00
\s5
2019-01-21 20:20:50 +00:00
\v 12 ಯಾರೊಬ್ಬಾಮನೂ ಮತ್ತು ಎಲ್ಲಾ ಜನರೂ ಅರಸನಾದ ರೆಹಬ್ಬಾಮನ ಅಪ್ಪಣೆಯಂತೆ ಮೂರನೆಯ ದಿನದಲ್ಲಿ ತಿರುಗಿ ಅವನ ಬಳಿಗೆ ಬಂದರು.
\v 13 ಅರಸನು ಅವರಿಗೆ ಕಠಿಣವಾದ ಉತ್ತರವನ್ನು ಕೊಟ್ಟನು. ಅವನು ಹಿರಿಯರ ಆಲೋಚನೆಯನ್ನು ನಿರಾಕರಿಸಿ ಯೌವನಸ್ಥರ ಆಲೋಚನೆಗನುಸಾರವಾಗಿ ಜನರಿಗೆ,
\v 14 <<ನನ್ನ ತಂದೆಯು ನಿಮ್ಮ ಮೇಲೆ ಭಾರವಾದ ನೊಗವನ್ನು ಹಾಕಿರುವುದು ನಿಜ. ಆದರೆ ನಾನು ಅದಕ್ಕೆ ಇನ್ನೂ ಹೆಚ್ಚಿನ ಭಾರವನ್ನು ಕೂಡಿಸುತ್ತೇನೆ, ಅವನು ನಿಮ್ಮನ್ನು ಬಾರುಕೋಲುಗಳಿಂದ ಹೊಡೆದದ್ದು ನಿಜ. ನಾನಾದರೋ ನಿಮ್ಮನ್ನು ಮುಳ್ಳು ಕೊರಡೆಗಳಿಂದ ದಂಡಿಸುವೆನು>> ಎಂದು ನುಡಿದನು.
2018-04-26 17:00:56 +00:00
\s5
2019-01-21 20:20:50 +00:00
\v 15 ಅವನು ಜನರ ಮಾತನ್ನು ಕೇಳದೇ ಹೋದದ್ದು ಯೆಹೋವನಿಂದಲೇ. ಈ ಪ್ರಕಾರ ಯೆಹೋವನು ಶಿಲೋವಿನವನಾದ ಅಹೀಯನ ಮುಖಾಂತರವಾಗಿ ನೆಬಾಟನ ಮಗನಾದ ಯಾರೊಬ್ಬಾಮನಿಗೆ ಹೇಳಿಸಿದ ಮಾತು ನೆರವೇರಿತು.
2018-04-26 17:00:56 +00:00
\s5
2019-01-21 20:20:50 +00:00
\v 16 ಅರಸನು ತಮ್ಮ ಮಾತನ್ನು ಲಕ್ಷಿಸಲಿಲ್ಲವೆಂದೂ ತಿಳಿದು ಇಸ್ರಾಯೇಲರೆಲ್ಲರೂ ಅವನಿಗೆ, <<ದಾವೀದನಲ್ಲಿ ನಮಗೇನು ಪಾಲು? ಇಷಯನ ಮಗನಲ್ಲಿ ನಮಗೇನು ಬಾಧ್ಯತೆ? ಇಸ್ರಾಯೇಲರೇ, ನಿಮ್ಮ ನಿಮ್ಮ ನಿವಾಸಗಳಿಗೆ ಹೋಗಿರಿ, ದಾವೀದನವರೇ ನಿಮ್ಮ ಕುಲವನ್ನು ನೀವೇ ನೋಡಿಕೊಳ್ಳಿರಿ>> ಎಂದು ಹೇಳಿ ತಮ್ಮ ತಮ್ಮ ನಿವಾಸಗಳಿಗೆ ಹೋದರು.
\v 17 ಯೆಹೂದ್ಯ ಪ್ರಾಂತ್ಯದಲ್ಲಿದ್ದ ಇಸ್ರಾಯೇಲರಾದರೋ ರೆಹಬ್ಬಾಮನ ಅಧೀನದಲ್ಲಿದ್ದರು.
2018-04-26 17:00:56 +00:00
\s5
2019-01-21 20:20:50 +00:00
\v 18 ರೆಹಬ್ಬಾಮನು ಬಿಟ್ಟೀ ಕೆಲಸದವರ ಮೇಲ್ವಿಚಾರಕನಾದ ಅದೋರಾಮನನ್ನು ಇಸ್ರಾಯೇಲರ ಬಳಿಗೆ ಕಳುಹಿಸಲು ಅವರು ಅವನನ್ನು ಕಲ್ಲೆಸೆದು ಕೊಂದರು. ಅರಸನಾದ ರೆಹಬ್ಬಾಮನು ಬೇಗನೆ ರಥವನ್ನೇರಿ ಯೆರೂಸಲೇಮಿಗೆ ಓಡಿಹೋದನು.
\v 19 ಇಸ್ರಾಯೇಲರು ಅಂದಿನಿಂದ ಇಂದಿನವರೆಗೂ ದಾವೀದನ ಕುಟುಂಬದವರೊಡನೆ ಸಮಾಧಾನವಾಗಲೇ ಇಲ್ಲ.
2018-04-26 17:00:56 +00:00
\s5
2019-01-21 20:20:50 +00:00
\v 20 ಯಾರೊಬ್ಬಾಮನು ಹಿಂತಿರುಗಿ ಬಂದಿದ್ದಾನೆಂಬ ವರ್ತಮಾನವು ಇಸ್ರಾಯೇಲರಿಗೆ ತಿಳಿದಾಗ ಅವರೆಲ್ಲರೂ ಅವನನ್ನು ನೆರೆದ ಸಭೆಯ ಮುಂದೆ ಕರೆಯಿಸಿ ತಮ್ಮ ಅರಸನನ್ನಾಗಿ ನೇಮಿಸಿಕೊಂಡರು. ದಾವೀದನ ಕುಟುಂಬದವರನ್ನು ಯೆಹೂದ ಕುಲವೇ ಹೊರತು ಬೇರೆ ಯಾವ ಕುಲವೂ ಹಿಂಬಾಲಿಸಲಿಲ್ಲ.
\s ಶೆಮಾಯ ನುಡಿದ ಭವಿಷ್ಯ
\p
2018-04-26 17:00:56 +00:00
\s5
2019-01-21 20:20:50 +00:00
\v 21 ಸೊಲೊಮೋನನ ಮಗನಾದ ರೆಹಬ್ಬಾಮನು ಯೆರೂಸಲೇಮನ್ನು ತಲುಪಿದ ನಂತರ ಇಸ್ರಾಯೇಲರಿಗೆ ವಿರೋಧವಾಗಿ ಯುದ್ಧಮಾಡುವುದಕ್ಕೂ ರಾಜ್ಯವನ್ನು ತಿರುಗಿ ತನಗೆ ವಶಪಡಿಸಿಕೊಳ್ಳುವುದಕ್ಕೂ ಯೆಹೂದ ಬೆನ್ಯಾಮೀನ್ ಕುಲಗಳಿಂದ ಲಕ್ಷದ ಎಂಬತ್ತು ಸಾವಿರ ಶ್ರೇಷ್ಠ ಸೈನಿಕರನ್ನು ಕೂಡಿಸಿದನು.
2018-04-26 17:00:56 +00:00
\s5
2019-01-21 20:20:50 +00:00
\v 22 ಆಗ ದೇವರ ಮನುಷ್ಯನಾದ ಶೆಮಾಯನಿಗೆ ದೈವೋತ್ತರವುಂಟಾಯಿತು.
\v 23 <<ನೀನು ಹೋಗಿ, ಸೊಲೊಮೋನನ ಮಗನೂ ಯೆಹೂದದ ಅರಸನೂ ಆದ ರೆಹಬ್ಬಾಮನಿಗೂ, ಯೆಹೂದ ಬೆನ್ಯಾಮೀನ್ ಕುಲಗಳವರಿಗೂ ಮತ್ತು ಉಳಿದ ಜನರಿಗೂ
\v 24 <ಯೆಹೋವನ ಮಾತನ್ನು ಕೇಳಿರಿ, ನೀವು ನಿಮ್ಮ ಸಹೋದರರಾದ ಇಸ್ರಾಯೇಲರೊಡನೆ ಯುದ್ಧಮಾಡುವುದಕ್ಕೆ ಹೋಗಬಾರದು. ಎಲ್ಲರೂ ಹಿಂತಿರುಗಿ ಹೋಗಿರಿ. ಈ ಕಾರ್ಯವು ಯೆಹೋವನಿಂದಾಗಿದೆ> ಎಂದು ಹೇಳಬೇಕು>> ಎಂಬ ಯೆಹೋವನ ಮಾತನ್ನು ಜನರಿಗೆ ಹೇಳಿದನು. ಆಗ ಅವರು ಯೆಹೋವನ ಮಾತನ್ನು ಕೇಳಿ ವಿಧೇಯರಾಗಿ ಹಿಂದಿರುಗಿ ಹೋದರು.
\s ಯಾರೊಬ್ಬಾಮನು ಬಂಗಾರದ ಮೂರ್ತಿಯನ್ನು ಮಾಡಿಸಿದ್ದು
\p
2018-04-26 17:00:56 +00:00
\s5
2019-01-21 20:20:50 +00:00
\v 25 ಯಾರೊಬ್ಬಾಮನು ಎಫ್ರಾಯೀಮ್ ಬೆಟ್ಟದ ಸೀಮೆಯಲ್ಲಿನ ಶೆಕೆಮ್ ಪಟ್ಟಣವನ್ನು ಭದ್ರಪಡಿಸಿ ಅಲ್ಲಿ ವಾಸಿಸಿದನು. ಅಲ್ಲಿಂದ ಪೆನೂವೇಲಿಗೆ ಹೋಗಿ ಅದನ್ನೂ ಭದ್ರಪಡಿಸಿದನು.
\v 26 ಅವನು ತನ್ನ ಮನಸ್ಸಿನಲ್ಲಿ, <<ರಾಜ್ಯವು ಪುನಃ ದಾವೀದನ ಕುಟುಂಬದವರಿಗೆ ಆಗುವುದೋ ಏನೋ,
\v 27 ಜನರು ಯೆರೂಸಲೇಮಿನಲ್ಲಿರುವ ಯೆಹೋವನ ಆಲಯಕ್ಕೆ ಯಜ್ಞಸಮರ್ಪಣೆಗಾಗಿ ಹೋಗುವುದಾದರೆ, ಅವರ ಮನಸ್ಸು ಅವರ ಒಡೆಯನೂ ಯೆಹೂದದ ಅರಸನೂ ಆದ ರೆಹಬ್ಬಾಮನ ಕಡೆಗೆ ತಿರುಗಿತು. ಅವರು ನನ್ನನ್ನು ಕೊಂದು ಅವನ ಬಳಿಗೆ ಹೋದಾರು>> ಅಂದುಕೊಂಡನು.
2018-04-26 17:00:56 +00:00
\s5
2019-01-21 20:20:50 +00:00
\v 28 ಅವನು ಬಹಳವಾಗಿ ಆಲೋಚಿಸಿ, ಕಡೆಯಲ್ಲಿ ಬಂಗಾರದ ಎರಡು ಬಸವನ ಮೂರ್ತಿಗಳನ್ನು ಮಾಡಿಸಿ ಇಸ್ರಾಯೇಲರಿಗೆ, <<ನೀವು ಜಾತ್ರೆಗಾಗಿ ಯೆರೂಸಲೇಮಿಗೆ ಹೋದದ್ದು ಸಾಕಾಯಿತು, ಇಗೋ, ನಿಮ್ಮನ್ನು ಐಗುಪ್ತದಿಂದ ಕರೆತಂದ ದೇವರುಗಳು ಇಲ್ಲಿರುತ್ತವೆ>> ಎಂದು ಹೇಳಿದನು.
\v 29 ನಂತರ ಅವನು ಅವುಗಳಲ್ಲಿ ಒಂದನ್ನು ಬೇತೇಲಿನಲ್ಲಿರಿಸಿ, ಇನ್ನೊಂದನ್ನು ದಾನಿಗೆ ಕಳುಹಿಸಿದನು.
\v 30 ಇದು ಪಾಪಕ್ಕೆ ಕಾರಣವಾಯಿತು. ಜನರು ಈ ಎರಡನೆಯ ವಿಗ್ರಹವನ್ನು ಮೆರವಣಿಗೆಯಾಗಿ ದಾನಿಗೆ ಒಯ್ದರು.
2018-04-26 17:00:56 +00:00
\s5
2019-01-21 20:20:50 +00:00
\v 31 ಇದಲ್ಲದೆ ಅವನು ಪೂಜಾಗಿರಿಗಳ ಮೇಲೆ ಗುಡಿಗಳನ್ನು ಕಟ್ಟಿಸಿ, ಲೇವಿಯರಲ್ಲದ ಸಾಮಾನ್ಯ ಜನರನ್ನು ಯಾಜಕರನ್ನಾಗಿ ನೇಮಿಸಿದನು.
\v 32 ಅವನು ಎಂಟನೆಯ ತಿಂಗಳಿನ ಹದಿನೈದನೆಯ ದಿನದಲ್ಲಿ, <<ಬೇತೇಲಿನಲ್ಲಿ ಯೆಹೂದ ದೇಶದ ಜಾತ್ರೆಗೆ ಸರಿಯಾದ ಜಾತ್ರೆಯು ನಡೆಯಬೇಕು>> ಎಂದು ಅಪ್ಪಣೆ ಮಾಡಿ, ತಾನು ಅಲ್ಲಿಗೆ ಹೋಗಿ ಅಲ್ಲಿ ನಿಲ್ಲಿಸಿದ ಬಸವನ ಮೂರ್ತಿಗಳಿಗೋಸ್ಕರ ಯಜ್ಞವೇದಿಯ ಮೇಲೆ ಯಜ್ಞ ಮಾಡಿದನು. ತಾನು ಏರ್ಪಡಿಸಿದ ಪೂಜಾಸ್ಥಳಗಳ ಯಾಜಕರನ್ನು ಬೇತೇಲಿನ ದೇವಸ್ಥಾನದ ಸೇವೆಗೆ ನೇಮಿಸಿದನು.
\s ಬೇತೇಲಿನ ಯಜ್ಞವೇದಿಗೆ ಶಾಪ
\p
2018-04-26 17:00:56 +00:00
\s5
2019-01-21 20:20:50 +00:00
\v 33 ಇಸ್ರಾಯೇಲರು ಎಂಟನೆಯ ತಿಂಗಳ ಹದಿನೈದನೆಯ ದಿನದಲ್ಲಿ ಹಬ್ಬವನ್ನಾಚರಿಸಬೇಕೆಂದು ಯಾರೊಬ್ಬಾಮನು ಸ್ವ ಇಚ್ಛೆಯಿಂದ ಗೊತ್ತುಮಾಡಿ ಆ ಸಮಯಕ್ಕೆ ತಾನೂ ಬೇತೇಲಿನ ಯಜ್ಞವೇದಿಯ ಬಳಿಗೆ ಹೋಗಿ ಧೂಪಹಾಕುವುದಕ್ಕಾಗಿ ಅದರ ಮೆಟ್ಟಲುಗಳನ್ನು ಹತ್ತುತ್ತಿದ್ದನು.
2018-04-26 17:00:56 +00:00
\s5
\c 13
\p
2019-01-21 20:20:50 +00:00
\v 1 ಆಗ ಯೆಹೂದ ದೇಶದವನಾದ ಒಬ್ಬ ದೇವರ ಮನುಷ್ಯನು ಯೆಹೋವನಿಂದ ಕಳುಹಿಸಲ್ಪಟ್ಟವನಾಗಿ ಬೇತೇಲಿಗೆ ಬಂದನು. ಯಾರೊಬ್ಬಾಮನು ಧೂಪಹಾಕುವುದಕ್ಕಾಗಿ ಯಜ್ಞವೇದಿಯ ಹತ್ತಿರ ನಿಂತುಕೊಂಡಿದ್ದನು
\v 2 ಆಗ ಆ ಮನುಷ್ಯನು ಯೆಹೋವನ ಅಪ್ಪಣೆಯಿಂದ ಯಜ್ಞವೇದಿಯನ್ನು ಕುರಿತು, <<ವೇದಿಯೇ, ವೇದಿಯೇ, ದಾವೀದನ ಸಂತಾನದಲ್ಲಿ ಯೋಷೀಯನು ಎಂಬ ಒಬ್ಬ ಮನುಷ್ಯನು ಹುಟ್ಟುವನು. ಅವನು ನಿನ್ನ ಮೇಲೆ ಧೂಪಹಾಕುವ ಪೂಜಾಸ್ಥಳಗಳ ಯಾಜಕರನ್ನು ಹಿಡಿದು, ಅವರನ್ನು ನಿನ್ನ ಮೇಲೆಯೇ ಯಜ್ಞಮಾಡುವನು. ಮನುಷ್ಯರ ಎಲುಬುಗಳು ನಿನ್ನ ಮೇಲೆ ಸುಡಲ್ಪಡುವವು ಎಂದು ಯೆಹೋವನು ಹೇಳುತ್ತಾನೆ>> ಅಂದನು.
\v 3 ಇದಲ್ಲದೆ ಅವನು, <<ನನ್ನ ಮಾತು ಯೆಹೋವನದು ಎಂಬುವುದಕ್ಕೆ ಯಜ್ಞವೇದಿಯು ಸೀಳಿ ಅದರ ಮೇಲಣ ಬೂದಿಯು ಬಿದ್ದುಹೋಗುವುದೇ ಗುರುತಾಗಿರುವುದು>> ಎಂದು ಹೇಳಿದನು.
2018-04-26 17:00:56 +00:00
\s5
2019-01-21 20:20:50 +00:00
\v 4 ಬೇತೇಲಿನ ಯಜ್ಞವೇದಿಯ ಬಳಿಯಲ್ಲಿ ನಿಂತಿದ್ದ ಅರಸನು ಆ ದೇವರ ಮನುಷ್ಯನು ವೇದಿಗೆ ವಿರುದ್ಧವಾಗಿ ನುಡಿದಿದ್ದನ್ನು ಕೇಳಿ, <<ಕೈಚಾಚಿ ಅವನನ್ನು ಹಿಡಿಯಿರಿ>> ಎಂದು ಆಜ್ಞಾಪಿಸಿದನು. ಕೂಡಲೇ ಅವನ ಕೈ ಬತ್ತಿ ಹೋಯಿತು. ಅವನು ಅದನ್ನು ಹಿಂದಕ್ಕೆ ತೆಗೆದುಕೊಳ್ಳಲು ಅಗಲ್ಲಿಲ್ಲ.
\v 5 ಯಜ್ಞವೇದಿಯು ಸೀಳಿ ಅದರ ಮೇಲಣ ಬೂದಿಯು ಬಿದ್ದುಹೋಯಿತು. ಹೀಗೆ ಆ ದೇವರ ಮನುಷ್ಯನು ಯೆಹೋವನ ಅಪ್ಪಣೆಯಿಂದ ಹೇಳಿದ ಗುರುತು ನೆರವೇರಿತು.
2018-04-26 17:00:56 +00:00
\s5
2019-01-21 20:20:50 +00:00
\v 6 ಅರಸನು ಆ ಮನುಷ್ಯನಿಗೆ, <<ನಿನ್ನ ದೇವರಾದ ಯೆಹೋವನು ಪ್ರಸನನ್ನಾಗುವಂತೆ ಬೇಡಿಕೊಂಡು ನಾನು ನನ್ನ ಕೈಯನ್ನು ಹಿಂತೆಗೆಯುವುದಕ್ಕಾಗುವ ಹಾಗೆ ಆತನನ್ನು ನನಗೋಸ್ಕರ ಪ್ರಾರ್ಥಿಸು>> ಎಂದು ಕೇಳಿದನು. ದೇವರ ಮನುಷ್ಯನು ಯೆಹೋವನನ್ನು ಬೇಡಿಕೊಂಡಿದ್ದರಿಂದ ಅರಸನ ಕೈ ವಾಸಿಯಾಗಿ ಮುಂಚಿನಂತೆ ಆಯಿತು.
\v 7 ಆಗ ಅರಸನು ಅವನಿಗೆ, <<ನನ್ನ ಮನೆಗೆ ಬಾ, ಸ್ವಲ್ಪ ಊಟ ಮಾಡಿ ವಿಶ್ರಾಂತಿ ಪಡೆದುಕೋ. ನಾನು ನಿನಗೆ ಬಹುಮಾನವನ್ನು ಕೊಡುತ್ತೇನೆ>> ಎಂದನು.
2018-04-26 17:00:56 +00:00
\s5
2019-01-21 20:20:50 +00:00
\v 8 ಆದರೆ ದೇವರ ಮನುಷ್ಯನು ಅರಸನಿಗೆ, <<ನೀನು ನನಗೆ ನಿನ್ನ ಆಸ್ತಿಯಲ್ಲಿ ಅರ್ಧವನ್ನು ಕೊಟ್ಟರೂ, ನಾನು ನಿನ್ನ ಸಂಗಡ ಬರುವುದಿಲ್ಲ. ಇಲ್ಲಿ ಅನ್ನ ಪಾನಗಳನ್ನು ತೆಗೆದುಕೊಳ್ಳುವುದಿಲ್ಲ.
\v 9 ಇಲ್ಲಿ ಅನ್ನಪಾನಗಳನ್ನು ತೆಗೆದುಕೊಳ್ಳಬಾರದೆಂದೂ ಮತ್ತು ಹಿಂದಿರುಗಿ ಹೋಗುವಾಗ ಬೇರೆ ದಾರಿಯಿಂದ ಹೋಗಬೇಕೆಂತಲೂ ನನಗೆ ಯೆಹೋವನ ಅಪ್ಪಣೆಯಾಗಿದೆ>> ಎಂದು ಹೇಳಿದನು.
\v 10 ಆ ದೇವರ ಮನುಷ್ಯನು ಬಂದ ದಾರಿಯನ್ನು ಬಿಟ್ಟು ಇನ್ನೊಂದು ದಾರಿಯನ್ನು ಹಿಡಿದು ಹೊರಟು ಹೋದನು.
\s ಬೇತೇಲಿನ ವೃದ್ಧ ಪ್ರವಾದಿ
\p
2018-04-26 17:00:56 +00:00
\s5
2019-01-21 20:20:50 +00:00
\v 11 ಬೇತೇಲಿನಲ್ಲಿ ಒಬ್ಬ ವೃದ್ಧ ಪ್ರವಾದಿಯು ವಾಸವಾಗಿದ್ದನು. ಅವನ ಮಕ್ಕಳು ಬಂದು ದೇವರ ಮನುಷ್ಯನು ಆ ದಿನ ಬೇತೇಲಿನಲ್ಲಿ ಮಾಡಿದ್ದನ್ನೂ ಮತ್ತು ಅವನು ಅರಸನಿಗೆ ಹೇಳಿದ್ದನ್ನೂ ತಮ್ಮ ತಂದೆಗೆ ತಿಳಿಸಿದರು.
\v 12 ತಂದೆಯು ಅವರನ್ನು, <<ಅವನು ಯಾವ ದಾರಿಯಿಂದ ಹೋದನು?>> ಎಂದು ಕೇಳಲು ಅವರು ಯೆಹೂದ ದೇಶದವನಾದ ಆ ದೇವರ ಮನುಷ್ಯನು ಹೋದ
\f +
\fr 13:12
\ft ಅಥವಾ ಅವರು ದಾರಿಯನ್ನು ನೋಡಿದ್ದರು.
\f* ದಾರಿಯನ್ನು ತೋರಿಸಿದರು.
\v 13 ಆಗ ಅವನು ತನ್ನ ಮಕ್ಕಳಿಗೆ, <<ಕತ್ತೆಗೆ ತಡಿಹಾಕಿರಿ>> ಎಂದು ಆಜ್ಞಾಪಿಸಿಲು ಅವರು ತಡಿಹಾಕಿದರು. ಅವನು ಕತ್ತೆಯ ಮೇಲೆ ಕುಳಿತುಕೊಂಡು ಹೊರಟನು.
\s5
\v 14 ದೇವರ ಮನುಷ್ಯನ ಹಿಂದೆ ಹೋಗಿ ಏಲಾ ವೃಕ್ಷದ ಕೆಳಗೆ ಕುಳಿತ್ತಿದ್ದ ಅವನನ್ನು ಕಂಡು, <<ಯೆಹೂದದಿಂದ ಬಂದ ದೇವರ ಮನುಷ್ಯನು ನೀನೋ?>> ಎಂದು ಕೇಳಿದನು. ಅವನು ಹೌದೆಂದನು.
\v 15 ಆಗ ಆ ಮುದುಕನು ಅವನಿಗೆ, <<ನೀನು ನನ್ನ ಮನೆಗೆ ಬಂದು ಊಟಮಾಡು>> ಎಂದು ಹೇಳಿದನು.
\v 16 ಅದಕ್ಕೆ ಅವನು, <<ನಾನು ನಿನ್ನ ಸಂಗಡ ಬರವುದಿಲ್ಲ ಮತ್ತು ಈ ಸ್ಥಳದಲ್ಲಿ ಅನ್ನಪಾನಗಳನ್ನು ತೆಗೆದುಕೊಳ್ಳುವುದಿಲ್ಲ.
\v 17 ಇಲ್ಲಿ ಅನ್ನಪಾನಗಳನ್ನು ತೆಗೆದುಕೊಳ್ಳಬಾರದೆಂದೂ, ಬಂದ ದಾರಿಯನ್ನು ಬಿಟ್ಟು ಬೇರೆ ದಾರಿಯಿಂದ ಹಿಂದಿರುಗಿ ಹೋಗಬೇಕೆಂದು ನನಗೆ ಯೆಹೋವನ ಅಪ್ಪಣೆಯಾಗಿದೆ>> ಎಂದು ಉತ್ತರಕೊಟ್ಟನು.
\s5
\v 18 ಆಗ ಆ ಮುದುಕನು, <<ನಾನು ನಿನ್ನಂತೆ ಪ್ರವಾದಿಯಾಗಿದ್ದೇನೆ. ಒಬ್ಬ ದೇವದೂತನು ನನಗೆ ಕಾಣಿಸಿಕೊಂಡು, ನಿನ್ನನ್ನು ಕರೆದುಕೊಂಡು ಬರಬೇಕೆಂದೂ ನಿನಗೆ ಅನ್ನಪಾನಗಳನ್ನು ಕೊಡಬೇಕೆಂದೂ ಯೆಹೋವನ ಹೆಸರಿನಲ್ಲಿ ಆಜ್ಞಾಪಿಸಿದ್ದಾನೆ>> ಎಂದು ಹೇಳಿದನು. ಆದರೆ ದೇವರ ಮನುಷ್ಯನಿಗೆ ಪ್ರವಾದಿ ಹೇಳಿದ ಮಾತು ಸುಳ್ಳಾಗಿತ್ತು.
\v 19 ದೇವರ ಮನುಷ್ಯನು ಆ ಪ್ರವಾದಿಯ ಮಾತನ್ನು ನಂಬಿ ಅವನ ಮನೆಗೆ ಹೋಗಿ ಅನ್ನಪಾನಗಳನ್ನು ತೆಗೆದುಕೊಂಡನು.
\p
2018-04-26 17:00:56 +00:00
\s5
2019-01-21 20:20:50 +00:00
\v 20 ಅವರು ಊಟಮಾಡುತ್ತಿರುವಾಗ ದೇವರ ಮನುಷ್ಯನನ್ನು ತನ್ನ ಮನೆಗೆ ಕರೆದುಕೊಂಡು ಬಂದ ಪ್ರವಾದಿಗೆ ಯೆಹೋವನು ಒಂದು ವಾಕ್ಯವನ್ನು ದಯಪಾಲಿಸಿದನು.
\v 21 ಅವನು ಆ ಯೆಹೂದ ದೇಶದವನಾದ ಆ ದೇವರ ಮನುಷ್ಯನಿಗೆ, <<ನಿನ್ನ ದೇವರಾದ ಯೆಹೋವನು ನಿನಗೆ ಈ ಸ್ಥಳದಲ್ಲಿ ಅನ್ನಪಾನಗಳನ್ನು ತೆಗೆದುಕೊಳ್ಳಬಾರದೆಂದು ಆಜ್ಞಾಪಿಸಿದರೂ ನೀನು ಆತನ ಆಜ್ಞೆಯನ್ನು ಮೀರಿ ಅವಿಧೇಯನಾಗಿ,
\v 22 ಅನ್ನಪಾನಗಳನ್ನು ತೆಗೆದುಕೊಳ್ಳುವುದಕ್ಕೋಸ್ಕರ ಹಿಂದಿರುಗಿ ಬಂದದ್ದರಿಂದ, ನಿನ್ನ ಶವವು ನಿನ್ನ ಕುಟುಂಬ ಸ್ಮಶಾನಭೂಮಿಯನ್ನು ಸೇರುವುದೇ ಇಲ್ಲವೆಂದು ಯೆಹೋವನು ಹೇಳುತ್ತಾನೆ>> ಅಂದನು.
2018-04-26 17:00:56 +00:00
\s5
2019-01-21 20:20:50 +00:00
\v 23 ಅನ್ನಪಾನಗಳನ್ನು ತೆಗೆದುಕೊಂಡ ನಂತರ ಅವನು ತಾನು ಕರೆದುಕೊಂದು ಬಂದಿದ್ದ ಪ್ರವಾದಿಗೋಸ್ಕರ ಕತ್ತೆಗೆ ತಡಿಹಾಕಿಸಿದನು.
\v 24 ದೇವರ ಮನುಷ್ಯನು ಸ್ವಲ್ಪ ದೂರ ಹೋದ ನಂತರ ಒಂದು ಸಿಂಹವು ಅವನಿಗೆ ಎದುರಾಗಿ ಬಂದು ಅವನನ್ನು ಕೊಂದು ಹಾಕಿತು. ಅವನ ಶವವು ದಾರಿಯಲ್ಲಿಯೇ ಬಿದ್ದಿತ್ತು. ಕತ್ತೆಯೂ ಸಿಂಹವೂ ಶವದ ಹತ್ತಿರ ನಿಂತುಕೊಂಡಿದ್ದವು.
\v 25 ಹಾದುಹೋಗುವವರು ಶವವು ದಾರಿಯಲ್ಲಿ ಬಿದ್ದಿರುವುದನ್ನೂ, ಸಿಂಹವು ಅದರ ಬಳಿಯಲ್ಲಿ ನಿಂತಿರುವುದನ್ನೂ ಕಂಡು ವೃದ್ಧ ಪ್ರವಾದಿಯ ಊರಿಗೆ ಬಂದು ಅದನ್ನು ತಿಳಿಸಿದರು.
2018-04-26 17:00:56 +00:00
\s5
2019-01-21 20:20:50 +00:00
\v 26 ಅವನನ್ನು ಹಿಂದಕ್ಕೆ ಕರೆದುಕೊಂಡು ಹೋಗಿದ್ದ ಪ್ರವಾದಿಯು ಈ ಸುದ್ದಿಯನ್ನು ಕೇಳಿ ಅವರಿಗೆ, <<ಆ ಶವವು ದೇವರ ಮನುಷ್ಯನದೇ ಆಗಿರಬೇಕು. ಅವನು ಯೆಹೋವನ ಆಜ್ಞೆಗೆ ಅವೀಧೆಯನಾದ್ದರಿಂದ ಯೆಹೋವನು ಅವನ ವಿಷಯದಲ್ಲಿ ತಾನು ಹೇಳಿದ ಮಾತು ನೆರವೇರುವಂತೆ ಅವನನ್ನು ಸಿಂಹದ ಬಾಯಿಗೆ ಒಪ್ಪಿಸಿದನು. ಅದು ಅವನ ಮೇಲೆ ಹಾರಿ ಅವನನ್ನು ಕೊಂದುಬಿಟ್ಟಿತು>> ಎಂದು ಹೇಳಿದನು.
\v 27 ಅವನು, <<ಕತ್ತೆಗೆ ತಡಿಹಾಕಿರಿ>> ಎಂದು ಮಕ್ಕಳಿಗೆ ಆಜ್ಞಾಪಿಸಲು ಅವರು ತಡಿಹಾಕಿದರು.
\v 28 ಅವನು ಹೋಗಿ ಶವವು ದಾರಿಯಲ್ಲಿ ಬಿದ್ದಿರುವುದನ್ನೂ ಕತ್ತೆಯೂ ಸಿಂಹವೂ ಅದರ ಬಳಿಯಲ್ಲಿ ನಿಂತಿರುವುದನ್ನು ಕಂಡನು. ಸಿಂಹವು ಶವವನ್ನು ತಿನ್ನಲಿಲ್ಲ, ಕತ್ತೆಯನ್ನು ಕೊಲ್ಲಲೂ ಇಲ್ಲ.
2018-04-26 17:00:56 +00:00
\s5
2019-01-21 20:20:50 +00:00
\v 29 ಪ್ರವಾದಿಯು ದೇವರ ಮನುಷ್ಯನ ಶವವನ್ನು ಹೂಣಿಟ್ಟು, ಗೋಳಾಡಬೇಕೆಂದು ಕತ್ತೆಯ ಮೇಲೆ ಹಾಕಿ, ತನ್ನ ಊರಿಗೆ ತೆಗೆದುಕೊಂಡು ಬಂದು,
\v 30 ತನ್ನ ಸ್ಮಶಾನಭೂಮಿಯಲ್ಲಿ ಅದನ್ನು ಸಮಾಧಿಮಾಡಿದನು. ಅವರು, <<ಅಯ್ಯೋ, ನನ್ನ ಸಹೋದರನೇ!>> ಎಂದು ಗೋಳಾಡಿದರು.
2018-04-26 17:00:56 +00:00
\s5
2019-01-21 20:20:50 +00:00
\v 31 ಅನಂತರ ಅವನು ತನ್ನ ಮಕ್ಕಳಿಗೆ, <<ನಾನು ಸತ್ತಾಗ ನನ್ನ ಶವವನ್ನು ದೇವರ ಮನುಷ್ಯನ ಶವವಿರುವಲ್ಲೇ ಸಮಾಧಿಮಾಡಿರಿ. ನನ್ನ ಎಲುಬುಗಳನ್ನು ಅವನ ಎಲುಬುಗಳು ಇರುವಲ್ಲೇ ಇಡಿರಿ.
\v 32 ಅವನು ಯೆಹೋವನ ಅಪ್ಪಣೆಯಿಂದ ಬೇತೇಲಿನ ಯಜ್ಞವೇದಿಗೆ ವಿರುದ್ಧವಾಗಿಯೂ ಸಮಾರ್ಯದ ಪಟ್ಟಣಗಳಲ್ಲಿರುವ ಎಲ್ಲಾ ಪೂಜಾಸ್ಥಳಗಳ ವಿರುದ್ಧವಾಗಿಯೂ, ಹೇಳಿದ ಮಾತುಗಳು ಸಂದೇಹವಿಲ್ಲದೆ ನೆರವೇರುವವು>> ಎಂದನು.
\p
2018-04-26 17:00:56 +00:00
\s5
2019-01-21 20:20:50 +00:00
\v 33 ಇಷ್ಟಾದರೂ ಯಾರೊಬ್ಬಾಮನು ತನ್ನ ದುರ್ಮಾರ್ಗವನ್ನು ಬಿಡದೆ, ಪುನಃ ಕನಿಷ್ಠರಾದ ಜನರನ್ನು ಪೂಜಾಸ್ಥಳಗಳ ಯಾಜಕರನ್ನಾಗಿ ಪ್ರತಿಷ್ಠಿಸಿದನು.
\v 34 ಈ ಕಾರಣದಿಂದ ಯಾರೊಬ್ಬಾಮನ ಕುಟುಂಬದವರು ಪಾಪಿಗಳಾಗಿ ಭೂಲೋಕದಿಂದ ತೆಗೆದುಹಾಕಲ್ಪಟ್ಟು ನಿರ್ನಾಮವಾದರು.
2018-04-26 17:00:56 +00:00
\s5
\c 14
2019-01-21 20:20:50 +00:00
\s ಅಬೀಯನ ಅಸ್ವಸ್ಥತೆ ಮತ್ತು ಅಹೀಯನ ಪ್ರವಾದನೆ
2018-04-26 17:00:56 +00:00
\p
2019-01-21 20:20:50 +00:00
\v 1 ಆ ಕಾಲದಲ್ಲಿ ಯಾರೊಬ್ಬಾಮನ ಮಗನಾದ ಅಬೀಯನು ಅಸ್ವಸ್ಥನಾದನು.
\v 2 ಆಗ ಯಾರೊಬ್ಬಾಮನು ತನ್ನ ಹೆಂಡತಿಗೆ, <<ನೀನು ಎದ್ದು ನನ್ನ ಹೆಂಡತಿಯೆಂದು ಯಾರಿಗೂ ಗೊತ್ತಾಗದಂತೆ ವೇಷಹಾಕಿಕೊಂಡು ಶೀಲೋವಿಗೆ ಹೋಗು. ನಾನು ಈ ಜನರಿಗೆ ಅರಸನಾಗಬೇಕೆಂದು ನನಗೆ ಮುಂತಿಳಿಸಿದ ಪ್ರವಾದಿಯಾದ ಅಹೀಯನು ಅಲ್ಲಿರುತ್ತಾನೆ.
\v 3 ನೀನು ಹತ್ತು ರೊಟ್ಟಿಗಳನ್ನೂ, ಒಂದಷ್ಟು ಸಿಹಿಪದಾರ್ಥವನ್ನೂ ಮತ್ತು ಒಂದು ಕುಪ್ಪೆ ಜೇನುತುಪ್ಪವನ್ನೂ ತೆಗೆದುಕೊಂಡು ಅವನ ಬಳಿಗೆ ಹೋಗು. ಹುಡುಗನಿಗೆ ಏನಾಗುವುದೆಂದು ಅವನು ತಿಳಿಸುವನು>> ಎಂದು ಹೇಳಿದನು.
2018-04-26 17:00:56 +00:00
\s5
2019-01-21 20:20:50 +00:00
\v 4 ಆಕೆಯು ಅವನು ಹೇಳಿದಂತೆಯೇ ಮಾಡಿ ಶೀಲೋವಿನಲ್ಲಿದ್ದ ಅಹೀಯನ ಮನೆಗೆ ಹೋದಳು. ಮುಪ್ಪಿನ ದೆಸೆಯಿಂದ ಅಹೀಯನ ಕಣ್ಣುಗಳು ಮೊಬ್ಬಾಗಿ ಹೋಗಿದ್ದರಿಂದ ಅವನಿಗೆ ಏನು ಕಾಣಿಸುತ್ತಿರಲಿಲ್ಲ.
\v 5 ಆದರೆ ಯೆಹೋವನು ಅವನಿಗೆ, <<ಯಾರೊಬ್ಬಾಮನ ಹೆಂಡತಿಯು ಅಸ್ವಸ್ಥನಾದ ತನ್ನ ಮಗನ ವಿಷಯದಲ್ಲಿ ದೈವೋಕ್ತಿಯನ್ನು ಕೇಳುವುದಕ್ಕೆ ತನ್ನನ್ನು ಅನ್ಯಳ ಹಾಗೆ ವೇಷಮರೆಸಿಕೊಂಡು ಬರುತ್ತಾಳೆಂದೂ, ಆಕೆಗೆ ಇಂಥಿಂಥ ಉತ್ತರ ಕೊಡಬೇಕು>> ಎಂದು ತಿಳಿಸಿದ್ದನು.
2018-04-26 17:00:56 +00:00
\s5
2019-01-21 20:20:50 +00:00
\v 6 ಆಕೆಯು ಅಹೀಯನ ಮನೆಯನ್ನು ಪ್ರವೇಶಿಸುತ್ತಿರುವಾಗಲೇ ಅಹೀಯನು ಆಕೆಯ ಕಾಲು ಸಪ್ಪಳವನ್ನು ಕೇಳಿ, <<ಯಾರೊಬ್ಬಾಮನ ಹೆಂಡತಿಯೇ ಬಾ. ಯಾಕೆ ನಿನ್ನನ್ನು ಅನ್ಯಳೆಂದು ತೋರ್ಪಡಿಸಿಕೊಳ್ಳುತ್ತೀ? ನಿನಗೆ ಕಠಿಣವಾದ ಉತ್ತರ ಕೊಡಬೇಕೆಂದು ನನಗೆ ಅಪ್ಪಣೆಯಾಗಿದೆ.
\v 7 ನೀನು ಹೋಗಿ ಯಾರೊಬ್ಬಾಮನಿಗೆ ಇಸ್ರಾಯೇಲ್ ದೇವರಾದ ಯೆಹೋವನ ಅಪ್ಪಣೆಯನ್ನು ತಿಳಿಸು. ಆತನು ಅವನಿಗೆ, <ನಾನು ನಿನ್ನನ್ನು ಜನರ ಮಧ್ಯದಿಂದ ಉನ್ನತಸ್ಥಾನಕ್ಕೆ ತಂದೆನು. ನಿನ್ನನ್ನು ನನ್ನ ಪ್ರಜೆಗಳಾದ ಇಸ್ರಾಯೇಲರ ನಾಯಕನನ್ನಾಗಿ ಮಾಡಿದೆನು.
\v 8 ರಾಜ್ಯವನ್ನು ದಾವೀದನ ಕುಟುಂಬದವರಿಂದ ಕಿತ್ತುಕೊಂಡು ನಿನಗೆ ಕೊಟ್ಟೆನು. ಆದರೂ ನೀನು ನನ್ನ ಆಜ್ಞೆಗಳನ್ನು ಕೈಕೊಂಡು ಪೂರ್ಣ ಮನಸ್ಸಿನಿಂದ ನನ್ನನ್ನು ಹಿಂಬಾಲಿಸಿ ನನ್ನನ್ನು ಮೆಚ್ಚಿಸಿದಂಥ ನನ್ನ ಸೇವಕನಾದ ದಾವೀದನಂತೆ ನಡೆಯಲಿಲ್ಲ.
2018-04-26 17:00:56 +00:00
\s5
2019-01-21 20:20:50 +00:00
\v 9 ನೀನು ನಿನ್ನ ಎಲ್ಲಾ ಪೂರ್ವಾಧಿಕಾರಿಗಳಿಗಿಂತಲೂ ದುಷ್ಟನಾದಿ. ನನ್ನನ್ನು ಉಲ್ಲಂಘಿಸಿ, ಅನ್ಯದೇವತೆಗಳನ್ನೂ ಎರಕದ ವಿಗ್ರಹಗಳನ್ನೂ ಪೂಜಿಸಿ ನನಗೆ ಕೋಪವನ್ನೆಬ್ಬಿಸಿದಿ.
\v 10 ಆದುದರಿಂದ ಯಾರೊಬ್ಬಾಮನೇ ಕೇಳು, ನಾನು ನಿನ್ನ ಮನೆಯವರ ಮೇಲೆ ಕೇಡನ್ನು ಬರಮಾಡುವೆನು. ನಿನ್ನ ಕುಟುಂಬದ ಗಂಡಸರಲ್ಲಿ ಸ್ವತಂತ್ರರಾಗಲಿ, ದಾಸರಾಗಲಿ ಎಲ್ಲರನ್ನೂ ಇಸ್ರಾಯೇಲರೊಳಗಿಂದ ಸಂಹರಿಸಿಬಿಡುವೆನು. ಒಬ್ಬನು ಕಸವನ್ನು ಗುಡಿಸಿ ತೆಗೆದುಹಾಕುವಂತೆ ನಾನು ನಿನ್ನ ಮನೆಯವರನ್ನು ತೆಗೆದುಹಾಕುವೆನು.
2018-04-26 17:00:56 +00:00
\s5
2019-01-21 20:20:50 +00:00
\v 11 ಅವರು ನಿರ್ನಾಮವಾಗುವರು. ಅವರಲ್ಲಿ ಪಟ್ಟಣದೊಳಗೆ ಸಾಯುವಂಥವರನ್ನು ನಾಯಿಗಳೂ ಮತ್ತು ಅಡವಿಯಲ್ಲಿ ಸಾಯುವಂಥವರನ್ನು ಪಕ್ಷಿಗಳೂ ತಿಂದುಬಿಡುವವು ಎಂದು ಹೇಳುತ್ತಾನೆ>. ಇದು ಯೆಹೋವನಾದ ನನ್ನ ಮಾತು. ನೀನು ಎದ್ದು ನಿನ್ನ ಮನೆಗೆ ಹೋಗು.
\v 12 ನೀನು ಪಟ್ಟಣದೊಳಗೆ ಕಾಲಿಡುವಷ್ಟರಲ್ಲಿ ಹುಡುಗನು ಸಾಯುವನು.
\v 13 ಇಸ್ರಾಯೇಲರೆಲ್ಲರೂ ಅವನಿಗೋಸ್ಕರ ಗೋಳಾಡಿ ಅವನ ಶವವನ್ನು ಸಮಾಧಿಮಾಡುವರು. ಯಾರೊಬ್ಬಾಮನ ಮನೆಯವರೊಳಗೆ ಅವನು ಮಾತ್ರ ಇಸ್ರಾಯೇಲ್ ದೇವರಾದ ಯೆಹೋವನ ದೃಷ್ಟಿಯಲ್ಲಿ ಒಳ್ಳೆಯವನಾಗಿರುವುದರಿಂದ ಅವನೊಬ್ಬನೇ ಸಮಾಧಿಹೊಂದುವನು.
2018-04-26 17:00:56 +00:00
\s5
2019-01-21 20:20:50 +00:00
\v 14 ಯೆಹೋವನು ಇಸ್ರಾಯೇಲರನ್ನು ಆಳಲು ಬೇರೊಬ್ಬ ಅರಸನನ್ನು ನೇಮಿಸುವನು. ಅವನು ಕೂಡಲೇ ಯಾರೊಬ್ಬಾಮನ ಮನೆಯವರನ್ನು ಸಂಹರಿಸಿಬಿಡುವನು. ಇನ್ನು ಏನೇನು ಸಂಭವಿಸುವದೋ?
\v 15 ಯೆಹೋವನು ಇಸ್ರಾಯೇಲರನ್ನು ಹೊಡೆಯುವನು. ಆಗ ಅವರು ನೀರಿನಲ್ಲಿರುವ ಆಪುಹುಲ್ಲೋ ಎಂಬಂತೆ ಹೊಯ್ದಾಡುವರು. ಅವರು ಅಶೇರ ವಿಗ್ರಹಸ್ತಂಭಗಳನ್ನು ಮಾಡಿಕೊಂಡು ಆತನಿಗೆ ಕೋಪವನ್ನೆಬ್ಬಿಸಿದ್ದರಿಂದ ಆತನು ಅವರನ್ನು ಅವರ ಪೂರ್ವಿಕರಿಗೆ ಕೊಟ್ಟ ದೇಶದಿಂದ ಕಿತ್ತುಹಾಕಿ ಯೂಫ್ರೆಟಿಸ್ ನದಿಯ ಆಚೆಯಲ್ಲಿರುವ ದೇಶದೊಳಗೆ ಚದುರಿಸಿಬಿಡುವನು.
\v 16 ಯೆಹೋವನು ಯಾರೊಬ್ಬಾಮನ ಪಾಪಗಳ ನಿಮಿತ್ತವಾಗಿಯೂ ಅವನ ಪ್ರೇರಣೆಯಿಂದ ಇಸ್ರಾಯೇಲರು ಮಾಡಿದ ಅಪರಾಧಗಳ ನಿಮಿತ್ತವಾಗಿಯೂ ಅವರನ್ನು ಶತ್ರುಗಳಿಗೆ ಒಪ್ಪಿಸುವನು>> ಎಂದು ಆಕೆಗೆ ಹೇಳಿದನು.
\s ಅಬೀಯ ಮತ್ತು ಯಾರೊಬ್ಬಾಮನ ಮರಣ
\p
2018-04-26 17:00:56 +00:00
\s5
2019-01-21 20:20:50 +00:00
\v 17 ಯಾರೊಬ್ಬಾಮನ ಹೆಂಡತಿಯು ತಿರ್ಚಾ ಊರಿಗೆ ಹೊರಟುಹೋಗಿ ತನ್ನ ಮನೆಯ ಹೊಸ್ತಿಲಲ್ಲಿ ಕಾಲಿಟ್ಟ ಕೂಡಲೇ ಹುಡುಗನು ಸತ್ತನು.
\v 18 ಯೆಹೋವನು ಪ್ರವಾದಿಯಾದ ಅಹೀಯನ ಮುಖಾಂತರವಾಗಿ ತಿಳಿಸಿದ ಪ್ರಕಾರ ಎಲ್ಲಾ ಇಸ್ರಾಯೇಲರು ಅವನಿಗೋಸ್ಕರ ಗೋಳಾಡಿ ಅವನ ಶವವನ್ನು ಸಮಾಧಿಮಾಡಿದರು.
2018-04-26 17:00:56 +00:00
\s5
2019-01-21 20:20:50 +00:00
\v 19 ಯಾರೊಬ್ಬಾಮನ ಇತರ ಕೃತ್ಯಗಳೂ ಅವನ ಯುದ್ಧ ಮತ್ತು ರಾಜ್ಯಭಾರಗಳ ವಿವರವೂ ಇಸ್ರಾಯೇಲ್ ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಬರೆದು ದಾಖಲಿಸಲಾಗಿದೆ.
\v 20 ಅವನು ಇಪ್ಪತ್ತೆರಡು ವರ್ಷ ಆಳಿ ಪೂರ್ವಿಕರ ಬಳಿಗೆ ಸೇರಿದನು. ಅವನಿಗೆ ಬದಲಾಗಿ ಅವನ ಮಗನಾದ ನಾದಾಬನು ಅರಸನಾದನು.
\s ಯೆಹೂದ್ಯರ ಅರಸನಾದ ರೆಹಬ್ಬಾಮನು
\p
2018-04-26 17:00:56 +00:00
\s5
2019-01-21 20:20:50 +00:00
\v 21 ಸೊಲೊಮೋನನ ಮಗನಾದ ರೆಹಬ್ಬಾಮನು ಯೆಹೂದದ ಅರಸನಾದನು. ಅವನು ಪಟ್ಟಕ್ಕೆ ಬಂದಾಗ ನಲ್ವತ್ತೊಂದು ವರ್ಷದವನಾಗಿದ್ದು, ಯೆಹೋವನು ತನ್ನ ಹೆಸರಿಗೋಸ್ಕರ ಇಸ್ರಾಯೇಲರ ಎಲ್ಲಾ ಕುಲಗಳಿಂದ ಆರಿಸಿಕೊಂಡ ಯೆರೂಸಲೇಮ್ ಪಟ್ಟಣದಲ್ಲಿ ಹದಿನೇಳು ವರ್ಷಗಳ ಕಾಲ ಆಳ್ವಿಕೆ ಮಾಡಿದನು. ಅಮ್ಮೋನಿಯಳಾದ ನಯಮಾ ಎಂಬಾಕೆಯು ಅವನ ತಾಯಿ.
\v 22 ಯೆಹೂದ್ಯರು ಯೆಹೋವನ ದೃಷ್ಟಿಯಲ್ಲಿ ದ್ರೋಹಿಗಳಾದರು. ಅವರು ತಮ್ಮ ಪೂರ್ವಿಕರಿಗಿಂತಲೂ ದುಷ್ಟರಾಗಿ ಆತನನ್ನು ರೇಗಿಸಿದರು.
2018-04-26 17:00:56 +00:00
\s5
2019-01-21 20:20:50 +00:00
\v 23 ತಮ್ಮ ಪೂರ್ವಿಕರಂತೆಯೇ ಅವರೂ ತಮಗೋಸ್ಕರ ಪೂಜಾ ಸ್ಥಳಗಳನ್ನು ನಿರ್ಮಿಸಿಕೊಂಡರು. ಪ್ರತಿಯೊಂದು ದಿಣ್ಣೆಗಳ ಮೇಲೆ ಹಾಗೂ ಚೆನ್ನಾಗಿ ಬೆಳೆದಿರುವ ಪ್ರತಿಯೊಂದು ಮರದ ಕೆಳಗೆ ಕಲ್ಲಿನ ಕಂಬಗಳನ್ನೂ ಮತ್ತು ಅಶೇರ ವಿಗ್ರಹಸ್ತಂಭಗಳನ್ನೂ ನಿಲ್ಲಿಸಿದರು.
\v 24 ಇದಲ್ಲದೆ ಅವರ ದೇಶದಲ್ಲಿ ವೇಶ್ಯಾವೃತ್ತಿಯನ್ನು ಅನುಸರಿಸುತ್ತಿರುವ ದೇವದಾಸ, ದೇವದಾಸಿಯರು ಇದ್ದರು. ಯೆಹೋವನು ಅವರ ಎದುರಿನಿಂದ ಹೊರಡಿಸಿಬಿಟ್ಟ ಅನ್ಯಜನಾಂಗಗಳಲ್ಲಿದ್ದ ದುರಾಚಾರಗಳನ್ನೆಲ್ಲಾ ಅವರೂ ಆಚರಿಸುವವರಾದರು.
\p
2018-04-26 17:00:56 +00:00
\s5
2019-01-21 20:20:50 +00:00
\v 25 ರೆಹಬ್ಬಾಮನ ಆಳ್ವಿಕೆಯ ಐದನೆಯ ವರ್ಷದಲ್ಲಿ ಐಗುಪ್ತದ ಅರಸನಾದ ಶೀಶಕನು ಯೆರೂಸಲೇಮಿಗೆ ವಿರುದ್ಧವಾಗಿ ದಂಡೆತ್ತಿ ಬಂದನು.
\v 26 ಅವನು ಯೆಹೋವನ ಆಲಯದ ಮತ್ತು ಅರಮನೆಯ ಎಲ್ಲಾ ದ್ರವ್ಯವನ್ನೂ ಹಾಗೂ ಸೊಲೊಮೋನನು ಮಾಡಿಸಿದ ಬಂಗಾರದ ಗುರಾಣಿಗಳನ್ನೂ ತೆಗೆದುಕೊಂಡು ಹೋದನು.
2018-04-26 17:00:56 +00:00
\s5
2019-01-21 20:20:50 +00:00
\v 27 ಅರಸನಾದ ರೆಹಬ್ಬಾಮನು ಅವುಗಳಿಗೆ ಬದಲಾಗಿ ತಾಮ್ರದ ಗುರಾಣಿಗಳನ್ನು ಮಾಡಿಸಿ, ಅವುಗಳನ್ನು ಅರಮನೆಯ ದ್ವಾರಪಾಲಕರಾಗಿದ್ದ ಮೈಗಾವಲಿನವರ ದಳವಾಯಿಗಳಿಗೆ ಒಪ್ಪಿಸಿದನು.
\v 28 ಅರಸನು ಯೆಹೋವನ ಆಲಯಕ್ಕೆ ಹೋಗುವಾಗಲೆಲ್ಲಾ ಅವರು ಅವುಗಳನ್ನು ಹಿಡಿದುಕೊಳ್ಳುವರು. ಅಲ್ಲಿಂದ ಅರಸನು ಹಿಂತಿರುಗಿ ಹೋದ ಮೇಲೆ ಅವುಗಳನ್ನು ತಮ್ಮ ಕೋಣೆಯಲ್ಲಿಡುವರು.
2018-04-26 17:00:56 +00:00
\s5
2019-01-21 20:20:50 +00:00
\v 29 ರೆಹಬ್ಬಾಮನ ಉಳಿದ ಚರಿತ್ರೆಯು ಅವನ ಎಲ್ಲಾ ಕೃತ್ಯಗಳೂ ಯೆಹೂದ ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಬರೆದಿರುತ್ತದೆ.
\v 30 ರೆಹಬ್ಬಾಮನಿಗೂ ಯಾರೊಬ್ಬಾಮನಿಗೂ ಯಾವಾಗಲೂ ಯುದ್ಧನಡೆಯುತ್ತಿತ್ತು.
\v 31 ರೆಹಬ್ಬಾಮನು ಪೂರ್ವಿಕರ ಬಳಿಗೆ ಸೇರಲು ಅವನ ಶವವನ್ನು ದಾವೀದನಗರದೊಳಗೆ ಅವನ ಹಿರಿಯರ ಸ್ಮಶಾನಭೂಮಿಯಲ್ಲಿ ಸಮಾಧಿಮಾಡಿದರು. ಅಮ್ಮೋನಿಯಳಾದ ನಯಮಾ ಎಂಬಾಕೆಯು ಅವನ ತಾಯಿ. ಅನಂತರ ಅವನ ಮಗನಾದ ಅಬೀಯಾಮನು ಅವನಿಗೆ ಬದಲಾಗಿ ಅರಸನಾದನು.
2018-04-26 17:00:56 +00:00
\s5
\c 15
2019-01-21 20:20:50 +00:00
\s ಯೆಹೂದದ ಅರಸನಾದ ಅಬೀಯಾಮ
2018-04-26 17:00:56 +00:00
\p
2019-01-21 20:20:50 +00:00
\v 1 ನೆಬಾಟನ ಮಗನಾದ ಯಾರೊಬ್ಬಾಮನ ಆಳ್ವಿಕೆಯ ಹದಿನೆಂಟನೆಯ ವರ್ಷದಲ್ಲಿ ಅಬೀಯಾಮನು ಯೆಹೂದದ ಅರಸನಾದನು.
\v 2 ಅವನು ಯೆರೂಸಲೇಮಿನಲ್ಲಿ ಮೂರು ವರ್ಷ ಆಳ್ವಿಕೆ ಮಾಡಿದನು. ಅಬೀಷಾಲೋಮನ ಮಗಳಾದ ಮಾಕಾ ಎಂಬಾಕೆಯು ಅವನ ತಾಯಿ.
\v 3 ತನ್ನ ತಂದೆಯು ಮಾಡಿದ ಎಲ್ಲಾ ಪಾಪಕೃತ್ಯಗಳನ್ನು ಅವನೂ ಮಾಡಿದನು. ಅವನ ಪೂರ್ವಿಕನಾದ ದಾವೀದನು ದೇವರಾದ ಯೆಹೋವನನ್ನು ಯಥಾರ್ಥಮನಸ್ಸಿನಿಂದ ಸೇವಿಸಿದಂತೆ ಅವನು ಸೇವಿಸಲಿಲ್ಲ.
2018-04-26 17:00:56 +00:00
\s5
2019-01-21 20:20:50 +00:00
\v 4 ಆದರೂ ಹಿತ್ತಿಯನಾದ ಊರೀಯನ ವಿಷಯದ ಹೊರತಾಗಿ ಬೇರೆ ಯಾವ ವಿಷಯದಲ್ಲಿಯೂ ತನ್ನ ಆಜ್ಞೆಗಳನ್ನು ಮೀರದೆ ಜೀವದಿಂದಿರುವವರೆಗೂ ತನ್ನ ಚಿತ್ತಕ್ಕನುಸಾರವಾಗಿ ನಡೆದ ದಾವೀದನ ನಿಮಿತ್ತವಾಗಿ ಯೆಹೋವನು ಯೆರೂಸಲೇಮಿನಲ್ಲಿರುವ ಅವನ ದೀಪವನ್ನು ಆರಿಸಲಿಲ್ಲ.
\v 5 ಯೆರೂಸಲೇಮನ್ನೂ ಅವನ ಸಂತಾನವನ್ನೂ ಉಳಿಸಿದನು.
\v 6 ರೆಹಬ್ಬಾಮನಿಗೂ ಮತ್ತು ಯಾರೊಬ್ಬಾಮನಿಗೂ ಯಾವಾಗಲೂ ಯುದ್ಧನಡೆಯುತ್ತಿತ್ತು.
2018-04-26 17:00:56 +00:00
\s5
2019-01-21 20:20:50 +00:00
\v 7 ಅಬೀಯಾಮನ ಉಳಿದ ಚರಿತ್ರೆಯೂ ಮತ್ತು ಅವನ ಎಲ್ಲಾ ಕೃತ್ಯಗಳೂ ಯೆಹೂದ್ಯರ ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಲಿಖಿತವಾಗಿದೆ. ಅಬೀಯಾಮನಿಗೂ ಮತ್ತು ಯಾರೊಬ್ಬಾಮನಿಗೂ ಯುದ್ಧ ನಡೆಯುತ್ತಿತ್ತು.
\v 8 ಅಬೀಯಾಮನು ತನ್ನ ಪೂರ್ವಿಕರ ಬಳಿಗೆ ಸೇರಲು ಅವನ ಶವವನ್ನು ದಾವೀದನಗರದಲ್ಲಿ ಸಮಾಧಿ ಮಾಡಿದರು. ಅವನಿಗೆ ಬದಲಾಗಿ ಅವನ ಮಗನಾದ ಆಸನು ಅರಸನಾದನು.
\s ಯೆಹೂದದ ಅರಸನಾದ ಆಸ
\p
2018-04-26 17:00:56 +00:00
\s5
2019-01-21 20:20:50 +00:00
\v 9 ಇಸ್ರಾಯೇಲರ ಅರಸನಾದ ಯಾರೊಬ್ಬಾಮನ ಆಳ್ವಿಕೆಯ ಇಪ್ಪತ್ತನೆಯ ವರ್ಷದಲ್ಲಿ ಆಸನು ಯೆಹೂದದ ಅರಸನಾದನು.
\v 10 ಅವನು ಯೆರೂಸಲೇಮನ್ನು ನಲ್ವತ್ತೊಂದು ವರ್ಷ ಆಳ್ವಿಕೆ ಮಾಡಿದನು. ಅಬೀಷಾಲೋಮನ ಮಗಳಾದ ಮಾಕಾ ಎಂಬಾಕೆಯು ಅವನ ತಾಯಿ.
\v 11 ಅವನು ತನ್ನ ಪೂರ್ವಿಕನಾದ ದಾವೀದನಂತೆ ಯೆಹೋವನ ದೃಷ್ಟಿಯಲ್ಲಿ ಒಳ್ಳೆಯವನಾಗಿ ನಡೆದನು.
2018-04-26 17:00:56 +00:00
\s5
2019-01-21 20:20:50 +00:00
\v 12 ಅವನು ವಿಟರನ್ನು ದೇಶದಿಂದ ಹೊರಡಿಸಿ, ತನ್ನ ಹಿರಿಯರು ಮಾಡಿಸಿಟ್ಟ ವಿಗ್ರಹಗಳನ್ನೆಲ್ಲಾ ತೆಗೆದುಹಾಕಿದನು.
\v 13 ಅವನ ತಾಯಿಯಾದ ಮಾಕಳೂ ಅಶೇರ ದೇವತೆಯ ಒಂದು ಅಸಹ್ಯವಾದ ಮೂರ್ತಿಯನ್ನು ಮಾಡಿಸಿದ್ದರಿಂದ ಆಸನು ಆಕೆಯನ್ನು ಗದ್ದುಗೆಯಿಂದ ತಳ್ಳಿ, ಆ ಮೂರ್ತಿಯನ್ನು ಕಡಿದು, ಕಿದ್ರೋನ್ ಹಳ್ಳದ ಹತ್ತಿರ ಸುಟ್ಟು ಹಾಕಿದನು.
2018-04-26 17:00:56 +00:00
\s5
2019-01-21 20:20:50 +00:00
\v 14 ಅವನು ದೇಶದಲ್ಲಿದ್ದ ಪೂಜಾಸ್ಥಳಗಳನ್ನು ಹಾಳುಮಾಡದಿದ್ದರೂ ತನ್ನ ಜೀವಮಾನದಲ್ಲೆಲ್ಲಾ ಪ್ರಾಮಾಣಿಕವಾದ ಮನಸ್ಸಿನಿಂದ ಸತ್ಯಮಾರ್ಗದಲ್ಲಿ ಯೆಹೋವನಿಗೆ ನಡೆದುಕೊಂಡನು.
\v 15 ಇದಲ್ಲದೆ ತನ್ನ ತಂದೆಯೂ ತಾನೂ ಪ್ರತಿಷ್ಠಿಸಿದ ಬೆಳ್ಳಿ ಬಂಗಾರವನ್ನು ಪಾತ್ರೆಗಳನ್ನೂ ಯೆಹೋವನ ಆಲಯದಲ್ಲಿ ತಂದಿಟ್ಟನು.
\p
2018-04-26 17:00:56 +00:00
\s5
2019-01-21 20:20:50 +00:00
\v 16 ಅವನಿಗೂ ಇಸ್ರಾಯೇಲರ ಅರಸನಾದ ಬಾಷನಿಗೂ ಯಾವಾಗಲೂ ಯುದ್ಧ ನಡೆಯುತ್ತಿತ್ತು
\v 17 ಇಸ್ರಾಯೇಲರ ಅರಸನಾದ ಬಾಷನು ಯೆಹೂದ್ಯರಿಗೆ ವಿರುದ್ಧವಾಗಿ ಯುದ್ಧಮಾಡಿ ಯಾರೂ ಯೆಹೂದ್ಯರ ಅರಸನಾದ ಆಸನ ಬಳಿಗೆ ಹೋಗಿ ಬರುವುದಕ್ಕಾಗದಂತೆ ರಾಮ ಎಂಬ ಕೋಟೆಯನ್ನು ಕಟ್ಟಿಸಿದನು.
2018-04-26 17:00:56 +00:00
\s5
2019-01-21 20:20:50 +00:00
\v 18 ಆಗ ಆಸನು ಯೆಹೋವನ ಆಲಯದ ಮತ್ತು ಅರಮನೆಯ ಭಂಡಾರಗಳಲ್ಲಿ ಉಳಿದಿದ್ದ ಬೆಳ್ಳಿ ಮತ್ತು ಬಂಗಾರವನ್ನು ತೆಗೆದುಕೊಂಡು, ಅದನ್ನು ದೂತರ ಮುಖಾಂತರವಾಗಿ ದಮಸ್ಕದಲ್ಲಿದ್ದ ಅರಾಮ್ಯರ ಅರಸನೂ, ಹೆಜ್ಯೋನನ ಮೊಮ್ಮಗನೂ, ಟಬ್ರಿಮ್ಮೋನನ ಮಗನೂ ಆದ ಬೆನ್ಹದದನಿಗೆ ಕೊಟ್ಟು ಕಳುಹಿಸಿದನು.
\v 19 ಆತನು ಅವನಿಗೆ <<ನನಗೂ ನಿನಗೂ, ನನ್ನ ತಂದೆಗೂ ನಿನ್ನ ತಂದೆಗೂ ಒಡಂಬಡಿಕೆಯಾದಂತೆ, ಇಗೋ ನಿನಗೆ ಬೆಳ್ಳಿ ಮತ್ತು ಬಂಗಾರವನ್ನು ಕಾಣಿಕೆಯಾಗಿ ಕಳುಹಿಸಿದ್ದೇನೆ. ಇಸ್ರಾಯೇಲರ ಅರಸನಾದ ಬಾಷನು ನನ್ನನ್ನು ಬಿಟ್ಟು ಹೋಗುವಂತೆ ಅವನ ಸಂಗಡ ನೀನು ಮಾಡಿಕೊಂಡಿರುವ ಒಡಂಬಡಿಕೆಯನ್ನು ಮುರಿದುಬಿಡು>> ಎಂದು ಹೇಳಿದನು.
2018-04-26 17:00:56 +00:00
\s5
2019-01-21 20:20:50 +00:00
\v 20 ಬೆನ್ಹದದನು ಅರಸನಾದ ಆಸನ ಮಾತನ್ನು ಕೇಳಿ ತನ್ನ ಸೈನ್ಯಾಧಿಪತಿಗಳನ್ನು ಯುದ್ಧಕ್ಕಾಗಿ ಇಸ್ರಾಯೇಲರ ಪಟ್ಟಣಗಳಿಗೆ ಕಳುಹಿಸಿದನು. ಇವರು ಇಯ್ಯೋನ್, ದಾನ್, ಆಬೇಲ್ಬೇತ್ಮಾಕಾ, ಕಿನ್ನೆರೋತ್ ಪ್ರದೇಶ, ನಫ್ತಾಲ್ಯರ ಎಲ್ಲಾ ಪ್ರಾಂತ್ಯ ಇವುಗಳನ್ನು ಹಾಳುಮಾಡಿದರು.
\v 21 ಬಾಷನು ಈ ಸುದ್ದಿಯನ್ನು ಕೇಳಿದಾಗ ರಾಮಕೋಟೆಯನ್ನು ಕಟ್ಟಿಸುವುದನ್ನು ಬಿಟ್ಟು ತಿರ್ಚಕ್ಕೆ ಹೋಗಿ ಅಲ್ಲಿಯೇ ವಾಸಮಾಡಲು ತೊಡಗಿದನು.
\v 22 ಅನಂತರ ಅರಸನಾದ ಆಸನು ಯೆಹೂದ್ಯರಲ್ಲಿ ಒಬ್ಬನನ್ನೂ ಬಿಡದೆ ಎಲ್ಲರನ್ನೂ ಕರೆಯಿಸಿ, ಬಾಷನು ರಾಮಕೋಟೆಗಾಗಿ ತರಿಸಿದ್ದ ಕಲ್ಲು, ಮರಗಳನ್ನು ಅವರ ಮುಖಾಂತರವಾಗಿ ತೆಗೆದುಕೊಂಡು ಹೋಗಿ ಬೆನ್ಯಾಮೀನ್ಯರ ಗೆಬ, ಮಿಚ್ಪೆ ಎಂಬ ಪಟ್ಟಣಗಳನ್ನು ಭದ್ರಪಡಿಸಿದನು.
2018-04-26 17:00:56 +00:00
\s5
2019-01-21 20:20:50 +00:00
\v 23 ಆಸನ ಉಳಿದ ಚರಿತ್ರೆ, ಅವನ ಎಲ್ಲಾ ಪರಾಕ್ರಮಕೃತ್ಯಗಳು, ಅವನು ಪಟ್ಟಣಗಳನ್ನು ಕಟ್ಟಿಸಿದ ಸಂಗತಿಗಳೂ, ಅವನ ಇತರ ಕಾರ್ಯಗಳು ಯೆಹೂದ್ಯರ ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಲಿಖಿತವಾಗಿದೆ. ಮುಪ್ಪಿನಲ್ಲಿ ಅವನ ಕಾಲುಗಳಿಗೆ ರೋಗವುಂಟಾಯಿತು.
\v 24 ಅವನು ತನ್ನ ಪೂರ್ವಿಕರ ಬಳಿಗೆ ಸೇರಿದನು. ಅವನ ಶವವನ್ನು ಅವನ ಪೂರ್ವಿಕನಾದ ದಾವೀದನ ಪಟ್ಟಣದೊಳಗೆ ಕುಟುಂಬ ಸ್ಮಶಾನಭೂಮಿಯಲ್ಲಿ ಸಮಾಧಿಮಾಡಿದರು. ಅವನ ನಂತರ ಅವನ ಮಗನಾದ ಯೆಹೋಷಾಫಾಟನು ಅರಸನಾದನು.
\s ಇಸ್ರಾಯೇಲರ ಅರಸನಾದ ನಾದಾಬನು
\p
2018-04-26 17:00:56 +00:00
\s5
2019-01-21 20:20:50 +00:00
\v 25 ಯೆಹೂದ್ಯರ ಅರಸನಾದ ಆಸನ ಆಳ್ವಿಕೆಯ ಎರಡನೆಯ ವರ್ಷದಲ್ಲಿ ಯಾರೊಬ್ಬಾಮನ ಮಗನಾದ ನಾದಾಬನು ಇಸ್ರಾಯೇಲರ ಅರಸನಾಗಿ ಎರಡು ವರ್ಷ ಆಳ್ವಿಕೆ ಮಾಡಿದನು.
\v 26 ಅವನು ಇಸ್ರಾಯೇಲರನ್ನು ಪಾಪಕ್ಕೆ ಪ್ರೇರೇಪಿಸಿ ತನ್ನ ತಂದೆಯ ಮಾರ್ಗದಲ್ಲಿ ನಡೆದು ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದನು.
2018-04-26 17:00:56 +00:00
\s5
2019-01-21 20:20:50 +00:00
\v 27 ಅವನು ಇಸ್ರಾಯೇಲರೊಡನೆ ಫಿಲಿಷ್ಟಿಯರ ವಶದಲ್ಲಿದ್ದ ಗಿಬ್ಬೆತೋನ್ ಎಂಬ ಪಟ್ಟಣಕ್ಕೆ ಮುತ್ತಿಗೆ ಹಾಕಿದಾಗ ಇಸ್ಸಾಕಾರನ ಕುಲದವನೂ, ಅಹೀಯನ ಮಗನೂ ಆದ ಬಾಷನೆಂಬುವವನು ಅವನಿಗೆ ವಿರುದ್ಧವಾಗಿ ಒಳಸಂಚು ಮಾಡಿ ಅವನನ್ನು ಕೊಂದನು.
\v 28 ಬಾಷನು ಯೆಹೂದ ಅರಸನಾದ ಆಸನ ಆಳ್ವಿಕೆಯ ಮೂರನೆಯ ವರ್ಷದಲ್ಲಿ ಅವನನ್ನು ಕೊಂದು ಅವನಿಗೆ ಬದಲಾಗಿ ತಾನು ಅರಸನಾದನು.
2018-04-26 17:00:56 +00:00
\s5
2019-01-21 20:20:50 +00:00
\v 29 ಅರಸನಾದ ಕೂಡಲೆ ಯಾರೊಬ್ಬಾಮನ ಮನೆಯಲ್ಲಿ ಒಬ್ಬನನ್ನೂ ಜೀವದಿಂದುಳಿಸದೆ ಎಲ್ಲರನ್ನೂ ಸಂಹರಿಸಿದನು. ಹೀಗೆ ಯೆಹೋವನು ಶೀಲೋವಿನ ಪ್ರವಾದಿಯಾದ ಅಹೀಯನ ಮುಖಾಂತರವಾಗಿ ಹೇಳಿಸಿದ ಮಾತು ನೆರವೇರಿತು.
\v 30 ಯಾರೊಬ್ಬಾಮನು ತಾನು ಪಾಪಮಾಡಿದ್ದಲ್ಲದೆ ಇಸ್ರಾಯೇಲರನ್ನೂ ಪಾಪಕ್ಕೆ ಪ್ರೇರೇಪಿಸಿ, ಇಸ್ರಾಯೇಲ್ ದೇವರಾದ ಯೆಹೋವನಿಗೆ ಕೋಪಬರುವಂತೆ ಮಾಡಿದ್ದರಿಂದ ಹೀಗಾಯಿತು.
2018-04-26 17:00:56 +00:00
\s5
2019-01-21 20:20:50 +00:00
\v 31 ನಾದಾಬನ ಉಳಿದ ಚರಿತ್ರೆಯೂ ಅವನ ಎಲ್ಲಾ ಕೃತ್ಯಗಳೂ ಇಸ್ರಾಯೇಲರ ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಲಿಖಿತವಾಗಿದೆ.
\v 32 ಆಸನಿಗೂ ಇಸ್ರಾಯೇಲರ ಅರಸನಾದ ಬಾಷನಿಗೂ ಯಾವಾಗಲೂ ಯುದ್ಧನಡೆಯುತ್ತಿತ್ತು.
\s ಇಸ್ರಾಯೇಲರ ಅರಸನಾದ ಬಾಷನು
\p
2018-04-26 17:00:56 +00:00
\s5
2019-01-21 20:20:50 +00:00
\v 33 ಯೆಹೂದದ ಅರಸನಾದ ಆಸನ ಆಳ್ವಿಕೆಯ ಮೂರನೆಯ ವರ್ಷದಲ್ಲಿ ಅಹೀಯನ ಮಗನಾದ ಬಾಷನು ಇಸ್ರಾಯೇಲರ ಅರಸನಾಗಿ ತಿರ್ಚದಲ್ಲಿದ್ದು, ಇಪ್ಪತ್ತನಾಲ್ಕು ವರ್ಷ ಆಳ್ವಿಕೆ ಮಾಡಿದನು.
\v 34 ಅವನು ಇಸ್ರಾಯೇಲರನ್ನು ಪಾಪಕ್ಕೆ ಪ್ರೇರೇಪಿಸಿ ಯಾರೊಬ್ಬಾಮನ ಮಾರ್ಗದಲ್ಲಿ ನಡೆದು ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದನು.
2018-04-26 17:00:56 +00:00
\s5
\c 16
\p
2019-01-21 20:20:50 +00:00
\v 1 ಆಗ ಯೆಹೋವನು ಹನಾನೀಯನ ಮಗನಾದ ಯೇಹುವಿನ ಮುಖಾಂತರವಾಗಿ ಅವನಿಗೆ ಹೇಳಿದ್ದೇನೆಂದರೆ,
\v 2 <<ನಾನು ನಿನ್ನನ್ನು ಧೂಳಿನಿಂದ ಎತ್ತಿ, ನನ್ನ ಪ್ರಜೆಗಳಾದ ಇಸ್ರಾಯೇಲರ ನಾಯಕನನ್ನಾಗಿ ಮಾಡಿದರೂ ನೀನು ಯಾರೊಬ್ಬಾಮನ ಮಾರ್ಗದಲ್ಲಿ ನಡೆದು ನನ್ನ ಜನರಾದ ಇಸ್ರಾಯೇಲರನ್ನು ಪಾಪಕ್ಕೆ ಪ್ರೇರೇಪಿಸಿರುವೆ. ಅವರ ಪಾಪದ ಮೂಲಕವಾಗಿ ನನಗೆ ಕೋಪವನ್ನೆಬ್ಬಿಸಿದ್ದಿ.
2018-04-26 17:00:56 +00:00
\s5
2019-01-21 20:20:50 +00:00
\v 3 ಆದುದರಿಂದ ನಿನ್ನನ್ನೂ ಮತ್ತು ನಿನ್ನ ಮನೆಯವರನ್ನು ನಾಶಮಾಡುವೆನು. ನೆಬಾಟನ ಮಗನಾದ ಯಾರೊಬ್ಬಾಮನ ಮನೆಗಾದ ಗತಿಯು ನಿನಗೂ, ನಿನ್ನ ಮನೆಯವರಿಗೂ ಆಗುವುದು.
\v 4 ನಿನ್ನ ಕುಟುಂಬದವರಲ್ಲಿ ಪಟ್ಟಣದೊಳಗೆ ಸಾಯುವವರನ್ನು ನಾಯಿಗಳೂ ಮತ್ತು ಅಡವಿಯಲ್ಲಿ ಸಾಯುವವರನ್ನು ಪಕ್ಷಿಗಳು ತಿಂದುಬಿಡುವವು>> ಎಂಬುದೇ.
2018-04-26 17:00:56 +00:00
\s5
2019-01-21 20:20:50 +00:00
\v 5 ಬಾಷನ ಉಳಿದ ಚರಿತ್ರೆಯೂ ಅವನ ಪರಾಕ್ರಮಕೃತ್ಯಗಳೂ ಇಸ್ರಾಯೇಲ್ ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಲಿಖಿತವಾಗಿದೆ.
\v 6 ಅವನು ತನ್ನ ಪೂರ್ವಿಕರ ಬಳಿಗೆ ಸೇರಲು ಅವನ ಶವವನ್ನು ತಿರ್ಚದಲ್ಲಿ ಸಮಾಧಿಮಾಡಿದರು. ಅವನ ನಂತರ ಅವನ ಮಗನಾದ ಏಲನು ಅರಸನಾದನು.
2018-04-26 17:00:56 +00:00
\s5
2019-01-21 20:20:50 +00:00
\v 7 ಬಾಷನು ಯಾರೊಬ್ಬಾಮನ ಮನೆಯವರಂತೆ ತನ್ನ ದುಷ್ಕೃತ್ಯಗಳಿಂದ ಯೆಹೋವನಿಗೆ ಕೋಪಬರುವಂತೆ ಮಾಡಿ, ಆತನ ದೃಷ್ಟಿಯಲ್ಲಿ ದ್ರೋಹಿಯಾದುದರಿಂದಲೂ ಅವನು ಯಾರೊಬ್ಬಾಮನ ಮನೆಯವರನ್ನು ನಿರ್ನಾಮಗೊಳಿಸಿದ್ದರಿಂದಲೂ ಯೆಹೋವನು ಹನಾನೀಯನ ಮಗ ಪ್ರವಾದಿಯಾದ ಯೇಹುವಿನ ಮುಖಾಂತರ ಬಾಷನಿಗೂ, ಅವನ ಕುಟುಂಬಕ್ಕೂಆಗುವ ದುರ್ಗತಿಯನ್ನು ಮುಂತಿಳಿಸಿದನು.
\s ಇಸ್ರಾಯೇಲರ ಅರಸನಾದ ಏಲನು
\p
2018-04-26 17:00:56 +00:00
\s5
2019-01-21 20:20:50 +00:00
\v 8 ಯೆಹೂದ್ಯರ ಅರಸನಾದ ಆಸನ ಆಳ್ವಿಕೆಯ ಇಪ್ಪತ್ತಾರನೆಯ ವರ್ಷದಲ್ಲಿ ಬಾಷನ ಮಗನಾದ ಏಲನು ತಿರ್ಚದಲ್ಲಿ ಇಸ್ರಾಯೇಲರ ಅರಸನಾಗಿ ಎರಡು ವರ್ಷ ಆಳ್ವಿಕೆ ಮಾಡಿದನು.
\v 9 ಅವನ ಸೇವಕನೂ ಅವನ ರಥಬಲದ ಅರ್ಧಭಾಗಕ್ಕೆ ಅಧಿಪತಿಯೂ ಆಗಿದ್ದ ಜಿಮ್ರಿ ಎಂಬುವವನು ಅವನಿಗೆ ವಿರುದ್ಧವಾಗಿ ಒಳಸಂಚು ಮಾಡಿದನು. ಅರಸನು ತಿರ್ಚದಲ್ಲಿ ತನ್ನ ಅರಮನೆಯ ಮೇಲ್ವಿಚಾರಕನಾದ ಅರ್ಚನೆಂಬುವವನ ಮನೆಯಲ್ಲಿ ಕುಡಿದು ಮತ್ತನಾಗಿರುವಾಗ ಜಿಮ್ರಿಯು ಅಲ್ಲಿಗೆ ಹೋದನು.
\v 10 ಜಿಮ್ರಿಯು ಏಲನ ಮೇಲೆ ಬಿದ್ದು ಅವನನ್ನು ಕೊಂದು ಹಾಕಿ ಅವನಿಗೆ ಬದಲಾಗಿ ತಾನು ಅರಸನಾದನು. ಇದು ಯೆಹೂದದ ಅರಸನಾದ ಆಸನ ಆಳ್ವಿಕೆಯ ಇಪ್ಪತ್ತೇಳನೆಯ ವರ್ಷದಲ್ಲಿ ನಡೆಯಿತು.
2018-04-26 17:00:56 +00:00
\s5
2019-01-21 20:20:50 +00:00
\v 11 ಅವನು ಸಿಂಹಾಸನದ ಮೇಲೆ ಕುಳಿತು ಆಳತೊಡಗಿದ ಕೂಡಲೇ ಬಾಷನ ಮನೆಯವರನ್ನೂ ಅವನ ಬಂಧು ಮಿತ್ರರನ್ನೂ ಸಂಹರಿಸಿದನು. ಅವರಲ್ಲಿ ಒಬ್ಬ ಗಂಡಸನ್ನೂ ಉಳಿಸಲಿಲ್ಲ.
\v 12 ಬಾಷನೂ ಹಾಗು ಅವನ ಮಗನಾದ ಏಲನೂ ತಾವು ಪಾಪಮಾಡಿದ್ದಲ್ಲದೆ ಇಸ್ರಾಯೇಲರನ್ನು ಪಾಪಕ್ಕೆ ಪ್ರೇರೇಪಿಸಿ, ತಮ್ಮ ವಿಗ್ರಹಗಳಿಂದ ಇಸ್ರಾಯೇಲ್ ದೇವರಾದ ಯೆಹೋವನಿಗೆ ಕೋಪಬರುವಂತೆ ಮಾಡಿದರು.
\v 13 ಆದುದರಿಂದ ಆತನು ಪ್ರವಾದಿಯಾದ ಯೇಹುವಿನ ಮುಖಾಂತರವಾಗಿ ಬಾಷನ ಮನೆಗೆ ಆಗುವ ದುರ್ಗತಿಯನ್ನು ಮುಂತಿಳಿಸಿದ್ದನು. ಜಿಮ್ರಿಯು ಬಾಷನ ಮನೆಯವರೆಲ್ಲರನ್ನೂ ನಿರ್ನಾಮಗೊಳಿಸಿದಾಗ ಆ ಮಾತು ನೆರವೇರಿತು.
2018-04-26 17:00:56 +00:00
\s5
2019-01-21 20:20:50 +00:00
\v 14 ಏಲನ ಉಳಿದ ಚರಿತ್ರೆಯೂ ಅವನ ಎಲ್ಲಾ ಕೃತ್ಯಗಳೂ ಇಸ್ರಾಯೇಲ್ ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಲಿಖಿತವಾಗಿದೆ.
\s ಇಸ್ರಾಯೇಲರ ಅರಸನಾದ ಜಿಮ್ರಿಯು
\p
2018-04-26 17:00:56 +00:00
\s5
2019-01-21 20:20:50 +00:00
\v 15 ಯೆಹೂದ್ಯರ ಅರಸನಾದ ಆಸನ ಆಳ್ವಿಕೆಯ ಇಪ್ಪತ್ತೇಳನೆಯ ವರ್ಷದಲ್ಲಿ ಜಿಮ್ರಿಯು ತಿರ್ಚದಲ್ಲಿ ಇಸ್ರಾಯೇಲರ ಅರಸನಾಗಿ ಏಳು ವರ್ಷ ಆಳ್ವಿಕೆ ಮಾಡಿದನು. ಆ ಸಮಯದಲ್ಲಿ ಇಸ್ರಾಯೇಲರು ಫಿಲಿಷ್ಟಿಯರ ವಶದಲ್ಲಿದ್ದ ಗಿಬ್ಬೆತೋನ್ ಎಂಬ ಪಟ್ಟಣಕ್ಕೆ ಮುತ್ತಿಗೆ ಹಾಕಿದ್ದರು.
\v 16 ಜಿಮ್ರಿಯು ಅರಸನಿಗೆ ವಿರುದ್ಧವಾಗಿ ಒಳಸಂಚು ಮಾಡಿ ಅವನನ್ನು ಕೊಂದುಹಾಕಿದನೆಂಬ ವರ್ತಮಾನವು ಪಾಳೆಯದಲ್ಲಿದ್ದ ಇಸ್ರಾಯೇಲರಿಗೆ ಮುಟ್ಟಿತು. ಅವರು ಅದೇ ದಿನ ಅಲ್ಲಿಯೇ ಸೈನ್ಯಾಧಿಪತಿಯಾದ ಒಮ್ರಿಯನ್ನು ತಮ್ಮ ಅರಸನನ್ನಾಗಿ ನೇಮಿಸಿಕೊಂಡರು.
\v 17 ಒಮ್ರಿಯೂ ಅವನ ಜೊತೆಯಲ್ಲಿದ್ದ ಎಲ್ಲಾ ಇಸ್ರಾಯೇಲರೂ ಗಿಬ್ಬೆತೋನನ್ನು ಬಿಟ್ಟುಹೋಗಿ ತಿರ್ಚಕ್ಕೆ ಮುತ್ತಿಗೆ ಹಾಕಿದರು.
2018-04-26 17:00:56 +00:00
\s5
2019-01-21 20:20:50 +00:00
\v 18 ಪಟ್ಟಣವು ಅವರ ವಶವಾದುದನ್ನು ಜಿಮ್ರಿಯು ಕಂಡು ಅರಮನೆಯ ಗರ್ಭಗೃಹಕ್ಕೆ ಹೋಗಿ, ಅರಮನೆಗೆ ಬೆಂಕಿ ಹೊತ್ತಿಸಿ ಸುಟ್ಟುಕೊಂಡು ಸತ್ತನು.
\v 19 ಅವನು ಯಾರೊಬ್ಬಾಮನಂತೆ ತಾನು ಪಾಪಮಾಡಿದ್ದಲ್ಲದೆ ಇಸ್ರಾಯೇಲರನ್ನು ಪಾಪಕ್ಕೆ ಪ್ರೇರೇಪಿಸಿ, ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದುದರಿಂದ ಹೀಗಾಯಿತು.
\v 20 ಜಿಮ್ರಿಯ ಉಳಿದ ಚರಿತ್ರೆಯೂ ಅವನ ಒಳಸಂಚೂ ಇಸ್ರಾಯೇಲ್ ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಲಿಖಿತವಾಗಿದೆ.
2018-04-26 17:00:56 +00:00
\s5
2019-01-21 20:20:50 +00:00
\v 21 ಆ ಕಾಲದಲ್ಲಿ ಇಸ್ರಾಯೇಲರೊಳಗೆ ಎರಡು ಪಕ್ಷಗಳುಂಟಾದವು. ಒಂದು ಪಕ್ಷದವರು ಗೀನತನ ಮಗನಾದ ತಿಬ್ನಿಯನ್ನು ಹಿಂಬಾಲಿಸಿ ಅವನನ್ನು ಅರಸನನ್ನಾಗಿ ಮಾಡಿಕೊಳ್ಳಬೇಕೆಂದಿದ್ದರು. ಇನ್ನೊಂದು ಪಕ್ಷದವರು ಒಮ್ರಿಯನ್ನು ಹಿಂಬಾಲಿಸಿದರು.
\v 22 ಆದರೆ ಒಮ್ರಿಯ ಪಕ್ಷದವರು ಗೀನತನ ಮಗನಾದ ತಿಬ್ನೀಯ ಪಕ್ಷದವರನ್ನು ಸೋಲಿಸಿದರು. ತಿಬ್ನಿಯು ಮರಣ ಹೊಂದಿದ್ದರಿಂದ ಒಮ್ರಿಯೇ ಅರಸನಾದನು.
\s ಇಸ್ರಾಯೇಲರ ಅರಸನಾದ ಒಮ್ರಿಯು
\p
2018-04-26 17:00:56 +00:00
\s5
2019-01-21 20:20:50 +00:00
\v 23 ಯೆಹೂದ್ಯರ ಅರಸನಾದ ಆಸನ ಆಳ್ವಿಕೆಯ ಮೂವತ್ತೊಂದನೆಯ ವರ್ಷದಲ್ಲಿ ಒಮ್ರಿಯು ಇಸ್ರಾಯೇಲರ ಅರಸನಾಗಿ ಹನ್ನೆರಡು ವರ್ಷ ಆಳ್ವಿಕೆ ಮಾಡಿದನು. ಆರು ವರ್ಷಗಳ ವರೆಗೆ ತಿರ್ಚವೇ ಅವನ ರಾಜಧಾನಿಯಾಗಿತ್ತು.
\v 24 ಅನಂತರ ಶೆಮೆರ್ ಎಂಬವನಿಗೆ
\f +
\fr 16:24
\ft ಸುಮಾರು 70 ಕಿಲೋಗ್ರಾಂ.
\f* ಎರಡು ತಲಾಂತು ಬೆಳ್ಳಿಯನ್ನು ಕೊಟ್ಟು ಅವನಿಂದ ಸಮಾರ್ಯವೆಂಬ ಗುಡ್ಡವನ್ನು ಕೊಂಡುಕೊಂಡು, ಅದರ ಮೇಲೆ ಒಂದು ಪಟ್ಟಣವನ್ನು ಕಟ್ಟಿಸಿ, ಅದಕ್ಕೆ ಆ ಭೂಮಿಯ ಒಡೆಯನಾಗಿದ್ದ ಶೆಮೆರನ ಜ್ಞಾಪಕಾರ್ಥವಾಗಿ ಸಮಾರ್ಯ ಎಂಬ ಹೆಸರಿಟ್ಟನು.
2018-04-26 17:00:56 +00:00
\s5
2019-01-21 20:20:50 +00:00
\v 25 ಒಮ್ರಿಯು ಯೆಹೋವನ ದೃಷ್ಟಿಯಲ್ಲಿ ದ್ರೋಹಿಯೂ ತನ್ನ ಪೂರ್ವಾಧಿಕಾರಿಗಳೆಲ್ಲರಿಗಿಂತ ದುಷ್ಟನಾಗಿದ್ದನು.
\v 26 ಇಸ್ರಾಯೇಲರು ವಿಗ್ರಹಗಳಿಂದ ತಮ್ಮ ದೇವರಾದ ಯೆಹೋವನಿಗೆ ಕೋಪ ಬರಿಸುವಂತೆ ಅವರನ್ನು ಪಾಪಕ್ಕೆ ಪ್ರೇರೇಪಿಸಿ ನೆಬಾಟನ ಮಗನಾದ ಯಾರೊಬ್ಬಾಮನ ಮಾರ್ಗದಲ್ಲಿ ಅವನೂ ನಡೆದನು.
2018-04-26 17:00:56 +00:00
\s5
2019-01-21 20:20:50 +00:00
\v 27 ಅವನ ಉಳಿದ ಚರಿತ್ರೆಯೂ ಪರಾಕ್ರಮಕೃತ್ಯಗಳೂ ಇಸ್ರಾಯೇಲ್ ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಬರೆದಿರುತ್ತವೆ.
\v 28 ಒಮ್ರಿಯು ಪೂರ್ವಿಕರ ಬಳಿಗೆ ಸೇರಲು ಅವನ ಶವವನ್ನು ಸಮಾರ್ಯಪಟ್ಟಣದಲ್ಲಿ ಸಮಾಧಿ ಮಾಡಿದರು. ಅವನ ನಂತರ ಅವನ ಮಗನಾದ ಅಹಾಬನು ಅರಸನಾದನು.
\s ಇಸ್ರಾಯೇಲರ ಅರಸನಾದ ಅಹಾಬ
\p
2018-04-26 17:00:56 +00:00
\s5
2019-01-21 20:20:50 +00:00
\v 29 ಯೆಹೂದ್ಯರ ಅರಸನಾದ ಆಸನ ಆಳ್ವಿಕೆಯ ಮೂವತ್ತೆಂಟನೆಯ ವರ್ಷದಲ್ಲಿ ಒಮ್ರಿಯ ಮಗನಾದ ಅಹಾಬನು ಇಸ್ರಾಯೇಲರ ಅರಸನಾಗಿ ಸಮಾರ್ಯಪಟ್ಟಣದಲ್ಲಿ ಇಪ್ಪತ್ತೆರಡು ವರ್ಷ ಆಳ್ವಿಕೆ ಮಾಡಿದನು.
\v 30 ಅವನು ತನ್ನ ಪೂರ್ವಾಧಿಕಾರಿಗಳೆಲ್ಲರಿಗಿಂತಲೂ ದುಷ್ಟನಾಗಿ ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದನು
2018-04-26 17:00:56 +00:00
\s5
2019-01-21 20:20:50 +00:00
\v 31 ಅವನು ನೆಬಾಟನ ಮಗನಾದ ಯಾರೊಬ್ಬಾಮನ ಮಾರ್ಗದಲ್ಲಿ ನಡೆಯುವುದು ಅಲ್ಪ ಪಾಪವೆಂದು ತಿಳಿದವನೋ ಎಂಬಂತೆ ಚೀದೋನ್ಯರ ಅರಸನಾದ ಎತ್ಬಾಳನ ಮಗಳು ಈಜೆಬೆಲ್ ಎಂಬಾಕೆಯನ್ನು ಮದುವೆಮಾಡಿಕೊಂಡು ಬಾಳ್ ದೇವರನ್ನು ಪೂಜಿಸತೊಡಗಿದನು.
\v 32 ಬಾಳ್ ದೇವರಿಗೋಸ್ಕರ ಸಮಾರ್ಯದಲ್ಲಿ ಒಂದು ಗುಡಿಯನ್ನು ಕಟ್ಟಿಸಿ, ಅದರಲ್ಲಿ ಯಜ್ಞವೇದಿಯನ್ನು ಮಾಡಿಸಿದನು.
\v 33 ಇದಲ್ಲದೆ ಅಶೇರ ವಿಗ್ರಹಸ್ತಂಭಗಳನ್ನು ನಿಲ್ಲಿಸಿದನು. ಹೀಗೆ ಇನ್ನೂ ಎಷ್ಟೋ ಕೆಟ್ಟ ಕೆಲಸಗಳನ್ನು ಮಾಡಿ, ಮುಂಚೆ ಇದ್ದ ಎಲ್ಲಾ ಇಸ್ರಾಯೇಲ್ ರಾಜರಿಗಿಂತಲೂ ಹೆಚ್ಚಾಗಿ ಇಸ್ರಾಯೇಲ್ ದೇವರಾದ ಯೆಹೋವನಿಗೆ ಕೋಪ ಬರುವಂತೆ ಮಾಡಿದ.
\p
2018-04-26 17:00:56 +00:00
\s5
2019-01-21 20:20:50 +00:00
\v 34
\f +
\fr 16:34
\ft ಯೆಹೋ. 6:26 ನೋಡಿರಿ.
\f* ಅವನ ಕಾಲದಲ್ಲಿ ಬೇತೇಲಿನವನಾದ ಹೀಯೇಲನು ಯೆರಿಕೋ ಪಟ್ಟಣವನ್ನು ಕಟ್ಟಿಸಿದನು. ಅವನು ಅದಕ್ಕೆ ಅಸ್ತಿವಾರ ಹಾಕಿದಾಗ ಹಿರಿಯ ಮಗನಾದ ಅಬೀರಾಮನನ್ನೂ ಬಾಗಿಲುಗಳನ್ನಿರಿಸಿದಾಗ ಕಿರಿಯ ಮಗನಾದ ಸೆಗೂಬನನ್ನೂ ಕಳೆದುಕೊಂಡನು. ಹೀಗೆ ಯೆಹೋವನು ನೂನನ ಮಗನಾದ ಯೆಹೋಶುವನಿಂದ ಹೇಳಿಸಿದ ಮಾತು ನೆರವೇರಿತು.
2018-04-26 17:00:56 +00:00
\s5
\c 17
2019-01-21 20:20:50 +00:00
\s ಕಾಗೆಗಳು ಪ್ರವಾದಿಯಾದ ಎಲೀಯನನ್ನು ಪೋಷಿಸಿದ್ದು
2018-04-26 17:00:56 +00:00
\p
2019-01-21 20:20:50 +00:00
\v 1 ಗಿಲ್ಯಾದಿನ ತಿಷ್ಬೀಯ ಊರಿನವನಾದ ತಿಷ್ಬೀಯನಾದ ಎಲೀಯ ಎಂಬುವವನು ಅಹಾಬನಿಗೆ, <<ನಾನು ಸನ್ನಿಧಿಸೇವೆ ಮಾಡುತ್ತಿರುವ ಇಸ್ರಾಯೇಲ್ ದೇವರಾದ ಯೆಹೋವನಾಣೆ,
2018-04-26 17:00:56 +00:00
\s5
2019-01-21 20:20:50 +00:00
\v 2 ನಾನು ಸೂಚಿಸಿದ ಹೊರತು ಇಂದಿನಿಂದ ಕೆಲವು ವರ್ಷಗಳ ವರೆಗೆ ಮಳೆಯಾಗಲಿ ಮಂಜಾಗಲಿ ಬೀಳುವುದಿಲ್ಲ>> ಅಂದನು.
\p
\v 3 ತರುವಾಯ ಯೆಹೋವನು ಎಲೀಯನಿಗೆ, <<ನೀನು ಈ ಸ್ಥಳವನ್ನು ಬಿಟ್ಟು ಪೂರ್ವದಿಕ್ಕಿಗೆ ಹೋಗಿ ಯೊರ್ದನ್ ಹೊಳೆಯ ಆಚೆಯಲ್ಲಿರುವ ಕೆರೀತ್ ಹಳ್ಳದಲ್ಲಿ ಅಡಗಿಕೋ.
\v 4 ಆ ಹಳ್ಳದ ನೀರು ನಿನಗೆ ಕುಡಿಯುವ ಪಾನವಾಗಿರುವುದು. ನಿನಗೆ ಆಹಾರ ತಂದು ಕೊಡಬೇಕೆಂದು ಕಾಗೆಗಳಿಗೆ ಆಜ್ಞಾಪಿಸಿದ್ದೇನೆ>> ಎಂದು ಹೇಳಿದನು.
2018-04-26 17:00:56 +00:00
\s5
2019-01-21 20:20:50 +00:00
\v 5 ಎಲೀಯನು ಯೆಹೋವನ ಅಪ್ಪಣೆಯಂತೆ ಯೊರ್ದನಿನ ಪೂರ್ವದಿಕ್ಕಿರುವ ಕೆರೀತ್ ಹಳ್ಳದ ಬಳಿಗೆ ಹೋಗಿ ಅಲ್ಲಿ ವಾಸಮಾಡ ತೊಡಗಿದನು.
\v 6 ಕಾಗೆಗಳು ಅವನಿಗೆ ಪ್ರಾತಃಕಾಲದಲ್ಲಿಯೂ ಸಾಯಂಕಾಲದಲ್ಲಿಯೂ ರೊಟ್ಟಿ ಮತ್ತು ಮಾಂಸಗಳನ್ನು ತಂದುಕೊಡುತ್ತಿದ್ದವು. ಅವನು ಇವುಗಳನ್ನು ತಿನ್ನುತ್ತಿದ್ದನು. ಹಳ್ಳದ ನೀರು ಅವನಿಗೆ ಪಾನವಾಗಿತ್ತು.
\v 7 ದೇಶದಲ್ಲಿ ಮಳೆಯಿಲ್ಲದ್ದರಿಂದ ಕೆಲವು ದಿನಗಳಾದನಂತರ ಹಳ್ಳವು ಬತ್ತಿಹೋಯಿತು.
\s ಎಲೀಯನನ್ನು ಪೋಷಿಸಿದ ಚಾರೆಪ್ತಾ ಊರಿನ ವಿಧವೆ
\p
2018-04-26 17:00:56 +00:00
\s5
2019-01-21 20:20:50 +00:00
\v 8 ಆಗ ಎಲೀಯನಿಗೆ ಯೆಹೋವನ ಮಾತು ಕೇಳಿ ಬಂತು,
\v 9 ಆತನು ಅವನಿಗೆ, <<ನೀನು ಇಲ್ಲಿಂದ ಚೀದೋನ್ಯರ ಚಾರೆಪ್ತಾ ಊರಿಗೆ ಹೊರಟುಹೋಗಿ ಅಲ್ಲಿ ವಾಸಮಾಡು. ನಿನ್ನನ್ನು ಸಾಕಬೇಕೆಂದು ಅಲ್ಲಿನ ಒಬ್ಬ ವಿಧವೆಗೆ ಆಜ್ಞಾಪಿಸಿದ್ದೇನೆ>> ಅಂದನು.
\v 10 ಅವನು ಅಲ್ಲಿಂದ ಹೊರಟು ಚಾರೆಪ್ತಾದ ಊರುಬಾಗಿಲಿನ ಸಮೀಪಕ್ಕೆ ಬಂದಾಗ ಸೌದೆಯನ್ನು ಕೂಡಿಸುತ್ತಿರುವ ಒಬ್ಬ ವಿಧವೆಯನ್ನು ಕಂಡನು. ಅವನು ಆಕೆಯನ್ನು ಕೂಗಿ, <<ದಯವಿಟ್ಟು ಕುಡಿಯುವುದಕ್ಕೆ ಒಂದು ತಂಬಿಗೆಯಲ್ಲಿ ನೀರು ತೆಗೆದುಕೊಂಡು ಬಾ>> ಎಂದು ಹೇಳಿದನು.
2018-04-26 17:00:56 +00:00
\s5
2019-01-21 20:20:50 +00:00
\v 11 ಆಕೆಯು ಹೋಗುತ್ತಿರುವಾಗ ಪುನಃ ಆಕೆಯನ್ನು ಕರೆದು, <<ನೀನು ಬರುವಾಗ ನನಗೋಸ್ಕರ ಒಂದು ತುಂಡು ರೊಟ್ಟಿಯನ್ನೂ ತೆಗೆದುಕೊಂಡು ಬಾ>> ಅಂದನು.
\v 12 ಆಕೆಯು ಅವನಿಗೆ, <<ನಿನ್ನ ದೇವರಾದ ಯೆಹೋವನಾಣೆ, ನನ್ನ ಹತ್ತಿರ ರೊಟ್ಟಿ ಇರುವುದಿಲ್ಲ, ಮಡಿಕೆಯಲ್ಲಿ ಒಂದು ಹಿಡಿ ಹಿಟ್ಟು, ಮೊಗೆಯಲ್ಲಿ ಸ್ವಲ್ಪ ಎಣ್ಣೆ ಇವುಗಳ ಹೊರತಾಗಿ ಬೇರೇನೂ ಇರುವುದಿಲ್ಲ. ಈಗ ಎರಡು ಕಟ್ಟಿಗೆಗಳನ್ನು ಆರಿಸಿಕೊಂಡು ನನಗೋಸ್ಕರವೂ ನನ್ನ ಮಗನಿಗೋಸ್ಕರವೂ ರೊಟ್ಟಿ ಮಾಡುತ್ತೇನೆ, ಬೇರೆ ಹಿಟ್ಟು, ಎಣ್ಣೆ ಇಲ್ಲ ಇದನ್ನು ತಿಂದ ಮೇಲೆ ಆಹಾರವಿಲ್ಲದ ಕಾರಣ ನಾವು ಸಾಯಬೇಕೇ ಹೊರತು ಬೇರೆ ಗತಿಯಿಲ್ಲ>> ಎಂದು ಉತ್ತರಕೊಟ್ಟಳು.
\v 13 ಆಗ ಎಲೀಯನು ಆಕೆಗೆ, <<ಹೆದರಬೇಡ, ನೀನು ಹೇಳಿದಂತೆಯೇ ಮಾಡು. ಆದರೆ ಮೊದಲು ಅದರಿಂದ ನನಗೋಸ್ಕರ ಒಂದು ಚಿಕ್ಕ ರೊಟ್ಟಿಯನ್ನು ಮಾಡಿಕೊಂಡು ಬಾ. ತರುವಾಯ ನಿನಗೂ ನಿನ್ನ ಮಗನಿಗೂ ಮಾಡಿಕೋ.
2018-04-26 17:00:56 +00:00
\s5
2019-01-21 20:20:50 +00:00
\v 14 ಇಸ್ರಾಯೇಲ್ ದೇವರಾದ ಯೆಹೋವನು ನಿನಗೆ, <ನಾನು ದೇಶಕ್ಕೆ ಮಳೆಯನ್ನು ಕಳುಹಿಸುವವರೆಗೆ ನಿನ್ನ ಮಡಿಕೆಯಲ್ಲಿರುವ ಹಿಟ್ಟು ತೀರುವುದಿಲ್ಲ ಮತ್ತು ಮೊಗೆಯಲ್ಲಿರುವ ಎಣ್ಣೆಯು ಮುಗಿದುಹೋಗುವುದಿಲ್ಲ> >> ಎಂದು ಹೇಳುತ್ತಾನೆ.
\v 15 ಆಕೆಯು ಹೋಗಿ ಅವನು ಹೇಳಿದಂತೆಯೇ ಮಾಡಿದಳು. ಆಕೆಯೂ, ಆಕೆಯ ಮನೆಯವರೂ ಮತ್ತು ಎಲೀಯನು ಅದನ್ನು ಅನೇಕ ದಿನಗಳವರೆಗೆ ಊಟಮಾಡಿದರು.
\v 16 ಯೆಹೋವನು ಎಲೀಯನ ಮುಖಾಂತರವಾಗಿ ಹೇಳಿದಂತೆ ಮಡಿಕೆಯಲ್ಲಿದ್ದ ಹಿಟ್ಟು ತೀರಲಿಲ್ಲ ಮತ್ತು ಮೊಗೆಯಲ್ಲಿದ್ದ ಎಣ್ಣೆಯು ಮುಗಿದುಹೋಗಲಿಲ್ಲ.
\s ಎಲೀಯನು ವಿಧವೆಯ ಮಗನನ್ನು ಬದುಕಿಸಿದ್ದು
\p
2018-04-26 17:00:56 +00:00
\s5
2019-01-21 20:20:50 +00:00
\v 17 ಕೆಲವು ದಿನಗಳಾದನಂತರ ಆ ಸ್ತ್ರೀಯ ಮಗನು ಅಸ್ವಸ್ಥನಾದನು. ಹುಡುಗನಿಗೆ ರೋಗವು ಹೆಚ್ಚಾಗಿದ್ದುದರಿಂದ ಉಸಿರಾಡುವುದು ನಿಂತುಹೋಯಿತು.
\v 18 ಆಗ ಆ ಸ್ತ್ರೀಯು ಎಲೀಯನಿಗೆ, <<ದೇವರ ಮನುಷ್ಯನೇ, ನನ್ನ ಗೊಡವೆ ನಿನಗೇಕೆ? ನೀನು ನನ್ನ ಪಾಪವನ್ನು ದೇವರ ನೆನಪಿಗೆ ತಂದು ನನ್ನ ಮಗನನ್ನು ಸಾಯಿಸುವುದಕ್ಕೆ ಬಂದಿರುವೆಯೋ?>> ಎಂದಳು.
2018-04-26 17:00:56 +00:00
\s5
2019-01-21 20:20:50 +00:00
\v 19 ಅವನು ಆಕೆಗೆ, <<ನಿನ್ನ ಮಗನನ್ನು ನನಗೆ ಕೊಡು>> ಎಂದು ಹೇಳಿ ಅವನನ್ನು ಆಕೆಯ ಮಡಿಲಿನಿಂದ ತೆಗೆದುಕೊಂಡು, ತಾನು ವಾಸವಾಗಿದ್ದ ಮೇಲಿನ ಕೋಣೆಗೆ ಹೋಗಿ ತನ್ನ ಮಂಚದ ಮೇಲೆ ಮಲಗಿಸಿದನು.
\v 20 ಅನಂತರ ಅವನು ಯೆಹೋವನಿಗೆ, <<ನನ್ನ ದೇವರಾದ ಯೆಹೋವನೇ, ನನಗೆ ಸ್ಥಳಕೊಟ್ಟ ಈ ವಿಧವೆಯ ಮಗನನ್ನು ನೀನು ಸಾಯಿಸಿ, ಆಕೆಗೆ ಕೇಡನ್ನುಂಟುಮಾಡಿದ್ದೇನು?>> ಎಂದು ಕೇಳಿದನು.
\v 21 ಆನಂತರ ಹುಡುಗನ ಮೇಲೆ ಮೂರು ಸಾರಿ ಬೋರಲು ಬಿದ್ದು, <<ನನ್ನ ದೇವರಾದ ಯೆಹೋವನೇ, ಈ ಹುಡುಗನ ಪ್ರಾಣವು ತಿರುಗಿ ಬರುವಂತೆ ಮಾಡು>> ಎಂಬುದಾಗಿ ಆತನಿಗೆ ಮೊರೆಯಿಟ್ಟನು.
2018-04-26 17:00:56 +00:00
\s5
2019-01-21 20:20:50 +00:00
\v 22 ಯೆಹೋವನು ಅವನ ಪ್ರಾರ್ಥನೆಯನ್ನು ಕೇಳಿದ್ದರಿಂದ ಹುಡುಗನ ಪ್ರಾಣವು ತಿರುಗಿ ಬಂದು ಅವನು ಜೀವಿಸಿದನು.
\v 23 ಎಲೀಯನು ಆ ಹುಡುಗನನ್ನು ಅಲ್ಲಿಂದ ಕೆಳಗೆ ತೆಗೆದುಕೊಂಡು ಹೋಗಿ, ಅವನ ತಾಯಿಗೆ ಒಪ್ಪಿಸಿ, <<ಇಗೋ, ನೋಡು ನಿನ್ನ ಮಗನು ಜೀವಿಸುತ್ತಿದ್ದಾನೆ>> ಅಂದನು.
\v 24 ಆಗ ಆಕೆಯು ಎಲೀಯನಿಗೆ, <<ನೀನು ದೇವರ ಮನುಷ್ಯನೆಂದೂ, ನಿನ್ನ ಬಾಯಿಂದ ಬಂದ ಯೆಹೋವನ ಮಾತು ಸತ್ಯವೆಂದೂ ಇದರಿಂದ ನನಗೆ ಗೊತ್ತಾಯಿತು>> ಎಂದು ಹೇಳಿದಳು.
2018-04-26 17:00:56 +00:00
\s5
\c 18
2019-01-21 20:20:50 +00:00
\s ಎಲೀಯನು ಮತ್ತು ಓಬದ್ಯನು
2018-04-26 17:00:56 +00:00
\p
2019-01-21 20:20:50 +00:00
\v 1 ಅನೇಕ ದಿನಗಳಾದ ನಂತರ ಎಲೀಯನಿಗೆ ಯೆಹೋವನ ವಾಕ್ಯವುಂಟಾಯಿತು. ಬರಗಾಲದ ಮೂರನೆಯ ವರ್ಷದಲ್ಲಿ ಯೆಹೋವನು ಅವನಿಗೆ, <<ನೀನು ಹೋಗಿ ಅಹಾಬನನ್ನು ಕಾಣು. ನಾನು ದೇಶಕ್ಕೆ ಮಳೆ ಕೊಡುತ್ತೇನೆ>> ಎಂದನು.
\v 2 ಎಲೀಯನು ಅಹಾಬನನ್ನು ನೋಡುವುದಕ್ಕೆ ಹೊರಟನು. ಆಗ ಸಮಾರ್ಯದಲ್ಲಿ ಬರವು ಬಹು ಘೋರವಾಗಿದ್ದುದರಿಂದ,
2018-04-26 17:00:56 +00:00
\s5
2019-01-21 20:20:50 +00:00
\v 3 ಅಹಾಬನು ತನ್ನ ಉಗ್ರಾಣಿಕನಾದ ಓಬದ್ಯ ಎಂಬುವನನ್ನು ಕರೇಕಳುಹಿಸಿದನು.
\v 4 ಈಜೆಬೆಲಳು ಯೆಹೋವನ ಪ್ರವಾದಿಗಳನ್ನು ಸಂಹರಿಸುತ್ತಿರುವಾಗ ಯೆಹೋವನಲ್ಲಿ ಬಹು ಭಯಭಕ್ತಿಯುಳ್ಳವನಾದ ಈ ಓಬದ್ಯನು ನೂರು ಜನರು ಪ್ರವಾದಿಗಳನ್ನು ತೆಗೆದುಕೊಂಡು ಅವರನ್ನು ಐವತ್ತೈವತ್ತು ಜನರನ್ನಾಗಿ ಗವಿಗಳಲ್ಲಿ ಅಡಗಿಸಿಟ್ಟು, ಅವರಿಗೆ ಅನ್ನಪಾನಗಳನ್ನು ಕೊಟ್ಟು ಸಾಕುತ್ತಿದ್ದನು.
2018-04-26 17:00:56 +00:00
\s5
2019-01-21 20:20:50 +00:00
\v 5 ಅಹಾಬನು ಅವನಿಗೆ, <<ನಾವು ದೇಶಸಂಚಾರ ಮಾಡುತ್ತಾ, ಎಲ್ಲಾ ಬುಗ್ಗೆ ಹಳ್ಳಗಳಿಗೆ ಹೋಗಿ ಅವುಗಳಲ್ಲಿ ಹುಲ್ಲು ಸಿಕ್ಕುತ್ತದೋ ನೋಡೋಣ. ಸಿಕ್ಕುವುದಾದರೆ ನಮ್ಮ ಕುದುರೆಗಳೂ ಮತ್ತು ಹೇಸರಗತ್ತೆಗಳೂ ಉಳಿದಾವು, ಇಲ್ಲವಾದರೆ ಸತ್ತುಹೋಗುವವು>> ಎಂದು ಹೇಳಿದನು.
\v 6 ಅವರು ಸಂಚಾರಕ್ಕಾಗಿ ದೇಶವನ್ನು ಎರಡು ಭಾಗ ಮಾಡಿ ಒಂದು ಭಾಗಕ್ಕೆ ಓಬದ್ಯನನ್ನು ಕಳುಹಿಸಿ ಇನ್ನೊಂದು ಕಡೆ ತಾನೇ ಹೊರಟುಹೋದನು.
\p
2018-04-26 17:00:56 +00:00
\s5
2019-01-21 20:20:50 +00:00
\v 7 ಓಬದ್ಯನು ಪ್ರಯಾಣಮಾಡುತ್ತಿರುವಾಗ ಎಲೀಯನು ಪಕ್ಕನೆ ಅವನಿಗೆ ಎದುರಾದನು. ಓಬದ್ಯನು ಅವನ ಗುರುತು ಹಿಡಿದು, ಸಾಷ್ಟಾಂಗನಮಸ್ಕಾರ ಮಾಡಿ, <<ನೀನು ನನ್ನ ಸ್ವಾಮಿಯಾದ ಎಲೀಯನೋ?>> ಎಂದು ಕೇಳಿದನು.
\v 8 ಅದಕ್ಕೆ ಅವನು, <<ಹೌದು, ನೀನು ಹೋಗಿ ನಿನ್ನ ಒಡೆಯನಿಗೆ, <ಎಲೀಯನು ಬಂದಿದ್ದಾನೆ> ಎಂದು ಹೇಳು>> ಎಂದನು.
2018-04-26 17:00:56 +00:00
\s5
2019-01-21 20:20:50 +00:00
\v 9 ಅದಕ್ಕೆ ಓಬದ್ಯನು, <<ಅಹಾಬನು ನನ್ನನ್ನು ಕೊಲ್ಲುವ ಹಾಗೆ ನೀನು ನನ್ನನ್ನು ಅವನ ಕೈಗೆ ಒಪ್ಪಿಸುವುದೇಕೆ? ನಾನೇನು ಪಾಪಮಾಡಿದೆನು?
\v 10 ನಿನ್ನ ದೇವರಾದ ಯೆಹೋವನಾಣೆ, ನನ್ನ ಒಡೆಯನು ಸೇವಕರನ್ನು ಕಳುಹಿಸಿ ನಿನ್ನನ್ನು ಹುಡುಕದ ಜನಾಂಗವೂ ರಾಜ್ಯವೂ ಒಂದೂ ಇರುವುದಿಲ್ಲ. ಆ ಜನಾಂಗ ರಾಜ್ಯಗಳವರು <ಎಲೀಯನು ನಮ್ಮಲ್ಲಿರುವುದಿಲ್ಲ> ಎಂದು ಹೇಳಿದಾಗ ಅವನು ಅವರಿಂದ ಪ್ರಮಾಣ ಮಾಡಿಸಿದನು.
\v 11 ಹೀಗಿದ್ದರೂ ನೀನು ನನಗೆ ಎಲೀಯನು ಬಂದಿದ್ದಾನೆಂದು ನಿನ್ನ ಒಡೆಯನಿಗೆ ತಿಳಿಸು ಎಂಬುದಾಗಿ ಆಜ್ಞಾಪಿಸುವುದೇನು?
2018-04-26 17:00:56 +00:00
\s5
2019-01-21 20:20:50 +00:00
\v 12 ನಾನು ನಿನ್ನನ್ನು ಬಿಟ್ಟು ಹೊರಟ ಕೂಡಲೆ ಯೆಹೋವನ ಆತ್ಮವು ನಿನ್ನನ್ನು ನನಗೆ ಗೊತ್ತಿಲ್ಲದ ಬೇರೊಂದು ಸ್ಥಳಕ್ಕೆ ಒಯ್ಯುವುದು. ನಾನು ಹೋಗಿ ಅಹಾಬನಿಗೆ ಹೇಳುವಷ್ಟರಲ್ಲಿ ನೀನು ಅವನಿಗೆ ಸಿಕ್ಕದೆ ಹೋದರೆ ಅವನು ನನ್ನನ್ನು ಕೊಂದು ಹಾಕುವನು. ನಾನು ಬಾಲ್ಯಾರಭ್ಯ ಯೆಹೋವನಲ್ಲಿ ಭಯಭಕ್ತಿಯುಳ್ಳವನಲ್ಲವೇ?
\v 13 ಈಜೆಬೆಲಳು ಯೆಹೋವನ ಪ್ರವಾದಿಗಳನ್ನು ಸಂಹರಿಸುತ್ತಿರುವಾಗ ನಾನು ಮಾಡಿದ್ದು ನನ್ನ ಸ್ವಾಮಿಯಾದ ನಿನಗೆ ಗೊತ್ತಾಗಲಿಲ್ಲವೋ? ಅವರಲ್ಲಿ ನೂರು ಜನರನ್ನು ತೆಗೆದುಕೊಂಡು ಐವತ್ತೈವತ್ತು ಜನರನ್ನಾಗಿ ಗವಿಗಳಲ್ಲಿ ಅಡಗಿಸಿಟ್ಟು, ಅನ್ನ ಪಾನಗಳನ್ನು ಕೊಟ್ಟು ಸಾಕಿದೆನಲ್ಲವೇ.
2018-04-26 17:00:56 +00:00
\s5
2019-01-21 20:20:50 +00:00
\v 14 ಹೀಗಿದ್ದರೂ ನೀನು ನನಗೆ ಎಲೀಯನು ಬಂದಿದ್ದಾನೆ ಎಂಬುದಾಗಿ ನಿನ್ನ ಒಡೆಯನಿಗೆ ತಿಳಿಸು ಎಂದು ಆಜ್ಞಾಪಿಸುತ್ತಿರುವೆಯಲ್ಲಾ. ಅವನು ನನ್ನನ್ನು ಕೊಲ್ಲುವನಲ್ಲವೋ?>> ಎಂದು ಉತ್ತರಕೊಟ್ಟನು.
\v 15 ಆಗ ಎಲೀಯನು ಅವನಿಗೆ, <<ನಾನು ಸನ್ನಿಧಿ ಸೇವೆಮಾಡುತ್ತಿರುವ ಸೇನಾಧೀಶ್ವರನಾದ ಯೆಹೋವನಾಣೆ, ನಾನು ಈ ಹೊತ್ತು ಅಹಾಬನಿಗೆ ಹೇಗೂ ಕಾಣಿಸಿಕೊಳ್ಳುವೆನು>> ಅಂದನು.
\s ಕರ್ಮೆಲ್ ಬೆಟ್ಟದಲ್ಲಿ ಎಲೀಯನು
\p
2018-04-26 17:00:56 +00:00
\s5
2019-01-21 20:20:50 +00:00
\v 16 ಓಬದ್ಯನು ಅಹಾಬನ ಬಳಿಗೆ ಹೋಗಿ ಅವನಿಗೆ ಈ ಮಾತನ್ನು ತಿಳಿಸಿದನು. ಅಹಾಬನು ಎಲೀಯನನ್ನು ಎದುರುಗೊಳ್ಳುವುದಕ್ಕಾಗಿ ಹೊರಟುಹೋಗಿ
\v 17 ಅವನನ್ನು ಕಂಡಕೂಡಲೆ, <<ಇಸ್ರಾಯೇಲರಿಗೆ ಆಪತ್ತನ್ನು ಬರಮಾಡಿದವನೇ, ನೀನು ಬಂದಿಯಾ?>> ಅಂದನು.
2018-04-26 17:00:56 +00:00
\s5
2019-01-21 20:20:50 +00:00
\v 18 ಅದಕ್ಕೆ ಅವನು, <<ಇಸ್ರಾಯೇಲರಿಗೆ ಆಪತ್ತನ್ನು ಬರಮಾಡಿದವನು ನಾನಲ್ಲ. ಯೆಹೋವನ ಆಜ್ಞೆಗಳನ್ನು ಉಲ್ಲಂಘಿಸಿ ಬಾಳನ ವಿಗ್ರಹಗಳನ್ನು ಪೂಜಿಸಿದ ನೀನೂ ಮತ್ತು ನಿನ್ನ ಮನೆಯವರೂ ಅದಕ್ಕೆ ಕಾರಣರು.
\v 19 ನೀನು ಈಗ ಎಲ್ಲಾ ಇಸ್ರಾಯೇಲರನ್ನೂ, ಈಜೆಬೆಲಳಿಂದ ಪೋಷಣೆ ಹೊಂದುವ ಬಾಳನ ನಾನೂರೈವತ್ತು ಪ್ರವಾದಿಗಳನ್ನು ಮತ್ತು ಅಶೇರ ದೇವತೆಯ ನಾನೂರು ಪ್ರವಾದಿಗಳನ್ನು ಕರ್ಮೆಲ್ ಬೆಟ್ಟಕ್ಕೆ ಕರೆಯಿಸು>> ಎಂದು ಹೇಳಿದನು.
2018-04-26 17:00:56 +00:00
\s5
2019-01-21 20:20:50 +00:00
\v 20 ಅಹಾಬನು ಇಸ್ರಾಯೇಲರನ್ನೂ ಎಲ್ಲಾ ಪ್ರವಾದಿಗಳನ್ನೂ ಅಲ್ಲಿಗೆ ಕರೆಯಿಸಿದನು.
2018-04-26 17:00:56 +00:00
\p
2019-01-21 20:20:50 +00:00
\v 21 ಎಲೀಯನು ಎಲ್ಲಾ ಜನರ ಹತ್ತಿರ ಹೋಗಿ ಅವರಿಗೆ, <<ನೀವು ಎಷ್ಟರವರೆಗೆ ಎರಡು ಮನಸ್ಸುಳ್ಳವರಾಗಿರುವಿರಿ. ಯೆಹೋವನು ದೇವರಾಗಿದ್ದರೆ ಆತನನ್ನೇ ಹಿಂಬಾಲಿಸಿರಿ ಬಾಳನು ದೇವರಾಗಿದ್ದರೆ ಅವನನ್ನೇ ಹಿಂಬಾಲಿಸಿರಿ>> ಎಂದು ಹೇಳಿದನು. ಜನರು ಇದಕ್ಕೆ ಏನೂ ಉತ್ತರಕೊಡದೆ ಸುಮ್ಮನಿರುವುದನ್ನು ಕಂಡನು.
2018-04-26 17:00:56 +00:00
\s5
2019-01-21 20:20:50 +00:00
\v 22 ಮತ್ತು ಎಲೀಯನು ಅವರಿಗೆ, <<ಯೆಹೋವನ ಪ್ರವಾದಿಗಳಲ್ಲಿ ನಾನೊಬ್ಬನೇ ಉಳಿದಿದ್ದೇನೆ, ಬಾಳನ ಪ್ರವಾದಿಗಳಲ್ಲಿ ನಾನೂರೈವತ್ತು ಜನರಿದ್ದಾರೆ.
\v 23 ಅವರು ಎರಡು ಹೋರಿಗಳನ್ನು ನಮ್ಮ ಬಳಿಗೆ ತರಲಿ ಅವುಗಳಲ್ಲಿ ಒಂದನ್ನು ಆರಿಸಿಕೊಂಡು ಕಡಿದು, ತುಂಡು ಮಾಡಿ, ಕಟ್ಟಿಗೆಯ ಮೇಲಿಡಲಿ. ಆದರೆ ಬೆಂಕಿಹೊತ್ತಿಸಬಾರದು. ನಾನೂ ಇನ್ನೊಂದನ್ನು ಹಾಗೆಯೇ ಮಾಡಿ ಬೆಂಕಿಹೊತ್ತಿಸದೆ ಕಟ್ಟಿಗೆಯ ಮೇಲಿಡುವೆನು
\v 24 ನೀವು ನಿಮ್ಮ ದೇವರ ಹೆಸರು ಹೇಳಿ ಪ್ರಾರ್ಥಿಸಿರಿ, ಅನಂತರ ನಾನು ಯೆಹೋವನ ಹೆಸರು ಹೇಳಿ ಪ್ರಾರ್ಥಿಸುವೆನು. ಆ ಇಬ್ಬರಲ್ಲಿ ಯಾವನು ಲಾಲಿಸಿ ಬೆಂಕಿಯನ್ನು ಕಳುಹಿಸುವನೋ ಅವನೇ ದೇವರೆಂದೂ ನಿರ್ಣಯಿಸೋಣ>> ಅಂದನು. ಎಲ್ಲಾ ಜನರು, <<ಸರಿ ನೀನು ಹೇಳಿದಂತೆಯೇ ಆಗಲಿ>> ಎಂದು ಉತ್ತರಕೊಟ್ಟರು.
\s5
\v 25 ಆಗ ಅವನು ಬಾಳನ ಪ್ರವಾದಿಗಳಿಗೆ, <<ನೀವು ಹೆಚ್ಚು ಜನ ಇರುವುದರಿಂದ ಮೊದಲು ನೀವೇ ಒಂದು ಹೋರಿಯನ್ನು ಆರಿಸಿಕೊಂಡು ಅದನ್ನು ಸಿದ್ಧಪಡಿಸಿ, ನಿಮ್ಮ ದೇವರ ಹೆಸರು ಹೇಳಿ ಪ್ರಾರ್ಥಿಸಿರಿ. ಆದರೆ ಬೆಂಕಿಯನ್ನು ಹೊತ್ತಿಸಬಾರದು>> ಅಂದನು.
\v 26 ಅವರು ತರಲ್ಪಟ್ಟ ಹೋರಿಗಳಲ್ಲಿ ಒಂದನ್ನು ತೆಗೆದುಕೊಂಡು ಸಿದ್ಧಪಡಿಸಿ, ತಮ್ಮ ದೇವರಾದ ಬಾಳನ ಹೆಸರು ಹೇಳಿ, <<ಬಾಳನೇ ನಮಗೆ ಕಿವಿಗೊಡು>> ಎಂದು ಹೊತ್ತಾರೆಯಿಂದ ಮಧ್ಯಾಹ್ನದವರೆಗೆ ಕೂಗಿದರೂ ಆಕಾಶವಾಣಿಯಾಗಲಿಲ್ಲ. ಅವರು ಯಜ್ಞವೇದಿಯ ಸುತ್ತಲೂ ಕುಣಿದಾಡಿದರೂ ಯಾರೂ ಉತ್ತರ ದಯಪಾಲಿಸಲಿಲ್ಲ.
2018-04-26 17:00:56 +00:00
\s5
2019-01-21 20:20:50 +00:00
\v 27 ಮಧ್ಯಾಹ್ನವಾದನಂತರ ಎಲೀಯನು ಅವರನ್ನು ಪರಿಹಾಸ್ಯ ಮಾಡಿ, <<ಗಟ್ಟಿಯಾಗಿ ಕೂಗಿರಿ, ಅವನು ದೇವರಾಗಿರುತ್ತಾನಲ್ಲಾ. ಈಗ ಒಂದು ವೇಳೆ ಅವನು ಧ್ಯಾನದಲ್ಲಿರಬಹುದು, ಇಲ್ಲವೇ ಯಾವುದೋ ಕೆಲಸದಲ್ಲಿ ಅಥವಾ ಪ್ರಯಾಣದಲ್ಲಿ ಇರಬೇಕು. ಅದೂ ಇಲ್ಲದಿದ್ದರೆ ನಿದ್ರೆಮಾಡುತ್ತಿದ್ದಾನು, ಎಚ್ಚರವಾಗಬೇಕು>> ಎಂದು ಹೇಳಿದನು.
\v 28 ಅವರು ಗಟ್ಟಿಯಾಗಿ ಕೂಗಿ ತಮ್ಮ ಪದ್ದತಿಯ ಪ್ರಕಾರ ಈಟಿ ಕತ್ತಿಗಳಿಂದ ರಕ್ತಸೋರುವಷ್ಟು ಗಾಯಮಾಡಿಕೊಂಡರು.
\v 29 ಮಧ್ಯಾಹ್ನದಿಂದ ನೈವೇದ್ಯ ಸಮರ್ಪಣೆಯ ಹೊತ್ತಿನವರೆಗೂ ಪರವಶರಾಗಿ ಕೂಗುತ್ತಾ ಇದ್ದರು. ಆದರೂ ಆಕಾಶವಾಣಿಯಾಗಲಿಲ್ಲ. ಯಾರೂ ಅವರಿಗೆ ಉತ್ತರಕೊಡಲಿಲ್ಲ ಅವರನ್ನು ಲಕ್ಷಿಸಲಿಲ್ಲ.
\p
2018-04-26 17:00:56 +00:00
\s5
2019-01-21 20:20:50 +00:00
\v 30 ಅನಂತರ ಎಲೀಯನು ಎಲ್ಲಾ ಜನರನ್ನು ಹತ್ತಿರಕ್ಕೆ ಕರೆಯಲು ಅವರು ಬಂದರು. ಅವನು ಹಾಳಾಗಿದ್ದ ಅಲ್ಲಿ ಯೆಹೋವನ ಯಜ್ಞವೇದಿಯನ್ನು ತಿರುಗಿ ಕಟ್ಟಿಸಿದನು.
\v 31 ಯೆಹೋವನಿಂದ ಇಸ್ರಾಯೇಲನೆಂಬ ಹೆಸರು ಹೊಂದಿದ ಯಾಕೋಬನ ಮಕ್ಕಳಿಂದ ಉತ್ಪತ್ತಿಯಾದ ಕುಲಗಳ ಸಂಖ್ಯೆಗೆ ಸರಿಯಾಗಿ ಹನ್ನೆರಡು ಕಲ್ಲುಗಳನ್ನು ತೆಗೆದುಕೊಂಡು,
\v 32 ಯೆಹೋವನ ಹೆಸರಿಗೋಸ್ಕರ ಒಂದು ಯಜ್ಞವೇದಿಯನ್ನು ಕಟ್ಟಿಸಿ, ಅದರ ಸುತ್ತಲೂ ಇಪ್ಪತ್ತು ಸೇರು ಬೀಜಬಿತ್ತುವಷ್ಟು ನೆಲವನ್ನು ಅಗೆಸಿ ಕಾಲುವೆ ಮಾಡಿಸಿದನು.
2018-04-26 17:00:56 +00:00
\s5
2019-01-21 20:20:50 +00:00
\v 33 ಇದಲ್ಲದೆ ಕಟ್ಟಿಗೆಯನ್ನು ಯಜ್ಞವೇದಿಯ ಮೇಲೆ ಕ್ರಮಪಡಿಸಿ, ಹೋರಿಯನ್ನು ವಧಿಸಿ ತುಂಡು ಮಾಡಿ ಅದರ ಮೇಲಿಟ್ಟನು. ಅನಂತರ ಜನರಿಗೆ, <<ನಾಲ್ಕು ಕೊಡ ನೀರು ತಂದು ಯಜ್ಞಮಾಂಸದ ಮೇಲೆಯೂ ಕಟ್ಟಿಗೆಯ ಮೇಲೆಯೂ ಸುರಿಯಿರಿ>> ಎಂದು ಆಜ್ಞಾಪಿಸಿದನು.
\v 34 ಅವರು ತೆಗೆದುಕೊಂಡು ಬರಲು, <<ಇನ್ನೊಂದು ಸಾರಿ ತನ್ನಿರಿ>> ಎಂದು ಹೇಳಿದನು. ತಿರುಗಿ ತಂದರು. ಅವನು ಮೂರನೆಯ ಸಾರಿ ಅದೇ ಪ್ರಕಾರವಾಗಿ ಆಜ್ಞಾಪಿಸಿಲು ಅವರು ಮತ್ತೊಮ್ಮೆ ತಂದು ಸುರಿದರು
\v 35 ನೀರು ಯಜ್ಞವೇದಿಯ ಸುತ್ತಲೂ ತುಂಬಿ ಹರಿಯಿತು. ಇದಲ್ಲದೆ ಅವನು ಕಾಲುವೆಯನ್ನು ನೀರಿನಿಂದ ತುಂಬಿಸಿದನು.
2018-04-26 17:00:56 +00:00
\s5
2019-01-21 20:20:50 +00:00
\v 36 ಸಂಧ್ಯಾನೈವೇದ್ಯದ ಹೊತ್ತಿಗೆ ಪ್ರವಾದಿಯಾದ ಎಲೀಯನು ಯಜ್ಞವೇದಿಯ ಹತ್ತಿರ ಬಂದು, <<ಅಬ್ರಹಾಮ, ಇಸಾಕ ಇಸ್ರಾಯೇಲರ ದೇವರೇ, ಯೆಹೋವನೇ, ನೀನೊಬ್ಬನೇ ಇಸ್ರಾಯೇಲರ ದೇವರಾಗಿರುತ್ತೀ ಎಂಬುದನ್ನೂ, ನಾನು ನಿನ್ನ ಸೇವಕನಾಗಿರುತ್ತೇನೆ ಎಂಬುದನ್ನೂ ಮತ್ತು ಇದನ್ನೆಲ್ಲಾ ನಿನ್ನ ಅಪ್ಪಣೆಯ ಮೇರೆಗೆ ಮಾಡಿದೆನೆಂಬುದನ್ನೂ ಈ ಹೊತ್ತು ತೋರಿಸಿಕೊಡು.
\v 37 ಕಿವಿಗೊಡು, ಯೆಹೋವನೇ ಕಿವಿಗೊಡು, ಯೆಹೋವನಾದ ನೀನೊಬ್ಬನೇ ದೇವರೂ! ಈ ಜನರ ಮನಸ್ಸನ್ನು ನಿನ್ನ ಕಡೆಗೆ ತಿರುಗಿಸಿಕೊಳ್ಳುವವನೂ ನೀನೇ ಆಗಿರುತ್ತೀ ಎಂಬುದನ್ನು ಇವರಿಗೆ ತಿಳಿಯಪಡಿಸು>> ಎಂದು ಪ್ರಾರ್ಥಿಸಿದನು.
2018-04-26 17:00:56 +00:00
\s5
2019-01-21 20:20:50 +00:00
\v 38 ಕೂಡಲೇ ಯೆಹೋವನ ಕಡೆಯಿಂದ ಬೆಂಕಿಬಿದ್ದು ಯಜ್ಞಮಾಂಸವನ್ನೂ, ಕಟ್ಟಿಗೆ, ಕಲ್ಲು ಮಣ್ಣುಗಳನ್ನೂ ದಹಿಸಿಬಿಟ್ಟು ಕಾಲುವೆಯಲ್ಲಿದ್ದ ನೀರನ್ನೆಲ್ಲಾ ಹೀರಿಬಿಟ್ಟಿತು.
\v 39 ಜನರೆಲ್ಲರೂ ಅದನ್ನು ಕಂಡು ಬೋರ್ಲಬಿದ್ದು, <<ಯೆಹೋವನೇ ದೇವರು! ಯೆಹೋವನೇ ದೇವರು!>> ಎಂದು ಕೂಗಿದರು.
\v 40 ಆಗ ಎಲೀಯನು ಅವರಿಗೆ, <<ಬಾಳನ ಪ್ರವಾದಿಗಳೆಲ್ಲರನ್ನು ಹಿಡಿಯಿರಿ. ಅವರಲ್ಲಿ ಒಬ್ಬನೂ ತಪ್ಪಿಸಿಕೊಳ್ಳಬಾರದು>> ಎಂದು ಆಜ್ಞಾಪಿಸಲು ಅವರು ಹಿಡಿದರು. ಅವನು ಅವರನ್ನು ಕೀಷೋನ್ ಹಳ್ಳಕ್ಕೆ ಒಯ್ದು ಅಲ್ಲಿ ಕೊಲ್ಲಿಸಿದನು.
\s ಎಲೀಯನು ಮಳೆಗಾಗಿ ಪ್ರಾರ್ಥಿಸಿದ್ದು
\p
2018-04-26 17:00:56 +00:00
\s5
2019-01-21 20:20:50 +00:00
\v 41 ಅನಂತರ ಅವನು ಅಹಾಬನಿಗೆ, <<ನೀನು ಮೇಲೆ ಹೋಗಿ ಅನ್ನಪಾನಗಳನ್ನು ತೆಗೆದುಕೋ, ದೊಡ್ಡ ಮಳೆಯ ಶಬ್ದವು ಕೇಳಿಸುತ್ತದೆ>> ಅಂದನು.
\v 42 ಅಹಾಬನು ಅನ್ನಪಾನಗಳನ್ನು ತೆಗೆದುಕೊಳ್ಳಲು ಹೋದಾಗ ಎಲೀಯನು ಕರ್ಮೆಲಿನ ಬೆಟ್ಟದ ತುದಿಗೆ ಹೋಗಿ ಅಲ್ಲಿ ನೆಲದ ಮೇಲೆ ಬಿದ್ದುಕೊಂಡು ಮೊಣಕಾಲಿನ ಮೇಲೆ ತಲೆಯನ್ನಿಟ್ಟನು.
2018-04-26 17:00:56 +00:00
\s5
2019-01-21 20:20:50 +00:00
\v 43 ಅವನು ತನ್ನ ಸೇವಕನಿಗೆ, <<ನೀನು ಮೇಲೆ ಹೋಗಿ ಸಮುದ್ರದ ಕಡೆಗೆ ನೋಡು>> ಎಂದು ಆಜ್ಞಾಪಿಸಿದನು. ಸೇವಕನು ಹೋಗಿ ನೋಡಿ ಬಂದು, <<ಏನೂ ಕಾಣುವುದಿಲ್ಲ>> ಎಂದು ಹೇಳಿದನು. ಹೀಗೆ ಅವನನ್ನು ಏಳು ಸಾರಿ ಕಳುಹಿಸಿದನು.
\v 44 ಏಳನೆಯ ಸಾರಿ ಸೇವಕನು, <<ಅಂಗೈಯಷ್ಟು ಚಿಕ್ಕದಾದ ಮೋಡವು ಸಮುದ್ರದಿಂದ ಏರಿ ಬರುತ್ತಿದೆ>> ಎಂದು ತಿಳಿಸಿದನು. ಆಗ ಎಲೀಯನು ಅವನಿಗೆ, <<ನೀನು ಹೋಗಿ ಅಹಾಬನಿಗೆ, <ಬೇಗನೆ ರಥವನ್ನು ಹೂಡಿಸಿಕೊಂಡು ಮಳೆಯು ನಿನ್ನನ್ನು ತಡೆಯದಂತೆ ಬೆಟ್ಟವನ್ನಿಳಿದು ಹೋಗು> ಎಂದು ಹೇಳು>> ಅಂದನು.
2018-04-26 17:00:56 +00:00
\s5
2019-01-21 20:20:50 +00:00
\v 45 ಸ್ವಲ್ಪ ಹೊತ್ತಿನಲ್ಲಿಯೇ ಆಕಾಶವು ಮೋಡಗಾಳಿಗಳಿಂದ ಕಪ್ಪಾಗಿ ದೊಡ್ಡ ಮಳೆಯು ಪ್ರಾರಂಭವಾಯಿತು. ಅಹಾಬನು ರಥದಲ್ಲಿ ಕುಳಿತುಕೊಂಡು ಇಜ್ರೇಲಿಗೆ ಹೋದನು.
\v 46 ಯೆಹೋವನ ಹಸ್ತವು ಎಲೀಯನ ಸಂಗಡ ಇದ್ದುದರಿಂದ ಅವನು ನಡುಕಟ್ಟಿಕೊಂಡು ಅಹಾಬನ ಮುಂದೆ ಓಡುತ್ತಾ ಇಜ್ರೇಲನ್ನು ಸೇರಿದನು.
2018-04-26 17:00:56 +00:00
\s5
\c 19
2019-01-21 20:20:50 +00:00
\s ಹೋರೇಬಿನಲ್ಲಿ ಎಲೀಯನು
2018-04-26 17:00:56 +00:00
\p
2019-01-21 20:20:50 +00:00
\v 1 ಎಲೀಯನು ಬಾಳನ ಎಲ್ಲಾ ಪ್ರವಾದಿಗಳನ್ನು ಕತ್ತಿಯಿಂದ ಸಂಹರಿಸಿದ್ದನ್ನೂ ಮತ್ತು ಅವನು ಮಾಡಿದ ಬೇರೆ ಎಲ್ಲಾ ಕಾರ್ಯಗಳನ್ನೂ ಅಹಾಬನು ಈಜೆಬೆಲಳಿಗೆ ತಿಳಿಸಿದನು.
\v 2 ಈಜೆಬೆಲಳು ಎಲೀಯನ ಬಳಿಗೆ ದೂತರನ್ನು ಕಳುಹಿಸಿ ಅವನಿಗೆ, <<ನೀನು ಪ್ರವಾದಿಗಳ ಪ್ರಾಣವನ್ನು ತೆಗೆದಂತೆ ನಾಳೆ ಇಷ್ಟು ಹೊತ್ತಿಗೆ ನಾನು ನಿನ್ನ ಪ್ರಾಣವನ್ನು ತೆಗೆಯದೇ ಹೋದರೆ ದೇವತೆಗಳು ನನಗೆ ಬೇಕಾದದ್ದನ್ನು ಮಾಡಲಿ>> ಎಂದು ಹೇಳಿಕಳುಹಿಸಿದಳು.
\v 3 ಅವನು ಇದನ್ನು ಕೇಳಿದೊಡನೆ ತನ್ನ ಪ್ರಾಣ ರಕ್ಷಣೆಗಾಗಿ ಅಲ್ಲಿಂದ ಹೊರಟು ಯೆಹೂದದ ಬೇರ್ಷೆಬಕ್ಕೆ ಬಂದು ಅಲ್ಲಿ ತನ್ನ ಸೇವಕನನ್ನು ಬಿಟ್ಟನು.
2018-04-26 17:00:56 +00:00
\s5
2019-01-21 20:20:50 +00:00
\v 4 ತರುವಾಯ ತಾನೊಬ್ಬನೇ ಅರಣ್ಯದೊಳಗೆ ಒಂದು ದಿನದ ಪ್ರಯಾಣದಷ್ಟು ದೂರ ಹೋಗಿ ಒಂದು ಜಾಲೀ ಗಿಡದ ಕೆಳಗೆ ಕುಳಿತುಕೊಂಡು ಮರಣವನ್ನು ಅಪೇಕ್ಷಿಸಿದನು. ಅವನು, <<ಯೆಹೋವನೇ ನನಗೆ ಸಾಕಾಯಿತು, ನನ್ನ ಪ್ರಾಣವನ್ನು ತೆಗೆದುಬಿಡು. ನಾನು ನನ್ನ ಪೂರ್ವಿಕರಿಗಿಂತ ಉತ್ತಮನಲ್ಲ>> ಎಂದು ದೇವರನ್ನು ಪ್ರಾರ್ಥಿಸಿ ಅದೇ ಗಿಡದ ಕೆಳಗೆ ಮಲಗಿಕೊಂಡು ನಿದ್ರೆ ಮಾಡಿದನು.
\v 5 ಪಕ್ಕನೆ ಒಬ್ಬ ದೇವದೂತನು ಅವನನ್ನು ತಟ್ಟಿ, <<ಎದ್ದು ಊಟ ಮಾಡು>> ಎಂದು ಹೇಳಿದನು.
\v 6 ಎಲೀಯನು ಎದ್ದು ನೋಡಲಾಗಿ ಕೆಂಡದ ಮೇಲೆ ಸುಟ್ಟ ರೊಟ್ಟಿಯೂ ಒಂದು ತಂಬಿಗೆ ನೀರು ತನ್ನ ತಲೆಯ ಹತ್ತಿರ ಇರುವುದನ್ನು ಕಂಡು ಅವುಗಳನ್ನು ತೆಗೆದುಕೊಂಡು ತಿಂದು, ಕುಡಿದು ತಿರುಗಿ ಮಲಗಿದನು.
2018-04-26 17:00:56 +00:00
\s5
2019-01-21 20:20:50 +00:00
\v 7 ಯೆಹೋವನ ದೂತನು ಎರಡನೆಯ ಸಾರಿ ಬಂದು ಅವನನ್ನು ತಟ್ಟಿ ಅವನಿಗೆ, <<ಎದ್ದು ಊಟ ಮಾಡು, ನೀನು ನಿನ್ನ ಶಕ್ತಿ ಮೀರುವಷ್ಟು ಪ್ರಯಾಣಮಾಡಬೇಕಾಗಿದೆ>> ಎಂದನು.
\v 8 ಅವನು ಎದ್ದು ತಿಂದು, ಕುಡಿದು ಅದರ ಬಲದಿಂದ ನಲ್ವತ್ತು ದಿನ ಹಗಲಿರುಳು ಪ್ರಯಾಣ ಮಾಡಿ ದೇವಗಿರಿಯಾದ
2018-04-26 17:00:56 +00:00
\s5
2019-01-21 20:20:50 +00:00
\v 9 ಹೋರೇಬಿಗೆ ತಲುಪಿ, ಅಲ್ಲಿನ ಒಂದು ಗವಿಯಲ್ಲಿ ಇಳಿದುಕೊಂಡನು.
\s ದೇವರು ಹೋರೇಬಿನಲ್ಲಿ ಎಲೀಯನಿಗೆ ಕಾಣಿಸಿಕೊಂಡಿದ್ದು
\p ಆಗ ಅವನಿಗೆ ಯೆಹೋವನಿಂದ, <<ಎಲೀಯನೇ ನೀನು ಇಲ್ಲೇನು ಮಾಡುತ್ತೀ?>> ಎಂಬ ವಾಣಿಯು ಕೇಳಿಸಿತು.
\p
\v 10 ಅವನು ಅದಕ್ಕೆ, <<ಸೇನಾಧೀಶ್ವರನಾದ ದೇವರೇ, ಯೆಹೋವನೇ ಇಸ್ರಾಯೇಲರು ನಿನ್ನ ನಿಬಂಧನೆಯನ್ನು ಮೀರಿದ್ದಾರೆ. ಯಜ್ಞವೇದಿಗಳನ್ನು ಕೆಡವಿಹಾಕಿದ್ದಾರೆ, ಪ್ರವಾದಿಗಳನ್ನು ಕತ್ತಿಯಿಂದ ಸಂಹರಿಸಿದ್ದಾರೆ. ನಾನೊಬ್ಬನೇ ಉಳಿದು ನಿನ್ನ ಗೌರವವನ್ನು ಕಾಪಾಡುವುದರಲ್ಲಿ ಆಸಕ್ತನಾಗಿದ್ದೇನೆ. ಆದರೆ ಅವರು ನನ್ನ ಪ್ರಾಣವನ್ನೂ ತೆಗೆಯಬೇಕೆಂದಿದ್ದಾರೆ>> ಎಂದು ಉತ್ತರಕೊಟ್ಟನು.
2018-04-26 17:00:56 +00:00
\s5
2019-01-21 20:20:50 +00:00
\v 11 ಆಗ ಪುನಃ, <<ನೀನು ಹೊರಗೆ ಬಂದು ಬೆಟ್ಟದ ಮೇಲೆ ಯೆಹೋವನ ಮುಂದೆ ನಿಲ್ಲು>> ಎಂಬ ವಾಣಿಯಾಯಿತು. ಆಹಾ ಯೆಹೋವನು ಅಲ್ಲಿ ಹಾದು ಹೋದನು. ಆತನ ಮುಂದೆ ಪರ್ವತಗಳು ಭೇದಿಸಿ ಬಂಡೆಗಳನ್ನು ಪುಡಿ ಪುಡಿಮಾಡುವಂಥ ದೊಡ್ಡ ಬಿರುಗಾಳಿಯು ಬೀಸಿತು. ಯೆಹೋವನು ಅದರಲ್ಲಿ ಇರಲಿಲ್ಲ. ತರುವಾಯ ಭೂಕಂಪವಾಯಿತು, ಅದರಲ್ಲಿಯೂ ಆತನಿರಲಿಲ್ಲ.
\v 12 ಭೂಕಂಪವಾದ ನಂತರ ಸಿಡಿಲುಂಟಾಯಿತು, ಅದರಲ್ಲಿಯೂ ಯೆಹೋವನಿರಲಿಲ್ಲ. ಕಡೆಗೆ ನಯವಾದ ಮೃದು ಸ್ವರವೊಂದು ಕೇಳಿಸಿತು,
2018-04-26 17:00:56 +00:00
\s5
2019-01-21 20:20:50 +00:00
\v 13 ಅದನ್ನು ಕೇಳಿದ ಕೂಡಲೆ ಎಲೀಯನು ತನ್ನ ಕಂಬಳಿಯಿಂದ ಮೋರೆಯನ್ನು ಮುಚ್ಚಿಕೊಂಡು ಹೋಗಿ ಗವಿಯ ದ್ವಾರದಲ್ಲಿ ನಿಂತನು. ಆಗ, <<ಎಲೀಯನೇ ನೀನು ಇಲ್ಲೇನು ಮಾಡುತ್ತೀ?>> ಎಂಬ ವಾಣಿಯು ಕೇಳಿಸಿತು.
\v 14 ಅದಕ್ಕೆ ಅವನು, <<ಸೇನಾಧೀಶ್ವರನಾದ ಯೆಹೋವನೇ, ಇಸ್ರಾಯೇಲರು ನಿನ್ನ ನಿಬಂಧನೆಯನ್ನು ಮೀರಿದ್ದಾರೆ, ಯಜ್ಞವೇದಿಗಳನ್ನು ಕೆಡವಿಹಾಕಿದ್ದಾರೆ, ಪ್ರವಾದಿಗಳನ್ನು ಕತ್ತಿಯಿಂದ ಸಂಹರಿಸಿದ್ದಾರೆ. ನಾನೊಬ್ಬನೇ ಉಳಿದು ನಿನ್ನ ಗೌರವವನ್ನು ಕಾಪಾಡುವುದರಲ್ಲಿ ಆಸಕ್ತನಾಗಿದ್ದೇನೆ. ಆದರೆ ಅವರು ನನ್ನ ಪ್ರಾಣವನ್ನೂ ತೆಗೆಯಬೇಕೆಂದಿದ್ದಾರೆ>> ಎಂದು ಉತ್ತರಕೊಟ್ಟನು.
2018-04-26 17:00:56 +00:00
\s5
2019-01-21 20:20:50 +00:00
\v 15 ಆಗ ಯೆಹೋವನು ಅವನಿಗೆ, <<ನೀನು ಬಂದ ದಾರಿಯಿಂದ ಹಿಂದಿರುಗಿ ದಮಸ್ಕದ ಅರಣ್ಯಕ್ಕೆ ಹೋಗು, ಅಲ್ಲಿಂದ ಪಟ್ಟಣದೊಳಗೆ ಪ್ರವೇಶಿಸಿ ಹಜಾಯೇಲನನ್ನು ಅರಾಮ್ಯರ ಅರಸನನ್ನಾಗಿ ಅಭಿಷೇಕಿಸು.
\v 16 ನಿಂಷಿಯ ಮಗನಾದ ಯೇಹುವನ್ನು ಇಸ್ರಾಯೇಲರ ಅರಸನನ್ನಾಗಿಯೂ, ಆಬೇಲ್ ಮೆಹೋಲದವನೂ ಶಾಫಾಟನ ಮಗನೂ ಆದ ಎಲೀಷನನ್ನು ನಿನಗೆ ಬದಲಾಗಿ ಪ್ರವಾದಿಯನ್ನಾಗಿಯೂ ಅಭಿಷೇಕಿಸು.
2018-04-26 17:00:56 +00:00
\s5
2019-01-21 20:20:50 +00:00
\v 17 ಹಜಾಯೇಲನ ಕತ್ತಿಗೆ ತಪ್ಪಿಸಿಕೊಂಡವರನ್ನು ಯೇಹುವು ಕೊಲ್ಲುವನು. ಅವನ ಕತ್ತಿಗೆ ತಪ್ಪಿಸಿಕೊಂಡವರನ್ನು ಎಲೀಷನು ಕೊಲ್ಲುವನು.
\v 18 ಆದರೆ ಬಾಳನ ವಿಗ್ರಹಕ್ಕೆ ಅಡ್ಡಬೀಳದೆಯೂ, ಅದನ್ನು ಮುದ್ದಿಡದೆಯೂ ಇರುವ ಏಳು ಸಾವಿರ ಇಸ್ರಾಯೇಲರನ್ನು ಉಳಿಸುವೆನು>> ಎಂದು ಹೇಳಿದನು.
\s ಎಲೀಷನು ಎಲೀಯನ ಸೇವಕನಾಗಿದ್ದು
\p
2018-04-26 17:00:56 +00:00
\s5
2019-01-21 20:20:50 +00:00
\v 19 ಎಲೀಯನು ಅಲ್ಲಿಂದ ಹೊರಟುಹೋಗಿ ಶಾಫಾಟನ ಮಗನಾದ ಎಲೀಷನನ್ನು ಕಂಡನು. ಅವನು ಹೊಲವನ್ನು ಉಳುವುದಕ್ಕೆ ಹನ್ನೆರಡು ಜೋಡಿ ಎತ್ತುಗಳನ್ನು ತಂದು ಹನ್ನೆರಡನೆ ಜೋಡಿಯಿಂದ ತಾನಾಗಿಯೇ ಹೊಲವನ್ನು ಉಳುತ್ತಿದ್ದನು. ಎಲೀಯನು ಅಲ್ಲಿಂದ ಹಾದುಹೋಗುವಾಗ ತನ್ನ ಕಂಬಳಿಯನ್ನು ಅವನ ಮೇಲೆ ಹಾಕಿದನು.
\v 20 ಕೂಡಲೇ ಅವನು ಎತ್ತುಗಳನ್ನು ಬಿಟ್ಟು ಓಡುತ್ತಾ ಬಂದು ಎಲೀಯನಿಗೆ, <<ನನ್ನ ತಂದೆತಾಯಿಗಳನ್ನು ಮುದ್ದಿಟ್ಟು ಬರುವುದಕ್ಕೆ ಅಪ್ಪಣೆಯಾಗಲಿ, ಅನಂತರ ನಿನ್ನನ್ನು ಹಿಂಬಾಲಿಸುವೆನು>> ಅಂದನು. ಅದಕ್ಕೆ ಎಲೀಯನು <<ಹೋಗು ನಾನು ನಿನಗೆ ಮಾಡಿರುವುದನ್ನು ಮರೆಯಬೇಡ?>> ಎಂದು ಉತ್ತರಕೊಟ್ಟನು.
2018-04-26 17:00:56 +00:00
\s5
2019-01-21 20:20:50 +00:00
\v 21 ಎಲೀಷನು ಹಿಂದಿರುಗಿ ಹೋಗಿ ತಾನು ಉಳುತ್ತಿದ್ದ ಜೋಡಿ ಎತ್ತುಗಳನ್ನು ತೆಗೆದುಕೊಂಡು ಅವುಗಳನ್ನು ವಧಿಸಿ ಮಾಂಸವನ್ನು ರಂಟೆಯ ಕಟ್ಟಿಗೆಯಿಂದ ಬೇಯಿಸಿ, ಜನರಿಗೆ ಔತಣಮಾಡಿಸಿದನು. ಅನಂತರ ಅವನು ಎದ್ದು ಎಲೀಯನನ್ನು ಹಿಂಬಾಲಿಸಿ ಅವನ ಸೇವಕನಾದನು.
2018-04-26 17:00:56 +00:00
\s5
\c 20
2019-01-21 20:20:50 +00:00
\s ಅಹಾಬನು ಅರಾಮ್ಯರನ್ನು ಎರಡು ಸಾರಿ ಸೋಲಿಸಿದ್ದು
2018-04-26 17:00:56 +00:00
\p
2019-01-21 20:20:50 +00:00
\v 1 ಅರಾಮ್ಯರ ಅರಸನಾದ ಬೆನ್ಹದದನು ತನ್ನ ಎಲ್ಲಾ ಸೈನ್ಯವನ್ನು ಕೂಡಿಸಿಕೊಂಡು ರಥಾಶ್ವಬಲಗಳಿಂದ ಕೂಡಿದ ಮೂವತ್ತೆರಡು ಅರಸರೊಂದಿಗೆ ಹೊರಟು ಬಂದು ಸಮಾರ್ಯ ಪಟ್ಟಣಕ್ಕೆ ಮುತ್ತಿಗೆ ಹಾಕಿ ಯುದ್ಧಮಾಡಿದನು.
\v 2 ಅವನು ಆ ಪಟ್ಟಣದಲ್ಲಿದ್ದ ಇಸ್ರಾಯೇಲರ ಅರಸನಾದ ಅಹಾಬನ ಬಳಿಗೆ ದೂತರನ್ನು ಕಳುಹಿಸಿ ಅವನಿಗೆ,
\v 3 <<ನಿನ್ನ ಬೆಳ್ಳಿಬಂಗಾರ ನನ್ನದು. ನಿನ್ನ ಪ್ರಿಯ ಹೆಂಡತಿ ಮಕ್ಕಳು ನನ್ನವರೇ ಎಂದು ತಿಳಿದುಕೋ>> ಎಂಬುದಾಗಿ ತಿಳಿಸಿದನು.
2018-04-26 17:00:56 +00:00
\s5
2019-01-21 20:20:50 +00:00
\v 4 ಅದಕ್ಕೆ ಇಸ್ರಾಯೇಲರ ಅರಸನು, <<ನನ್ನ ಒಡೆಯನಾದ ಅರಸನೇ, ನೀನು ಹೇಳಿದಂತೆ ನಾನು ನಿನ್ನವನೇ, ನನಗಿರುವುದೆಲ್ಲವೂ ನಿನ್ನದೇ>> ಎಂದು ಉತ್ತರಕೊಟ್ಟು ಕಳುಹಿಸಿದನು.
\v 5 ಆ ದೂತರು ತಿರುಗಿ ಅಹಾಬನ ಬಳಿಗೆ ಬಂದು, <<ನಿನ್ನ ಬೆಳ್ಳಿಬಂಗಾರವನ್ನೂ ನಿನ್ನ ಪ್ರಿಯ ಹೆಂಡತಿ ಮಕ್ಕಳನ್ನು ನನಗೆ ಒಪ್ಪಿಸಬೇಕೆಂದು ನಿನಗೆ ಹೇಳಿಕಳುಹಿಸಿದೆನಲ್ಲಾ.
\v 6 ನಾಳೆ ಇಷ್ಟು ಹೊತ್ತಿಗೆ ನನ್ನ ಆಳುಗಳನ್ನು ಕಳುಹಿಸುವೆನು, ಅವರು ನಿನ್ನ ಮತ್ತು ನಿನ್ನ ಸೇವಕರ ಮನೆಗಳನ್ನು ಶೋಧಿಸಿ ನಿಮಗೆ ಇಷ್ಟವಾಗಿರುವವುಗಳನ್ನೆಲ್ಲಾ ತೆಗೆದುಕೊಳ್ಳುವರು ಎಂಬುದಾಗಿ ಬೆನ್ಹದದನು ಅನ್ನುತ್ತಾನೆ>> ಎಂದು ತಿಳಿಸಿದರು.
2018-04-26 17:00:56 +00:00
\s5
2019-01-21 20:20:50 +00:00
\v 7 ಆಗ ಇಸ್ರಾಯೇಲರ ಅರಸನು ದೇಶದ ಎಲ್ಲಾ ಹಿರಿಯರನ್ನು ಕರೆಯಿಸಿ ಅವರಿಗೆ, <<ನೋಡಿದಿರಾ ಅವನು ನಮಗೆ ಕೇಡು ಬಗೆಯುತ್ತಾನೆ, <ನಿನ್ನ ಬೆಳ್ಳಿಬಂಗಾರವನ್ನೂ ಹೆಂಡತಿ ಮಕ್ಕಳನ್ನು ನನಗೆ ಕೊಡು> ಎಂದು ಅವನು ಹೇಳಿ ಕಳುಹಿಸಿದಕ್ಕೆ ನಾನು ಒಪ್ಪಿದರೂ ಅವನಿಗೆ ತೃಪ್ತಿಯಾಗಲಿಲ್ಲ>> ಎಂದು ಹೇಳಿದನು.
\v 8 ಆಗ ಎಲ್ಲಾ ಹಿರಿಯರೂ ಮತ್ತು ಜನರೂ ಅವನಿಗೆ, <<ನೀನು ಈ ಮಾತಿಗೆ ಒಪ್ಪಬೇಡ>> ಎಂದರು.
2018-04-26 17:00:56 +00:00
\s5
2019-01-21 20:20:50 +00:00
\v 9 ಆದುದರಿಂದ ಅವನು ಬಂದಂಥ ದೂತರ ಮುಖಾಂತರವಾಗಿ ಬೆನ್ಹದದನಿಗೆ, <<ನನ್ನ ಒಡೆಯನೇ, ಅರಸನೇ, ನಾನು ನಿನ್ನ ಮೊದಲನೆಯ ಮಾತಿಗೆ ಒಪ್ಪಿ ಅದರಂತೆ ಮಾಡಲು ಸಿದ್ಧನಾಗಿರುತ್ತೇನೆ. ಆದರೆ ಎರಡನೆಯ ಮಾತಿಗೆ ಒಪ್ಪಲಾರೆನು>> ಎಂದು ಹೇಳಿ ಕಳುಹಿಸಿದನು. ದೂತರು ಬಂದು ಈ ಮಾತನ್ನು ಬೆನ್ಹದದನಿಗೆ ತಿಳಿಸಿದರು.
\v 10 ಆಗ ಅವನು ಅಹಾಬನಿಗೆ, <<ಸಮಾರ್ಯ ಪಟ್ಟಣವನ್ನು ಸಂಪೂರ್ಣವಾಗಿ ನಾಶಮಾಡುವೆನು, ಲೆಕ್ಕವಿಲ್ಲದ ನನ್ನ ಸೈನಿಕರು ಅದರಿಂದ ಉಂಟಾದ ಒಂದು ಹಿಡಿ ಧೂಳನ್ನು ಬಿಡುವುದಿಲ್ಲ. ಹಾಗೆ ಬಿಟ್ಟರೆ ದೇವತೆಗಳು ನನಗೆ ಬೇಕಾದದ್ದನ್ನು ಮಾಡಲಿ>> ಎಂದು ಹೇಳಿಕಳುಹಿಸಿದನು.
2018-04-26 17:00:56 +00:00
\s5
2019-01-21 20:20:50 +00:00
\v 11 ಇಸ್ರಾಯೇಲರ ಅರಸನು ಬಂದ ದೂತರಿಗೆ, <<ಯುದ್ಧಕ್ಕಾಗಿ ನಡುಕಟ್ಟನ್ನು ಬಿಗಿದುಕೊಳ್ಳುವವನು, ಅದನ್ನು ಬಿಚ್ಚಿಡುವ ಜಯಶಾಲಿಯಂತೆ ಹೆಚ್ಚಳಪಡಬಾರದು ಎಂದು ಅವನಿಗೆ ಹೇಳಿರಿ>> ಎಂದನು.
\v 12 ತನ್ನ ಅರಸುಗಳ ಸಂಗಡ ಡೇರೆಗಳಲ್ಲಿ ಮದ್ಯಪಾನ ಮಾಡುತ್ತಿದ್ದ ಬೆನ್ಹದದನು ಈ ಉತ್ತರವನ್ನು ಕೇಳುತ್ತಲೇ ಪಟ್ಟಣಕ್ಕೆ ಮುತ್ತಿಗೆ ಹಾಕುವಂತೆ ಸೈನಿಕರಿಗೆ ಆಜ್ಞಾಪಿಸಿದನು. ಅವರು ಹಾಗೆಯೇ ಮಾಡಿದರು.
\p
2018-04-26 17:00:56 +00:00
\s5
2019-01-21 20:20:50 +00:00
\v 13 ಆಗ ಒಬ್ಬ ಪ್ರವಾದಿಯು ಇಸ್ರಾಯೇಲರ ಅರಸನಾದ ಅಹಾಬನ ಬಳಿಗೆ ಬಂದು ಅವನಿಗೆ, <<ಈ ಮಹಾ ಸಮೂಹವನ್ನು ನೋಡಿದೆಯಾ, ನಾನು ಯೆಹೋವನೇ ಎಂಬುದು ನಿನಗೆ ಗೊತ್ತಾಗುವಂತೆ ಈ ದಿನವೇ ಇವರನ್ನೆಲ್ಲಾ ನಿನ್ನ ಕೈಗೆ ಒಪ್ಪಿಸುವೆನು ಎಂದು ಯೆಹೋವನು ಅನ್ನುತ್ತಾನೆ>> ಎಂಬುದಾಗಿ ಹೇಳಿದನು.
\v 14 ಅಹಾಬನು ಅವನನ್ನು, <<ಇದು ಯಾರ ಮುಖಾಂತರವಾಗಿ ಆಗುವುದು?>> ಎಂದು ಕೇಳಿದ್ದಕ್ಕೆ ಅವನು, <<ಪ್ರದೇಶಾಧಿಪತಿಗಳ ಸೇವಕರಾಗಿ ಕೆಲಸ ಮಾಡುವ ಯುವ ಅಧಿಕಾರಿಗಳ ಮುಖಾಂತರವಾಗಿ ಆಗುವುದು ಎಂದು ಯೆಹೋವನು ಅನ್ನುತ್ತಾನೆ>> ಎಂದು ಉತ್ತರಕೊಟ್ಟನು. ಅಹಾಬನು ಪುನಃ ಅವನನ್ನು, <<ಯುದ್ಧ ಪ್ರಾರಂಭಮಾಡತಕ್ಕವರು ಯಾರು?>> ಎಂದು ಕೇಳಲು ಅವನು, <<ನೀನೇ>> ಎಂದು ಹೇಳಿದನು.
\v 15 ಅಹಾಬನು ಪ್ರದೇಶಾಧಿಪತಿಗಳ ಸೇವಕರಾಗಿ ಕೆಲಸ ಮಾಡುವ ಯುವ ಅಧಿಕಾರಿಗಳನ್ನು ಲೆಕ್ಕಿಸಿದಾಗ ಇನ್ನೂರ ಮೂವತ್ತೆರಡು ಜನರಿದ್ದರು. ಇಸ್ರಾಯೇಲರ ಸೈನ್ಯವನ್ನು ಲೆಕ್ಕಿಸಿದಾಗ ಏಳು ಸಾವಿರ ಜನರಿದ್ದರು.
2018-04-26 17:00:56 +00:00
\s5
2019-01-21 20:20:50 +00:00
\v 16 ಮಧ್ಯಾಹ್ನದಲ್ಲಿ ಬೆನ್ಹದದನು ತನ್ನ ಸಹಾಯಕ್ಕಾಗಿ ಬಂದ ಮೂವತ್ತೆರಡು ಜನರು ಅರಸರ ಸಂಗಡ ಮದ್ಯಪಾನ ಮಾಡಿ ಮತ್ತರಾಗಿ ಡೇರೆಯಲ್ಲಿ ಕುಳಿತುಕೊಂಡಿದ್ದಾಗ ಇವರು ಪಟ್ಟಣದಿಂದ ಹೊರಗೆ ಬಂದರು.
\v 17 ಪ್ರದೇಶಾಧಿಪತಿಗಳ ಆಳುಗಳು ಮೊದಲು ಬಂದರು. ಸಮಾರ್ಯದ ಜನರು ಹೊರಗೆ ಬಂದಿರುತ್ತಾರೆಂದು ಬೆನ್ಹದದನ ಕಾವಲುಗಾರರು ಅವನಿಗೆ ತಿಳಿಸಿದರು.
2018-04-26 17:00:56 +00:00
\s5
2019-01-21 20:20:50 +00:00
\v 18 ಅವನು ಅವರಿಗೆ, <<ಅವರು ಯುದ್ಧಕ್ಕಾಗಿ ಬಂದಿದ್ದರೂ ಸಮಾಧಾನಕ್ಕಾಗಿ ಬಂದಿದ್ದರೂ ಅವರನ್ನು ಸಜೀವಿಗಳನ್ನಾಗಿ ಹಿಡಿದು ತನ್ನಿರಿ>> ಎಂದು ಆಜ್ಞಾಪಿಸಿದನು.
\v 19 ಮೊದಲು ಹೊರಟುಬಂದಿದ್ದ ದೇಶಾಧಿಪತಿಗಳ ಆಳುಗಳ ಹಿಂದೆ ಇಸ್ರಾಯೇಲ್ ಸೈನ್ಯದವರೂ ಬಂದರು.
2018-04-26 17:00:56 +00:00
\s5
2019-01-21 20:20:50 +00:00
\v 20 ಅವರಲ್ಲಿ ಪ್ರತಿಯೊಬ್ಬನೂ ತನ್ನ ಎದುರಿಗೆ ಬಂದ ವಿರೋಧಿಯನ್ನು ಕೊಲ್ಲುತ್ತಾ ಮುಂದುವರಿದರು. ಅರಾಮ್ಯರು ಓಡಿಹೋಗಲು ಇಸ್ರಾಯೇಲರು ಅವರನ್ನು ಹಿಂದಟ್ಟಿದರು. ಅವರ ಅರಸನಾದ ಬೆನ್ಹದದನೂ ಹಾಗು ಕೆಲವು ಸವಾರರೂ ಕುದುರೆಗಳನ್ನೇರಿ ಓಡಿಹೋಗಿ ತಪ್ಪಿಸಿಕೊಂಡರು.
\v 21 ಇಸ್ರಾಯೇಲರ ಅರಸನು ಹೊರಟು ಬಂದು ಅರಾಮ್ಯರ ರಥಾಶ್ವಬಲಗಳನ್ನು ಸೋಲಿಸಿ ಮಹಾಸಮೂಹವನ್ನು ಸಂಹರಿಸಿದನು.
\p
2018-04-26 17:00:56 +00:00
\s5
2019-01-21 20:20:50 +00:00
\v 22 ಆಗ ಪ್ರವಾದಿಯು ಪುನಃ ಇಸ್ರಾಯೇಲರ ಅರಸನ ಬಳಿಗೆ ಬಂದು ಅವನಿಗೆ, <<ಅರಾಮ್ಯರ ಅರಸನು ಮುಂದಿನ ವರ್ಷದಲ್ಲಿ ಇನ್ನೊಮ್ಮೆ ನಿನಗೆ ವಿರುದ್ಧವಾಗಿ ಬರುತ್ತಾನೆ. ಆದುದರಿಂದ ನೀನು ಹೋಗಿ ನಿನ್ನನ್ನು ಬಲಪಡಿಸಿಕೋ, ಜಾಗರೂಕನಾಗಿದ್ದು ನೀನು ಮಾಡತಕ್ಕದ್ದೇನೆಂಬುದನ್ನು ಆಲೋಚಿಸು>> ಎಂದನು.
\p
\v 23 ಅರಾಮ್ಯರ ಅರಸನ ಮಂತ್ರಿಗಳು ತಮ್ಮ ಒಡೆಯನಿಗೆ, <<ಇಸ್ರಾಯೇಲ್ ದೇವರು ಬೆಟ್ಟಗಳ ದೇವರಾಗಿರುವುದರಿಂದ ಅವರು ನಮ್ಮನ್ನು ಸೋಲಿಸಿದರು. ನಾವು ಅವರೊಡನೆ ಬಯಲಿನಲ್ಲಿ ಯುದ್ಧಮಾಡುವುದಾದರೆ ಹೇಗೂ ಜಯಹೊಂದುವೆವು.
2018-04-26 17:00:56 +00:00
\s5
2019-01-21 20:20:50 +00:00
\v 24 ನೀನು ಆಯಾ ಸ್ಥಳಗಳಲ್ಲಿರುವ ಅರಸರನ್ನು ತೆಗೆದುಹಾಕಿ ಅವರಿಗೆ ಬದಲಾಗಿ ಪ್ರದೇಶಾಧಿಪತಿಗಳನ್ನು ನೇಮಿಸು.
\v 25 ಅನಂತರ ನಮ್ಮ ಸೈನ್ಯದಿಂದ ನಷ್ಟವಾಗಿ ಹೋದಷ್ಟು ಜನರನ್ನು, ಕುದುರೆಗಳನ್ನೂ, ರಥಗಳನ್ನೂ ತಿರುಗಿ ಕೂಡಿಸಿ ಅವರೊಡನೆ ಬಯಲಿನಲ್ಲಿ ಯುದ್ಧಮಾಡೋಣ. ನಮಗೆ ಹೇಗೂ ಜಯಸಿಕ್ಕುವುದು ನಿಶ್ಚಯ>> ಎಂದು ಹೇಳಿದನು. ಅವನು ಅದರಂತೆಯೇ ಮಾಡಿದನು.
2018-04-26 17:00:56 +00:00
\s5
2019-01-21 20:20:50 +00:00
\v 26 ಒಂದು ವರ್ಷ ದಾಟಿದ ನಂತರ ಬೆನ್ಹದದನು ಅರಾಮ್ಯರನ್ನು ಕೂಡಿಸಿಕೊಂಡು ಇಸ್ರಾಯೇಲರೊಡನೆ ಯುದ್ಧಮಾಡುವುದಕ್ಕೆ ಅಫೇಕಕ್ಕೆ ಹೋದನು.
\v 27 ಇಸ್ರಾಯೇಲರು ಸಹ ಆಹಾರ ಸಾಮಗ್ರಿಗಳನ್ನು ಸಿದ್ಧಪಡಿಸಿಕೊಂಡು ಅವರಿಗೆ ವಿರುದ್ಧವಾಗಿ ಬಂದರು. ಅರಾಮ್ಯರು ದೇಶದಲ್ಲೆಲ್ಲಾ ವ್ಯಾಪಿಸಿಕೊಂಡಿದ್ದರು. ಆಡುಮರಿಗಳ ಎರಡು ಹಿಂಡುಗಳಂತಿರುವ ಇಸ್ರಾಯೇಲರು ಅವರ ಎದುರಿನಲ್ಲಿ ಪಾಳೆಯ ಮಾಡಿಕೊಂಡರು.
2018-04-26 17:00:56 +00:00
\s5
2019-01-21 20:20:50 +00:00
\v 28 ಆಗ ದೇವರ ಮನುಷ್ಯನು ಇಸ್ರಾಯೇಲರ ಅರಸನ ಬಳಿಗೆ ಬಂದು ಅವನಿಗೆ, <<ಯೆಹೋವನು ಹೀಗೆನ್ನುತ್ತಾನೆ, ಯೆಹೋವನು ತಗ್ಗುಗಳ ದೇವರಲ್ಲ. ಬೆಟ್ಟಗಳ ದೇವರಾಗಿರುತ್ತಾನೆ ಅಂದುಕೊಂಡು ಬಂದಿರುವ ಈ ಅರಾಮ್ಯರ ಮಹಾ ಸಮೂಹವನ್ನು ನಿನ್ನ ಕೈಗೆ ಒಪ್ಪಿಸುವೆನು. ಇದರಿಂದ ನಾನು ಯೆಹೋವನೇ ಎಂದು ನಿನಗೆ ಗೊತ್ತಾಗುವುದು>> ಎಂದು ಹೇಳಿದನು.
2018-04-26 17:00:56 +00:00
\s5
2019-01-21 20:20:50 +00:00
\v 29 ಈ ಎರಡು ಸೈನ್ಯಗಳು ಏಳು ದಿನಗಳ ವರೆಗೆ ಎದುರುಬದುರಾಗಿ ಪಾಳೆಯ ಮಾಡಿಕೊಂಡಿದ್ದವು. ಏಳನೆಯ ದಿನದಲ್ಲಿ ಯುದ್ಧ ಪ್ರಾರಂಭವಾಗಲು ಇಸ್ರಾಯೇಲರು ಆ ಒಂದೇ ದಿನದಲ್ಲಿ ಅರಾಮ್ಯರ ಒಂದು ಲಕ್ಷ ಮಂದಿ ಕಾಲಾಳುಗಳನ್ನು ವಧಿಸಿದರು.
\v 30 ಉಳಿದ ಇಪ್ಪತ್ತೇಳು ಸಾವಿರ ಮಂದಿ ಸೈನಿಕರು ಅಫೇಕ ಪಟ್ಟಣವನ್ನು ಹೊಕ್ಕರು. ಆದರೆ ಆ ಪಟ್ಟಣದ ಗೋಡೆಯು ಅವರ ಮೇಲೆ ಬಿದ್ದುದರಿಂದ ಅವರೂ ಸತ್ತರು. ಬೆನ್ಹದದನು ಆ ಪಟ್ಟಣವನ್ನು ಹೊಕ್ಕು ಒಂದು ಮನೆಯ ಒಳಕೋಣೆಯಲ್ಲಿ ಬಚ್ಚಿಟ್ಟುಕೊಂಡನು.
\s ಅಹಾಬನು ಬೆನ್ಹದದನನ್ನು ಉಳಿಸಿದ್ದು
\p
2018-04-26 17:00:56 +00:00
\s5
2019-01-21 20:20:50 +00:00
\v 31 ಆಗ ಅವನ ಸೇವಕರು ಅವನಿಗೆ, <<ಇಸ್ರಾಯೇಲರ ಅರಸರು ದಯೆಯುಳ್ಳವರೆಂದು ನಾವು ಕೇಳಿದ್ದೇವೆ. ಆದುದರಿಂದ ಸೊಂಟಕ್ಕೆ ಗೋಣಿತಟ್ಟು ಕಟ್ಟಿಕೊಂಡು ತಲೆಯ ಮೇಲೆ ಹಗ್ಗವನ್ನಿಟ್ಟುಕೊಂಡು ಆ ಅರಸನ ಬಳಿ ಹೋಗುವುದಕ್ಕೆ ನಮಗೆ ಅಪ್ಪಣೆಯಾಗಲಿ. ಹೀಗೆ ಮಾಡುವುದಾದರೆ ಅವನು ನಿನ್ನ ಜೀವವನ್ನು ಉಳಿಸಾನು>> ಎಂದು ಹೇಳಿದರು.
\v 32 ಅವರು ಸೊಂಟಕ್ಕೆ ಗೋಣಿತಟ್ಟು ಕಟ್ಟಿಕೊಂಡು ತಲೆಯ ಮೇಲೆ ಹಗ್ಗವನ್ನಿಟ್ಟುಕೊಂಡು ಇಸ್ರಾಯೇಲರ ಅರಸನ ಬಳಿಗೆ ಬಂದು ಅವನಿಗೆ, <<ನನಗೆ ಜೀವದಾನಮಾಡಬೇಕು ಎಂದು ನಿನ್ನ ಸೇವಕನಾದ ಬೆನ್ಹದದನು ವಿಜ್ಞಾಪಿಸುತ್ತಾನೆ>> ಅಂದರು. ಆಗ ಅವನು, <<ಬೆನ್ಹದದನು ಇನ್ನೂ ಜೀವದಿಂದಿರುತ್ತಾನೋ? ಅವನು ನನ್ನ ಸಹೋದರನು>> ಎಂದು ಉತ್ತರಕೊಟ್ಟನು.
2018-04-26 17:00:56 +00:00
\s5
2019-01-21 20:20:50 +00:00
\v 33 ಅವರು ಈ ಮಾತು ಶುಭವಚನವೆಂದು ನೆನಸಿ ಕೂಡಲೆ ಅವನ ಮಾತನ್ನೇ ಹಿಡಿದು, <<ಬೆನ್ಹದದನು ನಿನ್ನ ಸಹೋದರನೇ ಹೌದು>> ಅಂದರು. ಅವನು ಅವರಿಗೆ, <<ಹೋಗಿ ಬೆನ್ಹದದನನ್ನು ಕರೆದುಕೊಂಡು ಬನ್ನಿರಿ>> ಎಂದು ಆಜ್ಞಾಪಿಸಲು ಅವನು ಬಂದಾಗ ಅವನನ್ನು ತನ್ನ ರಥದಲ್ಲಿ ಕುಳ್ಳಿರಿಸಿಕೊಂಡನು.
\v 34 ಬೆನ್ಹದದನು ಅವನಿಗೆ, <<ನನ್ನ ತಂದೆಯು ನಿನ್ನ ತಂದೆಯಿಂದ ಕಿತ್ತುಕೊಂಡ ಪಟ್ಟಣಗಳನ್ನು ನಾನು ಹಿಂದಕ್ಕೆ ಕೊಡುತ್ತೇನೆ, ಅವನು ಸಮಾರ್ಯದಲ್ಲಿ ಮಾಡಿದಂತೆ ನೀನು ನಿನಗೋಸ್ಕರ ದಮಸ್ಕದಲ್ಲಿ ಕೆಲವು ಕೇರಿಗಳನ್ನು ನಿನ್ನದಾಗಿಸಿಕೊಳ್ಳಬಹುದು>> ಎಂದು ಹೇಳಿದನು. ಆಗ ಅಹಾಬನು, <<ನಾನು ಈ ಒಪ್ಪಂದದ ಮೇಲೆ ನಿನ್ನನ್ನು ಬಿಟ್ಟುಬಿಡುತ್ತೇನೆ>> ಎಂದು ಹೇಳಿ ಅವನಿಂದ ಪ್ರಮಾಣ ಮಾಡಿಸಿ ಕಳುಹಿಸಿಬಿಟ್ಟನು.
\s ಪ್ರವಾದಿ ಆಹಾಬನನ್ನು ಖಂಡಿಸಿದ್ದು
\p
2018-04-26 17:00:56 +00:00
\s5
2019-01-21 20:20:50 +00:00
\v 35 ಪ್ರವಾದಿಮಂಡಳಿಯಲ್ಲಿ ಒಬ್ಬನು ಯೆಹೋವನ ಆತ್ಮ ಪ್ರೇರಿತನಾಗಿ ತನ್ನ ಜೊತೆಗಾರನಿಗೆ <<ನನ್ನನ್ನು ಹೊಡಿ>> ಎಂದು ಹೇಳಿದನು. ಅದಕ್ಕೆ ಅವನು ಒಪ್ಪಲಿಲ್ಲ.
\v 36 ಆಗ ಪ್ರವಾದಿಯು ಅವನಿಗೆ, <<ನೀನು ಯೆಹೋವನ ಮಾತನ್ನು ಕೇಳದೆ ಹೋದುದರಿಂದ ನನ್ನನ್ನು ಬಿಟ್ಟು ಹೊರಟ ಕೂಡಲೇ ಒಂದು ಸಿಂಹವು ಬಂದು ನಿನ್ನನ್ನು ಕೊಲ್ಲುವುದು>> ಎಂದನು. ಅವನು ಅವನನ್ನು ಬಿಟ್ಟು ಹೋದ ಕೂಡಲೆ ಒಂದು ಸಿಂಹವು ಬಂದು ಅವನನ್ನು ಕೊಂದು ಹಾಕಿತು.
2018-04-26 17:00:56 +00:00
\s5
2019-01-21 20:20:50 +00:00
\v 37 ಅನಂತರ ಆ ಪ್ರವಾದಿಯು ಇನ್ನೊಬ್ಬನನ್ನು ನೋಡಿ, <<ನನ್ನನ್ನು ಹೊಡಿ>> ಎಂದು ಅವನನ್ನು ಬೇಡಿಕೊಂಡನು. ಅವನು ಇವನನ್ನು ಗಾಯವಾಗುವಷ್ಟು ಹೊಡೆದನು.
\v 38 ಆಗ ಅವನು ತನ್ನ ಗುರುತು ತಿಳಿಯಬಾರದೆಂದು ಮುಂಡಾಸದಿಂದ ಕಣ್ಣುಗಳನ್ನು ಮುಚ್ಚಿಕೊಂಡು ಅರಸನು ಬರುವ ದಾರಿಯಲ್ಲಿ ನಿಂತನು.
2018-04-26 17:00:56 +00:00
\s5
2019-01-21 20:20:50 +00:00
\v 39 ಅವನು ಹಾದು ಹೋಗುವಾಗ ಅವನಿಗೆ, <<ನಿನ್ನ ಸೇವಕನಾದ ನಾನು ಯುದ್ಧಕ್ಕೆ ಹೋದಾಗ ರಣರಂಗದಲ್ಲಿ ಒಬ್ಬ ಸೈನಿಕನು ಶತ್ರುವನ್ನು ಹಿಡಿದುಕೊಂಡು ನನ್ನ ಬಳಿಗೆ ಬಂದು, <ನೀನು ಇವನನ್ನು ಕಾಯಬೇಕು, ಇವನು ತಪ್ಪಿಸಿಕೊಂಡರೆ ಇವನ ಪ್ರಾಣಕ್ಕೆ ಬದಲಾಗಿ ನಿನ್ನ ಪ್ರಾಣವು ನನ್ನದಾಗಿರುವುದು ಅಥವಾ ನೀನು ನನಗೆ
\f +
\fr 20:39
\ft ಸುಮಾರು 4 ಕಿಲೋಗ್ರಾಂ.
\f* ಒಂದು ತಲಾಂತು ಬೆಳ್ಳಿಯನ್ನು ಕೊಡಬೇಕು> ಎಂದು ಆಜ್ಞಾಪಿಸಿದನು.
\v 40 ನಾನು ಕೆಲಸದಲ್ಲಿದ್ದಾಗ ಅವನು ತಪ್ಪಿಸಿಕೊಂಡು ಹೋದನು>> ಎಂದು ಮೊರೆಯಿಟ್ಟನು. ಇಸ್ರಾಯೇಲರ ಅರಸನು ಇವನಿಗೆ <<ನಿನಗೆ ಆ ತೀರ್ಪು ಸರಿಯಾಗಿದೆ, ತೀರ್ಮಾನಿಸಿದವನು ನೀನೇ ಅಲ್ಲವೋ?>> ಎಂದು ನುಡಿದನು.
2018-04-26 17:00:56 +00:00
\s5
2019-01-21 20:20:50 +00:00
\v 41 ಕೂಡಲೆ ಆ ಪ್ರವಾದಿಯು ಕಣ್ಣುಗಳ ಮೇಲಿನಿಂದ ಮುಂಡಾಸವನ್ನು ತೆಗೆದುದರಿಂದ ಅವನು ಪ್ರವಾದಿಗಳಲ್ಲೊಬ್ಬನೆಂದು ಇಸ್ರಾಯೇಲರ ಅರಸನಿಗೆ ಗೊತ್ತಾಯಿತು.
\v 42 ಆಗ ಪ್ರವಾದಿಯು ಅರಸನಿಗೆ, <<ಸಂಹರಿಸಬೇಕೆಂದು ನಾನು ನಿನ್ನ ಕೈಗೆ ಒಪ್ಪಿಸಿದ ಮನುಷ್ಯನನ್ನು ನೀನು ಹೋಗಗೊಟ್ಟಿದ್ದರಿಂದ ಅವನ ಪ್ರಾಣಕ್ಕೆ ಬದಲಾಗಿ ನಿನ್ನ ಪ್ರಾಣವು ಹೋಗುವುದು. ನಿನ್ನ ಪ್ರಜೆಗಳು ಅವನ ಪ್ರಜೆಗಳಾಗುವರು ಎಂಬುದಾಗಿ ಯೆಹೋವನು ಅನ್ನುತ್ತಾನೆ>> ಎಂದು ಹೇಳಿದನು.
\v 43 ಆಗ ಇಸ್ರಾಯೇಲರ ಅರಸನು ಸಿಟ್ಟಿನಿಂದ ಗಂಟುಮುಖ ಮಾಡಿಕೊಂಡು ಸಮಾರ್ಯದಲ್ಲಿದ್ದ ತನ್ನ ಮನೆಗೆ ಹೋದನು.
2018-04-26 17:00:56 +00:00
\s5
\c 21
2019-01-21 20:20:50 +00:00
\s ನಾಬೋತನ ದ್ರಾಕ್ಷಿತೋಟ ಮತ್ತು ಅವನ ಹತ್ಯೆ
2018-04-26 17:00:56 +00:00
\p
2019-01-21 20:20:50 +00:00
\v 1 ಅನಂತರ ಸಂಭವಿಸಿದ್ದೇನೆಂದರೆ, ಇಜ್ರೇಲಿನಲ್ಲಿ ಸಮಾರ್ಯದ ಅರಸನಾದ ಅಹಾಬನ ಅರಮನೆಯ ಹತ್ತಿರ ಇಜ್ರೇಲಿನವನಾದ ನಾಬೋತನೆಂಬ ಮನುಷ್ಯನ ದ್ರಾಕ್ಷಿತೋಟವಿತ್ತು.
\v 2 ಅಹಾಬನು ನಾಬೋತನಿಗೆ, <<ನಿನ್ನ ದ್ರಾಕ್ಷಿತೋಟವನ್ನು ನನಗೆ ಕೊಡು, ಅದು ನನ್ನ ಅರಮನೆಯ ಹತ್ತಿರವಿರುವುದರಿಂದ ಅದನ್ನು ಕಾಯಿಪಲ್ಯದ ತೋಟವನ್ನಾಗಿ ಮಾಡಿಕೊಳ್ಳುವೆನು. ಅದಕ್ಕೆ ಬದಲಾಗಿ ನಿನಗೆ ಅದಕ್ಕಿಂತ ಉತ್ತಮವಾದ ತೋಟವನ್ನು ಕೊಡುತ್ತೇನೆ. ಅದು ಬೇಡವಾದರೆ ಕ್ರಯವನ್ನು ಕೊಡುತ್ತೇನೆ>> ಎಂದು ಹೇಳಿದನು.
2018-04-26 17:00:56 +00:00
\s5
2019-01-21 20:20:50 +00:00
\v 3 ಅದಕ್ಕೆ ನಾಬೋತನು ಅಹಾಬನಿಗೆ, <<ನಾನು ಪಿತ್ರಾರ್ಜಿತ ಸ್ವತ್ತನ್ನು ಮಾರದಂತೆ ಯೆಹೋವನು ನನ್ನನ್ನು ತಡೆಯಲಿ>> ಎಂದು ಉತ್ತರಕೊಟ್ಟನು.
\v 4 <<ನನ್ನ ಪಿತ್ರಾರ್ಜಿತ ಸ್ವತ್ತನ್ನು ನಿನಗೆ ಕೊಡುವುದಿಲ್ಲ>> ಎಂದು ಇಜ್ರೇಲಿನವನಾದ ನಾಬೋತನು ಹೇಳಿದ್ದರಿಂದ ಅಹಾಬನು ಸಿಟ್ಟಿನಿಂದ ಗಂಟುಮುಖ ಮಾಡಿಕೊಂಡು ಮನೆಗೆ ಹೋಗಿ ಊಟಮಾಡಲೊಲ್ಲದೆ, ಮಂಚದ ಮೇಲೆ ಮಲಗಿ ಗೋಡೆಯ ಕಡೆಗೆ ಮುಖ ತಿರುಗಿಸಿಕೊಂಡನು.
2018-04-26 17:00:56 +00:00
\s5
2019-01-21 20:20:50 +00:00
\v 5 ಆಗ ಅವನ ಹೆಂಡತಿಯಾದ ಈಜೆಬೆಲಳು ಅವನ ಬಳಿಗೆ ಬಂದು ಅವನನ್ನು, <<ನೀನು ಯಾಕೆ ಊಟಮಾಡುವುದಿಲ್ಲ? ನಿನಗೆ ಯಾವ ಚಿಂತೆ ಇರುತ್ತದೆ?>> ಎಂದು ಕೇಳಿದಳು.
\v 6 ಅವನು, <<ನಾನು ಇಜ್ರೇಲಿನವನಾದ ನಾಬೋತನಿಗೆ <ನಿನ್ನ ದ್ರಾಕ್ಷಿತೋಟವನ್ನು ನನಗೆ ಮಾರಿಬಿಡು, ಹಣ ಬೇಡವಾದರೆ ನಿನಗೆ ಬೇರೊಂದು ದ್ರಾಕ್ಷಿತೋಟವನ್ನು ಕೊಡುತ್ತೇನೆ> ಎಂಬುದಾಗಿ ಹೇಳಿದೆನು. ಆದರೆ ಅವನು ಕೊಡುವುದಿಲ್ಲ ಎಂದನು>> ಎಂದು ಉತ್ತರಕೊಟ್ಟನು.
\v 7 ಆಗ ಅವನ ಹೆಂಡತಿಯಾದ ಈಜೆಬೆಲಳು ಅವನಿಗೆ, <<ಇಸ್ರಾಯೇಲರ ಅರಸನಾದ ನೀನು ಹೀಗೆ ಮಾಡುವುದು ಸರಿಯೇ? ಎದ್ದು ಊಟ ಮಾಡಿ ಸಂತೋಷದಿಂದಿರು. ನಾನು ನಿನಗೆ ಇಜ್ರೇಲಿನವನಾದ ನಾಬೋತನ ದ್ರಾಕ್ಷಿತೋಟವನ್ನು ಕೊಡಿಸುತ್ತೇನೆ>> ಎಂದು ಹೇಳಿದಳು.
2018-04-26 17:00:56 +00:00
\s5
2019-01-21 20:20:50 +00:00
\v 8 ಆಮೇಲೆ ಈಜೆಬೆಲಳು ಅಹಾಬನ ಹೆಸರಿನಲ್ಲಿ ಒಂದು ಪತ್ರ ಬರೆದು, ಅದಕ್ಕೆ ಅವನ ಮುದ್ರೆ ಹಾಕಿ, ಅದನ್ನು ನಾಬೋತನ ಊರಿನಲ್ಲಿದ್ದ ಎಲ್ಲಾ ಪ್ರಧಾನ ಪುರುಷರಿಗೂ ಹಿರಿಯರಿಗೂ ಕಳುಹಿಸಿದಳು.
\v 9 ಅದರಲ್ಲಿ, <<ಎಲ್ಲರೂ ಉಪವಾಸಮಾಡಬೇಕೆಂದು ಪ್ರಕಟಿಸಿ, ನಾಬೋತನನ್ನು ನೆರೆದ ಸಭೆಯ ಮುಂದೆ ನಿಲ್ಲಿಸಿ,
\v 10 ಅವನು ದೇವರನ್ನೂ ಮತ್ತು ಅರಸನನ್ನೂ ಶಪಿಸಿದನು ಎಂಬುದಾಗಿ ಇಬ್ಬರ ಸಾಕ್ಷಿ ಹೇಳಿಸಿ, ಅವನನ್ನು ಹೊರಗೆ ಒಯ್ದು ಕಲ್ಲೆಸೆದು ಕೊಲ್ಲಿರಿ>> ಎಂದು ಬರೆದಿದ್ದಳು.
2018-04-26 17:00:56 +00:00
\s5
2019-01-21 20:20:50 +00:00
\v 11 ಆಗ ಊರಿನ ಹಿರಿಯರು ಪ್ರಧಾನ ಪುರುಷರೂ ಈಜೆಬೆಲಳು ಕಳುಹಿಸಿದ ಪತ್ರದಲ್ಲಿ ಬರೆದಿದ್ದಂತೆಯೇ ಮಾಡಿದರು.
\v 12 ಅವರು ಉಪವಾಸವನ್ನು ಪ್ರಕಟಿಸಿ, ನೆರೆದ ಸಭೆಯ ಮುಂದೆ ನಾಬೋತನನ್ನು ನಿಲ್ಲಿಸಿದರು.
\v 13 ತರುವಾಯ ಇಬ್ಬರು ದುಷ್ಟರು ಬಂದು ಅವನ ಮುಂದೆ ಕುಳಿತು ಇವನು ದೇವರನ್ನೂ ಅರಸನನ್ನೂ ಶಪಿಸಿದ್ದಾನೆ ಎಂಬುದಾಗಿ ಜನರ ಎದುರಿನಲ್ಲಿ ಅವನಿಗೆ ವಿರುದ್ಧವಾಗಿ ಸಾಕ್ಷಿ ಹೇಳಿದರು. ಜನರು ಅವನನ್ನು ಊರಿನ ಹೊರಗೆ ಒಯ್ದು ಕಲ್ಲೆಸೆದು ಕೊಂದರು.
\v 14 ನಾಬೋತನು ಕಲ್ಲೆಸೆಯಲ್ಪಟ್ಟು ಸತ್ತ ವರ್ತಮಾನವನ್ನು ಹಿರಿಯರು ಈಜೆಬೆಲಳಿಗೆ ತಿಳಿಸಿದರು.
2018-04-26 17:00:56 +00:00
\s5
2019-01-21 20:20:50 +00:00
\v 15 ಆಕೆಯು ಇದನ್ನು ಕೇಳಿ ಅಹಾಬನಿಗೆ, <<ನೀನು ಹೋಗಿ ನಾಬೋತನು ಮಾರುವುದಿಲ್ಲವೆಂದು ಹೇಳಿದ ದ್ರಾಕ್ಷಿ ತೋಟವನ್ನು ಸ್ವಾಧೀನ ಮಾಡಿಕೋ, ಅವನು ಜೀವದಿಂದಿಲ್ಲ ಸತ್ತನು>> ಎಂದು ಹೇಳಿದಳು.
\v 16 ಇಜ್ರೇಲಿನವನಾದ ನಾಬೋತನ ಮರಣವಾರ್ತೆಯನ್ನು ಅಹಾಬನು ಕೇಳಿ ದ್ರಾಕ್ಷಿ ತೋಟವನ್ನು ಸ್ವಾಧೀನಮಾಡಿಕೊಳ್ಳುವುದಕ್ಕೋಸ್ಕರ ಇಳಿದು ಹೋದನು.
\p
2018-04-26 17:00:56 +00:00
\s5
2019-01-21 20:20:50 +00:00
\v 17 ಆಗ ತಿಷ್ಬೀಯನಾದ ಎಲೀಯನಿಗೆ ಯೆಹೋವನ ವಾಕ್ಯವುಂಟಾಯಿತು.
\v 18 ಆತನು ಅವನಿಗೆ, <<ನೀನು ಹೋಗಿ ಸಮಾರ್ಯದಲ್ಲಿ ವಾಸಿಸುವ ಇಸ್ರಾಯೇಲ್ ರಾಜನನ್ನು ಕಾಣು. ಅವನು ಈಗ ನಾಬೋತನ ದ್ರಾಕ್ಷಿ ತೋಟವನ್ನು ಸ್ವಾಧೀನ ಮಾಡಿಕೊಳ್ಳುವುದಕ್ಕೋಸ್ಕರ ಅಲ್ಲಿಗೆ ಹೋಗಿದ್ದಾನೆ.
2018-04-26 17:00:56 +00:00
\s5
2019-01-21 20:20:50 +00:00
\v 19 ಅವನಿಗೆ ನೀನು ಕೊಲೆ ಮಾಡಿ ಸ್ವತ್ತನ್ನು ಸಂಪಾದಿಸಿಕೊಂಡಿಯಲ್ಲವೋ? ನಾಯಿಗಳು ನಾಬೋತನ ರಕ್ತವನ್ನು ನೆಕ್ಕಿದ ಸ್ಥಳದಲ್ಲೇ ನಿನ್ನ ರಕ್ತವನ್ನೂ ನೆಕ್ಕುವವು ಎಂಬುದಾಗಿ ಯೆಹೋವನು ಅನ್ನುತ್ತಾನೆ ಎಂದು ಅವನಿಗೆ ಹೇಳು>> ಎಂಬುದೇ.
\v 20 ಅಹಾಬನು ಎಲೀಯನನ್ನು ಕಂಡು ಅವನನ್ನು, <<ನನ್ನ ವೈರಿಯೇ, ನೀನು ನನ್ನನ್ನು ಕಂಡುಹಿಡಿದೆಯಾ>> ಎಂದು ಕೇಳಲು ಅವನು, <<ಹೌದು ಕಂಡುಹಿಡಿದ್ದೆನು. ನೀನು ನಿನ್ನನ್ನು ಪಾಪಕ್ಕೆ ಮಾರಿಕೊಂಡು ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದಿಯಲ್ಲಾ.
2018-04-26 17:00:56 +00:00
\s5
2019-01-21 20:20:50 +00:00
\v 21 ಯೆಹೋವನು ನಿನ್ನನ್ನು ಕುರಿತು, <ನಾನು ನಿನ್ನ ಮೇಲೆ ಕೇಡನ್ನು ಬರಮಾಡಿ ನಿನ್ನನ್ನು ಕಸವನ್ನೋ ಎಂಬಂತೆ ತೆಗೆದುಹಾಕುವೆನು. ನಿನ್ನ ಸಂತಾನದ ಗಂಡಸರಲ್ಲಿ ಸ್ವತಂತ್ರರಾಗಲಿ, ದಾಸರಾಗಲಿ ಎಲ್ಲರನ್ನೂ ಇಸ್ರಾಯೇಲರೊಳಗಿಂದ ಕಡಿದುಬಿಡುವೆನು.
\v 22 ನೀನು ಇಸ್ರಾಯೇಲ್ಯರನ್ನು ಪಾಪಕ್ಕೆ ಪ್ರೇರೇಪಿಸಿ ನನಗೆ ಕೋಪವನ್ನೆಬಿಸಿದ್ದರಿಂದ ನೆಬಾಟನ ಮಗನಾದ ಯಾರೊಬ್ಬಾಮನ ಮನೆಗೂ ಅಹೀಯನ ಮಗನಾದ ಬಾಷನ ಮನೆಗೂ ಆದ ಗತಿ ನಿನ್ನ ಮನೆಗೂ ಆಗುವುದು> ಅನ್ನುತ್ತಾನೆ
2018-04-26 17:00:56 +00:00
\s5
2019-01-21 20:20:50 +00:00
\v 23 ಇದಲ್ಲದೆ ಆತನು ಈಜೆಬೆಲಳನ್ನು ಕುರಿತು, <ನಾಯಿಗಳು ಇಜ್ರೇಲ್ ಪಟ್ಟಣದ ಗೋಡೆಯ ಬಳಿಯಲ್ಲಿ ಆಕೆಯ ಶವವನ್ನು ತಿನ್ನುವವು.
\v 24 ಅಹಾಬನ ಮನೆಯವರಲ್ಲಿ ಊರೊಳಗೆ ಸಾಯುವಂಥವರನ್ನು ನಾಯಿಗಳೂ, ಅಡವಿಯಲ್ಲಿ ಸಾಯುವಂಥವರನ್ನು ಪಕ್ಷಿಗಳೂ ತಿಂದು ಬಿಡುವವು> ಎಂದು ಹೇಳುತ್ತಾನೆ>> ಅಂದನು.
2018-04-26 17:00:56 +00:00
\s5
2019-01-21 20:20:50 +00:00
\v 25 ಹೆಂಡತಿಯಾದ ಈಜೆಬೆಲಳಿಂದ ಪ್ರೇರೇಪಿತನಾಗಿ ಯೆಹೋವನ ದೃಷ್ಟಿಯಲ್ಲಿ ಕೆಟ್ಟದ್ದಾಗಿರುವುದನ್ನು ಮಾಡುವುದಕ್ಕೆ ತನ್ನನ್ನೇ ಮಾರಿಬಿಟ್ಟ ಅಹಾಬನಂಥ ದುಷ್ಟನು ಇನ್ನೊಬ್ಬನಿರಲಿಲ್ಲ.
\v 26 ಯೆಹೋವನು ಇಸ್ರಾಯೇಲರ ಎದುರಿನಿಂದ ಓಡಿಸಿಬಿಟ್ಟ ಅಮೋರಿಯರಂತೆ ವಿಗ್ರಹಗಳನ್ನು ಪೂಜಿಸಿದ ಅಹಾಬನ ನಡತೆಯು ಕೇವಲ ಅಸಹ್ಯವಾಗಿತ್ತು.
\p
2018-04-26 17:00:56 +00:00
\s5
2019-01-21 20:20:50 +00:00
\v 27 ಅಹಾಬನು ಎಲೀಯನ ಮಾತುಗಳನ್ನು ಕೇಳಿ ತನ್ನ ಬಟ್ಟೆಗಳನ್ನು ಹರಿದುಕೊಂಡು, ಹಗಲಿರುಳು ಮೈಮೇಲೆ ಗೋಣಿತಟ್ಟನ್ನು ಹಾಕಿಕೊಂಡು, ಉಪವಾಸಮಾಡುತ್ತಾ ದೀನಮನಸ್ಸಿನಿಂದ ಪ್ರವರ್ತಿಸಿದನು.
\v 28 ಆದುದರಿಂದ ಯೆಹೋವನು ತಿಷ್ಬೀಯನಾದ ಎಲೀಯನಿಗೆ, <<ಅಹಾಬನು ನನ್ನ ಮುಂದೆ ತಗ್ಗಿಸಿಕೊಂಡಿದ್ದನ್ನು ಕಂಡಿಯಾ?
\v 29 ಅವನು ನನ್ನ ಮುಂದೆ ತಗ್ಗಿಸಿಕೊಂಡಿದ್ದರಿಂದ ನಾನು ಮುಂತಿಳಿಸಿದ ಕೇಡನ್ನು ಅವನ ಜೀವಮಾನದಲ್ಲಿ ಬರಗೊಡದೆ ಅವನ ಮಗನ ಕಾಲದಲ್ಲಿ ಅವನ ಮನೆಯವರ ಮೇಲೆ ಅದನ್ನು ಬರಮಾಡುವೆನು>> ಎಂದು ಹೇಳಿದನು.
2018-04-26 17:00:56 +00:00
\s5
\c 22
2019-01-21 20:20:50 +00:00
\s ಅಹಾಬನನ್ನು ಎಚ್ಚರಿಸಿದ ಮೀಕಾಯೆಹು
2018-04-26 17:00:56 +00:00
\p
2019-01-21 20:20:50 +00:00
\v 1 ಮೂರು ವರ್ಷಗಳ ಕಾಲ ಇಸ್ರಾಯೇಲರಿಗೂ ಅರಾಮ್ಯರಿಗೂ ಯುದ್ಧ ನಡೆಯಲಿಲ್ಲ.
\v 2 ಮೂರನೆಯ ವರ್ಷದಲ್ಲಿ ಯೆಹೂದ್ಯರ ಅರಸನಾದ ಯೆಹೋಷಾಫಾಟನು ಇಸ್ರಾಯೇಲರ ಅರಸನ ಬಳಿಗೆ ಬಂದನು.
2018-04-26 17:00:56 +00:00
\s5
2019-01-21 20:20:50 +00:00
\v 3 ಆಗ ಇಸ್ರಾಯೇಲರ ಅರಸನು ತನ್ನ ಸೇವಕರಿಗೆ, <<ಗಿಲ್ಯಾದಿನ ರಾಮೋತ್ ಪಟ್ಟಣವು ನಮ್ಮದೆಂದು ನಿಮಗೆ ಗೊತ್ತಿದೆಯಲ್ಲಾ. ಅದನ್ನು ಇಷ್ಟರವರೆಗೂ ಅರಾಮ್ಯರ ಅರಸನಿಂದ ಹಿಂತಿರುಗಿ ತೆಗೆದುಕೊಳ್ಳದೆ ಸುಮ್ಮನೆ ಕುಳಿತುಕೊಂಡಿರುತ್ತೇವೆ>> ಎಂದು ಹೇಳಿದನು.
\v 4 ಅವನು ಯೆಹೋಷಾಫಾಟನಿಗೆ, <<ಯುದ್ಧಮಾಡುವುದಕ್ಕಾಗಿ ನೀನು ನಮ್ಮ ಜೊತೆಯಲ್ಲಿ ರಾಮೋತ್ ಗಿಲ್ಯಾದಿಗೆ ಬರುತ್ತೀಯೋ?>> ಎಂದು ಕೇಳಲು ಅವನು, <<ನಾನೂ ನೀನೂ, ನನ್ನ ಜನರೂ ನಿನ್ನ ಜನರೂ, ನನ್ನ ಕುದುರೆಗಳೂ ನಿನ್ನ ಕುದುರೆಗಳೂ ಒಂದೇ ಅಲ್ಲವೇ?>> ಎಂದು ಉತ್ತರಕೊಟ್ಟನು.
2018-04-26 17:00:56 +00:00
\s5
2019-01-21 20:20:50 +00:00
\v 5 ಯೆಹೋಷಾಫಾಟನು, <<ಯೆಹೋವನ ಸನ್ನಿಧಿಯಲ್ಲಿ ಈಗ ವಿಚಾರಿಸು>> ಎಂದು ಇಸ್ರಾಯೇಲರ ಅರಸನನ್ನು ಬೇಡಿಕೊಂಡನು.
\v 6 ಆಗ ಇಸ್ರಾಯೇಲರ ಅರಸನು ತನ್ನ ರಾಜ್ಯದಲ್ಲಿದ್ದ ಸುಮಾರು ನಾನೂರು ಪ್ರವಾದಿಗಳನ್ನು ಕೂಡಿಸಿ ಅವರನ್ನು, <<ನಾನು ರಾಮೋತ್ ಗಿಲ್ಯಾದಿನ ಮೇಲೆ ಯುದ್ಧಕಾಗಿ ಹೋಗಬಹುದೋ ಹೋಗಬಾರದೋ?>> ಎಂದು ಕೇಳಲು ಅವರು, <<ಹೋಗಬಹುದು, ಕರ್ತನು ಅದನ್ನು ಅರಸನ ಕೈಗೆ ಒಪ್ಪಿಸುವನು>> ಅಂದರು.
2018-04-26 17:00:56 +00:00
\s5
2019-01-21 20:20:50 +00:00
\v 7 ಆದರೆ ಯೆಹೋಷಾಫಾಟನು ಇಸ್ರಾಯೇಲ್ಯರ ಅರಸನನ್ನು, <<ಯೆಹೋವನ ಪ್ರವಾದಿಗಳಲ್ಲಿ ಇವರ ಹೊರತಾಗಿ ನಾವು ವಿಚಾರಿಸಬಹುದಾದ ಬೇರೆ ಪ್ರವಾದಿಗಳು ಇರುವುದಿಲ್ಲವೋ?>> ಎಂದು ಕೇಳಿದನು.
\v 8 ಅದಕ್ಕೆ ಅವನು <<ನಮಗೋಸ್ಕರ ಯೆಹೋವನ ಸನ್ನಿಧಿಯಲ್ಲಿ ವಿಚಾರಿಸಬಲ್ಲವನಾದ ಇನ್ನೊಬ್ಬ ಪ್ರವಾದಿಯಿರುತ್ತಾನೆ, ಅವನು ಇಮ್ಲನ ಮಗನಾದ ಮೀಕಾಯೆಹು ಎಂಬುವನು. ಆದರೆ ನಾನು ಅವನನ್ನು ಹಗೆಮಾಡುತ್ತೇನೆ, ಅವನು ನನ್ನ ಕುರಿತು ಯಾವಾಗಲೂ ಶುಭವನ್ನಲ್ಲ ಅಶುಭವನ್ನೇ ಮುಂತಿಳಿಸುತ್ತಾನೆ>> ಎಂದು ಉತ್ತರಕೊಟ್ಟನು. ಅದಕ್ಕೆ ಯೆಹೋಷಾಫಾಟನು <<ಅರಸನು ಹಾಗನ್ನದಿರಲಿ>> ಅಂದನು.
\v 9 ಆಗ ಇಸ್ರಾಯೇಲ್ಯರ ಅರಸನು ಒಬ್ಬ ಕಂಚುಕಿಯನ್ನು ಕರೆದು ಅವನಿಗೆ, <<ಹೋಗಿ ಇಮ್ಲನ ಮಗನಾದ ಮೀಕಾಯೆಹುವನ್ನು ಬೇಗನೆ ಕರೆದುಕೊಂಡು ಬಾ>> ಎಂದು ಆಜ್ಞಾಪಿಸಿದನು.
2018-04-26 17:00:56 +00:00
\s5
2019-01-21 20:20:50 +00:00
\v 10 ಇಸ್ರಾಯೇಲರ ಅರಸನೂ ಯೆಹೂದ್ಯರ ಅರಸನಾದ ಯೆಹೋಷಾಫಾಟನೂ ರಾಜವಸ್ತ್ರಗಳನ್ನು ಧರಿಸಿಕೊಂಡು ಸಮಾರ್ಯ ಪಟ್ಟಣದ ಹೆಬ್ಬಾಗಿಲಿನ ಹತ್ತಿರವಿರುವ ಬಯಲಿನಲ್ಲಿ ತಮ್ಮ ತಮ್ಮ ಆಸನಗಳ ಮೇಲೆ ಕುಳಿತುಕೊಂಡಿರಲು ಎಲ್ಲಾ ಪ್ರವಾದಿಗಳು ಅವರ ಮುಂದೆ ಪರವಶರಾಗಿ ಮಾತನಾಡುತ್ತಾ ಇದ್ದರು.
\v 11 ಅವರಲ್ಲಿ ಕೆನಾನನ ಮಗನಾದ ಚಿದ್ಕೀಯ ಎಂಬುವನು ಕಬ್ಬಿಣದ ಕೊಂಬುಗಳನ್ನು ಮಾಡಿಸಿ, ತಲೆಗೆ ಕಟ್ಟಿಕೊಂಡು ಬಂದು, <<ಯೆಹೋವನು ಹೀಗೆನ್ನುತ್ತಾನೆ, ಅರಾಮ್ಯರು ನಿರ್ಮೂಲರಾಗುವವರೆಗೂ ಇವುಗಳಿಂದ ನೀನು ಅವರನ್ನು ಇರಿದು ಕೊಂದುಹಾಕುವಿ>> ಎಂದನು.
\v 12 ಉಳಿದ ಪ್ರವಾದಿಗಳೂ ಇದೇ ತರದ ಮಾತುಗಳನ್ನು ಹೇಳಿ, <<ರಾಮೋತ್ ಗಿಲ್ಯಾದಿಗೆ ಹೋಗು ನೀನು ಸಫಲನಾಗಿ ಬರುವಿ. ಯೆಹೋವನು ಅದನ್ನು ಅರಸನ ಕೈಗೆ ಒಪ್ಪಿಸುವನು>> ಅಂದರು.
2018-04-26 17:00:56 +00:00
\s5
2019-01-21 20:20:50 +00:00
\v 13 ಮೀಕಾಯೆಹುವನ್ನು ಕರೆಯುವುದಕ್ಕೆ ಹೋದ ದೂತನು ಅವನಿಗೆ, <<ಎಲ್ಲಾ ಪ್ರವಾದಿಗಳೂ ಏಕ ಮನಸ್ಸಿನಿಂದ ಅರಸನಿಗೆ ಶುಭವನ್ನೇ ಮುಂತಿಳಿಸುತ್ತಾರೆ, ದಯವಿಟ್ಟು ನೀನೂ ಅವರಂತೆ ಶುಭವನ್ನೇ ಮುಂತಿಳಿಸು>> ಎಂದು ಹೇಳಿದನು.
\v 14 ಅದಕ್ಕೆ ಮೀಕಾಯೆಹುವು, <<ಯೆಹೋವನಾಣೆ, ಯೆಹೋವನು ಹೇಳುವುದನ್ನೇ ನುಡಿಯುತ್ತೇನೆ>> ಎಂದು ಉತ್ತರಕೊಟ್ಟನು.
\v 15 ಅವನು ಅರಸನ ಬಳಿಗೆ ಬಂದಾಗ ಅರಸನು, <<ನಾವು ರಾಮೋತ್ ಗಿಲ್ಯಾದಿನ ಮೇಲೆ ಯುದ್ಧಕ್ಕಾಗಿ ಹೋಗಬಹುದೋ, ಹೋಗಬಾರದೋ?>> ಎಂದು ಕೇಳಲು ಅವನು, <<ಹೋಗಬಹುದು, ಸಫಲನಾಗುವಿ, ಯೆಹೋವನು ಪಟ್ಟಣವನ್ನು ಅರಸನ ಕೈಗೆ ಒಪ್ಪಿಸುವನು>> ಎಂದು ಹೇಳಿದನು.
2018-04-26 17:00:56 +00:00
\s5
2019-01-21 20:20:50 +00:00
\v 16 ಆಗ ಅರಸನು, <<ಅವನಿಗೆ ಸತ್ಯವನ್ನೇ ತಿಳಿಸಬೇಕೆಂದು ಯೆಹೋವನ ಹೆಸರಿನಲ್ಲಿ ನಿನ್ನಿಂದ ಎಷ್ಟು ಸಾರಿ ಪ್ರಮಾಣ ಮಾಡಿಸಬೇಕು?>> ಎಂದನು.
\v 17 ಆಗ ಮೀಕಾಯೆಹುವು, <<ಇಸ್ರಾಯೇಲರೆಲ್ಲರು ಕುರುಬನಿಲ್ಲದ ಕುರಿಗಳಂತೆ ಬೆಟ್ಟಗಳಲ್ಲಿ ಚದುರಿಹೋದದ್ದನ್ನು ಕಂಡೆನು. ಆಗ ಯೆಹೋವನು, <ಇವರು ಒಡೆಯನಿಲ್ಲದವರಾಗಿರುತ್ತಾರೆ, ಸಮಾಧಾನದಿಂದ ತಮ್ಮ ತಮ್ಮ ಮನೆಗಳಿಗೆ ಹೋಗಲಿ> ಎಂದನು>> ಎಂಬುದಾಗಿ ಉತ್ತರಕೊಟ್ಟನು.
2018-04-26 17:00:56 +00:00
\s5
2019-01-21 20:20:50 +00:00
\v 18 ಆಗ ಇಸ್ರಾಯೇಲರ ಅರಸನು ಯೆಹೋಷಾಫಾಟನಿಗೆ, <<ಇವನು ನನಗೆ ಯಾವಾಗಲೂ ಶುಭವನ್ನಲ್ಲ, ಅಶುಭವನ್ನೇ ಮುಂತಿಳಿಸುತ್ತಾನೆಂದು ನಾನು ನಿನಗೆ ಹೇಳಲಿಲ್ಲವೋ?>> ಎಂದನು.
\v 19 ಅದಕ್ಕೆ ಮೀಕಾಯೆಹುವು <<ಅದಿರಲಿ, ಈಗ ಯೆಹೋವನ ವಾಕ್ಯವನ್ನು ಕೇಳು, ಯೆಹೋವನು ತನ್ನ ಸಿಂಹಾಸನದ ಮೇಲೆ ಕುಳಿತುಕೊಂಡದ್ದನ್ನೂ ಪರಲೋಕಸೈನ್ಯಗಳು ಆತನ ಎಡಬಲಗಳಲ್ಲಿ ನಿಂತಿದ್ದನ್ನೂ ಕಂಡೆನು.
\v 20 ಯೆಹೋವನು ತನ್ನ ಹತ್ತಿರ ನಿಂತವರನ್ನು, <ಅಹಾಬನು ಹತನಾಗಿ ಬೀಳುವಂತೆ ಅವನನ್ನು ರಾಮೋತ್ ಗಿಲ್ಯಾದಿನ ಯುದ್ಧಕ್ಕೆ ಹೋಗಲು ಯಾರು ಪ್ರೇರೇಪಿಸುವಿರಿ> ಎಂದು ಕೇಳಿದಾಗ ಒಬ್ಬನು ಒಂದು ರೀತಿಯಾಗಿ, ಇನ್ನೊಬ್ಬನು ಇನ್ನೊಂದು ರೀತಿಯಾಗಿ ಉತ್ತರಕೊಟ್ಟರು.
2018-04-26 17:00:56 +00:00
\s5
2019-01-21 20:20:50 +00:00
\v 21 ಕೊನೆಯಲ್ಲಿ ಒಂದು ಆತ್ಮವು ಯೆಹೋವನ ಮುಂದೆ ಬಂದು ನಿಂತು ಅವನಿಗೆ, <ನಾನು ಹೋಗಿ ಅವರನ್ನು ಪ್ರೇರೇಪಿಸುವೆನು> ಅಂದಿತು.
\v 22 <ಹೇಗೆ ಪ್ರೇರೇಪಿಸುವಿ?> ಎಂದು ಯೆಹೋವನು ಕೇಳಲು ಅದು, <ನಾನು ಅಸತ್ಯವನ್ನಾಡುವ ಆತ್ಮವಾಗಿ ಅವನ ಎಲ್ಲಾ ಪ್ರವಾದಿಗಳಲ್ಲಿ ಸೇರುವೆನು> ಎಂದು ಉತ್ತರಕೊಟ್ಟಿತು. ಆಗ ಆತನು ಅದಕ್ಕೆ, <ಹೋಗಿ ಅದರಂತೆ ಮಾಡು ಅವನನ್ನು ಪ್ರೇರೇಪಿಸಿ ಸಫಲವಾಗುವಿ> ಅಂದನು.
\v 23 ನೋಡು ಯೆಹೋವನು ನಿನ್ನ ವಿಷಯದಲ್ಲಿ ಕೇಡು ನುಡಿದು ನಿನ್ನ ಎಲ್ಲಾ ಪ್ರವಾದಿಗಳಲ್ಲಿ ಅಸತ್ಯವನ್ನಾಡುವ ಆತ್ಮವನ್ನು ಕಳುಹಿಸಿದ್ದಾನೆ>> ಎಂದು ಹೇಳಿದನು.
\p
2018-04-26 17:00:56 +00:00
\s5
2019-01-21 20:20:50 +00:00
\v 24 ಆಗ ಕೆನಾನನ ಮಗನಾದ ಚಿದ್ಕೀಯನು ಮೀಕಾಯೆಹುವಿನ ಬಳಿಗೆ ಹೋಗಿ ಅವನ ಕೆನ್ನೆಗೆ ಒಂದು ಏಟು ಹಾಕಿ, <<ಯೆಹೋವನ ಆತ್ಮವು ನನ್ನನ್ನು ಬಿಟ್ಟು ನಿನ್ನೊಂದಿಗೆ ಮಾತನಾಡುವುದಕ್ಕೋಸ್ಕರ ಯಾವ ಮಾರ್ಗವಾಗಿ ಬಂದಿತು?>> ಎನ್ನಲು
\v 25 ಮೀಕಾಯೆಹುವು, <<ನೀನು ಅಡಗಿಕೊಳ್ಳುವುದಕ್ಕೆ ಒಳಗಿನ ಕೋಣೆಗೆ ಹೋಗುವ ದಿನದಲ್ಲಿ ಅದು ನಿನಗೆ ಗೊತ್ತಾಗುವುದು>> ಎಂದು ಉತ್ತರಕೊಟ್ಟನು.
2018-04-26 17:00:56 +00:00
\s5
2019-01-21 20:20:50 +00:00
\v 26 ಆಗ ಇಸ್ರಾಯೇಲಿನ ಅರಸನು ಸೇವಕರಿಗೆ, <<ಮೀಕಾಯೆಹುವನ್ನು ಹಿಡಿದುಕೊಂಡು ಹೋಗಿ ಪುರಾಧಿಕಾರಿಯಾದ ಆಮೋನನಿಗೂ, ರಾಜಪುತ್ರನಾದ ಯೋವಾಷನಿಗೂ ಒಪ್ಪಿಸಿ ಅವರಿಗೆ,
\v 27 <ನಾನು ಸುರಕ್ಷಿತನಾಗಿ ಹಿಂದಿರುಗುವವರೆಗೂ ಇವನನ್ನು ಸೆರೆಯಲ್ಲಿಟ್ಟು ಸೆರೆಮನೆಯ ಅನ್ನಪಾನಗಳನ್ನೇ ಕೊಟ್ಟು ಕುಗ್ಗಿಸಬೇಕೆಂದು ಅರಸನು ಅನ್ನುತ್ತಾನೆ> ಎಂದು ಹೇಳಿರಿ>> ಎಂಬುದಾಗಿ ಆಜ್ಞಾಪಿಸಿದನು.
\v 28 ಮೀಕಾಯೆಹುವು ಅರಸನಿಗೆ, <<ನೀನು ಸುರಕ್ಷಿತವಾಗಿ ಬರುವುದಾದರೆ ನಾನು ನುಡಿದದ್ದು ಯೆಹೋವನ ಮಾತಲ್ಲವೆಂದು ತಿಳಿದುಕೋ>> ಎಂದು ಹೇಳಿ <<ಎಲ್ಲಾ ಜನರೇ, ಇದನ್ನು ಕೇಳಿರಿ>> ಎಂದು ಕೂಗಿದನು.
\s ಅಹಾಬನ ಮರಣ
\p
2018-04-26 17:00:56 +00:00
\s5
2019-01-21 20:20:50 +00:00
\v 29 ಇಸ್ರಾಯೇಲರ ಅರಸನೂ ಯೆಹೂದ್ಯರ ಅರಸನಾದ ಯೆಹೋಷಾಫಾಟನೂ ರಾಮೋತ್ ಗಿಲ್ಯಾದಿಗೆ ವಿರುದ್ಧವಾಗಿ ಯುದ್ಧಕ್ಕೆ ಹೊರಟರು.
\v 30 ಇಸ್ರಾಯೇಲರ ಅರಸನೂ ಯೆಹೋಷಾಫಾಟನಿಗೆ, <<ನಾನು ವೇಷಹಾಕಿಕೊಂಡು ರಣರಂಗಕ್ಕೆ ಬರುವೆನು. ನೀನಾದರೂ ನಿನ್ನ ರಾಜವಸ್ತ್ರಗಳನ್ನೇ ಧರಿಸಿಕೊಂಡು ಬಾ>> ಎಂದು ಹೇಳಿ ವೇಷಹಾಕಿಕೊಂಡು ರಣರಂಗಕ್ಕೆ ಹೋದನು.
2018-04-26 17:00:56 +00:00
\s5
2019-01-21 20:20:50 +00:00
\v 31 ಅರಾಮ್ಯರ ಅರಸನು ತನ್ನ ರಥಬಲದ ಮೂವತ್ತೆರಡು ಅಧಿಪತಿಗಳಿಗೆ, <<ನೀವು ಶತ್ರುಗಳ ಸಾಧಾರಣ ಸೈನಿಕರನ್ನೂ ಅಧಿಪತಿಗಳನ್ನು ಬಿಟ್ಟು ಇಸ್ರಾಯೇಲರ ಅರಸನಿಗೇ ಗುರಿಯಿಡಿರಿ>> ಎಂದು ಆಜ್ಞಾಪಿಸಿದನು.
\v 32 ಅವರು ಯೆಹೋಷಾಫಾಟನನ್ನು ಕಂಡಾಗ ಅವನೇ ಇಸ್ರಾಯೇಲರ ಅರಸನೆಂದು ತಿಳಿದು ಅವನ ವಿರುದ್ಧ ಯುದ್ಧಮಾಡಿದರು.
\v 33 ಆಗ ಅವನು ಇಸ್ರಾಯೇಲ್ಯರ ಅರಸನಲ್ಲವೆಂಬುದು ರಥಬಲದ ಅಧಿಪತಿಗಳಿಗೆ ಗೊತ್ತಾದಾಗ ಅವರು ಅವನನ್ನು ಬಿಟ್ಟು ಹಿಂದಿರುಗಿದರು.
\p
2018-04-26 17:00:56 +00:00
\s5
2019-01-21 20:20:50 +00:00
\v 34 ಅರಾಮ್ಯರ ಒಬ್ಬ ಸೈನಿಕನು ಯಾರಿಗೂ ಗುರಿಯಿಡದೆ ಬಾಣವನ್ನೆಸೆಯಲು ಆ ಬಾಣವು ಇಸ್ರಾಯೇಲ್ಯರ ಅರಸನಿಗೆ ಅವನ ಕವಚದ ಸಂದಿಯಲ್ಲಿ ತಾಗಿತು. ಆಗ ಅವನು ತನ್ನ ಸಾರಥಿಗೆ, <<ರಥವನ್ನು ಹಿಂತಿರುಗಿಸಿ ನನ್ನನ್ನು ರಣರಂಗದಿಂದ ಆಚೆಗೆ ಕರೆದುಕೊಂಡು ಹೋಗು, ನನಗೆ ದೊಡ್ಡ ಗಾಯವಾಗಿದೆ>> ಎಂದು ಹೇಳಿದನು.
2018-04-26 17:00:56 +00:00
\s5
2019-01-21 20:20:50 +00:00
\v 35 ಆದರೂ ಆ ದಿನ ಯುದ್ಧವು ಬಹು ಘೋರವಾಗಿದ್ದುದರಿಂದ ಅರಸನು ಅರಾಮ್ಯರ ಎದುರಾಗಿ ತನ್ನ ರಥದಲ್ಲಿಯೇ ಆತುಕೊಂಡು ನಿಂತಿದ್ದು ಸಾಯಂಕಾಲವಾದಾಗ ಸತ್ತನು. ಗಾಯದಿಂದ ರಕ್ತವು ಸುರಿದು ಸುರಿದು ರಥದ ಅಡಿಯಲ್ಲಿ ನಿಂತಿತು.
\v 36 ಸೂರ್ಯಸ್ತಮಾನವಾದ ಕೂಡಲೆ <<ಪ್ರತಿಯೊಬ್ಬನೂ ತನ್ನ ಪ್ರಾಂತ್ಯಕ್ಕೂ ಪಟ್ಟಣಕ್ಕೂ ಹೋಗಲಿ>> ಎಂಬ ಕೂಗು ಇಸ್ರಾಯೇಲ್ ಸೈನ್ಯದಲ್ಲಿ ಹಬ್ಬಿಕೊಂಡಿತು
2018-04-26 17:00:56 +00:00
\s5
2019-01-21 20:20:50 +00:00
\v 37 ಅರಸನು ಸಾಯಲು ಅವನನ್ನು ಸಮಾರ್ಯಕ್ಕೆ ತಂದು ಅಲ್ಲಿ ಸಮಾಧಿ ಮಾಡಿದರು.
\v 38 ದೇವದಾಸಿಯರು ಸ್ನಾನಮಾಡುವ ಸಮಾರ್ಯದ ಕೆರೆಯಲ್ಲಿ ಅವನ ರಥವನ್ನು ತೊಳೆಯುತ್ತಿದ್ದಾಗ ನಾಯಿಗಳು ಬಂದು ಅದರಲ್ಲಿದ್ದ ರಕ್ತವನ್ನು ನೆಕ್ಕಿದವು. ಹೀಗೆ ಯೆಹೋವನು ಹೇಳಿದ ಮಾತು ನೆರವೇರಿತು.
\p
2018-04-26 17:00:56 +00:00
\s5
2019-01-21 20:20:50 +00:00
\v 39 ಅಹಾಬನ ಉಳಿದ ಚರಿತ್ರೆಯೂ ಅವನು ಕಟ್ಟಿಸಿದ ದಂತ ಮಂದಿರ ಪಟ್ಟಣಗಳು, ಇವುಗಳ ವಿವರವೂ ಮತ್ತು ಅವನ ಬೇರೆ ಎಲ್ಲಾ ಕೃತ್ಯಗಳೂ ಇಸ್ರಾಯೇಲ್ ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಲಿಖಿತವಾಗಿದೆ.
\v 40 ಅಹಾಬನು ಪೂರ್ವಿಕರ ಬಳಿಗೆ ಸೇರಲು ಅವನಿಗೆ ಬದಲಾಗಿ ಅವನ ಮಗನಾದ ಅಹಜ್ಯ ಎಂಬುವನು ಅರಸನಾದನು.
\s ಯೆಹೂದ್ಯರ ಅರಸನಾದ ಯೆಹೋಷಾಫಾಟ
\p
2018-04-26 17:00:56 +00:00
\s5
2019-01-21 20:20:50 +00:00
\v 41 ಇಸ್ರಾಯೇಲ್ಯರ ಅರಸನಾದ ಅಹಾಬನ ಆಳ್ವಿಕೆಯ ನಾಲ್ಕನೆಯ ವರ್ಷದಲ್ಲಿ ಆಸನ ಮಗನಾದ ಯೆಹೋಷಾಫಾಟನು ಯೆಹೂದ್ಯರ ಅರಸನಾದನು.
\v 42 ಅವನು ಅರಸನಾದಾಗ ಮೂವತ್ತೈದು ವರ್ಷದವನಾಗಿದ್ದು ಯೆರೂಸಲೇಮಿನಲ್ಲಿ ಇಪ್ಪತ್ತೈದು ವರ್ಷ ಆಳಿದನು. ಶಿಲ್ಹಿಯ ಮಗಳಾದ ಅಜೂಬಳೆಂಬಾಕೆಯು ಅವನ ತಾಯಿ
2018-04-26 17:00:56 +00:00
\s5
2019-01-21 20:20:50 +00:00
\v 43 ಅವನು ತಪ್ಪದೆ ತನ್ನ ತಂದೆಯಾದ ಆಸನ ಮಾರ್ಗದಲ್ಲಿ ನಡೆಯುತ್ತಾ ಯೆಹೋವನ ದೃಷ್ಟಿಯಲ್ಲಿ ಒಳ್ಳೆಯವನಾಗಿದ್ದರೂ, ಪೂಜಾಸ್ಥಳಗಳನ್ನು ಹಾಳುಮಾಡಲಿಲ್ಲ. ಜನರು ಆ ಸ್ಥಳಗಳಲ್ಲಿ ಯಜ್ಞಮಾಡುತ್ತಾ ಧೂಪಹಾಕುತ್ತಾ ಇದ್ದರು.
\v 44 ಅವನು ಇಸ್ರಾಯೇಲ್ಯರ ಅರಸರೊಡನೆ ಸಮಾಧಾನದಿಂದಿದ್ದನು.
2018-04-26 17:00:56 +00:00
\s5
2019-01-21 20:20:50 +00:00
\v 45 ಅವನ ಉಳಿದ ಚರಿತ್ರೆಯೂ ಅವನು ಯುದ್ಧಗಳಲ್ಲಿ ನಡಿಸಿದ ಶೂರಕೃತ್ಯಗಳ ವಿವರವೂ ಯೆಹೂದ್ಯರ ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಲಿಖಿತವಾಗಿದೆ.
\v 46 ಅವನು ತನ್ನ ತಂದೆಯಾದ ಅಸನ ಕಾಲದಲ್ಲಿ ತಪ್ಪಿಸಕೊಂಡ ದೇವದಾಸದಾಸಿಯರನ್ನು ದೇಶದಿಂದ ತೆಗೆದುಹಾಕಿದನು.
\v 47 ಆ ಕಾಲದಲ್ಲಿ ಎದೋಮ್ ದೇಶದಲ್ಲಿ ಅರಸನಿರಲಿಲ್ಲ. ಅವನ ಪ್ರತಿನಿಧಿಯೇ ಅದನ್ನು ಆಳುತ್ತಿದ್ದನು.
2018-04-26 17:00:56 +00:00
\s5
2019-01-21 20:20:50 +00:00
\v 48 ಇದಲ್ಲದೆ ಯೆಹೋಷಾಫಾಟನು ಓಫೀರಿನಿಂದ ಬಂಗಾರ ತರುವುದಕ್ಕಾಗಿ ತಾರ್ಷಿಷ್ ಹಡಗುಗಳನ್ನು ಮಾಡಿಸಿದನು.
\v 49 ಆಗ ಅಹಾಬನ ಮಗನಾದ ಅಹಜ್ಯನು ಅವನನ್ನು, <<ನಿನ್ನ ಜನರ ಜೊತೆಯಲ್ಲಿ ನನ್ನ ಜನರೂ ಸಮುದ್ರ ಪ್ರಯಾಣ ಮಾಡುವುದಕ್ಕೆ ಅಪ್ಪಣೆಯಾಗಲಿ>> ಎಂದು ಬೇಡಿಕೊಂಡನು. ಅವನು ಅದಕ್ಕೆ ಒಪ್ಪಲಿಲ್ಲ. ಆದರೆ ಆ ಹಡಗುಗಳು ಎಚ್ಯೋನ್ಗೆಬೆರಿನಲ್ಲಿ ಒಡೆದುಹೋದುದರಿಂದ ಓಫೀರನ್ನು ಮುಟ್ಟಲಿಲ್ಲ.
\v 50 ಯೆಹೋಷಾಫಾಟನು ತನ್ನ ಪೂರ್ವಿಕರ ಬಳಿಗೆ ಸೇರಲು ಅವನ ಶವವನ್ನು ಅವನ ಪೂರ್ವಿಕನಾದ ದಾವೀದನ ಪಟ್ಟಣದೊಳಗೆ ಕುಟುಂಬ ಸ್ಮಶಾನಭೂಮಿಯಲ್ಲಿ ಸಮಾಧಿಮಾಡಿದರು. ಅವನ ನಂತರ ಅವನ ಮಗನಾದ ಯೆಹೋರಾಮನು ಅರಸನಾದನು.
\s ಇಸ್ರಾಯೇಲರ ಅರಸನಾದ ಅಹಜ್ಯ
\p
2018-04-26 17:00:56 +00:00
\s5
2019-01-21 20:20:50 +00:00
\v 51 ಯೆಹೂದ್ಯರ ಅರಸನಾದ ಯೆಹೋಷಾಫಾಟನ ಆಳ್ವಿಕೆಯ ಹದಿನೇಳನೆಯ ವರ್ಷದಲ್ಲಿ ಅಹಾಬನ ಮಗನಾದ ಅಹಜ್ಯ ಎಂಬುವನು ಇಸ್ರಾಯೇಲರ ಅರಸನಾಗಿ ಸಮಾರ್ಯದಲ್ಲಿ ಎರಡು ವರ್ಷ ಆಳ್ವಿಕೆ ಮಾಡಿದನು.
\v 52 ಅವನು ಇಸ್ರಾಯೇಲರನ್ನು ಪಾಪಕ್ಕೆ ಪ್ರೇರೇಪಿಸಿ ನೆಬಾಟನ ಮಗನಾದ ಯಾರೊಬ್ಬಾಮನ ಮತ್ತು ತನ್ನ ತಂದೆತಾಯಿಗಳ ಮಾರ್ಗದಲ್ಲಿ ನಡೆದು ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದನು.
\v 53 ತನ್ನ ತಂದೆಯಂತೆ ಬಾಳ್ ದೇವರನ್ನು ಪೂಜಿಸಿ ಇಸ್ರಾಯೇಲ್ ದೇವರಾದ ಯೆಹೋವನಿಗೆ ಕೋಪ ಉಂಟುಮಾಡಿನು.